Thursday, March 19, 2026

Karnataka Tv

1038 ಕೆರೆಗಳ ಅಭಿವೃದ್ಧಿಗೆ ವಿಶೇಷ ಯೋಜನೆ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ

ಬೆಂಗಳೂರು: ರಾಜ್ಯದ 1038 ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸುವುದರ ಜೊತೆಗೆ ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೂ ಅವುಗಳನ್ನು ಬಳಸಿಕೊಳ್ಳುವ ನೂತನ ಯೋಜನೆಗೆ ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ಸಹಯೋಗದಲ್ಲಿ ಚಾಲನೆ ನೀಡಲು ನಮ್ಮ ಲೋಕೋಪಯೋಗಿ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು...

ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ನಾಳೆಯಿಂದ ನಂದಿನಿ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಲಸ್ಸಿ ಬೆಲೆ ಹೆಚ್ಚಳ

ಬೆಂಗಳೂರು: ಈಗಾಗಲೇ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವಂತ ಜನತೆಗೆ, ಇದೀಗ ಕೆಎಂಎಫ್ ನಿಂದ ಮತ್ತೊಂದು ಶಾಕ್ ನೀಡಲಾಗಿದೆ. ನಾಳೆಯಿಂದ ಜಾರಿಗೆ ಬರುವಂತೆ ನಂದಿನ ಉತ್ಪನ್ನಗಳಾದಂತ ಮೊಸರು, ಮಜ್ಜಿಗೆ ಹಾಗೂ ಲಸ್ಸಿಗಳ ಬೆಲೆಯನ್ನು ಹೆಚ್ಚಳ ಮಾಡಲಾಗುತ್ತಿದೆ. ಈ ಸಂಬಂಧ ಕೆಎಂಎಫ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದಿಂದ ನಾಳೆಯಿಂದ ಜಾರಿಗೆ ಬರುವಂತೆ ಮೊಸರು, ಮಜ್ಜಿಗೆ,...

ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್‍ಗಳಲ್ಲಿ ‘ನಮ್ಮ ಕ್ಲೀನಿಕ್’ ಸೇವೆ ಪ್ರಾರಂಭ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್‍ಗಳಲ್ಲಿ ‘ನಮ್ಮ ಕ್ಲೀನಿಕ್’ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ “ ಬಸವಧಾಮ ಉದ್ಯಾನವನ” ಉದ್ಘಾಟನೆ, “ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ”, “ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಉದ್ಯಾನವನ ಉದ್ಘಾಟನೆ” “ ಭೋವಿ ಪಾಳ್ಯದ...

6 ಪ್ರಮುಖ ಇ-ಕಾಮರ್ಸ್ & ಪಾರ್ಸಲ್ ಡೆಲಿವರಿ ಕಂಪನಿಗಳಿಂದ ಶೇ.66ರಷ್ಟು ಇಂಗಾಲದ ಡೈಆಕ್ಸೈಡ್ ಹೊರಕ್ಕೆ – ಸಮೀಕ್ಷೆ

ಸ್ಟ್ಯಾಂಡ್ ಅರ್ಥ್ ರೀಸರ್ಚ್ ಗ್ರೂಪ್ ಮತ್ತು ಕ್ಲೀನ್ ಮೊಬಿಲಿಟಿ ಕಲೆಕ್ಟಿವ್ ಜೊತೆಗೂಡಿ ಇತ್ತೀಚೆಗೆ ನಡೆಸಿರುವ ಸಮೀಕ್ಷೆಯ ಪ್ರಕಾರ, ಶೇ.4.5 ಮೆಗಾ ಟನ್ ಗಳಷ್ಟು ಇಂಗಾಲದ ಡೈಆಕ್ಸೈಡ್ (CO2) ನ್ನು ಆರು ಪ್ರಮುಖ ಜಾಗತಿಕ ಡೆಲಿವರಿ ಮತ್ತು ಇ-ಕಾಮರ್ಸ್ ಕಂಪನಿಗಳು ಹೊರಸೂಸುತ್ತಿವೆ. ಪ್ರಸ್ತುತದಲ್ಲಿ ಇ-ಕಾಮರ್ಸ್ ಕಂಪನಿಗಳು ಉಗುಳುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣವು, ಒಂದು ಮಿಲಿಯನ್ ಪೆಟ್ರೋಲ್...

ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ರೊಚ್ಚಿಗೆದ್ದ ಪೋಷಕರಿಗೆ ಶಾಲಾ ಕಟ್ಟಡ ಧ್ವಂಸ, ಬಸ್ ಗೆ ಬೆಂಕಿ

ತಮಿಳುನಾಡು: ಜುಲೈ.12ರಂದು 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲಾ ಶಿಕ್ಷಕರನ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಘಟನೆಯ ಸಂಬಂಧ ಇಂದು ಶಾಲಾ ಆವರಣದ ಮುಂದೆ ಪ್ರತಿಭಟನೆಯನ್ನು ಪೋಷಕರು ನಡೆಸುತ್ತಿದ್ದರು. ಪ್ರತಿಭಟನೆ ವಿಕೋಪಕ್ಕೆ ತಿರುಗಿ, ಶಾಲಾ ಆವರಣಕ್ಕೆ ನುಗ್ಗಿದಂತ ಪೋಷಕರು, ಶಾಲೆಯ ಕಿಟಕಿ ಬಾಗಿಲು ಹೊಡೆದು ಹಾಕಿ, ಶಾಲಾ ಬಸ್ ಗಳಿಗೆ...

ಸುಜುಕಿ ಬಲೆನೋ ಸೇಫ್ ಅಲ್ವಾ..? ಗ್ರಾಹಕರ ಕುಟುಂಬ ಬದುಕಿದ್ದೇ ಪವಾಡ..!

ಬೆಂಗಳೂರು: ಇತ್ತೀಚಿಗೆ ಚಾಲನೆಯಲ್ಲಿದ್ದಾಗಲೇ ಕಾರ್ ಗಳು ಹೊತ್ತಿ ಉರಿಯುತ್ತಿರೋದು ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಕಾರಣಕ್ಕಾಗಿ ಕೆಲ ಕಂಪನಿಗಳ ಕಾರಿನ ಮಾಡೆಲ್ ಗಳನ್ನೇ ವಾಪಾಸ್ ಕೂಡ ಪಡೆದ ನಿದರ್ಶನ ಕೂಡ ಇದ್ದಾವೆ. ಈ ನಡುವೆಯೂ ಮಾರುತಿ ಕಂಪನಿಯ ಸುಜಿಕಿ ಬಲೆನೋ ಕಾರ್ ಕೂಡ ಅಲ್ಲಲ್ಲಿ ಚಾಲನೆಯ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರೋದು ಹೆಚ್ಚಾಗಿವೆ. ಹೀಗಾಗಿ ಸುಜುಕಿ...

ಸಿಂಧು ಮುಡಿಗೆ ಸಿಂಗಾಪುರ ಓಪನ್ ಕಿರೀಟ

https://www.youtube.com/watch?v=-HnJPQnOaBk ಸಿಂಗಾಪುರ:ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಸಿಂಗಾಪುರ ಓಪನ್ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ. ಇದರೊಂದಿಗೆ ಈ ಋತುವಿನಲ್ಲಿ ಮೂರನೆ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ನಲ್ಲಿ ಪಿ.ವಿ.ಸಿಂಧು ಚೀನಾದ ವಾಂಗ್ ವಿರುದ್ಧ 21-9, 11-21, 21-15 ಅಂಕಗಳಿಂದ ಗೆದ್ದ ಟ್ರೋಫಿ ಗೆದ್ದುಕೊಂಡರು. ಅಂತಮ ಕದನದ ಕಠಿಣ ಸಂದರ್ಭದಲ್ಲಿ ಸಿಂಧು ಎಚ್ಚರಿಕೆಯ ಆಟವಾಡಿದರು....

ರಾಜ್ಯದಲ್ಲಿ ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ಇಳಿಸುವ ಗುರಿ – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿಶು ಮರಣ ಪ್ರಮಾಣವು ರಾಜ್ಯದಲ್ಲಿ ಶೇ 2 ರಷ್ಟಿದ್ದು, ಇದನ್ನು ಒಂದಂಕಿಗೆ ಇಳಿಸುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೇನ್ಬೋ ಚಿಲ್ಡ್ರನ್ ಹಾಸ್ಪಿಟಲ್ ಆಯೋಜಿಸಿರುವ ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಕುರಿತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಯಿ ಮರಣ ಪ್ರಮಾಣದಲ್ಲಿಯೂ ಇಳಿಕೆಯಾಗಬೇಕು.ರಾಜ್ಯದ 5-6 ಜಿಲ್ಲೆಗಳ ಕಾರಣದಿಂದ ಈ...

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : ಫೈನಲ್ ತಲುಪಿದ ಅಥ್ಲೀಟ್ ಮುರಳಿ ಶ್ರೀಶಂಕರ್

https://www.youtube.com/watch?v=-swWvHyW4eM ಯಜೀನ್: ಪ್ರತಿಷ್ಠಿತ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಲಾಂಗ್ ಜಂಪರ್ ಎಂಬ ಹಿರಿಮೆಗೆ ಅಥ್ಲೀಟ್ ಮುರಳಿ ಶ್ರೀಶಂಕರ್ ಪಾತ್ರರಾಗಿದ್ದಾರೆ. ಡಾರ್ಕ್ ಹಾರ್ಸ ನಂತೆ ಈ ಬಾರಿಯ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಪ್ರವೇಶಿಸಿದ್ದ ಮುರಳಿ ಶ್ರೀಶಂಕರ್ ಈ ಋತುವಿನ ಪಟ್ಟಿಯಲ್ಲಿ ಎರಡನೆ ಸ್ಥಾನ ಪಡೆದಿದ್ದಾರೆ. ಶನಿವಾರ ನಡೆದ ಬಿ...

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img