Saturday, September 19, 2026

Karnataka Tv

ಹೈಸ್ಪೀಡ್ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ಮೋದಿ..!

National News: ಇನ್ನು ಮುಂದೆ ದೇಶದಲ್ಲಿ  ಅಂತರ್ಜಾಲ ಮತ್ತಷ್ಟು ಚುರುಕುಗೊಳ್ಳಲಿದೆ. ಪ್ರಧಾನಿ  ನರೇಂದ್ರ ಮೋದಿ ಅವರು ದೆಹಲಿ ಪ್ರಗತಿ  ಮೈದಾನದಲ್ಲಿ  ಅಕ್ಟೋಬರ್ 1 ರಂದು  5ಜೀ  ಗೆ ಚಾಲನೆ ನೀಡಿದರು. ಮುಂಬೈ ,ದೆಹಲಿ,ಕಲ್ಕತ್ತಾ, ಚೆನ್ನೈ  ಇತರ ರಾಜ್ಯಗಳಲ್ಲಿ ಇನ್ನು ಮುಂದೆ ಹೈವೋಲ್ಟೇಜ್  5ಜೀ  ನೆಟ್ವರ್ಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. 5ಜೀ ಲಾಂಚ್ ನಂತರ ವೀಡಿಯೋ ಕಾನ್ಪರೆನ್ಸ್...

ಪಾಕ್ ಟ್ವಿಟರ್ ಖಾತೆ ಸ್ಥಗಿತ…?!

National News: ಭಾರತದಲ್ಲಿ ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಕೆಲವೊಂದು ಕಾನೂನಾತ್ಮಕ ಕಾರಣಗಳಿಗೆ ಈ ಕ್ರಿಯೆ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟರ್ ಖಾತೆ ತೋರಿಸುತ್ತದೆ. ಪಾಕಿಸ್ತಾನ ಸರಕಾರದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ವಿರುದ್ಧ ಕ್ರಮಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಸ್ತುತ, ಯಾವುದೇ ಟ್ವೀಟ್ ಅನ್ನು ಭಾರತೀಯರು ನೋಡಲಾಗುವುದಿಲ್ಲ....

ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರ ‘ಮರ್ಡರ್ ಲೈವ್’ನಲ್ಲಿ ಕನ್ನಡತಿ ಶರ್ಮಿಳಾ ಮಾಂಡ್ರೆ ನಟನೆ..!

Film News: ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ 'ಮರ್ಡರ್ ಲೈವ್' ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು...

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರಿಂದ “ಗುರು ಶಿಷ್ಯರು” ವೀಕ್ಷಣೆ.

State News: ತರುಣ್ ಸುಧೀರ್ ಹಾಗೂ ಶರಣ್ ಕೃಷ್ಣ ನಿರ್ಮಾಣದ, ಜಡೇಶ್ ಕೆ ಹಂಪಿ ನಿರ್ದೇಶನದ, ಶರಣ್ - ನಿಶ್ವಿಕಾ ನಾಯ್ಡು ಅಭಿನಯದ "ಗುರು ಶಿಷ್ಯರು" ಚಿತ್ರವನ್ನು ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವರಾದ ಆರ್ ಅಶೋಕ್, ಶಾಸಕರಾದ ಎಂ.ಕೃಷ್ಣಪ್ಪ, ಡಿ.ಎಸ್ ಮ್ಯಾಕ್ಸ್ ನ ದಯಾನಂದ್, ಉದ್ಯಮಿ ಲೋಕೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಮರಿಸ್ವಾಮಿ,...

ಅಖಂಡ ಜ್ಯೋತಿ ಬೆಳಗುವುದೆಂದರೆ ಸುಲಭದ ಕಾರ್ಯವಲ್ಲ…! ಏನದರ ಮಹತ್ವ..?!

Navaratri special: ನವರಾತ್ರಿ ಹಬ್ಬದ 9 ದಿನವೂ ಅಖಂಡ ದೀಪವನ್ನು ಅಥವಾ ಅಖಂಡ ಜ್ಯೋತಿಯನ್ನು ಬೆಳಗುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಆದರೆ, ಅಖಂಡ ಜ್ಯೋತಿ ಬೆಳಗುವುದೆಂದರೆ ಸುಲಭದ ಕಾರ್ಯವಲ್ಲ. ಕೆಲವು ಕಠಿಣ ನಿಯಮಗಳನ್ನು ಅನುಸರಿಸುವುದು ಮುಖ್ಯವಾಗಿರುತ್ತದೆ. ಹಾಗಾದರೆ ನವರಾತ್ರಿಯಲ್ಲಿ ಅಖಂಡ ಜ್ಯೋತಿಯನ್ನು ಬೆಳಗುವುದು ಹೇಗೆ..? ಅಖಂಡ ಜ್ಯೋತಿಯನ್ನು ಬೆಳಗುವಾಗ ಯಾವೆಲ್ಲಾ ನಿಯಮಗಳನ್ನು ಅನುಸರಿಸಬೇಕು..? ಎನ್ನುವುದನ್ನು ನೋಡಿಕೊಂಡು ಬರೋಣ...

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

State News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...

ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

State News: ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ 3570 ಕಿ.ಮೀ. ದೂರ ಹೆಜ್ಜೆ ಹಾಕುತ್ತಿದ್ದಾರೆ. ಈ ಹೆಜ್ಜೆ ರಾಷ್ಟ್ರಕ್ಕೆ ಕೊಡುಗೆ. ನಿಮ್ಮ ಹೆಜ್ಜೆ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ. ಐದು ವಿಚಾರಗಳ ಮೇಲೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು, ಯುವಕರ...

ಹಿಂದೂಗಳು ಹಣೆಗೆ ತಿಲಕ ಹಚ್ಚಲು ಕಾರಣವೇನು…?

ನಾವು ಓರ್ವ ಹಿಂದೂವನ್ನು ಕಂಡುಹಿಡಿಯಬೇಕಾದರೆ, ಅವನ ಕೊರಳಲ್ಲಿ ದೇವರ ದಾರವೋ, ರುದ್ರಾಕ್ಷಿ ಮಾಲೆಯೋ, ಅಥವಾ, ಕೈಗೆ ದೇವರ ದಾರವೇನಾದರೂ ಕಟ್ಟಿದ್ದಾನಾ, ಅಥವಾ ತಿಲಕವಿಟ್ಟಿದ್ದಾನಾ ಇಲ್ಲವಾ ಎಂದು ನೋಡಿ ತಿಳಿದುಕೊಳ್ಳುತ್ತೇವೆ. ಹೀಗೆ ಹಿಂದುತ್ವವನ್ನು ಸೂಚಿಸುವ ಚಿಹ್ನೆಯೇ ತಿಲಕ. ಹಾಗಾದ್ರೆ ಹಿಂದೂಗಳು ತಿಲಕ ಹಚ್ಚೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಪುರುಷನಿಗಿಂತ, ಮಹಿಳೆಯರು ಕುಂಕುಮವಿಡಲೇಬೇಕು ಅನ್ನೋ...

ನವರಾತ್ರಿಯಲ್ಲಿ ಈರುಳ್ಳಿ- ಬೆಳ್ಳುಳ್ಳಿ ಸೇವನೆ ಯಾಕೆ ಮಾಡಬಾರದು..?

ಈಗಿನ ಕಾಲದಲ್ಲೂ ಕೂಡ ಹಿಂದೂ ಧರ್ಮದಲ್ಲಿ ಕೆಲವರು, ನವರಾತ್ರಿ ಸಮಯದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿ ತಿನ್ನುವುದಿಲ್ಲ. ಯಾಕಂದ್ರೆ ನವರಾತ್ರಿಯಲ್ಲಿ ನವದುರ್ಗೆಯರ ಆರಾಧನೆ ಮಾಡಲಾಗತ್ತೆ. ಹಾಗಾಗಿ ಈ ಸಮಯದಲ್ಲಿ ಬೆಳ್ಳುಳ್ಳಿ ಮತ್ತು ಈರುಳ್ಳಿ ತಿನ್ನೋದು ನಿಷೇಧವಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅರಳಿ ಮರದಲ್ಲಿದೆ ಪರಿಹಾರ…! ದೇವತೆಗಳು ಮತ್ತು ದಾನವರು...

ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ನವರಾತ್ರಿ ನಾಲ್ಕನೇ ದಿನದ ಅಲಂಕಾರ…!

Dasara News: ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 29/09/2022ರಂದು ಗುರುವಾರ ನವರಾತ್ರಿಯ ನಾಲಕ್ಕನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯ ದಿನದ ಸಂದರ್ಭವಾಗಿ ಅಮ್ಮನವರು ಅರಿಶಿಣ ,ಕುಂಕುಮ...

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img