Thursday, March 19, 2026

Karnataka Tv

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 3

https://youtu.be/kd2gTSpXr7g ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಭಾಗದಲ್ಲಿ 6 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಗುಣಗಳ ಬಗ್ಗೆ ವಿವರಣೆ ನೋಡೋಣ.. ಏಳನೇಯ ಗುಣ. ನೀವು ಬೆಳಿಗ್ಗೆ ಎದ್ದ ತಕ್ಷಣ, ಟೀ, ಕಾಫಿ ಕುಡಿಯುವಾಗ ಅದಕ್ಕೆ...

ಕೆ.ಎಲ್.ರಾಹುಲ್ ನೇತೃತ್ವ: ಆಗಸ್ಟ್‍ನಲ್ಲಿ ಜಿಂಬಾಬ್ವೆ ಪ್ರವಾಸ 

https://www.youtube.com/watch?v=dL12c40e8ec ಹೊಸದಿಲ್ಲಿ: ಟೀಮ್ ಇಂಡಿಯಾ ಮುಂಬರುವ ಆಗಸ್ಟ್‍ನಲ್ಲಿ   ಮೂರು ಪಂದ್ಯಗಳ ಏಕದಿನ ಸರನ ಆಡಲು ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಿಲಿದೆ. ಆರು ವರ್ಷಗಳ ನಂತರ ಭಾರತ ಕ್ರಿಕೆಟ್ ತಂಡ ಪ್ರವಾಸ ಕೈಗೊಳ್ಳುತ್ತಿದೆ. ಕೆ.ಎಲ್.ರಾಹುಲ್ ನೇತೃತ್ವದ ಭಾರತ ತಂಡಆ.18, 20 ಮತ್ತು 22ರಂದು ಹರಾರೆಯಲ್ಲಿ ಆಡಲಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50 ಓವರ್‍ಗಳ ಏಕದಿನ ವಿಶ್ವಕಪ್‍ಗೆ ಅರ್ಹತೆ ಪಡೆಯಲು 13...

ಉದ್ದೀಪನ  ಮದ್ದು  ಪರೀಕ್ಷೆ : ಮಹಿಳಾ ಅಥ್ಲೀಟ್‍ಗಳಾದ  ಧನಲಕ್ಷ್ಮಿ, ಐಶ್ವರ್ಯ ವಿಫಲ

https://www.youtube.com/watch?v=M86w37EeznY ಹೊಸದಿಲ್ಲಿ: ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ತೆರೆಳಬೇಕಿದ್ದ ಅಥ್ಲೀಟ್‍ಗಳಾದ ಎಸ್. ಧನಲಕ್ಷ್ಮೀ ಮತ್ತು  ಟ್ರಿಪಲ್ ಜಂಪರ್ ಐಶ್ವರ್ಯ ಬಾಬು ಉದ್ದೀಪನಾ ಮದ್ದು ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ. ಪ್ರತಿಷ್ಠಿತ ಕ್ರೀಡಾಕೂಟಕ್ಕೂ ಮುನ್ನ ನಿಷೇಧಿತ ಉದ್ದೀಪನಾ ಮದ್ದು ಸೇವಿಸಿ ಸಿಕ್ಕಿಬಿದ್ದಿರುವುದರಿಂದ ಸ್ವಲ್ಪ ಹಿನ್ನಡೆಯಾಗಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿರುವುದರಿಂದ ಈ ಇಬ್ಬರು ಅಥ್ಲೀಟ್‍ಗಳು ಕ್ರೀಡಾಕೂಟದಿಂದ ಹೊರ ನಡೆದಿದ್ದಾರೆ. 24 ವರ್ಷದ ಅಥ್ಲೀಟ್ ಧನಲಕ್ಷ್ಮೀ ನಿಷೇಧಿತ...

ಲಂಕಾ ವಿರುದ್ಧ ಪಾಕ್‍ಗೆ ಭರ್ಜರಿ ಜಯ:ಅಬ್ದುಲ್ ಶಫೀಕ್ ಆಕರ್ಷಕ ಶತಕ

https://www.youtube.com/watch?v=bStM5MiXGXk ಗಾಲೆ: ಆರಂಭಿಕ ಬ್ಯಾಟರ್ ಅಬ್ದುಲ್ ಶಫೀಕ್ ಅವರ ಅಜೇಯ ಶತಕದ ನೆರೆವಿನಿಂದ ಪಾಕಿಸ್ಥಾನ ತಂಡ 342 ರನ್‍ಗಳ ಬೃಹತ್ ಮೊತ್ತವನ್ನು ಗುರಿ ಮುಟ್ಟಿ ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ. ಇದು ಟೆಸ್ಟ್‍ನಲ್ಲಿ  ಪಾಕ್ ತಂಡ ಚೇಸ್ ಮಾಡಿದ ಎರಡನೆ ಅತಿ ದೊಡ್ಡ ಮೊತ್ತವಾಗಿದೆ. 2015ರಲ್ಲಿ ಪಲ್ಲೆಕೆಲ್ಲೆಯಲ್ಲಿ ಪಾಕ್ ತಂಡ ಲಂಕಾ ವಿರುದ್ಧ 377...

ಐಎಸ್‍ಎಸ್‍ಎಫ್ ವಿಶ್ವಕಪ್ ಟೂರ್ನಿ:  ಅಗ್ರಸ್ಥಾನದೊಂದಿಗೆ  ವಿಶ್ವಕಪ್ ಪೂರೈಸಿದ ಭಾರತ

https://www.youtube.com/watch?v=C90AlNZ06XI ಚಾಂಗ್‍ವಾನ್ (ದ.ಕೊರಿಯಾ): ಅಮೋಘ ಪ್ರದರ್ಶನ ನೀಡಿದ ಭಾರತೀಯ ಶೂಟರ್‍ಗಳು ಐಎಸ್‍ಎಸ್‍ಎಫ್  ಶೂಟಿಂಗ್ ವಿಶ್ವಕಪ್‍ನಲ್ಲಿ  15 ಪದಕಗಳನ್ನು ಬೇಟೆಯಾಡಿ ಅಗ್ರಸ್ಥಾನದೊಂದಿಗೆ ಪೂರೈಸಿದ್ದಾರೆ. ಭಾರತ ತಲಾ 5 ಚಿನ್ನ, 6 ಬೆಳ್ಳಿ ಮತ್ತು  4 ಕಂಚಿನೊಂದಿಗೆ ಒಟ್ಟು 15 ಪದಕಗಳನ್ನು ಗೆದ್ದುಕೊಂಡಿದೆ. ಬುಧಾವಾರ ಕೊನೆಯ ದಿನ ಪುರುಷರ ರಾಪಿಡ್ ಪಿಸ್ತೂಲ್ ತಂಡದ ವಿಭಾಗದಲ್ಲಿ  ಭಾರತದ ಅನಿಶ್ ಭಾನವಾಲಾ, ವಿಜಯ್‍ವೀರ್ ಸಿಂಗ್...

ನಿರೀಕ್ಷೆಗಳಿಲ್ಲದ ಗೆದ್ದು ಬನ್ನಿ ಸಂಭ್ರಮಿಸೋಣ: ಪ್ರಧಾನಿ ಮೋದಿ

https://www.youtube.com/watch?v=vONdSL3lsUo&t=31s ಹೊಸದಿಲ್ಲಿ: ಪ್ರತಿಷ್ಠಿತ  ಕಾಮನ್‍ವೆಲ್ತ್  ಕ್ರೀಡಾಕೂಟಕ್ಕೆ  ತೆರೆಳು ಅಥ್ಲೀಟ್‍ಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಸದೊಂದಿಗೆ ವರ್ಚುವಲ್ ಸಂವಾದ ನಡೆಸಿದರು. ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಯಾವುದೇ ನಿರೀಕ್ಷೆಗಳಿಲ್ಲದೇ ಈ ಮನೋಭಾವದೊಂದಿಗೆ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಎಂದು ಕಿವಿಮಾತು ಹೇಳಿದರು. ಜು. 28ರಿಂದ  ಆ. 8ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ 215 ಭಾರತೀಯ ಅಥ್ಲೀಟ್‍ಗಳು 19 ಕ್ರೀಡೆಯ 141 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. https://www.youtube.com/watch?v=K_tN2rbvHow ನಿಮ್ಮ...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 2

https://youtu.be/NkebUFtO-6M ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ಗುಣಗಳ ಬಗ್ಗೆ ವಿವರಣೆ ನೋಡೋಣ.. ನಾಲ್ಕನೇಯ ಗುಣ ಬೆಳಿಗ್ಗೆ ಎದ್ದ ತಕ್ಷಣ ಚೈತನ್ಯದಾಯಕವಾಗಿ ಕೆಲಸ ಮಾಡದಿರುವುದು. ಬೆಳಿಗ್ಗೆ ಎದ್ದ ತಕ್ಷಣ, ನೀವು...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 1

https://youtu.be/7MrSxrSmy08 ನಾವು ಯಶಸ್ವಿಯಾಗೋದು ಬಿಡೋದು ನಮ್ಮಲ್ಲಿರುವ ಗುಣದ ಮೇಲೆ ಡಿಪೆಂಡ್ ಆಗಿರುತ್ತದೆ. ನಾವು ಅಳವಡಿಸಿಕೊಂಡ ಕೆಲ ಗುಣಗಳೇ ನಮ್ಮ ಶತ್ರುವಾಗಿ ಪರಿಣಮಿಸುತ್ತದೆ. ಇದರಿಂದಲೇ ನಾವು ಉದ್ಧಾರವಾಗುವ ಜಾಗದಲ್ಲಿ, ಉದ್ಧಾರವಾಗದೇ, ಸುಮ್ಮನೆ ಮೂಲೆ ಗುಂಪಾಗುತ್ತೇವೆ. ಹಾಗಾದ್ರೆ ಯಾವ 10 ಗುಣಗಳು ನಮ್ಮಲ್ಲಿರಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯ ಗುಣ. ಬೆಳಿಗ್ಗೆಅಲಾಂ ಬಡಿದುಕೊಳ್ಳುತ್ತಿದ್ದಂತೆ, ಎದ್ದುಬಿಡಿ. ನೀವು ಅಲಾಂವನ್ನು ಸ್ನೂಜ್...

ಟೋಲ್ ಪ್ಲಾಜಾಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಭೀಕರ ಅಪಘಾತ: ರೋಗಿ ಸೇರಿ ನಾಲ್ವರು ಸಾವು

ಉಡುಪಿ: ವೇಗವಾಗಿ ಚಲಿಸುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ಕಳೆದುಕೊಂಡು ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕರ್ನಾಟಕದ ಉಡುಪಿ ಜಿಲ್ಲೆಯ ಟೋಲ್ ಪ್ಲಾಜಾದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಗಾಯಗೊಂಡವರಲ್ಲಿ ಇಬ್ಬರ ತಲೆಗೆ ತೀವ್ರ ಗಾಯಗಳಾಗಿವೆ. ಟೋಲ್ ಪ್ಲಾಜಾದ ಕ್ಲೋಸ್-ಸರ್ಕ್ಯೂಟ್ ಕ್ಯಾಮೆರಾದ ತುಣುಕುಗಳು ಅಪಘಾತಕ್ಕೆ ಮೊದಲು ಟೋಲ್ ಗೇಟ್ ಅನ್ನು ಉರುಳಿಸುವ ಮೊದಲು ಆಂಬ್ಯುಲೆನ್ಸ್...

19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ, ಶಾಲಾ ಶುಲ್ಕ ಭರಿಸಲು ತಲಾ 50,000 ರೂ ನೆರವು ಆರ್ಥಿಕ ನೆರವು ನೀಡಿದ ಶಾಸಕ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಶಾಸಕರು ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು, ಪಾದರಾಯನಪುರ ವಾರ್ಡಿನ ಗೋರಿಪಾಳ್ಯದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ 19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ...

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img