Sunday, September 20, 2026

Karnataka Tv

ಟಿ.ನರಸೀಪುರದಲ್ಲಿ ಮಳೆ ತಂದ ಅವಾಂತರ,ಜನರು ಹೈರಾಣ..!

State News: ಅ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಮಳೆ ತಂದ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಅವಾಂತರವೇ ಸೃಷ್ಟಿಯಾಗಿದೆ.ನರಸೀಪುರ ತಾಲ್ಲೂಕಿನ ಗ್ರಾಮದಲ್ಲಿ ಘಟನೆ ನಡೆದಿದೆ. ಜನರ ಕಷ್ಟಗಳಿಗೆ ಸ್ಪಂದಿಸದ ಜನ ಪ್ರತಿನಿಧಿಗಳಿಗೆ ಜನರು ಛೀಮಾರಿ ಹಾಕಿದ್ದಾರೆ. ರೊಚ್ಚಿಗೆದ್ದ ಗ್ರಾಮಸ್ಥರಿಂದ ಪಂಚಾಯಿತಿಗೆ ಬೀಗ ಜೆಡಿದು ಪ್ರತಿಭಟನೆ ನಡೆಸಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ...

ಒಕ್ಕಲಿಗರ 3 ಎ ಮೀಸಲಾತಿ 10 ಪರ್ಸೆಂಟ್ ಹೆಚ್ಚಳಕ್ಕೆ ಆಗ್ರಹ

Hassan News: ಹಾಸನದಲ್ಲಿ ಒಕ್ಕಲಿಗರ 3ಎ ಮೀಸಲಾತಿಯನ್ನು 10 ಪರ್ಸೆಂಟ್ ಹೆಚ್ಚಳ ಮಾಡಬೇಕೆಂದು ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ, ಶಾಸಕ ಸಿ.ಎನ್.‌ಬಾಲಕೃಷ್ಣ ಹೇಳಿಕೆ  ನೀಡಿದ್ದಾರೆ. ಎರಡು ಮೂರು ದಿನದ ಹಿಂದೆ, ಮುಖ್ಯಮಂತ್ರಿಗಳು, ವಿರೋಧಪಕ್ಷದ ನಾಯಕರು ಒಡಗೂಡಿ ಚರ್ಚೆ ಮಾಡಿ ಮೀಸಲಾತಿ‌ ಬಗ್ಗೆ ವಿಶೇಷವಾದ ತೀರ್ಮಾನ ಮಾಡಿದ್ದಾರೆ.15 ಇದ್ದದ್ದನ್ನ 17, 3 ಇದ್ದದ್ದನ್ನ 7 ಎಸ್ಸಿಎಸ್ಟಿಗೆ ಮೀಸಲಾತಿ ವಿಚಾರದಲ್ಲಿ...

ಮಹಾಕುಂಭಮೇಳಕ್ಕೆ ಸಿಎಂ ಬೊಮ್ಮಾಯಿಗೆ ಆಹ್ವಾನ

State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. https://karnatakatv.net/maha-kumbha-mela-bsy-invittion/ https://karnatakatv.net/mandya-kuumba-mela-invitation/ https://karnatakatv.net/preetham-gowda-vs-swaroop/

ಮಹಾಕುಂಭಮೇಳಕ್ಕೆ ಬಿಎಸ್ ವೈ ಗೆ ಆಹ್ವಾನ

State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. https://karnatakatv.net/preetham-gowda-vs-swaroop/ https://karnatakatv.net/hssan-life-ends-story/ https://karnatakatv.net/hassan-building-workers-protest/

ಮಂಡ್ಯ: ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿಗೆ ಆಹ್ವಾನ

Mandya News: ಮಂಡ್ಯ: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. ಮಂಡ್ಯ ಜಿಲ್ಲಾಧಿಕಾರಿ ಎಸ್...

“ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ”: ಎಚ್. ಪಿ ಸ್ವರೂಪ್

State News: ಶಾಸಕ ಪ್ರೀತಮ್ ಗೌಡ ಅವರಿಗೆ ಪ್ರಶಾಂತ್ ನಾಗರಾಜ್ ಮೃತಪಟ್ಟ ಸಂಧರ್ಭದಲ್ಲಿ ಇಲ್ಲದ ಅನುಕಂಪ ಈಗೇಕೆ, ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ  ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನಗರಸಭೆ ಉಪ ಚುನಾವಣೆಗೆ  ಪ್ರಶಾಂತ್ ನಾಗರಾಜ್ ಕುಟುಂಬದ ಯಾರಾದರೂ...

ಶವ ಬಿಸಾಕಲು ಬಂದವರು ಪೊಲೀಸರ ವಶವಾದರು…!

Hassan News: ಹಾಸನದಲ್ಲಿ ಅಪರಿಚಿತನನ್ನು ಕೊಲೆ ಮಾಡಿ ರೈಲ್ವೆ ಟ್ರ್ಯಾಕ್ ಮೇಲೆ ಬಿಸಾಡಲು ಬಂದು ಹಂತಕರು ಸಿಕ್ಕಿಬಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ಶವವವನ್ನು ಹಳಿ ಮೇಲೆ ಬಿಸಾಕಲೆಂದು ಬಂದಂತಹ ಸಂದರ್ಭ ಶವದ ಸಮೇತ ಹಂತಕರ ಬುಲೆರೋ ವಾಹನ ಉರುಳಿ ಬಿದ್ದಿದೆ. ಈ ವೇಳೆ ಸ್ಥಳೀಯರು...

ಹಾಸನ : ಕಟ್ಟಡ ಕಾರ್ಮಿಕರಿಂದ ಕಾರ್ಮಿಕ ಇಲಾಖೆಗೆ ಮುತ್ತಿಗೆ ಆಕ್ರೋಶ, ಪ್ರತಿಭಟನೆ

Hassan News: ಹಾಸನ : ಉಚಿತ ಬಸ್ ಪಾಸ್ ನೀಡುವ ನೆಪದಲ್ಲಿ ಸರಕಾರವು ವರ್ಷದಲ್ಲಿ ಸಾವಿರಾರು ಕೋಟಿ ರೂಗಳ ಹಗರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ ಎಂದು ಖಂಡಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ರಾಜ್ಯ ಕಟ್ಟಡ ಕಾರ್ಮಿಕರ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ​ ​ಸರಕಾರವು ಬಸ್ ಪಾಸ್ಗಳನು ಕಟ್ಟಡ...

ಪುನೀತ್ ಪರ್ವಕ್ಕೆ ದೊಡ್ಮನೆ ಕುಟುಂಬದ ಭರ್ಜರಿ ತಯಾರಿ…!

Film News: ಪವರ್ ಸ್ಟಾರ್ ಪವರ್ ಫುಲ್ ಪರ್ವ ಇದೀಗ ಕರುನಾಡಿನಲ್ಲಿ ಶುರುವಾಗಿದೆ. ಪುನೀತ್ ಪರ್ವಕ್ಕೆ ಇನ್ನೇನು ಬೆರಳೆನಿಕೆ ದಿನಗಳಷ್ಟೇ ಬಾಕಿ ಇದೆ. ದೊಡ್ಮನೆ ಕುಟುಂಬ ಪುನೀತ್ ಪರ್ವಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಆ ಸಿದ್ದತೆ ಹೇಗಿದೆ ಇಲ್ಲಿದೆ ಕಂಪ್ಲೀಟ್ ಸ್ಟೋರಿ… ಅಪ್ಪು ಅಗಲಿ ಒಂದು ವರುಷಗಳಾಗುತ್ತ ಬಂತು ಅಕಾಲಿಕವಾಗಿ ಕಣ್ಮರೆಯಾದ ಅಪ್ಪು ಈಗ ಅಭಿಮಾನಿಗಳ ಆರಾಧನಾ...

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

About Me

32465 POSTS
0 COMMENTS
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img