Sunday, September 20, 2026

Karnataka Tv

ಹಾಸನಾಂಬೆ ದೇಗುಲದ ಬಾಗಿಲು ಓಪನ್ ಆಯಿತು…!

State News: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಇಂದು ತೆರೆದಿದೆ. ಈ ನಿಟ್ಟಿನಲ್ಲಿ ದೇವಿ ದರ್ಶನ ಪಡೆಯೋಕೆ ಲಕ್ಷಾಂತರ ಭಕ್ತರ ಕಾಯುತ್ತಾ ಇದ್ದಾರೆ. ಭಕ್ತರ ದಂಡು ದೇವಿಯನ್ನ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಇಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಹಿನ್ನೆಲೆ ದೇವಸ್ಥಾನಕ್ಕೆ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ. ಹಾಗೂ ಸಾವಿರಾರು...

“ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ”: ನಳಿನ್‍ಕುಮಾರ್ ಕಟೀಲ್

State News: ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆದರೆ, ಯಡಿಯೂರಪ್ಪ ಅವರು ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು,...

ಉಡುಪಿಯಲ್ಲಿ ನಾಗಭೈರವನ ಅಪರೂಪದ ಶಿಲ್ಪ ಪತ್ತೆ..!

State News: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ ೧೪ ಅಥವಾ ೧೫ನೇ ಶತಮಾನಕ್ಕೆ ಸೇರಿದ ನಾಗಭೈರವನ ಅಪರೂಪದ ಶಿಲ್ಪವೊಂದು ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಕೈರ್ಲದ ಮಹಾಕಾಳಿ ದೇವಾಲಯದ ಬಳಿ ಇರುವ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ.ಶಿರ್ವದಲ್ಲಿರುವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಟಿ....

ನೀವು ಟೊಮ್ಯಾಟೊ ಪ್ರಿಯರಾ..? ಹಾಗಿದ್ರೆ ಈ ವಿಷಯದ ಬಗೆ ಜಾಗೃತರಾಗಿರಿ .

Health tips: ಟೊಮೆಟೊ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗು ಇದು ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಹಾಗು ಇದರ ಬಳಕೆಯಿಂದ ಸೌಂದರ್ಯವು ಹೆಚ್ಚುತ್ತದೆ ಟೊಮೇಟೊ ನಿಮ್ಮ ಚರ್ಮವನ್ನು ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ ಹಾಗು ಮುಖದ ಕಾಂತಿಯನ್ನು ಹೆಚ್ಚಿಸುವ ಗುಣ ಹೊಂದಿದೆ ಆದರೆ ಟೊಮೆಟೊವನ್ನು ಹೆಚ್ಚು ಬಳಸಿದರೆ ಅನೇಕ ಸೈಡ್ ಎಫೆಕ್ಟ್‌ಗಳು ಉಂಟಾಗಬಹುದು ಹಾಗಾದರೆ...

ನಿಮಗೆ ಮದುವೆ ಬೇಗ ಆಗ್ತಿಲ್ವ ಹೀಗೆ ಮಾಡಿ ಖಂಡಿತ ಮದುವೆ ಯೋಗ ಕೂಡಿಬರುತ್ತದೆ :

Devotional tips: ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರು ಯಾವೊದೋ ಒಂದು ಕಾರಣದಿಂದ ವಿವಾಹ ಯೋಗ ಕೂಡಿ ಬರುವುದಿಲ್ಲ ಕಂಕಣ ಕೂಡಿ ಬಂದಾಗ ಮದುವೆಯಾಗುತ್ತೆ ಎನ್ನುವ ಮಾತಿದೆ ,ಕೆಲವರಿಗೆ ೩೫ವರ್ಷ ದಾಟಿದರು ಕಂಕಣ ಭಾಗ್ಯ ಕೂಡಿ ಬರುವುದಿಲ್ಲ.ಯಾವುದೊ ಒಂದು ಕಾರಣದಿಂದ ಸಂಬಂಧಗಳು ಮುರಿದು ಹೋಗುತ್ತದೆ .ಕೆಲವರ ರಾಶಿ-ನಕ್ಷತ್ರದಲ್ಲಿ ತೊಂದರೆ ಇರಬಹುದು ಅಥವಾ ಕೆಲವರ ರಾಶಿಯಲ್ಲಿ ಗೋಚಾರ ಫಲಗಳು...

ಈ ಆರೋಗ್ಯ ಸಮಸ್ಯೆ ಇರುವವರು ಮೊಳಕೆಕಾಳು ತಿಂದರೆ ಅಪಾಯ ಖಂಡಿತ ….!

Health tips: ಮೊಳಕೆ ಕಾಳುಗಳು ನಿಮ್ಮ ಆರೋಗ್ಯಕ್ಕೆ ಸಂಪೂರ್ಣವಾದ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಒದಗಿಸುತ್ತದೆ . ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದಕಾರಣ ಅನೇಕ ಜನರು ಪ್ರತಿದಿನ ಬೆಳಗ್ಗೆ ಮೊಳಕೆ ಕಾಳುಗಳನ್ನು ಸೇವಿಸುತ್ತಾರೆ .ಆದರೆ ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ...

ಸರ್ವ ರೋಗಕ್ಕೂ ರಾಮಬಾಣ ಸಿರಿಧಾನ್ಯ …!

Health tips: ಜನ ಜೀವನಶೈಲಿ ಬದಲಾಗುತ್ತಿದ್ದಂತೆ ಸಾಂಪ್ರದಾಯಿಕ ಹಾಗೂ ಆರೋಗ್ಯಕರ ಅಡುಗೆ ತಿನ್ನಿಸುಗಳು ಮರೆತೇ ಹೋಗಿವೆ. ಇನ್ನು ಸಿರಿಧಾನ್ಯಗಳ ಬಳಕೆಯಂತೂ ತೀರ ಕಡಿಮೆಯಾಗಿದೆ ಆದರೆ ಸಿರಿಧಾನ್ಯಗಳ ಪ್ರಯೋಜನ ಗೊತ್ತಾದರೆ ನೀವು ಪ್ರತಿನಿತ್ಯವು ಸಿರಿಧಾನ್ಯ ಬಳಸೋದನ್ನ ಮಿಸ್ ಮಾಡುವುದೇ ಇಲ್ಲ, ನಮ್ಮ ರಾಜ್ಯದಲ್ಲಿ ರಾಗಿ, ಸಜ್ಜೆ, ನವಣೆ, ಬರಗು ಸಾಮೆ, ಊದಲು, ಆರ್ಕ, ಕೊರಲೆ ಇತರ ಸಿರಿಧಾನ್ಯಗಳನ್ನ...

ಜನರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳದಿರಲು ಹೀಗೆ ಮಾಡಿ …!

Devotional tips: ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...

ಅ.13 ರಂದು ಮಹಾ ಕುಂಭಮೇಳದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು. ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...

‘ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್’: ಶಾಸಕ ಅನ್ನದಾನಿ ವಾಗ್ದಾಳಿ

Mandya News: ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...

About Me

32472 POSTS
0 COMMENTS
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img