Thursday, September 17, 2026

Karnataka Tv

ಮಾಹಾ ಸುದರ್ಶನ ಚಕ್ರದ ಬಗ್ಗೆ ನಿಮಗೆಷ್ಟು ಗೊತ್ತು …?

Spiritual story ನಮ್ಮ ಹಿಂದು ಧರ್ಮದಲ್ಲಿ ಹಲವಾರು ಅದ್ಭುತ ಆಯುಧಗಳ ಕುರಿತು ಉಲ್ಲೇಖವಿರುವುದನ್ನು ನಾವು ಕಾಣಬಹುದು ಅವುಗಳಲ್ಲಿ ಪ್ರಮುಖವಾದದ್ದು ಇಂದ್ರನ ವಜ್ರಾಯುಧ, ಶಿವನ ತ್ರಿಶೂಲ, ಹಾಗೂ ವಿಷ್ಣುವಿನ ಸುದರ್ಶನ ಚಕ್ರ ಸುದರ್ಶನಚಕ್ರ ಎಂದರೆ ಎಲ್ಲರಿಗು ಮೊದಲು ನೆನಪಿಗೆ ಬರೋದು ಮಹಾವಿಷ್ಣುವಿನ ಕೈಯಲ್ಲಿ ತಿರುಗುತ್ತಿರುವ ಚಕ್ರ ,ಈ ಚಕ್ರವು ಬಹಳ ಶಕ್ತಿ ಸಾಮರ್ಥ್ಯಗಳನ್ನು ಹೊಂದಿದೆ.ಎ೦ತಹ ವಿನಾಶವನ್ನಾದರೂ ಎದುರಿಸುವ...

ಚೀತಾಗಳಿಗೆ ಶ್ವಾನಗಳ ಕಣ್ಗಾವಲು…?!

National  News: ಭಾರತಕ್ಕೆ ನಮೀಬಿಯಾದಿಂದ ಚಿರತೆಗಳನ್ನು ಈಗಾಗಲೇ ಕರೆತರಲಾಗಿದೆ.ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿರುವ ಚೀತಾಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗುತ್ತಿದೆ. ಚೀತಾಗಳಿಗೆ ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಶ್ವಾನಗಳಿಗೆ ವಿಶೇಷ ತರಬೇತಿ ನೀಡಿ ಡಾಗ್ ಸ್ಕ್ವಾಡ್‌ನ್ನೂ ಕಣ್ಗಾವಲಿಗೆ ಕಳುಹಿಸಲು ಕೆಲಸಗಳಾಗುತ್ತಿವೆ ಎಂದು  ತಿಳಿದು ಬಂದಿದೆ. ಕಳ್ಳ ಬೇಟೆಗಾರರಿಂದ ಅವುಗಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಇಂಡೋ-ಟಿಬೆಟಿಯನ್...

ಎದೆ ಮೇಲೆ ಆಟೋಗ್ರಾಫ್ ಹಾಕಿಸಿಕೊಂಡ ರಶ್ಮಿಕಾ ಅಭಿಮಾನಿ..?!

Film News: ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೈನ್ ಆಗುತ್ತಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ   ಇಲ್ಲೊಬ್ಬ ಅಭಿಮಾನಿ ರಶ್ಮಿಕಾ ನೋಡಿ   ಏನು  ಮಾಡಿದ ಗೊತ್ತಾ  ಆತನ  ಅಭಿಮಾನದ  ವೀಡಿಯೋ  ಈಗ ಫುಲ್  ವೈರಲ್ ...

ಪ್ಲೇಟ್‌ಲೆಟ್‌ ಅಂದರೆ ಏನು…? ಪ್ಲೇಟ್‌ಲೆಟ್‌ಗಳು ಏಕೆ ಕಡಿಮೆಯಾಗುತ್ತದೆ… ?

Health tips: ರಕ್ತ ಕಣಗಳಲ್ಲಿ ಕೆಂಪು ರಕ್ತ ಕಣಗಳು ,ಬಿಳಿ ರಕ್ತ ಕಣಗಳು, ಪ್ಲೇಟ್‌ಲೆಟ್‌ ಎಂಬ ಮೂರುವಿಧವಾದ ಕಣಗಳು ಇರುತ್ತದೆ ಇವು ಮೂಳೆಯ ಮಧ್ಯಭಾಗ (ಬೋನ್ ಮ್ಯಾರೋ) ದಿಂದ ಉತ್ಪತ್ತಿ ಯಾಗುತ್ತದೆ. ಬಿಳಿ ರಕ್ತಕಣಗಳು ರೋಗನಿರೋಧಕವಾಗಿ ಮನುಷ್ಯನ ಶರೀರದಲ್ಲಿ ಕಾರ್ಯ ನಿರ್ವಹಿಸುತ್ತದೆ ಹಾಗು ಮನುಷ್ಯನ ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ .ಕೆಂಪುರಕ್ತಕಣಗಳು ರಕ್ತಕಣಗಳಲ್ಲಿರುವ ಹಿಮೋಗ್ಲೋಬಿನ್ ನಿಂದ ಇಡೀ...

ಶುಗರ್ ಇರುವವರು ಈ ಹಣ್ಣುಗಳನ್ನು ಸೇವಿಸಲೇ ಬೇಡಿ..?!

Health tips ಈಗಿನ ದಿನಚರಿಗಳಲ್ಲಿ ಶುಗರ್ ಎನ್ನುವುದು ಸರ್ವೇಸಾಮಾನ್ಯ ವಯಸ್ಸಾದವರಲ್ಲೇ ಅಲ್ಲದೆ ಚಿಕ್ಕ ವಯಸ್ಸಿನವರಿಗೂ ಈಗಿನ ದಿನಚರಿಗಳಲ್ಲಿ ಕಂಡುಬರುತ್ತದೆ . ಶುಗರ್ ಇರುವುವವರು ತಿನ್ನುವುದರಲ್ಲಿ ಬಹಳ ಗೊಂದಲದಿಂದ ಇರುತ್ತಾರೆ ಮುಖ್ಯವಾಗಿ ಹಣ್ಣುಗಳಲ್ಲಿ ಯಾವಾ ಹಣ್ಣನ್ನು ತಿನ್ನಬೇಕು ಯಾವ ಯಾವಹಣ್ಣನ್ನು ತಿನ್ನಬಾರದು ಎಂಬ ಗೊಂದಲದಲ್ಲಿರುತ್ತಾರೆ ,ಬೇರೆಯವರ ಸಲಹೆ ಕೆಳೆದರೆ ಒಬ್ಬೊಬ್ಬರು ಒಂದೊಂದು ರೀತಿಯಾದ ಸಲಹೆ ಕೊಡುತ್ತಾರೆ, ಇದು...

ಸಕ್ಕರೆ ನಾಡು ಮಂಡ್ಯದಲ್ಲಿ ‘ಕ್ರಾಂತಿ’ ಸಿಹಿ..?!

Film News: ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾದ  ಪ್ರಚಾರ  ಸ ಕ್ಕರೆ  ನಾಡಿನಲ್ಲಿ   ಬಹಳ  ಅದ್ದೂರಿಯಾಗಿ  ನಡೆಯಲಿದೆಯಂತೆ. ಡಿ   ಬಾಸ್ ಅಭಿಮಾನಿಗಳಿಗೆ   ಹೀಗೊಂದು ಕರೆಯೋಲೆ  ಬಂದಿದೆ. ಚಾಲೆಂಜಿಂಗ್  ಸ್ಟಾರ್ ದರ್ಶನ್  ಅಭಿನಯದ  ಮೋಸ್ಟ್ ಅ,ವೈಟೆಡ್ ಸಿನಿಮಾ  ಕ್ರಾಂತಿ  ಇದೀಗ  ಅಭಿಮಾನಿಗಳಿಂದಲೇ ಪ್ರಚಾರ ಗೈಯುತ್ತಿದೆ.   ಸಕ್ಕರೆ ನಾಡು  ಮಂಡ್ಯದಲ್ಲಿಯೂ...

ದೇಶದಿಂದಾಚೆಗೂ ಡಿ ಬಾಸ್ ಕ್ರಾಂತಿ ಹವಾ..?!

Film News: ಡಿ ಬಾಸ್  ಅಭಿಮಾನದ  ಕೂಗು  ಇದೀಗ ದೇಶದಿಂದಾಚೆಗೂ  ಜೋರಾಗಿಯೇ  ಕೇಳಿ ಬರುತ್ತಿದೆ. ಚಾಲೆಂಜಿಂಗ್  ಸ್ಟಾರ್  ದರ್ಶನ್ ಮೋಸ್ಟ್  ಅವೈಟೆಡ್ ಸಿನಿಮಾ  ಪ್ರಚಾರ ವಿದೇಶದಲ್ಲಿ ನಡೆದಿದೆ. ಬಾಕ್ಸ್  ಆಫೀಸ್  ಸುಲ್ತಾನ್  ಚಾಲೆಂಜಿಂಗ್  ಸ್ಟಾರ್  ಮೋಸ್ಟ್ ಅ ವೈಟೆಡ್  ಸಿನಿಮಾ ಕ್ರಾಂತಿ  ಚಿತ್ರದ  ಪ್ರಚಾರ   ಭರದಿಂದ  ಸಾಗುತ್ತಿದೆ. ಇದೀ ಗ   ದೇಶದಾಚೆಗೂ  ಕ್ರಾಂತಿ ಹವಾ ಹಾರಾಡಿದೆ. ಆಸ್ಟ್ರೇಲಿಯಾದಲ್ಲಿ...

ಎಷ್ಟೇ ಪ್ರಯತ್ನ ಪಟ್ಟರು ನಿಮ್ಮ ತೂಕ ಕಡಿಮೆಯಾಗುತ್ತಿಲ್ವಾ..?! ಹಾಗಾದ್ರೆ ಒಮ್ಮೆ ಈ ಟಿಪ್ಸ್ ಫಾಲೋ ಮಾಡಿ :

Health tips ಪ್ರತಿಯೊಬ್ಬರು ಫಿಟ್ ಆಗಿ ಸುಂದರವಾಗಿ ಕಾಣಲು ಬಯಸುತ್ತಾರೆ ಆದರೆ ರುಚಿರುಚಿಯಾದ ಜ೦ಕ್ ಫುಡ್ ಹಾಗು ಫ್ರಯ್ಡ್ ಫುಡ್ ಅನ್ನು ಅವರು ತಿನ್ನದೆ ಬಿಡುವುದಿಲ್ಲ ಇದರಿಂದ ಅವರು ಫಿಟ್ ಆಗಿ ಕಾಣುವ ಆಸೆಯು ಆಸೆಯಾಗಿಯೇ ಉಳಿದು ಹೋಗುತ್ತದೆ. ಹಾಗಾದರೆ ಇಲ್ಲಿನಾವು ನಿಮಗೆ ಫಿಟ್ ಆಗಿರಲು ಕೆಲವು ಟಿಪ್ಸ ಅನ್ನು ಹೇಳುತ್ತೇವೆ ಈ ಟಿಪ್ಸ್ ಅನ್ನು ಅನುಸರಿಸಿದರೆ ಬೇಗ...

ಬುರ್ಖಾ ಧರಿಸಲಿಲ್ಲವೆಂದು ಪತ್ನಿಯನ್ನೇ ಕೊಂದ..! ಮತ್ತೆ ಲವ್ ಜಿಹಾದ್ ಸದ್ದು..!

Mumbai  News: ಬುರ್ಖಾ  ಧರಿಸಲಿಲ್ಲ ಎಂಬ ಕಾರಣಕ್ಕೆ ಹಾಗೂ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಹಿಂದೂ ಸಮುದಾಯದ ತನ್ನ ಪತ್ನಿ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ. ಮುಂಬೈನಲ್ಲಿ  ಮತ್ತೊಂದು ಲವ್   ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಕ್ಬಾಲ್ ಮೊಹಮ್ಮದ್ ಶೇಖ್ (36) ಎಂಬಾತ ಪತ್ನಿ ರುಪಾಲಿ ಚಂದನಶಿವೆ (20)ಯನ್ನು ಹತ್ಯೆ...

“ಪಿಎಫ್‌ಐ ನಿಷೇಧದ ಕೇಂದ್ರ ಸರಕಾರದ ಆದೇಶವನ್ನು ನಾನು ಸ್ವಾಗತಿಸುತ್ತೇನೆ”: ಆರಗ ಜ್ಞಾನೇಂದ್ರ

State News: ‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್‌ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ  ಜ್ಞಾನೇಂದ್ರ  ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಬಲವಾದ...

About Me

32443 POSTS
0 COMMENTS
- Advertisement -spot_img

Latest News

Political News: ನಮ್ಮ ಬಳ್ಳಾರಿ ಪಾದಯಾತ್ರೆಯ ಹೋರಾಟಕ್ಕೆ ಮತ್ತೊಂದು ಜಯ ಲಭಿಸಿದೆ: ಬಿ.ವೈ.ವಿಜಯೇಂದ್ರ

Political News: ರಾಜ್ಯದಲ್ಲಿರುವ ಸದ್ಯ 175ಕ್ಕೂ ಹೆಚ್ಚು ತಾಲೂಕುಗಳನ್ನು ಬರ ತಾಲೂಕುಗಳಾಗಿ ಘೋಷಿಸಲಾಗಿದೆ. ಇದಕ್ಕೂ ಮುನ್ನ ಬರೀ 100 ತಾಲೂಕುಗಳನ್ನು ಬರಪೀಡಿತ ತಾಲೂಕುಗಳಾಗಿ ಘೋಷಿಸಲಾಗಿತ್ತು. ಇದೀಗ...
- Advertisement -spot_img