Saturday, September 19, 2026

Karnataka Tv

PCOD / PCOS ಸಿಂಟಮ್ಸ್ :

Health tips: PCOD / PCOS ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹಿಳೆಯರಲ್ಲಿ ,ಚಿಕ್ಕವಯಸ್ಸಿನ ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುವಂತಹ ಸಮಸ್ಯೆ ,ಇದು ಸಾಮಾನ್ಯವಾಗಿ ಶೇಕಡಾ ೨೦ ರಿಂದ ೨೫ ರಷ್ಟು ಸ್ತ್ರೀಯರಲ್ಲಿ ಕಂಡುಬರುತ್ತದೆ .ಇತ್ತೀಚಿನ ದಿನಗಳಲ್ಲಿ ಬದಲಾದ ಜೇವಿನ ಶೈಲಿ ಹಾಗು ಆಹಾರ ಪದ್ದತ್ತಿಯೇ ಇದ್ದಕ್ಕೆ ಮುಖ್ಯ ಕಾರಣವೆನ್ನಬಹುದು . ಹಾಗಾದರೆ ಈ ಸಮಸ್ಯೆಗೆ ಮೂಲ ಯಾವುದು ಎನ್ನುವುದೂ...

ವಿಶ್ವ ಹೃದಯ ದಿನ..ಸಾಗರ್ ಆಸ್ಪತ್ರೆಯಿಂದ ಬೈಕಥಾನ್

Banglore News: ಬೆಂಗಳೂರು: ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಸಾಗರ್ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬೈಕಥಾನ್ ಆಯೋಜಿಸಲಾಗಿತ್ತು.ಸಾಗರ್ ಆಸ್ಪತ್ರೆ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಹೃದಯಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದೆ.ಈ ವರ್ಷ ಬೈಕಥಾನ್ ಆಯೋಜಿಸಲಾಗಿತ್ತು. ಭಾರತದಲ್ಲಿ ಹೆಚ್ಚುತ್ತಿರುವ ತೀವ್ರ ಹೃದಯಾಘಾತ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ...

ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಯಿತು “ಟಿ.ವಿ.ನಗರ ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ”

State News: ಎ.ಎಸ್.ಬಿ ಡೆವಲಪರ್ಸ್ ಅಂಡ್ ಪ್ರಮೋಟರ್ಸ್ ವತಿಯಿಂದ ತಾವರೆಕೆರೆ ಹೋಬಳಿ ಬಸವನಪಾಳ್ಯದಲ್ಲಿ ಕಿರುತೆರೆ ನಿರ್ಮಾಪಕರಿಗೆ, ನಿರ್ದೇಶಕರಿಗೆ, ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಕಡಿಮೆ ಬೆಲೆಯಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಈಗ ಆ ಸ್ಥಳದಲ್ಲಿ  ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆಯಾಯಿತು. ನಾಯಕ ಶ್ರೀನಗರ ಕಿಟ್ಟಿ, ಸಾಹಿತಿ ದೊಡ್ಡರಂಗೇಗೌಡ, ಹಿರಿಯ ನಟ ಲೋಹಿತಾಶ್ವ,  ಎ.ಎಸ್.ಬಿ ಡೆವಲಪರ್ಸ್ ಸಂಸ್ಥೆಯ ಎಸ್ ಭಗೀರಥ,...

ಅಕ್ಟೋಬರ್ 2021ರ ಮಾಸ ಭವಿಷ್ಯ, ಈ ರಾಶಿಗೆ ಶುಕ್ರ ದೆಸೆ ಶುರೂ..?!

Astrology: ಮೇಷರಾಶಿ ವ್ಯಾಪಾರದಲ್ಲಿ ನೀವು ಬಯಸಿದ ಲಾಭವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಸಕಾರಾತ್ಮಕ ನಿರೀಕ್ಷೆಗಳು ಇರುತ್ತವೆ, ಆದರೆ ಈ ಸಮಯದಲ್ಲಿ ನಿಮ್ಮಲ್ಲಿ ದುರಹಂಕಾರದ ಭಾವನೆ ಹೆಚ್ಚಾಗಬಹುದು. ತಿಂಗಳ ಎರಡನೇ ವಾರದಲ್ಲಿ, ಕೆಲಸದ ಸ್ಥಳದಲ್ಲಿ ನಿಮ್ಮ ವಿರೋಧಿಗಳಿಂದ ಎಚ್ಚರದಿಂದಿರಿ. ಉದ್ಯೋಗ ಬದಲಾವಣೆಯ ನಿರೀಕ್ಷೆಯಲ್ಲಿದ್ದವರು ಉತ್ತಮ ಅವಕಾಶಗಳನ್ನು ಪಡೆಯುತ್ತಾರೆ, ಆದರೆ ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಪರೀಕ್ಷೆ-ಸ್ಪರ್ಧೆಗೆ ತಯಾರಿ ನಡೆಸುತ್ತಿರುವ...

ಚಿಗುರು ಕವಿಗೋಷ್ಠಿಯಲ್ಲಿ ಯುವಕವಿಗಳ ಕಲರವ:

DASARA NEWS: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಚಿಗುರು ಕವಿಗೋಷ್ಠಿಯಲ್ಲಿ ಇಂತಹ ಸಾಲುಗಳಿಂದ ಕೂಡಿದ ಕವಿತೆಯು ಯುವ ಕವಿಗಳಿಂದ ಹೊರಹೊಮ್ಮಿತು. ಅಪ್ಪ ಅಮ್ಮ ದೇವರಲ್ಲ ಮುಕ್ಕೋಟಿ ದೇವರನ್ನೇ ಮೀರಿಸಿದವರು ಎಂದು ಹೇಳುವ ಮೂಲಕ ತಂದೆ ತಾಯಿ ಇಬ್ಬರ ಶ್ರಮವು ಒಂದೇ ಸಮನಾದವು ಎನ್ನುತ್ತಾ ಕವನ ವಾಚಿಸುತ್ತಾ ತಂದೆ ತಾಯಿಗೆ ಗೌರವ...

ಜೀವನದ ಬಗ್ಗೆ ಹೆಚ್ಚು ಯೋಚನೆ ಮಾಡೋದನ್ನ ನಿಲ್ಲಿಸೋದು ಹೇಗೆ..?

ನಮ್ಮಲ್ಲಿ 90% ಜನ ತಮ್ಮ ಭವಿಷ್ಯದ ಬಗ್ಗೆ ಅಥವಾ ಕಳೆದು ಹೋದ ದಿನಗಳ ಬಗ್ಗೆ, ಅಥವಾ ತಮ್ಮಿಂದ ಏನಾದ್ರೂ ಸಣ್ಣ ಪುಟ್ಟ ತಪ್ಪಾದ್ರೂ ಅದರ ಬಗ್ಗೆ ಯೋಚಿಸುತ್ತಾರೆ. ಎಷ್ಟು ಯೋಚಿಸುತ್ತಾರೆಂದರೆ, ಅದರಿಂದ ಮಾಡುವ ಕೆಲಸವನ್ನು ಬದಿಗಿಟ್ಟು, ಸಮಯ ವ್ಯರ್ಥ ಮಾಡುವಷ್ಟು. ಹಾಗಾಗಿ ನಾವಿಂದು ಜೀವನದ ಬಗ್ಗೆ ಹೆಚ್ಚು ಯೋಚಿಸೋದನ್ನ ನಿಲ್ಲಿಸೋದು ಹೇಗೆ ಅನ್ನೋ ಬಗ್ಗೆ...

“ಬಿಜಪಿಗರು ದೇಶಭಕ್ತರಲ್ಲ ಕಳ್ಳರು” : ರಾಹುಲ್ ಗಾಂಧಿ

State News: ಭಾರತ್ ಜೋಡೋ ಯಾತ್ರೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಯುಪಿಎ ಸರಕಾರದ ಅವಧಿಯಲ್ಲಿ ಎಲ್ಪಿಜಿ 400ರೂ.ಗಳಷ್ಟಿತ್ತು, ಈಗ ಅದು 1000 ರೂ.ಗೆ ತಲುಪಿದೆ. ಈ ಹೆಚ್ಚುವರಿ 600 ರೂ.ಗಳನ್ನು ಯಾರು ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಇನ್ನು ಪ್ರಧಾನ ಮಂತ್ರಿ ನರೆಂದ್ರ ಮೋದಿ ಮತ್ತು ಬಿಜೆಪಿ ಸದಸ್ಯರು ದೇಶಭಕ್ತರಲ್ಲ,...

ಎಣ್ಣೆ ನಶೆಯಲ್ಲಿ ನಡುರಸ್ತೆಯಲ್ಲೇ ನಿದ್ರೆಗೆ ಜಾರಿದ ಚಾಲಕ..! ಮುಂದೇನಾಯ್ತು ಗೊತ್ತಾ..?!

State News: ಎಣ್ಣೆ ನಶೆಯಲ್ಲಿ ಕಾರ್‌  ಚಾಲಕ ನಡುರಸ್ತೆಯಲ್ಲೇ ಕಾರ್‌ ನಿಲ್ಲಿಸಿ ನಿದ್ರೆಗೆ ಜಾರಿದ ಘಟನೆ ಮಡಿಕೇರಿ ನಗರದಲ್ಲಿ ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣ ಬಳಿ ಕಳೆದ ರಾತ್ರಿ ಕಾರ್ ಚಾಲಕ ಬಸ್ ನಿಲ್ದಾಣದ ಪಕ್ಕದಲ್ಲೇ ಇದ್ದ ಬಾರ್‌ಗೆ ಹೋಗಿ ಕಂಠಪರ‍್ತಿ ಎಣ್ಣೆ ಹೊಡೆದು ನಂತರ ಕಾರಿಗೆ ಹತ್ತಿದ್ದಾನೆ....

ಸಧೃಡ ಕೂದಲಿಗಾಗಿ ಈ ಪುಡಿ ಉಪಯೋಗಿಸಿ..

ತಲೆಗೂದಲು ಉದುರುವ ಸಮಸ್ಯೆ ಇತ್ತೀಚಿನ ದಿನದಲ್ಲಿ ಹೆಚ್ಚಾಗಿದೆ. ನಾವು ಜೀವಿಸುವ ರೀತಿ, ನಾವು ಸೇವಿಸುವ ಆಹಾರ, ಧೂಳು, ಹೊಗೆ ಇತ್ಯಾದಿ ಸಮಸ್ಯೆಯಿಂದ ನಮ್ಮ ಕೂದಲ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಇಂದು ನಾವು ಮನೆಯಲ್ಲೇ ಕೆಲ ರೆಮಿಡಿಗಳನ್ನು ಅನುಸರಿಸಿ, ಹೇಗೆ ಆರೋಗ್ಯಕರ ಕೂದಲನ್ನು ಪಡೆದುಕೊಳ್ಳಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆ್ಯಲೋವೆರಾವನ್ನು ಹೀಗೆ ಬಳಸಿ ನೋಡಿ, ರಿಸಲ್ಟ್...

ಥಾವರ್‌ಚಂದ್ ಗೆಹ್ಲೋಟ್ ಗೆ ಕೊರೊನಾ ದೃಢ…!

National News: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಇಂದು ನಡೆಸಿದ ಕೊರೊನಾ ಮಾದರಿ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ. ಆದರೆ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯ ಇಲಾಖೆ  ತಿಳಿಸಿದೆ. https://karnatakatv.net/5g-network-launch-modi/ https://karnatakatv.net/pakistan-twitter-account-ban/ https://karnatakatv.net/leftinent-general-anil-chouhan/

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img