Saturday, September 19, 2026

Karnataka Tv

ಶ್ರೀರಂಗಪಟ್ಟಣ ದಸರಾ: ಸೆಪ್ಟೆಂಬರ್ 30ರ ಕಾರ್ಯಕ್ರಮ

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ.ಬೆಳಿಗ್ಗೆ 6.00 ಗಂಟೆಗೆ ಶ್ರೀ ರಂಗಸ್ವಾಮಿ ವೇದಿಕೆ ಹಿಂಭಾಗ ಹಾಲು ಕರೆಯುವ ಸ್ಪರ್ಧೆ, ಬೆಳಿಗ್ಗೆ 7.00 ಗಂಟೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣ ಮತ್ತು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಯೋಗ ದಸರಾ ನಡೆಯಲಿದೆ. ಬೆಳಿಗ್ಗೆ 9.00 ಗಂಟೆಗೆ ಶ್ರೀ...

ಆ್ಯಲೋವೆರಾವನ್ನು ಹೀಗೆ ಬಳಸಿ ನೋಡಿ, ರಿಸಲ್ಟ್ ಸೂಪರ್ ಆಗಿರತ್ತೆ..

ಆ್ಯಲೋವೆರಾ ಬಗ್ಗೆ ನಾವು ಈಗಾಗಲೇ ಹಲವು ಟಿಪ್ಸ್ ನೀಡಿದ್ದೇವೆ. ಇಂದು ಕೂಡ ಆ್ಯಲೋವೆರಾವನ್ನು ನಾವು ಯಾವ ರೀತಿ ಬಳಸಿ, ಅದರ ಲಾಭವನ್ನು ಪಡೆಯಬಹುದು ಅಂತಾ ತಿಳಿಯೋಣ. ಹಳದಿಗಟ್ಟಿದ ಹಲ್ಲನ್ನು ಸ್ವಚ್ಛಗೊಳಿಸಲು ಈ ರೆಮಿಡಿ ಬಳಸಿ.. ನೀವು ಪ್ರತಿದಿನ ಆ್ಯಲೋವೆರಾ ಜ್ಯೂಸ್ ಕುಡಿದರೆ, ನಿಮ್ಮ ತ್ವಚೆಯ ಆರೋಗ್ಯ, ಕೂದಲಿನ ಆರೋಗ್ಯ, ಮತ್ತು ನಿಮ್ಮ ದೇಹದ ಆರೋಗ್ಯ ಎಲ್ಲವೂ...

ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ: ಪ್ರೊ.ಸಿದ್ದಪ್ಪ

State News: ಭೂಮಿ ಉತ್ತಮ ಫಲವತ್ತತೆ ಹೊಂದಿದ್ದರೆ ತೆಂಗನ್ನು ಉತ್ಕೃಷ್ಟವಾಗಿ ಬೆಳೆಯಲು ಸಾಧ್ಯ.ತೆಂಗಿಗೆ ಹೆಚ್ಚು ನೀರನ್ನು ಹಾಕುವುದರಿಂದ ಹೆಚ್ಚು ಫಲವತ್ತತೆ ಬರುತ್ತದೆ.ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ ಎಂದು ಮೈಸೂರಿನ ತೋಟಗಾರಿಕಾ ಕಾಲೇಜಿನ ಪ್ರೊ.ಸಿದ್ದಪ್ಪ ಅವರು ತಿಳಿಸಿದರು. ಶ್ರೀರಂಗಪಟ್ಟಣದ ಶ್ರೀರಂಗ ವೇದಿಕೆಯಲ್ಲಿ ನಡೆದ ರೈತ ದಸರಾ ಅಂಗವಾಗಿ ಆಯೋಜಿಸಿದ ಕಿಸಾನ್ ಗೋಷ್ಠಿ...

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವಿಶೇಷ ಉಡುಗೊರೆ ನೀಡಿದ ಸುಧಾಮೂರ್ತಿ…!

State News: ಧಾರವಾಡದಲ್ಲಿ ಐಐಐಟಿ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆ ಸುಧಾಮೂರ್ತಿ ಕೌದಿ ಉಡುಗೊರೆ ನೀಡಿದ್ದರು. ಉಡುಗೊರೆ ಹಿಂದಿನ ಕತೆಯಲ್ಲಿ 3 ಸಾವಿರ ದೇವದಾಸಿಯರ ಪಾತ್ರ ಪ್ರಮುಖವಾಗಿದೆ. ರಾಯಚೂರು ಜಿಲ್ಲೆಯ ದೇವದಾಸಿ ಮಹಿಳೆಯರು ತಯಾರಿಸಿದ ಕೌದಿಯನ್ನು ಸುಧಾಮೂರ್ತಿ ಉಡುಗೊರೆಯಾಗಿ ನೀಡಿದ್ದಾರೆ. ದೇವದಾಸಿ ಪದ್ಧತಿಯಿಂದ ಹೊರತಂದು ಮಹಿಳೆಯರಿಗೆ ಬದುಕು ಕಟ್ಟಿಕೊಟ್ಟಿರುವ ಸುಧಾಮೂರ್ತಿ ಅದೇ ಮಹಿಳೆಯರು...

“ನಾವೇ RSS ದೇಶದ ಪ್ರಧಾನಿನೇ RSS “:ಪ್ರಲ್ಹಾದ್ ಜೋಶಿ

State News: ಸಿದ್ದರಾಮಯ್ಯ ಆರ್ ಎಸ್ ಎಸ್   ವಿಚಾರವಾಗಿ ಹೇಳಿದಂತಹ  ಹೇಳಿಕೆಯಿಂದ ಕೇಸರಿ  ಕಳಿಗಳು  ಸಿದ್ದು ವಿರುದ್ಧ ಗರಂ  ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...

ಖ್ಯಾತ ನಿರ್ಮಾಪಕಿ ಹಾಗೂ ನಿರ್ದೇಶಕಿಗೆ ವಾರೆಂಟ್ ಜಾರಿ..?!

National News: ಬಾಲಿವುಡ್ ಖ್ಯಾತ ನಿರ್ಮಾಪಕಿ ಹಾಗೂ ನಿರ್ದೇಶಕಿ  ಏಕ್ತಾ ಕಪೂರ್ ಬಂಧನಕ್ಕೆ ಬಿಹಾರ ಕೋರ್ಟ್  ವಾರೆಂಟ್ ಜಾರಿ ಮಾಡಿದೆ. ಸಮನ್ಸ್ ಜಾರಿಯಾದರೂ ಏಕ್ತಾ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾ.ವಿಕಾಸ್ ಕುಮಾರ್ ಅವರು ಬಂಧನದ ವಾರೆಂಟ್ ಜಾರಿ ಮಾಡಿದ್ದಾರೆ. ಕೇವಲ ಏಕ್ತಾ ಕಪೂರ್ ಮಾತ್ರವಲ್ಲ, ಅವರ ತಾಯಿ ಶೋಭಾ ಕಪೂರ್  ಮೇಲೂ ಬಂಧನದ ವಾರೆಂಟ್ ಜಾರಿಯಾಗಿದೆ ಎಂದು...

ಬೇರೆಯಾಗ್ತಾರಾ ರಣವೀರ್-ದೀಪಿಕಾ..?!

Film News: ದೇಶಿ ಸೆನ್ಸಾರ್ ಮಂಡಳಿಯಲ್ಲಿ ಸದಸ್ಯರಾಗಿರುವ ಉಮೈರ್ ಸಂಧು ಎಂಬುವವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಡಿರುವ ಪೋಸ್ಟ್‌ ರಣವೀರ್-ದೀಪಿಕಾ ಅಭಿಮಾನಿಗಳ ನಿದ್ದೆಗೆಡಿಸಿದೆ. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ನಡುವೆ ಎಲ್ಲವೂ ಸರಿ ಇಲ್ಲ ಎಂದು ಉಮೈರ್ ಸಂಧು ಪೋಸ್ಟ್ ಮಾಡಿದ್ದಾರೆ. ಭಾರತದ ಸಿನೆಮಾ ವಿಮರ್ಶೆ ಮಾಡುವ ಸಂಧು ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ದಿ ಹೊಂದಿದ್ದಾರೆ....

ಡಾರ್ಕ್ ಚಾಕೊಲೇಟ್ ಸೇವನೆ ಆರೋಗ್ಯಕ್ಕೆ ಉತ್ತಮ..?!

Health tips: ಚಾಕೊಲೇಟ್ ಎಂದರೆ ಎಲ್ಲರಿಗೂ ಪ್ರಿಯ ಚಿಕ್ಕ ಮಕ್ಕಳಿಗಂತೂ ಪಂಚಪ್ರಾಣ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಚಾಕೊಲೇಟ್ ಎಂದರೆ ಇಷ್ಟ ಆದರೆ ಆರೋಗ್ಯಕರ ಆಹಾರದ ಪಟ್ಟಿಯಲ್ಲಿ ಚಾಕೊಲೇಟ್ ಹೇಗೆ ಬಂತು ಎಂದು ಆಶ್ಚರ್ಯವಾಗುತ್ತಿದೆಯೇ..? ಅದಕ್ಕೂ  ಕಾರಣವಿದೆ. ಚಾಕಲೇಟ್ ಉತ್ತಮವೋ ದೋಷವೋ  ಎಂಬುದಾಗಿ ಹೇಳ್ತೇವೆ.. ಮಿತವಾಗಿ ಸೇವಿಸುವುದರಿಂದ ಅರೋಗ್ಯಕ್ಕೆ ಹೆಚ್ಚಿನ ಪ್ರಯೋಜನ ವಿರುತ್ತದೆ . ಡಾರ್ಕ್ ಚಾಕಲೇಟಿನ...

ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಬೇಕಾದರೆ ಹೀಗೆ ಮಾಡಿ :

Devotional story: ಎಲ್ಲರಿಗು ಅವರ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಬೇಕೆಂಬ ಅಸೆ ಇರುತ್ತದೆ ಲಕ್ಶ್ಮಿದೇವಿಯನ್ನು ಸಂಪತ್ತಿನ ಆದಿದೇವತೆ ಎಂದು ಪರಿಗಣಿಸುತ್ತಾರೆ. ಲಕ್ಷ್ಮೀದೇವಿ ನೆಲೆಸಿರುವ ಮನೆಯಲ್ಲಿ ಆಸ್ತಿ ಐಶ್ವೇರ್ಯಗಳಿಗೆ ತೊಂದರೆ ಉಂಟಾಗುವುದಿಲ್ಲ ಎಂಬ ನಂಬಿಕೆ ನಮಗೆ ಪ್ರಾಚೀನ ಕಾಲದಿಂದಲೂ ಬಂದಿದೆ ,ಆದರೆ ಎಲ್ಲರಿಗು ತಿಳಿದಿರುವ ಹಾಗೆ ಲಕ್ಷ್ಮೀ ಚಂಚಲೆ ಸ್ವಭಾವದವಳು ನಿಂತಲ್ಲಿ ನಿಲ್ಲುವುದಿಲ್ಲ ,ಲಕ್ಷ್ಮಿಯನ್ನು ಆರಾಧಿಸುವ ಸ್ಥಳಕ್ಕೆ...

“ದೇಶದಲ್ಲಿ ಮೊದಲು ಕಾಂಗ್ರೆಸ್ ಬ್ಯಾನ್ ಆಗಬೇಕು” : ಕಟೀಲ್

State News: ಸಿದ್ದರಾಮಯ್ಯ ಆರ್ ಎಸ್ ಎಸ್   ವಿಚಾರವಾಗಿ ಹೇಳಿದಂತಹ  ಹೇಳಿಕೆಯಿಂದ ಕೇಸರಿ  ಕಳಿಗಳು  ಸಿದ್ದು ವಿರುದ್ಧ ಗರಂ  ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img