Sunday, September 20, 2026

Karnataka Tv

ಚನ್ನರಾಯಪಟ್ಟಣ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್ ..!

State News: ಚನ್ನರಾಯಪಟ್ಟಣ.  ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್  ನಡೆದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ  ಗೋಪಾಲಸ್ವಾಮಿ ಆರೋಪಿಸಿದ್ದಾರೆ ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿ ಪಿ ಡಿ ಓ ಹರೀಶ್ ಎಂಬುವವರು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿ ನಕಲಿ ಬಿಲ್ಲುಗಳನ್ನು ಸೃಷ್ಟಿ ಮಾಡಿ ಹಣವನ್ನು ನೀಡಿರುವ...

ಅಂಚೆ ಇಲಾಖೆ ಭ್ರಷ್ಟ ನೌಕರನಿಗೆ ಚಳಿ ಬಿಡಿಸಿದ ಸಾರ್ವಜನಿಕರು..!

Hassan News: ಸರ್ಕಾರಿ ಕಚೇರಿಗಳಲ್ಲಿ ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎನ್ನುವುದಕ್ಕೆ ತಾಜಾ ಉಧಾಹರಣೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಅಂಚೆಕಚೇರಿ ಶಾಖೆ.‌ ಆಧಾರ್‌ಕಾರ್ಡ್ ಮಾಡಿಕೊಡಲು, ಫೋನ್ ನಂಬರ್ ಅಪ್‌ಡೇಟ್ ಮಾಡಲು ಹೀಗೆ ಆಧಾರ್‌ಕಾರ್ಡ್‌ಗೆ ಸಂಬಂಧಪಟ್ಟ ಕೆಲಸ ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿದ್ದ ಅಂಚೆಇಲಾಖೆ ನೌಕರರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಾಡಿರುವ...

‘ಪುನೀತ್ ಫುಡ್ ಫೆಸ್ಟಿವಲ್’ ಹೇಗಿದೆ ಫುಡ್ ಮೆನು..?!

Film News: ಕರ್ನಾಟಕದಾದ್ಯಂತ 'ಪುನೀತ್ ಫುಡ್ ಫೆಸ್ಟಿವಲ್' ಶುರುವಾಗುತ್ತಿದೆ. ಅಪ್ಪು ಪರ್ವದಲ್ಲಿ ಗಮನ ಸೆಳೆಯಲಿದೆ ವೈರೈಟಿ ಫುಡ್ ..? ಹಾಗಿದ್ರೆ ಈ ಫುಡ್ ಫೆಸ್ಟಿವಲ್ ನಲ್ಲಿ ಯಾವ್ಯಾವ ಆಹಾರಗಳು ಇರಲಿವೆ..? ಹೇಗಿದೆ ಮೆನು ಕಾರ್ಡ್..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.. ಅಪ್ಪು ಕನಸಿನ ಕೂಸು 'ಗಂಧದ ಗುಡಿ' ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಅಭಿಮಾನಿಗಳು ಹಬ್ಬ ಆಚರಿಸುವುದಕ್ಕೆ ಸಜ್ಜಾಗಿದ್ದಾರೆ. ಭೋಜನ ಪ್ರಿಯ...

ಯಕ್ಷಗಾನ ಕಲಾವಿದನಾದ್ರಾ ಸಿನಿಮಾ ನಟ…?!

Film News: ನಟ ರಮೇಶ್ ಅರವಿಂದ್ ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಪೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ...

ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಉತ್ಸವಕ್ಕೆ ಸಕಲ ತಯಾರಿ:

Hassan News: ನಾಳೆ ಅಕ್ಟೋಬರ್ 13ಕ್ಕೆ  ಹಾಸನಾಂಬ ದೇವಿ ದರ್ಶನೋತ್ಸವಕ್ಕೆ ಚಾಲನೆ ದೊರೆಯಲಿದೆ. ನಾಳೆ 12.30 ಕ್ಕೆ ಗರ್ಭಗುಡಿಯ ಬಾಗಿಲು ಓಪನ್  ಆಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ. ಶಾಸ್ತ್ರೋಕ್ತವಾಗಿ ಪುರೋಹಿತ ವರ್ಗ ಗರ್ಭಗುಡಿಯ ಬಾಗಿಲು ತೆರೆಯಲಿದೆ. ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆಗೆ  ಜಿಲ್ಲಾಡಳಿತ ಇಂದು ಅಂತಿಮ ಹಂತದ...

ಬೆಂಗಳೂರಿನಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ…!

State News: ಆರ್.ಪುರಂನಲ್ಲಿ ಕಟ್ಟಡ ತೆರವು ಮಾಡಬಾರದು ಎಂದು ದಂಪತಿ ಪೆಟ್ರೋಲ್ ಸುರಿದುಕೊಂಡಿದ್ದು, ಬೆಂಕಿ ಹಚ್ಚಿಕೊಳ್ಳುತ್ತೇನೆ ಬೆದರಿಕೆ ಹಾಕಿ ರಾಜಕಾಲುವೆ ತೆರವಿಗೆ ತಡೆವೊಡ್ಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಕೆ. ಆರ್. ಪುರಂನ ಗಾಯತ್ರಿ ಲೇಔಟ್‍ನಲ್ಲಿ ಒತ್ತುವರಿ ತೆರವಿಗೆ ಮುಂದಾಗಿತ್ತು. ಈ ವೇಳೆ ಸೋನಾ ಸೇನ್ ಮತ್ತು ಸುನೀಲ್ ಸಿಂಗ್ ದಂಪತಿ ಕ್ಯಾನ್‍ನಲ್ಲಿ, ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಒತ್ತುವರಿ ತೆರವಿಗೆ...

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ : ಪ್ರತಾಪ್ ಸಿಂಹ ಖಡಕ್ ಉತ್ತರ

State News: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ಬೆನ್ನಲ್ಲೇ ವಿರೋಧ ಪಕ್ಷ ನಾಯಕರಿಂದ ವ್ಯಕ್ತವಾಗುತ್ತಿದ್ದ ಟೀಕೆಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಖಡಕ್ ಉತ್ತರ ನೀಡಿದ್ದಾರೆ. ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನು ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ...

ನಿಮಗೆ ಈ ಸಮಸ್ಯೆ ಕಾಡುತ್ತಿದ್ದರೆ ಬಾದಾಮಿಯನ್ನು ತಿಂದರೆ ಅಪಾಯ ತಪ್ಪಿದಲ್ಲ…..!

Health tips: ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ . ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...

ನಿಮ್ಮ ತ್ವಚೆ ಆರೋಗ್ಯಕರವಾಗಿರಬೇಕು ಅಂದ್ರೆ ಈ ತರಕಾರಿ ಬಳಸಿ..

ಸೌತೇಕಾಯಿ ಎಷ್ಟು ರುಚಿಯೋ, ಅಷ್ಟೇ ಆರೋಗ್ಯಕ್ಕೂ ಉತ್ತಮ, ಸೌಂದರ್ಯಕ್ಕೂ ಉತ್ತಮ. ವಾರದಲ್ಲಿ ಮೂರು ಬಾರಿಯಾದ್ರೂ ನೀವು ಸೌತೇಕಾಯಿ ಸೇವನೆ ಮಾಡಿದ್ದಲ್ಲಿ, ನಿಮ್ಮ ಸ್ಕಿನ್ ಆರೋಗ್ಯಕರವಾಗಿರುತ್ತದೆ. ಇಂದು ನಾವು ಸೌತೇಕಾಯಿಂದಾಗು ಸೌಂದರ್ಯ ಪ್ರಯೋಜನವನ್ನು ತಿಳಿಸಲಿದ್ದೇವೆ. ಸೌತೇಕಾಯಿಯಲ್ಲಿ ವಿಟಾಮಿನ್ ಎ, ವಿಟಾಮಿನ್ ಬಿ, ಮತ್ತು ವಿಟಾಮಿನ್ ಸಿ ಇರುತ್ತದೆ. ಅಲ್ಲದೇ 96 ಪರ್ಸೆಂಟ್ ನೀರಿನಿಂದ ತುಂಬಿರುತ್ತದೆ. ನೀವು ವಾರದಲ್ಲಿ...

ಪೆರಿ ಪೆರಿ ಪನೀರ್ ಸ್ಯಾಂಡವಿಚ್ ಪಕೋಡಾ ರೆಸಿಪಿ…

ನಿಮಗೆ ಯಾವಾಗಲೂ ಸಿಂಪಲ್ ಆಗಿರುವ ಬಜ್ಜಿ ತಿಂದು ತಿಂದು ಬೋರ್ ಬಂದಿದ್ರೆ, ನೀವು ಪನೀರ್ ಬಜ್ಜಿ ಟ್ರೈ ಮಾಡಬಹುದು. ಅದು ಕೂಡ ಯೂನಿಕ್ ಸ್ಟೈಲಲ್ಲಿ. ಇವತ್ತು ನಾವು ಪೆರಿ ಪೆರಿ ಪನೀರ್ ಸ್ಯಾಂಡವಿಚ್ ಪಕೋಡಾ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. 2 ಟೇಬಲ್ ಸ್ಪೂನ್ ಖಾರದ ಪುಡಿ, 1 ಟೇಬಲ್ ಸ್ಪೂನ್ ಕಪ್ಪು ಉಪ್ಪು,...

About Me

32469 POSTS
0 COMMENTS
- Advertisement -spot_img

Latest News

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...
- Advertisement -spot_img