Thursday, September 17, 2026

Karnataka Tv

ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ

Mandya News: ಮಂಡ್ಯ, ಸೆ.28: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು. ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್‌ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ...

ಶಶಿ ತರೂರ್ ಗೆ ದಿಗ್ವಿಜಯ್ ಸಿಂಗ್ ಪ್ರತಿಸ್ಪರ್ಧಿ..?!

National News: ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅವರು ಶೀಘ್ರದಲ್ಲೇ ಚುನಾವಣೆಗೆ ತಮ್ಮ ನಾಮಪತ್ರವನ್ನು ಸ್ಪರ್ಧಿಸಲಿದ್ದಾರೆ. ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಸೆಪ್ಟೆಂಬರ್  30ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಈ ಹಿಂದೆ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಕಾಂಗ್ರೆಸ್ ಮುಖ್ಯಸ್ಥರ ಆಯ್ಕೆಯ ರೇಸ್‍ನಲ್ಲಿ...

ಸಾವಿರ ವರ್ಷ ಮೊಸಳೆಯ ಜೊತೆ ಗಜೇ೦ದ್ರನ ಕಾದಾಟ…!

devotional story ಪೂರ್ವದಲ್ಲಿ ಪಾಂಡ್ಯ ಎಂಬ ರಾಜ್ಯದಲ್ಲಿ ಇಂದ್ರದ್ಯುಮ್ನನೆಂಬ ರಾಜ ಧರ್ಮಪಾಲನೆಯಿಂದ ರಾಜ್ಯವನ್ನು ಪರಿಪಾಲಿಸುತ್ತಿದ್ದನು ಅವನು ವಿಷ್ಣುವಿನ ಪರಮಭಕ್ತನಾಗಿದ್ದನು ರಾಜನ ರಾಜ್ಯಭಾರಕ್ಕೆ ಮೆಚ್ಚಿದ ಪ್ರಜೆಗಳೆಲ್ಲರು ರಾಜನನ್ನು ಅವರ ತಂದೆಯಂತೆ ಭಾವಿಸುತ್ತಿದ್ದರು.ಒಮ್ಮೆ ಇಂದ್ರದ್ಯುಮ್ನನು ತ್ರಿಕೂಟಾಚಲ ವೆಂಬ ಕಣಿವೆಯಲ್ಲಿ ವಿಷ್ಣುವಿನ ಆರಾಧನೆಯಲ್ಲಿ ಧ್ಯಾನಮಗ್ನನಾಗಿರುತ್ತಾನೆ ,ಅದೆ ಸಮಯದಲ್ಲಿ ಅಗಸ್ತ್ಯ ಮಹಾಮುನಿಗಳು ತಮ್ಮ ಪರಿವಾರದೊಂದಿಗೆ ತ್ರಿಕೂಟಾಚಲವೆಂಬ ಕಣಿವೆಗೆ ಬಂದರು ,ತಪೋನಿರತನಾಗಿದ್ದ ರಾಜನಿಗೆ...

ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ನವರಾತ್ರಿ ಹಬ್ಬದ ಎರಡನೇ ದಿನದ ವಿಶೇಷ :

Dasara Special: ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 27/09/2022ರಂದು ಮಂಗಳವಾರ ನವರಾತ್ರಿಯ ಎರಡನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯಲ್ಲಿ ಒಂದೊಂದು ದಿನ ಒಂದೊಂದು ರೂಪದಲ್ಲಿ ದೇವಿಯನ್ನು ಪೂಜಿಸಲಾಗುತ್ತದೆ .ಎರಡನೇ ದಿನ ಸಂದರ್ಭವಾಗಿ ಅಮ್ಮನವರನ್ನು...

“ಸಿದ್ದರಾಮಯ್ಯ ದೇಶದ ಜನತೆಯನ್ನು ಕ್ಷಮೆ ಕೇಳಬೇಕು” : ಪ್ರತಾಪ್ ಸಿಂಹ

State News: ಸಿದ್ದರಾಮಯ್ಯ  ನೀಡಿದ ಆರ್ ಎಸ್ ಎಸ್  ಬ್ಯಾನ್ ಮಾಡಬೇಕು  ಎಂಬ ಹೇಳಿಕೆಗೆ  ಇದೀಗ ಕೇಸರಿ ಪಡೆ ಕೆರಳಿ  ಕೆಂಡವಾಗಿದೆ. ಸಿದ್ದು  ವಿರುದ್ದ ಮಾತಿನ  ಬಾಣವನ್ನು ಬಿಟ್ಟಿದ್ದಾರೆ. ಸಿದ್ದು ಹೇಳಿಕೆಗೆ ಪ್ರತಾಪ್  ಸಿಂಹ  ಗರಂ ಆಗಿದ್ದಾರೆ. ಸಿದ್ದರಾಮಯ್ಯ ಸಿಎಂ  ಆಗಿದ್ದಂತಹ ಸಂದರ್ಭದಲ್ಲಿ  ಇಂತಹ  ಸಂಘಟನೆಗಳು  ಬಲಶಾಲಿಯಾದವುಗಳು. ಆರ್ ಎಸ್ ಎಸ್   ಯಾವುದೇ  ದೇಶ ದ್ರೋಹದ ...

“ರಾಜಕೀಯ ತೆವಳಿಗೆ ಹೇಳಿಕೆ ಕೊಡಬೇಡಿ” : ಸಿ. ಟಿ.ರವಿ

State  News: ಸಿದ್ದರಾಮಯ್ಯ  ನೀಡಿದ ಆರ್ ಎಸ್ ಎಸ್  ಬ್ಯಾನ್ ಮಾಡಬೇಕು  ಎಂಬ ಹೇಳಿಕೆಗೆ  ಇದೀಗ ಕೇಸರಿ ಪಡೆ ಕೆರಳಿ  ಕೆಂಡವಾಗಿದೆ. ಸಿದ್ದು  ವಿರುದ್ದ ಮಾತಿನ  ಬಾಣವನ್ನು ಬಿಟ್ಟಿದ್ದಾರೆ. ಸಿದ್ದು ಹೇಳಿಕೆಗೆ ಸಿಟಿ  ರವಿ ಕೂಡಾ  ತಿರುಗೇಟು  ನೀಡಿದ್ದು  ಸುಣ್ಣ ಮತ್ತು ಬೆಣ್ಣೆ ಒಂದೇ  ಎನ್ನ ಬೇಡಿ  ಆರ್ ಎಸ್  ಎಸ್ ಎಂಬುವುದು  ಒಂದು ದೇಶ...

ಗಾಯತ್ರಿ ಮಂತ್ರವನ್ನು ಹೀಗೆ ಪಠಿಸಿ ಅದೃಷ್ಟ ನಿಮ್ಮದಾಗಿಸಿ ಕೊಳ್ಳಿ

Devotional story: ಗಾಯತ್ರಿ ಮಂತ್ರವು ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದಗಿದೆ ಈ ಮಂತ್ರಕ್ಕಿಂತ ಮಿಗಿಲಾದ ಮಂತ್ರವಿಲ್ಲ ಎನ್ನಬಹುದು ಬ್ರಹ್ಮದೇವರೇ ಈ ಮಂತ್ರದ ಮುಂದೆ ಬೇರೆ ಜಪತಪವಿಲ್ಲ ಎಂದು ಪುರಾಣಗಳಲ್ಲಿ ಹೇಳಲಾಗಿದೆ .ಈ ಮಂತ್ರದಲ್ಲಿ ಸವಿತೃ ದೇವನನ್ನು ಆವಾಹನೆ ಮಾಡಿರುವ ಕಾರಣದಿಂದ ಈ ಮಂತ್ರವನ್ನು ಸಾವಿತ್ರ ಮಂತ್ರ ಎಂದು ಕೂಡ ಕರೆಯಲಾಗಿದೆ ಹಾಗು ಈ ಮಂತ್ರವು...

ಚೀನಾದಲ್ಲಿ ಅಗ್ನಿದುರಂತ: 17 ಮಂದಿ ಸಜೀವ ದಹನ..!

International News: ಚೀನಾದಲ್ಲಿ ಅಗ್ನಿದುರಂತವೊಂದು ಸಂಭವಿಸಿದೆ. ಈಶಾನ್ಯ ಚೀನಾದ ರೆಸ್ಟೋರೆಂಟ್‌ವೊಂದರಲ್ಲಿ ಬುಧವಾರ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 17 ಮಂದಿ ಸಜೀವದಹನಗೊಂಡಿದ್ದಾರೆ. ಜಿಲಿನ್ ಪ್ರಾಂತ್ಯದ ಚಾಂಗ್‌ಚುನ್ ನಗರದ ರೆಸ್ಟೋರೆಂಟ್‌ನಲ್ಲಿ ದುರಂತ ಸಂಭವಿಸಿದೆ.17 ಮಂದಿ ಬೆಂಕಿಗಾಹುತಿಯಾದರೆ, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಕೂಡಲೇ ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕರ‍್ಯ ನಡೆದಿದೆ. ಬೆಂಕಿ...

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯ : ಮಗನ ಅಂಗಾಂಗ ದಾನ ಮಾಡಿದ ಪೋಷಕರು

State News: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತುಮಕೂರು ಮೂಲದ 26 ವರ್ಷ ವಯಸ್ಸಿನ ಎಸ್.ದೀಪಕ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಪೋಷಕರು ಮಗನ ಅಂಗಾಂಗ ದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಎಸ್.ದೀಪಕ್. ದೀಪಕ್ ಅವರ ದೇಹದಿಂದ ಯಕೃತ್ತು, ಕಿಡ್ನಿ, ಹೃದಯದ ಕವಾಟ, ಕಾರ್ನಿಯಾ ಹಾಗೂ ಚರ್ಮವನ್ನು ಕಸಿ ಮಾಡಲಾಗಿದ್ದು,...

PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..!

National News: ದೇಶಾದ್ಯಂತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಸರಕಾರ ಅವುಗಳ ಅಧಿಕೃತ ವೆಬ್‌ಸೈಟ್‌ನ್ನು ಬ್ಲಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು  ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್...

About Me

32445 POSTS
0 COMMENTS
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img