Saturday, September 19, 2026

Karnataka Tv

ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಎಸ್.ಟಿ.ಸೋಮಶೇಖರ್ ಚಾಲನೆ:

Dasara News: ದಸರಾ ಪ್ರಯುಕ್ತ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆಯೋಜಿಸಿದ್ದ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 80, 100 ವರ್ಷ ಹಳೆಯದಾದ ಮ್ಯಾರಿಸ್ ಮೈನರ್, ಅಸ್ಟಿನ್,, ರೋಡ್ ಮಾಸ್ಟರ್, ರೋಲ್ಸ್ ರಾಯ್ಸ್ ಸೇರಿದಂತೆ ನಾನಾ ಮಾಡೆಲ್...

ಕಲ್ಯಾಣಿಯಲ್ಲಿ ಮುತ್ತಿನ ಗಣಪತಿ..?!

State News: ಗೌರಿ-ಗಣೇಶ ಹಬ್ಬದಲ್ಲಿ ಗಣಪತಿ ಕೂರಿಸುವುದು ಕಾಮನ್, ಆದರೆ ತಾವು ವಿಭಿನ್ನವಾಗಿ ಕೂರಿಸುವ ಗಣೇಶನನ್ನು ಬೆಂಗಳೂರಿಗರು ವೀಕ್ಷಿಸಬೇಕೆಂಬ ಉದ್ದೇಶದಿಂದ ಇಲ್ಲೊಂದು ಗ್ರಾಮದ ಯುವಕರ ಪಡೆ ಪ್ರತಿವರ್ಷ ಗಣಪತಿ ಹಬ್ಬ ಮುಗಿದ ನಂತರ ವಿಭಿನ್ನ ಬಗೆಯ ಅದ್ದೂರಿ ಸೆಟ್ ನಿರ್ಮಿಸಿ ಗಣಪತಿಯನ್ನು ಕೂರಿಸುತ್ತಾರೆ. ಅದರಂತೆ ಈ ಭಾರಿಯು ತಮ್ಮ ಗ್ರಾಮದಲ್ಲಿನ ಕಲ್ಯಾಣಿಯನ್ನು ಹೊಸದಾಗಿ ನವೀಕರಿಸಿ ಅದರಲ್ಲಿ...

‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್:

State New: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಕರಕುಶಲ ಪ್ರಾತ್ಯಕ್ಷಿಕೆ : ವೇದಿಕೆ ಕಾರ್ಯಕ್ರಮದ ಬಳಿಕ ಕಲಾಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಿನ್ನಾಳ ಕಲೆ, ಕೌದಿ ಮತ್ತು...

ಗುರುಬಲ ಪ್ರಾಪ್ತಿಗೆ ಅರಶಿನ ಔಷಧ..?!

Devotional tips ನಿಮ್ಮ ಮನೆಯಲ್ಲಿ ಅನಾರೋಗ್ಯ ಸಮಸ್ಯೆಗಳು ಪದೇ ಪದೇ ಕಾಡುತ್ತಿದ್ದರೆ ಗಂಡ ,ಹೆಂಡತಿ ಜಗಳ ಹೆಚಾಗುತ್ತಿದ್ದರೆ ಹಣಕಾಸಿನ ಸಮಸ್ಯೆ ಹೆಚ್ಚಾದರೆ ಅರಿಶಿಣದಿಂದ ಮನೆಯ ಯಜಮಾನಿ ಈ ಒಂದು ಚಿಕ್ಕ ಕೆಲಸವನ್ನು ನಿಯಮ ಬದ್ದವಾಗಿ ಮಾಡಬೇಕು .ಹಾಗಾದರೆ ಯಾವರೀತಿ ಯಾವದಿನ ಮಾಡಿದರೆ ವಿಶೇಷವಾಗಿ ಲಕ್ಷ್ಮೀದೇವಿಯು ಮನೆಗೆ ಬಂದು ಶಾಶ್ವವಾತವಾಗಿ ನೆಲೆಸುತ್ತಾಳೆ ಎಂದು ಇವತ್ತಿನ ಸಂಚಿಕೆಯಲ್ಲಿ ತಿಳಿದು...

ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ : ನಟ ಝೈದ್ ಖಾನ್ ಅವರಿಂದ ಸಿಎಂ ಗೆ ಮನವಿ

State News: ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ದೇಶ, ನಾಡು,...

‘ಕಾಂತಾರ’ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್

Film News: ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಶುಕ್ರವಾರವಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಮಧ್ಯೆ, ಪ್ಯಾನ್ ಇಂಡಿಯಾ ಸ್ಟಾರ್ ಮತ್ತು ‘ಬಾಹುಬಲಿ’ ಖ್ಯಾತಿಯ ಪ್ರಭಾಸ್ ಸಹ ಈ ಚಿತ್ರವನ್ನು ನೋಡಿ ಪ್ರಶಂಸೆ ಮಾಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಂತೋಷದಿಂದ ಬರೆದುಕೊಂಡಿರುವ ಪ್ರಭಾಸ್, ‘’ಕಾಂತಾರ’ ಚಿತ್ರ ನೋಡಿ ಬಹಳ ಎಂಜಾಯ್...

ನವರಾತ್ರಿಯಲ್ಲಿ ಬನ್ನಿ ಮರದ ಪೂಜೆಯ ವಿಶೇಷ … !

Navaratri special: ನವರಾತ್ರಿ ಹಬ್ಬದಲ್ಲಿ ನವದುರ್ಗೆಯರ ಆರಾಧನೆ ಜೊತೆಯಲ್ಲಿ ವಿಶೇಷವಾಗಿ ಬನ್ನಿ ಮರದ ಪೂಜೆಯನ್ನು ಮಾಡಲಾಗುತ್ತದೆ ,ಈ ಬನ್ನಿ ಮರಕ್ಕೆ ರಾಮಾಯಣ ಮಹಾಭಾರತದಿಂದಲೂ ಅದ್ದರದ್ದೇ ಆದ ಮಹತ್ವವಿದೆ .ನವರಾತ್ರಿ ಹಬ್ಬ ಬಂದರೆ ಸಾಕು ಅಖಂಡದೀಪದ ಆರಾಧನೆ ಜೊತೆಗೆ , ಬನ್ನಿಮರದ ಆರಾಧನೆ ಮಾಡುತ್ತಾರೆ . ಹಾಗಾದರೆ ಯಾವ ಕಾರಣಕ್ಕಾಗಿ ಬನ್ನಿಮರದ ಪೂಜೆ ಮಾಡಲಾಗುತ್ತದೆ ಎನ್ನುವುದು ಹಲವಾರು ಜನರಿಗೆ...

ಚಳಿಗಾಲ ಬಂತು ಹುಷಾರ್..! ಇನ್ನು ಇದನ್ನು ತಿನ್ನುವುದನ್ನು ಕಡಿಮೆ ಮಾಡಿ…!

Health tips ಆಹಾರ ವಿಷಯಕ್ಕೆ ಬಂದಾಗ ಚಳಿಗಾಲದಲ್ಲಿ ಬೇಸಿಗೆಗಿಂತಲೂ ಹೆಚ್ಚು ಜಾಗರೂಕರಾಗಿರಬೇಕು, ಏಕೆಂದರೆ ಹಲವು ಸೋಂಕುಗಳು ಮತ್ತು ಕಾಯಿಲೆಗಳು ಉಂಟಾಗುವ ಸಾಧ್ಯತೆಗಳು ಇರುತ್ತದೆ .ಶೀತ ಬಂದರೆ ಅದು ಸುಲಭವಾಗಿ 5-7 ದಿನಗಳವರೆಗೆ ಇರುತ್ತದೆ. ಅಂತಹ ಸನ್ನಿವೇಶದಲ್ಲಿ, ಚಳಿಗಾಲದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ತಪ್ಪಿಸುವುದು ಉತ್ತಮ. ಆಗ ನಿಮ್ಮ ದೇಹವು ಆರೋಗ್ಯಕರವಾಗಿರುತ್ತದೆ ಹಾಗು ಆರೋಗ್ಯಕರವಾಗಿರಲು ನೀವು ಇವುಗಳನ್ನು...

ಜೀರ್ಣಕ್ರಿಯೆ ಸರಿಯಾಗಿ ಆಗದಿರುವುದಕ್ಕೆ ಕಾರಣವೇನು ಗೊತ್ತೇ …?

Health tips: ಮಾನವನ ದೇಹದಲ್ಲಿ ಜೀರ್ಣಕ್ರಿಯೆ ಅತೀ ಮುಖ್ಯ ಪಾತ್ರ ವಹಿಸುತ್ತದೆ, ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಮನುಷ್ಯನಿಗೆ ಆರೋಗ್ಯ ಕೆಡುತ್ತದೆ. ಮೊದಲು ಹೊಟ್ಟೆಯು ಆರೋಗ್ಯವಾಗಿದ್ದರೆ ಸಂಪೂರ್ಣ ದೇಹ ಆರೋಗ್ಯವಾಗಿ ಇರುತ್ತದೆ ಎನ್ನುವ ಮಾತಿದೆ . ಹಾಗಾದರೆ ಸರಿಯಾಗಿ ಜೀರ್ಣಕ್ರಿಯೆ ಆಗಬೇಕು ಎಂದರೆ ಏನು ಮಾಡಬೇಕು...? ಕೆಲವರು ಊಟ ಆದ ಬಳಿಕ ಹಣ್ಣನು ಸೇವಿಸಿದರೆ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಎನ್ನುತ್ತಾರೆ. ಇನ್ನು...

ಸಿಪಿವೈ ಕಾರಿಗೆ ಮೊಟ್ಟೆ ಎಸೆತ..?! ಕಾರ್ಯಕರ್ತರ ಕೋಪವೇಕೆ..?!

State News: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾರಿಗೆ ಸುಮಾರು 500ಕ್ಕೂ ಹೆಚ್ಚು ಜೆಡಿಎಸ್​ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಲ್ಲು ಹಾಗೂ ಮೊಟ್ಟೆ ಎಸೆದಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣದ ಭೈರಾಪಟ್ಟಣದಲ್ಲಿ ನಡೆದಿದೆ. ಯೋಗೇಶ್ವರ್ ಕಾರಿನ ಮೇಲೆ ಕಲ್ಲೆಸೆತ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.​ ಕಲ್ಲು ತೂರಾಟದ...

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img