Sunday, September 20, 2026

Karnataka Tv

ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

State News: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ...

ಹಾಸನ: ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ:

State News: ಪ್ರಶಾಂತ್ ನಾಗರಾಜ್ ಸಾವಿನಿಂದ ತೆರವಾಗಿದ್ದ ಹಾಸನ ನಗರಸಭೆ ೧೬ನೇ ವಾರ್ಡ್ ಸದಸ್ಯ ಸ್ಥಾನದ ಉಪ ಚುನಾವಣೆ ಕುರಿತು ಅದ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯಕರ ಮುಕ್ತ ಚರ್ಚೆಯಾಗಿ, ಪ್ರಶಾಂತ್ ನಾಗಾರಾಜ್ ಕುಟುಂಬದವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಕ್ತ ಅವಕಾಶ ಕೊಡಬೇಕು ಎಂಬ...

ತ್ರಿವೇಣಿ ಸಂಗಮ ಕೆ ಆರ್ ಪೇಟೆಯಲ್ಲಿ 4 ದಿನ ಮಹಾ ಕುಂಭ ಮೇಳ

State News: ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ  ಕುಂಭ ಮೇಳ ನಡೆಯಲಿದೆ. ಲಕ್ಮಣ ತೀರ್ಥ, ಹೇಮಾವತಿ ಹಾಗೂ ಕಾವೇರಿ ಮೂರು ನದಿಗಳು‌ ಸೇರಿರುವ ತ್ರಿವೇಣಿ ಸಂಗಮಕ್ಕೆ ಮಹದೇಶ್ವರ ಬಂದು ಹೋಗಿದ್ದರು ಎಂದು ಹಿರಿಕರು ಹೇಳುತ್ತಾರೆ. ಈ ತ್ರಿವೇಣಿ ಸಂಗಮದಲ್ಲಿ ನಡೆಯುವ ಪುಣ್ಯಸ್ನಾನ. ಅ.13 ರಂದು ತ್ರಿವೇಣಿ ಸಂಗಮದಲ್ಲಿ ಮಹದೇಶ್ವರ ದೇಸ್ಥಾನದ ಉದ್ಘಾಟನೆ ನಡೆಯಲಿದೆ....

ತಂದೆಯ ಹಾದಿ ಹಿಡಿದ ಸ್ಟಾರ್ ನಟನ ಮಗ..?! ನೆಟ್ಟಿಗರು ಫುಲ್ ಫಿದಾ…!

Film news: ತಂದೆಯ ಹಾದಿಯನ್ನೇ ಹಿಡಿಯುತ್ತಿದ್ದಾರೆ ಡಿ ಬಾಸ್ ಪುತ್ರ ವಿನೀಶ್. ದರ್ಶನ್ ಪುತ್ರನ ವೀಕೆಂಡ್ ಪ್ಲಾನ್ ಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಹಾಗಿದ್ರೆ ವಿನೀಶ್ ಆ ಪ್ಲಾನ್ ಏನು ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಜೂನಿಯರ್ ಡಿ ಬಾಸ್ ತಂದೆಯನ್ನೇ ಅನುಸರಿಸುತ್ತಿದ್ದಾರೆ. ಡಿ ಬಾಸ್ ಮಗ  ವಿನೀಶ್ ತಂದೆಯ ಹಾದಿಯನ್ನೇ ಹಿಡಿಯುತ್ತಿದ್ದಾರೆ.  ಹೌದು ಸಾಮಾನ್ಯವಾಗಿ ಸ್ಟಾರ್...

ದರ್ಶನ್ ರವರಿಗೆ ಈ ಸ್ಟೋರಿ ತಲುಪೋ ವರೆಗೂ ಶೇರ್ ಮಾಡಿ…!

Film News: ದರ್ಶನ್ ಅಭಿಮಾನದ  ಕೂಗಿನ  ವಿಶೇಷ ಕಥೆ ಇದು. ಖಂಡಿತವಾಗಿಯೂ ದರ್ಶನ್ ರವರು ಈ ವೀಡಿಯೋ ನೋಡಲೇಬೇಕಾದ ಸ್ಟೋರಿ ಇದು. ಹಾಗೆಯೇ ಡಿ ಬಾಸ್ ಅಭಿಮಾನಿಗಳು ದರ್ಶನ್ ಗೆ ಈ ವೀಡಿಯೋ ಸಿಗೋ ವರೆಗೂ ಶೇರ್ ಮಾಡಲೇ ಬೇಕಾದ ಸ್ಟೋರಿ ಇದು. ದರ್ಶನ್  ಅಭಿಮಾನಿಗಳು  ಡಿ ಬಾಸ್ ಅವರನ್ನು ದೇವರಂತೆ ಆರಾಧಿಸೋರು. ಅವರ ಅಭಿಮಾನಿಗಳು ಜೀವನದಲ್ಲಿ...

ಡಿ ಬಾಸ್ ಗೆ ದೃಷ್ಟಿ ತೆಗೆಯಲು ಪಾದಯಾತ್ರೆ ಕೈಗೊಂಡ ಅಭಿಮಾನಿ..!

Film News: ದೇವರ ಹೆಸರಲ್ಲೋ ಇಲ್ಲ ರಾಜಕೀಯ ವಿಚಾರದಲ್ಲೋ ನಿರಂತರವಾಗಿ ಸದ್ದು ಮಾಡುವುದು ಪಾದಯಾತ್ರೆ..ಆದ್ರೆ ಇಲ್ಲಿ ನಡೆದಿದ್ದು ಕೊಂಚ ಡಿಫರತೆಂಟ್  ತನ್ನ ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡಿದ್ದಾನೆ . ಈ  ವಿಚಾರವೀಗ ಸಖತ್ತಾಗೆ ಸದ್ದು ಮಾಡುತ್ತಿದೆ. ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್...

ಚಾಲಕರೇ ಹುಷಾರ್…! ಮದ್ಯಾಹ್ನ ನಂತರ ಆಟೋ ರೋಡಿಗಿಳಿದ್ರೆ ಸೀಜ್..!

State News: ಓಲಾ ಊಬರ್ ಆಟೋಗಳ  ಅನಧಿಕೃತ ಚಾಲನೆಯ ವಿರುದ್ಧ  ಅಧಿಕಾರಿಗಳು ಇದೀಗ ಎಚ್ಚೆತ್ತುಕೊಂಡಿದ್ದು ಇದೀಗ ಫೀಳ್ಡಿಗಿಳಿದಿದೆ. ಓಲಾ, ಊಬರ್ ,ಆಟೋ ಚಾಲಕರೇ ಹುಷಾರ್. ಏಕೆಂದರೆ ಮಧ್ಯಾಹ್ನದ ನಂತರ ಓಲಾ ಊಬರ್ ಆ್ಯಪ್ ಆನ್ ಮಾಡಿದ್ರೆ ನಿಮ್ಮ ಆಟೋಗಳನ್ನು ಸೀಜ್ ಮಾಡಲಾಗುತ್ತೆ. ಆರ್​ಟಿಒ ಅಧಿಕಾರಿಗಳು ಮಧ್ಯಾಹ್ನದ ನಂತರ ಫೀಲ್ಡಿಗೆ ಇಳಿಯಲಿದ್ದು ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಮಾದರಿಯಲ್ಲಿ...

ಸ್ಯಾಂಡಲ್ ವುಡ್ ಗೆ ಲಾಲೇಟ್ಟನ್..?!

Film News: ಮಲಯಾಳಂ ಸ್ಟಾರ್ ನಟ ಇದೀಗ ಸ್ಯಾಂಡಲ್ ವುಡ್ ನಲ್ಲಿ  ಸದ್ದು ಮಾಡುತ್ತಿದ್ದಾರೆ. ಪ್ರೇಮ್  ಹಂಚಿಕೊಂಡ  ಆ ಒಂದು ಪೋಟೋ ಸದ್ಯ ಸ್ಯಾಂಡಲ್  ವುಡ್ ಭಾರಿ  ಸದ್ದು ಮಾಡುತ್ತಿದೆ. ಆ ಸ್ಟಾರ್ ನಟನಿಗೆ ಕನ್ನಡದಲ್ಲಿ ಸಿನಿಮಾ ಮಾಡಿದ್ರಾ ಈ  ಡೈರೆಕ್ಟರ್..?  ಹಾಗಿದ್ರೆ ಆ ಸ್ಟಾರ್ ನಟ ಯಾರು..? ಎಂಬ  ಪ್ರಶ್ನೆ  ಸಂಚಲನ ಮೂಡಿಸುತ್ತಿದೆ. ಪೊಗರು ಚಿತ್ರದ...

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶ

National News: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಸಮಾಜವಾದಿ ಪಕ್ಷದ ಸ್ಥಾಪಕರಾಗಿದ್ದ ಅವರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಭಾರತ ಸರಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ ಹಿರಿಯ ನಾಯಕರು. 82 ವರ್ಷದ ಮುಲಾಯಂ ಸಿಂಗ್ ಅವರು ತೀವ್ರ...

ದೈವಾಧೀನವಾದ ‘ದೇವರ ಮೊಸಳೆ’ …!

Kasaragod News: ಇತಿಹಾಸ ಪ್ರಸಿದ್ಧ ಸರೋವರ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕಾಸರಗೋಡು, ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರದ ಮೊಸಳೆ ಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಕ್ಷೇತ್ರದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ...

About Me

32465 POSTS
0 COMMENTS
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img