ಬೆಂಗಳೂರು: ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳನ್ನು ನೋಡಿದರೆ ಆಡಳಿತಾರೂಢ ಪಕ್ಷವು ಚುನಾವಣೆಗೆ ಹೋಗುವ ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಸಂಪುಟ ಸಭೆಯ ಮೂಲಕ ರಾಜ್ಯಕ್ಕೆ ಚುನಾವಣೆ ಸಂದೇಶವನ್ನು ಸರಕಾರ ನೀಡಿದ್ದು, ಚುನಾವಣೆ ಯಾವುದೇ ಕ್ಷಣದಲ್ಲಿ ಬಂದರೂ ನಮ್ಮ ಪಕ್ಷ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.
ಪಕ್ಷದ ರಾಜ್ಯ ಕಚೇರಿ...
ಬೆಂಗಳೂರು:ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಾತನಾಡಿ, ಅತ್ಯಂತ ಅನುಭವ ಇರುವ ನಾಯಕರಲ್ಲಿ ರಮೇಶ್ಕುಮಾರ್ ಒಬ್ಬರು. ಅವರು ಆತ್ಮಸಾಕ್ಷಿ ಮೂಲಕ ಒಂದಷ್ಟು ನಿಜ ಹೇಳುವ ಪ್ರಯತ್ನ ಮಾಡಿದ್ದಾರೆ. ದೇಶಾದ್ಯಂತ ಪಕ್ಷದ ಸೋಲು, ಜನ ಪಕ್ಷವನ್ನು ಒಪ್ಪಿಕೊಳ್ಳದೆ ಇರುವಾಗ ಸತ್ಯ ಒಪ್ಪಿಕೊಂಡು ಜನರ ಮುಂದೆ ಹೋಗೋಣವೆಂದು ಸತ್ಯ ಒಪ್ಪಿರಬಹುದೇನೋ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ಬೆಂಗಳೂರು: ಕಾಂಗ್ರೆಸ್ ಸರಕಾರವಿದ್ದಾಗಲೂ, ಸಂವಿಧಾನ ಅಳವಡಿಸಿದ ಬಳಿಕ, ಗಣತಂತ್ರ ವ್ಯವಸ್ಥೆ ಜಾರಿಯಾದ ನಂತರ ಈ ವ್ಯವಸ್ಥೆಗಳು ಜಾರಿಯಲ್ಲಿವೆ. ಕಾಂಗ್ರೆಸ್ ಸರಕಾರವು ಅಧಿಕಾರದಲ್ಲಿದ್ದಾಗ ನರೇಂದ್ರ ಮೋದಿ ಅವರನ್ನು ಇ.ಡಿ. ತನಿಖೆ ಮಾಡಿಲ್ಲವೇ?, ಸಿಬಿಐ ಅಮಿತ್ ಶಾ ಅವರ ತನಿಖೆ ನಡೆದಿಲ್ಲವೇ? ಅಮಿತ್ ಶಾ ಅವರು ಜೈಲಿಗೆ ಹೋಗಿರಲಿಲ್ಲವೇ? ಎಂಬ ಪ್ರಶ್ನೆಗಳಿಗೆ ಕಾಂಗ್ರೆಸ್ ಉತ್ತರ ಕೊಡಲಿ ಎಂದು...
ನವದೆಹಲಿ: ಇಂದು 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಘೋಷಿಸಲಾಗುತ್ತಿದೆ. ತಮಿಳು ನಟ ಸೂರ್ಯ ಮತ್ತು ಅಜಯ್ ದೇವಗನ್ ಕ್ರಮವಾಗಿ ಸೂರರೈ ಪೊಟ್ರು ಮತ್ತು ತನ್ಹಾಜಿ: ದಿ ಅನ್ಸಂಗ್ ವಾರಿಯರ್ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಳ್ಳಲಿದ್ದಾರೆ. ಅಪರ್ಣಾ ಬಾಲಮುರಳಿ ಚಿತ್ರಕ್ಕಾಗಿ ಸೂರರೈ ಪೊಟ್ರು ಅತ್ಯುತ್ತಮ ಚಲನಚಿತ್ರ ಮತ್ತು ಅತ್ಯುತ್ತಮ ನಟಿ ಪ್ರಶಸ್ತಿಯನ್ನು...
ಬೆಂಗಳೂರು : ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪ್ರಮಾಣೀಕೃತ ವಿಪತ್ತು ನಿರ್ವಹಣೆಯ ವ್ಯವಸ್ಥೆ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು* ಇಂದು ಕೇಂದ್ರ ಗೃಹ ಮಂತ್ರಾಲಯ ಹಾಗೂ ಕೆ.ಎಸ್.ಡಿ.ಎಂ.ಎ ವತಿಯಿಂದ ಆಯೋಜಿಸಲಾಗಿದ್ದ ಆಪ್ದಾ ಮಿತ್ರ ಯೋಜನೆಯ ಉನ್ನತೀಕರಣಕ್ಕಾಗಿ ಮೊಬೈಲ್ ಆಪ್ ಹಾಗೂ ಎಂ.ಐ.ಎಸ್ ತರಬೇತಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯ...
ಬೆಳಗಾವಿ:- ಬೆಳಗಾವಿಯಲ್ಲಿ ಕುರುಡು ಪ್ರೀತಿಯ ಮೋಹಕ್ಕೆ ಬಿದ್ದು ಜೀವವನ್ನೆ ಪ್ರೇಮಿಗಳು ಕಳೆದುಕೊಂಡ ಬೆಳ್ಳಂಬೆಳಗ್ಗೆ ನಡೆದಿದೆ.
ನಗರದ ಬಸವಕಾಲೋನಿ ಈ ಘಟನೆ ನಡೆದಿದೆ ತಾನು ಪ್ರೀತಿಸಿದ ವೈದ್ಯಕೀಯ ವಿದ್ಯಾರ್ಥಿನಿ ರೇಣುಕಾ ಎಂಬುವವಳನ್ನು ಸವದತ್ತಿ ಮೂಲದ ಭಗ್ನ ಪ್ರೇಮಿ ರಾಮಚಂದ್ರ ತೇಣಗಿ ಎಂಬುವವನು ಪ್ರೀತಿ ಸಿಗದ ಕಾರಣಕ್ಕಾಗಿ ಕೊಲೆ ಮಾಡಿದ್ದಲ್ಲದೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇನ್ನೂ ಘಟನಾ...
ಬೆಂಗಳೂರು: ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್ ಹೆಲ್ತ್ ಇನೀಶಿಯೇಟಿವ್ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಿಮ್ಹಾನ್ಸ್ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ...
https://www.youtube.com/watch?v=aGNAuWXPuiU
ಟ್ರಿನಿಡಾಡ:ಅತ್ಯುತ್ತಮ ಆಟಗಾರನ ವಿರುದ್ಧದ ಕಾದಾಟವನ್ನು ನಾವು ಬಯಸುತ್ತಿದ್ದೇವು ಎಂದು ವಿಂಡೀಸ್ ಕೋಚ್ ಫಿಲ್ ಸಿಮೋನ್ಸ್ ವಿರಾಟ್ ಅವರನ್ನು ನೆನೆಸಿಕೊಂಡಿದ್ದಾರೆ.
ಭಾರತ ಮತ್ತು ಆತಿಥೇಯ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಈ ಸರಣಿಯಿಂದ ರನ್ ಮಷೀನ್ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ.
ವಿರಾಟ್ ಅವರನ್ನು ನೆನೆದಿರುವ ವಿಂಡೀಸ್ ಮುಖ್ಯ ಕೋಚ್ ಫಿಲ್ ಸಿಮೋನ್ಸ್, ಅತ್ಯುತ್ತಮ...
https://www.youtube.com/watch?v=DT3Vepwg3UE
ಟ್ರಿನಿಡಾಡ್ : ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ.
ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನ ಮೊದಲ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಶಿಖರ್ ಧವನ್ ನೇತೃಥ್ವದ ಭಾರತ ತಂಡ ಕಠಿಣ ಅಭ್ಯಾಸ ನಡೆಸಿದೆ.
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಂತರ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್,...
ಚೆನ್ನೈ: ಯುಎಇಯಿಂದ ಕೇರಳಕ್ಕೆ ಹಿಂದಿರುಗಿದ 35 ವರ್ಷದ ವ್ಯಕ್ತಿಗೆ ಶುಕ್ರವಾರ ಸೋಂಕು ತಗುಲಿರುವುದು ದೃಢಪಟ್ಟ ನಂತರ ಭಾರತದ ಮೂರನೇ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ. ಈ ವ್ಯಕ್ತಿ ಜುಲೈ 6 ರಂದು ಯುಎಇಯಿಂದ ಮಲ್ಲಪುರಂಗೆ ಮರಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, "35 ವರ್ಷದ ವ್ಯಕ್ತಿಯೊಬ್ಬರು ಜುಲೈ 6 ರಂದು ಯುಎಇಯಿಂದ ಮಲ್ಲಪುರಂಗೆ...