Friday, March 20, 2026

Karnataka Tv

ದೇಶದಲ್ಲೇ ಪ್ರಥಮ, ಜು.28ರಂದು ಗೋವು ದತ್ತು ಯೋಜನೆ ಲೋಕಾರ್ಪಣೆ

ಬೆಂಗಳೂರು: ರಾಜ್ಯದ ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ದತ್ತು ತೆಗೆದುಕೊಳ್ಳುವದನ್ನು ಪ್ರೋತ್ಸಾಹಿಸಲು ರಾಷ್ಟ್ರದಲ್ಲೇ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಜುಲೈ.28ಕ್ಕೆ ಚಾಲನೆ ನೀಡಲಾಗುತ್ತದೆ. ಈ ಕುರಿತಂತೆ ಮಾಹಿತಿ ನೀಡಿದಂತ ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಣ್ಯಕೋಟಿ ದತ್ತು ಯೋಜನೆ ( ಅಡಾಪ್ಟ್) ಪೋರ್ಟಲ್...

ಇನ್ಮುಂದೆ ರಾತ್ರಿ ವೇಳೆಯೂ ರಾಷ್ಟ್ರಧ್ವಜ ಹಾರಿಸಲು ಸರ್ಕಾರ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರ ರಾಷ್ಟ್ರಧ್ವಜ ಸಂಹಿತೆಯಲ್ಲಿ ಮಹತ್ವದ ತಿದ್ದುಪಡಿ ತಂದಿದ್ದು, ತ್ರಿವರ್ಣ ಧ್ವಜವನ್ನು ಹಗಲು ಮಾತ್ರವಲ್ಲದೇ ರಾತ್ರಿ ಕೂಡ ಹಾರಿಸಲು ಅನುಮತಿ ನೀಡಿದೆ. ಇದಲ್ಲದೇ ಕೈಮಗ್ಗದಿಂದ ಮಾತ್ರ ತಯಾರಿಸಲಾಗುತ್ತಿದ್ದ ಖಾದಿ ರಾಷ್ಟ್ರಧ್ವಜದ ಜೊತೆಗೆ ಯತ್ರ ಬಳಸಿ ತಯಾರಿಸಿದಂತ ಪಾಲಿಸ್ಟರ್ ಧ್ವಜದ ಬಳಕೆಗೂ ಅನುಮತಿ ನೀಡಿದೆ. ಆಗಸ್ಟ್ 13 ರಿಂದ 15ರವರೆಗೆ ದೇಶಾದ್ಯಂತ ಹರ್ ಘರ್ ತಿರಂಗಾ...

Job Alerts: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 5,159 ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ 5,159 ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2022-23ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ...

BREAKING NEWS: ಐಎಸ್ಸಿ ಫಲಿತಾಂಶ 2022 ಘೋಷಣೆ: 99% ವಿದ್ಯಾರ್ಥಿಗಳು ತೇರ್ಗಡೆ

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಭಾನುವಾರ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ (ಐಎಸ್ಸಿ) 12 ನೇ ತರಗತಿ ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಿಐಎಸ್ಸಿಇ ಐಎಸ್ಸಿ ವರ್ಗ 12 ನೇ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ cisce.org ಮೂಲಕ ವೀಕ್ಷಿಸಬಹುದಾಗಿದೆ. ಈ ಬಾರಿ ಶೇ.99.52ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.99.75ರಷ್ಟು ಅಂಕಗಳೊಂದಿಗೆ 18...

ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರಕ್ಕೆ ತೆರಳುತ್ತಿದ್ದ ಶಿವಾಜಿನಗರ ಪೊಲೀಸ್ ವಾಹನ ಅಪಘಾತ: ಪಿಎಸ್ಐ ಸೇರಿ ಮೂವರು ಸಾವು

ಬೆಂಗಳೂರು: ಖಾಸಗಿ ಟ್ರಾವೆಲ್ಸ್ ನಿಂದ ಇನ್ನೋವಾ ಕಾರನ್ನು ಬಾಡಿಗೆ ಪಡೆದು, ಗಾಂಜಾ ಗ್ಯಾಂಗ್ ಹಿಡಿಯೋದಕ್ಕಾಗಿ ಆಂಧ್ರಪ್ರದೇಶಕ್ಕೆ ತೆರಳಿದ್ದಂತ ಶಿವಾಜಿನಗರ ಪೊಲೀಸರ ಕಾರಣ, ಚಿತ್ತೂರು ಬಳಿ ಅಪಘಾತಗೊಂಡಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ಪಿಎಸ್ಐ ಸಹಿತ ಮೂವರು ಸಾವನ್ನಪ್ಪಿದ್ದಾರೆ. ಅಲ್ಲದೇ ನಾಲ್ವರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಂಜಾ ಪ್ರಕರಣದಲ್ಲಿ ಖಚಿತ ಮಾಹಿತಿ ಮೇರೆಗೆ ಗ್ಯಾಂಗ್ ಆಂಧ್ರಪ್ರದೇಶದ ಚಿತ್ತೂರು...

ಆ.19ಕ್ಕೆ ‘ಮಾನ್ಸೂನ್ ರಾಗ’ ಚಿತ್ರ ಬಿಡುಗಡೆ: ಹೊಸ ಬಗೆಯಲ್ಲಿ ಸಿನಿಮಾ ಪ್ರಚಾರ

ಆಗಸ್ಟ್ 19ರಂದು ಬಿಡುಗಡೆಯಾಗಲಿರುವಂತ ಮಾನ್ಸೂನ್ ರಾಗ ಚಿತ್ರವು, ಈಗ ಗಾಂಧಿನಗರದಲ್ಲಿ ಭಾರೀ ಸದ್ದು ಮಾಡುತ್ತಿದೆ. ಯಾಕೆಂದ್ರೇ ಹೊಸ ಬಗೆಯ ಸಿನಿಮಾ ಪ್ರಚಾರವೇ ಕಾರಣವಾಗಿದೆ. ಹೌದು.. ಮಾನ್ಸೂನ್ ರಾಗ ಚಿತ್ರತಂಡದಿಂದ ಹೊಸ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಗೆ ಇಳಿಸಿದೆ. ಅದೇ ಚಿತ್ರ ಬಿಡುಗಡೆಗೆ 25 ದಿನ ಬಾಕಿ ಇರುವಾಗಲೇ ರಾಜ್ಯಾಧ್ಯಂತ ಥಿಯೇಟರ್ ಗಳ ಮುಂದೆ ಕಟೌಟ್ಸ್ ಹಾಕಿರೋದಾಗಿದೆ. ರಾಜ್ಯದ...

ಇಡಿಯಿಂದ ಕಾಂಗ್ರೆಸ್ ಅಧಿನಾಯಕಿಗೆ ಕಿರುಕುಳ ಖಂಡಿಸಿ ಜು.26ರಂದು ಮೌನ ಸತ್ಯಾಗ್ರಾಹ – ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು: 'ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ನಗರದಲ್ಲಿ...

ವಿದೇಶಿ ಲೀಗ್‍ಗಳಲ್ಲಿ ಆಡಲು ಆಟಗಾರರಿಗೆ ಬಿಸಿಸಿಐ ಅನುಮತಿ ?

https://www.youtube.com/results?search_query=karnataka+tv ಹೊಸದಿಲ್ಲಿ: ಭವಿಷ್ಯದಲ್ಲಿ  ಭಾರತೀಯ ಆಟಗಾರರು  ವಿದೇಶಿ ಲೀಗ್‍ಗಳಲ್ಲಿ ಆಡಲು ಬಿಸಿಸಿಐ ಅನುಮತಿ ಕೊಡುವ ಸಾಧ್ಯತೆ ಹೆಚ್ಚಿದೆ. ವರಿದಿಗಳ ಪ್ರಕಾರ  ಹಲವಾರು ವರ್ಷಗಳ ನಿರ್ಬಂಧದ ನಂತರ ದೇಶದ ಅಗ್ರ ಕ್ರಿಕೆಟ್ ಸಂಸ್ಥೆ ತನ್ನ ಆಟಗಾರರನ್ನು  ಬೇರೆ ಲೀಗ್‍ಗಳಲ್ಲಿ ಆಡಲು ಅನುಮತಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಐಪಿಎಲ್‍ನಿಂದಾಗಿ  ಟೀಮ್ ಇಂಡಿಯಾ ಆಟಗಾರರಿಗೆ  ವಿದೇಶಿ ಲೀಗ್‍ಗಳಲ್ಲಿ ಭಾರೀ ಬೇಡಿಕೆ ಇದೆ. ಇತ್ತಿಚೆಗೆ  ಕ್ರಿಕೆಟ್...

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ : ಏಳನೆ ಸ್ಥಾನ ಪಡೆದ ಅಥ್ಲೀಟ್ ಅನು ರಾಣಿ 

https://www.youtube.com/watch?v=JIGXFZ-NEIM ಯುಜೀನ್ (ಯುಎಸ್‍ಎ):  ಭಾರತದ ಅನು ರಾಣಿ ವಿಶ್ವಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲ್ಲಿ  ಏಳನೆ ಸ್ಥಾನ ಪಡೆದು  ಪದಕ ಗೆಲ್ಲುವ  ಅವಕಾಶದಿಂದ ಮತ್ತೆ ವಂಚಿತರಾಗಿದ್ದಾರೆ. ಶನಿವಾರ ನಡೆದ ಮಹಿಳಾ ವಿಭಾಗದ ಜಾವೆಲಿನ್ ಫೈನಲ್‍ನಲ್ಲಿ  ಅನು ರಾಣಿ 61.12 ಮೀ. ದೂರ ಎಸೆದರು. ಸತತ ಎರಡನೆ ಬಾರಿ ಫೈನಲ್ ಪ್ರವೇಶಿಸಿದ್ದ ಅನು ರಾಣಿ ಎರಡನೆ ಪ್ರಯತ್ನದಲ್ಲಿ  ಸಫಲರಾದರು. ಆದರೆ ಉಳಿದ...

ಹಾಡುವ , ಕುಣಿಯುವ, ಡಾನ್ಸ್ ಮಾಡುವ ಪಕ್ಷಿಗಳಿವು- ಭಾಗ 2

https://youtu.be/iJHM7Uk8ciw ಈ ಹಿಂದೆ ನಾವು ನಿಮಗೆ ಅಪರೂಪದ 10 ಪಕ್ಷಿಗಳಲ್ಲಿ 5 ಪಕ್ಷಿಗಳ ಬಗ್ಗೆ ವಿವರಣೆ ನೀಡಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಪಕ್ಷಿಗಳ ಬಗ್ಗೆ ಮಾಹಿತಿ ತಿಳಿಯೋಣ.. ದಿ ಗ್ರೇಟರ್ ಸೇಜ್ ಗ್ರೌಸ್: ನಾರ್ತ್ ಅಮೆರಿಕದ ದೊಡ್ಡ ಪಕ್ಷಿಯಾಗಿರುವ ಈ ಪಕ್ಷಿ, ನೋಡಲು ವಿಚಿತ್ರವಾಗಿರುತ್ತದೆ. ಇದರ ರೆಕ್ಕೆ ಮುಳ್ಳುಮುಳ್ಳಂತಿದ್ದು, ಇದರ ಎದೆ...

About Me

31564 POSTS
0 COMMENTS
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img