Saturday, September 19, 2026

Karnataka Tv

100 ಕೋಟಿ ಡೀಲ್ ಬಗ್ಗೆ ಮಾತಾಡೋಕ್ಕೆ ಮೋದಿಯವರಿಗೆ ತಾಕತ್ ಇದ್ಯಾ..?

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಬಿಜೆಪಿ ಸರ್ಕಾರ ರಾಜಕೀಯದ ದ್ವೇಷದ ಮೇಲೆ ಹಿಂದೆ ಐದು ವರ್ಷ ಅಧಿಕಾರಕ್ಕೆ ಬಂದಾಗ, ಈಗ ಮೂರು ವರ್ಷ ಅಧಿಕಾರಕ್ಕೆ ಬಂದಾಗ, ದುಡ್ಡಿಗೋಸ್ಕರ ಸಂಪೂರ್ಣ ಅಭಿವೃದ್ಧಿ ನಾಶ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ‘ನಾ ಬರಲ್ಲಾ...

‘ಕಾಂತಾರ’ ನೋಡಿ ಮಾತೇ ಹೊರಡುತ್ತಿಲ್ಲ ಎಂದು ಸುದೀಪ್..

ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ...

‘ನಾ ಬರಲ್ಲಾ ಅಂದ್ರೆ ಬರಲ್ಲಾ, ಅರಮನೆ ಬಿಟ್ಟು ಕಾಡಿಗೆ ಬರಲ್ಲ’

ಮೈಸೂರು ದಸರಾ ಹಬ್ಬದಲ್ಲಿ ಜಂಬೂಸವಾರಿಯದ್ದೇ ಸದ್ದುಗದ್ದಲವಿತ್ತು. ಅಷ್ಟು ಚಂದವಾಗಿ ಜಂಬೂಸವಾರಿ ನಡೆಸಿಕೊಟ್ಟಿತ್ತು ಅಭಿಮನ್ಯು ಮತ್ತು ಟೀಂ. ಆದ್ರೆ ಕೆಲ ತಿಂಗಳಿನಿಂದ ಮೈಸೂರು ಅರಮನೆಗೆ ತರಬೇತಿ ಪಡೆದು, ಜಂಬೂಸವಾರಿ ನಡೆಸಿದ್ದ ಅಭಿಮನ್ಯು ಮತ್ತು ಟೀಂನ್ನು ಇಂದು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಯಿತು. ಅರಮನೆಯಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಬೆಳಿಗ್ಗೆ 10 ಗಂಟೆಗೆ ಗಜಪಡೆಯನ್ನು ಬೀಳ್ಕೊಡಲಾಯಿತು. ಆದ್ರೆ ಇವರೆಲ್ಲ ಹೋಗುವ ಮುನ್ನವೇ...

ಪುಣ್ಯವಂತರಿಗಷ್ಟೇ ಸಿಕ್ಕುತ್ತಾಳಂತೆ ಈ 4 ಸ್ವಭಾವವಿರುವ ಪತ್ನಿ..

ಪತಿ- ಪತ್ನಿ ಸಂಬಂಧವೇ ಒಂದು ಪವಿತ್ರ ಸಂಬಂಧ ಎನ್ನಲಾಗುತ್ತದೆ. ಯಾಕಂದ್ರೆ ಈ ಸಂಬಂಧದಿಂದಲೇ ಒಂದು ಕುಟುಂಬ ರಚನೆಯಾಗೋದು. ಹಾಗಾಗಿ ಈ ಪವಿತ್ರ ಸಂಬಂಧ ಉತ್ತಮವಾಗಬೇಕಾದರೆ, ಪತಿ-ಪತ್ನಿಯಲ್ಲಿ ಒಳ್ಳೆ ಸ್ವಭಾವವರಿಬೇಕು. ಚಾಣಕ್ಯರು ಈ ಕುರಿತಂತೆ ತಮ್ಮ ಚಾಣಕ್ಯ ನೀತಿಯಲ್ಲಿ 4 ಸ್ವಭಾವವಿರುವ ಪತ್ನಿ ಸಿಕ್ಕವರು ಪುಣ್ಯವಂತರು ಎಂದು ಹೇಳಿದ್ದಾರೆ. ಹಾಗಾದ್ರೆ ಆ 4 ಸ್ವಭಾವಗಳ್ಯಾವುದು ಅಂತಾ...

ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ.07: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು. ಶಶಾಂಕ್ ನಿರ್ದೇಶನದ ನೂತನ...

ಸ್ನಾನ ಮಾಡದೇ ಅಡುಗೆ ಮಾಡಿದ್ರೆ ಏನಾಗತ್ತೆ ಗೊತ್ತಾ..?

ನಮ್ಮಲ್ಲಿ ಹೆಚ್ಚಿನವರು ಸ್ನಾನ ಮಾಡದೇನೇ ಅಡುಗೆ ಮಾಡೋದು. ಇದಕ್ಕೆ ಹಲವಾರು ಕಾರಣಗಳು ಮತ್ತು ತೊಂದರೆಗಳಿರುತ್ತದೆ. ಬೆಳಿಗ್ಗೆ ಬೇಗ ಬೇಗ ತಿಂಡಿ ರೆಡಿ ಮಾಡಬೇಕು. ಪತಿ- ಮಕ್ಕಳು ಆಫೀಸಿಗೆ ಹೊರಡುತ್ತಾರೆ. ಅವರಿಗೆಲ್ಲ ರೆಡಿ ಮಾಡಿಕೊಡಬೇಕಂದ್ರೆ, ಸ್ನಾನ ಎಲ್ಲಾ ಮಾಡಿ, ತಿಂಡಿ ರೆಡಿ ಮಾಡೋಕ್ಕೆ ಕಷ್ಟ ಆಗತ್ತೆ. ಇನ್ನು ಕೆಲವಡೆ ಒಲೆಗೆ ಬೆಂಕಿ ಹಾಕಿದಾಗಲೇ, ನೀರು ಬಿಸಿಯಾಗೋದು....

ಶಶಾಂಕ್ ನಿರ್ದೇಶನದ ನೂತನ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ…

ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ. https://karnatakatv.net/full-information-about-jds-pancharathna-yathre/ https://karnatakatv.net/former-cm-hdkumaraswamy-talking-about-congress-jodo-procession/ https://karnatakatv.net/hdk-statement-about-election/

ಪ್ರವೀರ್ ಶೆಟ್ಟಿ ಅಭಿನಯದ “ಸೈರನ್” ಚಿತ್ರದ ಟೀಸರ್ ಗೆ ಭಾರೀ ಮೆಚ್ಚುಗೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ "ಸೈರನ್" ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಟೀಸರ್ ಗೆ ದೊರಕಿರುವ ಮೆಚ್ಚುಗೆ ಕಂಡು ಸಂತಸಗೊಂಡಿರುವ ನಿರ್ಮಾಪಕ ಬಿಜು ಶಿವಾನಂದ್, ತಮ್ಮ ಡೆಕ್ಕನ್ ಕಿಂಗ್ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಮತ್ತೆರಡು ನೂತನ...

ವಿಜಯ ದಶಮಿಯಂದು ಆರಂಭವಾಯಿತು “ಕೈಮರ”..

ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ " ಕೈಮರ" ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು. ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ.. ವಿಜಯ ದಶಮಿ ಶುಭದಿನದಂದು "ಕೈಮರ" ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ...

ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ...

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img