Sunday, September 20, 2026

Karnataka Tv

ಮಹಾಕುಂಭ ಮೇಳ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ: ಕೆ.ಸಿ ನಾರಾಯಣ ಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಅಂಬಿಗರಹಳ್ಳಿ- ಪುರ- ಸಂಗಾಪುರ ಗ್ರಾಮಗಳ ಕಾವೇರಿ ನದಿ ಪಾತ್ರದಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಪೇಟೆಯ ಭೂ ವರಹನಾಥ...

ಹನುಮನನ್ನು ನೆನೆದವರಿಗೆ ಶನಿ ತೊಂದರೆ ಕೊಡುವುದಿಲ್ಲವೇಕೆ..? ಇದರ ಹಿಂದಿರುವ ಕಾರಣವೇನು..?

ಶನಿ ದೇವನೆಂದರೆ, ಬರೀ ಮನುಷ್ಯರಷ್ಟೇ ಅಲ್ಲ, ದೇವತೆಗಳು, ಅಸುರರು ಕೂಡ ಇವನಿಗೆ ಹೆದರುತ್ತಾರೆ. ಯಾಕಂದ್ರೆ ಶನಿ ಮನಸ್ಸು ಮಾಡಿದರೆ, ಶ್ರೀಮಂತ ಭಿಕ್ಷುಕನಾಗಬಲ್ಲ, ಭಿಕ್ಷುಕ ಶ್ರೀಮಂತನಾಗಬಲ್ಲ. ಅಂಥ ಶಕ್ತಿ ಶಾಲಿ ದೇವರು ಅಂದ್ರೆ ಶನಿ. ಆದ್ರೆ ಶನಿ ಯಾರ ಹಗಲೇರುತ್ತಾನೋ, ಅವರು ಸದಾ ಹನುಮನ ಸ್ಮರಣೆ ಮಾಡಿದ್ದಲ್ಲಿ, ಅವರಿಗೆ ಶನಿ ಹೆಚ್ಚು ಕಾಟ ಕೊಡುವುದಿಲ್ಲವೆಂದು ಹೇಳಲಾಗುತ್ತದೆ....

ಧೃತರಾಷ್ಟ್ರ ಬದುಕಿರುವಾಗಲೇ ದುರ್ಯೋಧನ ತಂದೆಯ ಹೆಸರಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ.. ಯಾಕೆ ಗೊತ್ತಾ..?

ನಾವು ನಮ್ಮ ಹಿರಿಯರು ತೀರಿ ಹೋದಮೇಲೆ ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡುತ್ತೇವೆ. ಹೀಗೆ ಮಾಡುವುದರಿಂದ ಪಿತೃಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಅನ್ನೋದು ನಂಬಿಕೆ. ಮತ್ತು ಸನಾತನ ಧರ್ಮದಲ್ಲಿ ನಡೆದುಕೊಂಡು ಬಂದ ಪದ್ಧತಿ. ಆದ್ರೆ ಮಹಾಭಾರತದಲ್ಲಿ ಬರುವ ದುರ್ಯೋಧನ, ತಂದೆ ಧೃತರಾಷ್ಟ್ರ ಬದುಕಿರುವಾಗಲೇ, ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ. ಹಾಗಾದ್ರೆ ದುರ್ಯೋಧನ ಯಾಕೆ...

ನಾದ ಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು..!

Film News: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ...

ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಪರಿವರ್ಥನೆ ಯಾಗುತ್ತದೆಯ …?

Health tips: ಪ್ರತಿಯೊಂದು ಆಹಾರಕ್ಕೂ ಸಪರೇಟ್ ಆಗಿ ಡೈ ಜೆಷನ್ ಪ್ರೊಸಸ್ ಎನ್ನುವುದು ಇರುತ್ತದೆ ,ಫುಡ್ ತಿನ್ನುವಾಗ ಯಾವ ಫುಡ್ ಅನ್ನು ಕಂಬೈನ್ ಮಾಡಬಾರದು ಎಂದು ಮೊದಲು ತಿಳಿದುಕೊಳ್ಳಬೇಕು .ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಯಾವುದಾದರೊಂದು ಕಾಯಿಲೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಅಲರ್ಜಿ, ತುರಿಕೆ, ಕುರು, ಬಾವು, ವಾತ, ಕರುಳು ಬೇನೆ ಕಾಡುತ್ತದೆ .ಇವು ಯಾವುದೇ...

ಪಿಗ್​​ಮೆಂಟೇಶನ್​ ಚಿಕಿತ್ಸೆಗೆ ಮನೆಯಲ್ಲಿ ಇದನ್ನು ಅನುಸರಿಸಿ :

Beauty tips: ಮುಖದಲ್ಲಿ ಬಂಗು ಏಕೆ ಬರುತ್ತದೆ ಇದಕ್ಕೆ ಕಾರಣವೇನು ಅದನ್ನು ಮೊದಲು ತಿಳಿದು ಕೊಳ್ಳಬೇಕು ನಂತರ ಅದ್ಕಕೆ ಪರಿಹಾರವನ್ನು ಕಂಡುಕೊಳ್ಳ ಬಹುದು ,ಮುಖದ ಮೇಲೆ ಬಂಗು ಬಂದರೆ ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಇದಕ್ಕೆ ಹೈಪರ್​ ಪಿಗ್​ಮೆಂಟೇಶನ್ ಎಂದು ಕರೆಯುತ್ತಾರೆ. ಮಹಿಳೆಯರ ಮುಖದಲ್ಲಿ ಬಯಸದೆ ಬರುವ ಒಂದು ಚರ್ಮದ ವ್ಯಾದಿ ಎನ್ನಬಹುದು ,ಚರ್ಮದಲ್ಲಿ ಮೆಲನಿನ್...

ಕುಬೇರನ ಅಹಂ ಇಳಿಸಿದ ಸುಮುಖ ….!

Devotional story: ಕುಬೇರ ಸಂಪತ್ತಿನ ದೇವರು ಮೂರು ಲೋಕಗಳಲ್ಲಿ ಎಲ್ಲರಿಗಿಂತಲೂ ಹೆಚ್ಚು ಶ್ರೀಮಂತ ಎಂದು ಬಹಳ ಗರ್ವವಿತ್ತು ಮೂರು ಲೋಕದಲ್ಲಿರುವವರಿಗೆ ತನ್ನ ಶ್ರೀಮಂತಿಕೆಯನ್ನು ಪ್ರದರ್ಶಿಸಲು ಭೂಲೋಕದ ರಾಜಮಹಾರಾಜರುಗಳನ್ನೂ ಹಾಗೂ ದೇವತೆಗಳನ್ನೂ ಆಗಾಗ ಊಟಕ್ಕೆ ಕರೆಯುತ್ತಿದ್ದನು . ಕುಬೇರನು ಹೋಲಿಕೆಯಲ್ಲಿ ಭಗವಾನ್ ಶಿವನಿಗೆ ಸ೦ಪೂರ್ಣ ವ್ಯತಿರಿಕ್ತ ನಾಗಿರುತ್ತಾನೆ. ಶಿವನು ತನ್ನ ಮೈಮೇಲೆಲ್ಲಾ ಚಿತಾಭಸ್ಮವನ್ನು ಲೇಪಿಸಿಕೊ೦ಡರೆ, ಕುಬೇರನು ರೇಷ್ಮೆ ಬಟ್ಟೆಯನ್ನು...

ಹೆಣ್ಣು ಮಕ್ಕಳು ಮನೆಯಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…!

Devotional tips: ಆಚಾರಗಳು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ , ಆಚಾರ ವಿಚಾರಗಳಲ್ಲಿ ತಿಳಿದೋ ತಿಳಿಯದೆಯೋ ಎಲ್ಲರು ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ ,ಈ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವುದಿಲ್ಲ ಹಾಗು ದರಿದ್ರ ಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಾಳೆ ,ನಿಮ್ಮ ಕಷ್ಟಗಳಿಗೆ ಖಂಡಿತವಾಗಿ ನೀವೇ ಕಾರಣವಾಗುತ್ತೀರಾ ,ಈ ತಪ್ಪುಗಳನ್ನು ಸರಿ ಮಾಡಿಕೊಂಡು ನೋಡಿ ನಿಮ್ಮ ಕುಟುಂಬ ಬಹಳ...

ಕಡಲೆ ಬೀಜ ಹಾಗು ಬೆಲ್ಲದಲ್ಲಿ ಇಷ್ಟೊಂದು ಅದ್ಬುತ ಅರೋಗ್ಯ ರಹಸ್ಯಗಳು ….!

Healt tips: ಕಡಲೆ ಬೀಜದಲ್ಲಿ ಪ್ರೋಟೀನ್ಸ್ ,ವಿಟಮಿನ್ಸ್ ,ಕ್ಯಾಲ್ಸಿಯಂಗಳು ,zink , ಮೆಗ್ನೀಷಿಯಂ ,ಪೊಟ್ಯಾಸಿಯಂ ,ಐರನ್ ಎಲ್ಲಾ ಜೀವಸತ್ವಗಳು ಹೇರಳವಾಗಿ ಕಂಡು ಬರುತ್ತದೆ ,ಅತ್ಯಂತ ಶಕ್ತಿಶಾಲಿ ಆಹಾರ ಸರ್ವಪೋಷಕಾಂಶಗಳನ್ನು ಒಳಗೊಂಡಿರುವ ಆಹಾರ ಶರೀರದ ಎಲ್ಲ ಕೊರತೆಗಳನ್ನು ನೀಗಿಸುವ ಆಹಾರ ಎಲ್ಲ ಅಂಗಾಂಗಗಗಳಿಗೆ ಬಲವನ್ನು ಕೊಡುವ ಆಹಾರ ಜೀವಶಕ್ತಿಯನ್ನು ಗಟ್ಟಿ ಗೊಳಿಸುವ ಹಾಗು ನಿಮ್ಮ ಅಯಸ್ಸನ್ನು ವೃದ್ಧಿ...

ದೀಪಾವಳಿಯ ಅಮಾವಾಸ್ಯೆ ಹಾಗು ಸೂರ್ಯಗ್ರಹಣ ಒಟ್ಟಿಗೆ ಬಂದಿದೆ ಹಾಗಾದರೆ ದೀಪಾವಳಿ ಹೇಗೆ ಆಚರಿಸಬೇಕು ….?

Astrology: ಈ ವರ್ಷ ದೀಪಾವಳಿಯ ಅಮಾಸ್ಯೆಯದಿನ ಗ್ರಹಣ ಬಂದಿರುವುದರಿಂದ ಎಲ್ಲರಲ್ಲೂ ಗೊಂದಲಗಳು ಈಗಾಗಲೇ ಉಂಟಾಗಿದೆ ,ಆ ದಿನ ಹಬ್ಬವನ್ನು ಮಾಡ ಬಹುದಾ,ಅಥವಾ ಮಾಡ ಬಾರದ ಮಾಡಿದರೆ ಯಾವ ಸಮಯಕ್ಕೆ ಮಾಡಬೇಕು ಲಕ್ಷ್ಮಿಯನ್ನು ಯಾವ ಸಮಯದಲ್ಲಿ ಕೂರಿಸಬೇಕು ,ಗ್ರಹಣ ನಮ್ಮ ಮೇಲೆ ಎಫೆಕ್ಟ್ ಆಗುತ್ತದೆಯೋ ಇಲ್ಲವೋ ,ಗ್ರಹಣ ನಮ್ಮ ಭಾರತದಲ್ಲಿ ಇದಿಯೋ ಇಲ್ಲವೋ ,ಗ್ರಹಣದ ದಿನ ಪೂಜೆ...

About Me

32465 POSTS
0 COMMENTS
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img