Thursday, September 17, 2026

Karnataka Tv

ಶ್ರೀ ಕೃಷ್ಣನ ಮಗ ಸಾಂಬನ ಬಗ್ಗೆ ನಿಮಗೆಷ್ಟು ಗೊತ್ತು ?

Devotional story ಭಾಗವತ ಪುರಾಣದಲ್ಲಿ ಶ್ರೀ ಕೃಷ್ಣನ ಸವಿಸ್ತಾರವಾದ ವಿವರಣೆ ಇದೆ, ಭಾಗವತ ಪುರಾಣದ ಪ್ರಕಾರ ಶ್ರೀ ಕೃಷ್ಣನಿಗೆ ಎಂಟು ಪತ್ನಿಯರು , ಅವರು ರುಕ್ಮಿಣಿ ,ಸತ್ಯಭಾಮ ,ಜಾಂಬವತಿ ,ಕಾಳಿಂದಿ ,ಮಿತ್ರವಿಂದಾ ,ನಾಗ್ನಜಿತಿ ,ಭದ್ರ ಮತ್ತು ಲಕ್ಷ್ಮಣ. ಒಂದು ಕಥೆಯ ಪ್ರಕಾರ ಶ್ರೀ ಕೃಷ್ಣನಿಗೆ ೮೦ ಮಕ್ಕಳು ಅವರಲ್ಲಿ ಮುಖ್ಯವಾದವರೆಂದರೆ "ಸಾಂಬ". ಯಾದವ ಕುಲ ವಿನಾಶದಲ್ಲಿ...

ಶಾಲೆಯಲ್ಲಿ ಗುಂಡು ಹಾರಿಸಿ 13 ಜನರನ್ನು ಕೊಂದ ದಾಳಿಕೋರ…! ಕೊನೆಗೆ ಆತ ಏನಾದ ಗೊತ್ತಾ..?!

International News: ರಷ್ಯಾದಲ್ಲಿ  ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ   ಬಂದಿದೆ.  ಶಾಲೆಯೊಂದರಲ್ಲಿ ದಾಳಿಕೋರನೋರ್ವ ಶೂಟೌಟ್‌ ನಡೆಸಿದ ಪರಿಣಾಮ 13 ಜನ ಮೃತಪಟ್ಟು , 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎನ್ನಲಾಗಿದೆ.ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯ ಸಂಖ್ಯೆ 88ರಲ್ಲಿ ಶೂಟೌಟ್‌ ನಡೆದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ, ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು...

ವಾಟ್ಸಾಪ್ ಮೂಲಕವೇ ಬುಕ್ ಮಾಡಬಹುದು ಆಟೋ, ಟ್ಯಾಕ್ಸಿ..?!

Technology News: ಇನ್ನು ಗ್ರಾಹಕರು ಉಬರ್‌ ಆ್ಯಪ್‌ ಬದಲಾಗಿ ನೇರವಾಗಿ ವಾಟ್ಸ್​ಆ್ಯಪ್​​ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್‌ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ದೆಹಲಿಯಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ...

ಪಿಎಫ್ಐ ಮೇಲೆ ಎನ್ ಐಎ 2ನೇ ಸುತ್ತಿನ ಸರಣಿ ದಾಳಿ..!

State News: ಎನ್‌ಐಎ ನಡೆಸುತ್ತಿರುವ ಎರಡನೇ ಸುತ್ತಿನ ಸರಣಿ ದಾಳಿ ಮತ್ತಷ್ಟು  ಚುರುಕುಗೊಂಡಿದೆ. ವಿವಾದಾತ್ಮಕ ಇಸ್ಲಾಮಿಸ್ಟ್ ಗುಂಪಿನಿಂದ ಭಯೋತ್ಪಾದಕ ನಿಧಿ ಮತ್ತು ಆಪಾದಿತ ದೇಶ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎನ್ಐಎ ದಾಳಿಗಳನ್ನು ನಡೆಸಲಾಗಿದೆ. ರಾಜ್ಯಗಳ ವಿವಿಧ ತನಿಖಾ ಸಂಸ್ಥೆಗಳ ಜೊತೆ ಸೇರಿ ಪಿಎಫ್‌ಐ ಮೇಲೆ ಮತ್ತೊಂದು ಸುತ್ತಿನ ದಾಳಿ ಮಾಡಿದೆ. ಸೆ.22ರಂದು ನಡೆಸಿದ ದಾಳಿಯಲ್ಲಿ ಪಿಎಫ್‌ಐ...

“ಪೂರ್ಣಚಂದ್ರ ಫಿಲಂಸ್” ನಿರ್ಮಾಣದ ಚೊಚ್ಚಲ ಕಾಣಿಕೆ “ಬ್ರಹ್ಮ ಕಮಲ”.

Film News: "ದಾರಿ ಯಾವುದಯ್ಯಾ ವೈಕುಂಠಕೆ" ಖ್ಯಾತಿಯ ನಿರ್ದೇಶಕ "ಸಿದ್ದು ಪೂರ್ಣಚಂದ್ರ" ರವರು   ಕಥೆ,ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಸಿನಿಮಾದ ಶೀರ್ಷಿಕೆ "ಬ್ರಹ್ಮಕಮಲ". ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿ ಬೆಂಗಳೂರಿನ ಸುತ್ತಮುತ್ತ  ನಡೆಯುತ್ತಿದೆ.ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ. ತಾರಾಗಣದಲ್ಲಿ ಅಧ್ವಿತಿ ಶೆಟ್ಟಿ, ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ...

ವಿಮಾನಕ್ಕೆ ಡಿಕ್ಕಿಯಾಯಿತು ಹಕ್ಕಿ…! ಮುಂದೇನಾಯ್ತು ಗೊತ್ತಾ..?!

Kerala News: ಕೇರಳದ  ಕಣ್ಣೂರಿನಲ್ಲಿ ವಿಮಾನಕ್ಕೆ  ಹಕ್ಕಿ ಡಿಕ್ಕಿಯಾಗಿ  ತುರ್ತು  ಭೂಸ್ಪರ್ಶವಾದ ಘಟನೆ ನಡೆದಿದೆ. ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ತಕ್ಷಣ ತುರ್ತು ಭೂಸ್ಪರ್ಶ...

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಹಳದಿಗಟ್ಟಿದ ಹಲ್ಲನ್ನು ಸ್ವಚ್ಛಗೊಳಿಸಲು ಈ ರೆಮಿಡಿ ಬಳಸಿ..

ಸೌಂದರ್ಯದ ಬಗ್ಗೆ ಎಲ್ಲರೂ ಗಮನ ಕೊಡ್ತಾರೆ. ಇಂದಿನ ಪೀಳಿಗೆಯವರು ಕೊಂಚ ಹೆಚ್ಚೇ ಗಮನ ಕೊಡ್ತಾರೆ. ಆದ್ರೆ ನೀವು ನಿಮ್ಮ ತ್ವಚೆ, ಮುಖ, ಕೂದಲಿನ ಸೌಂದರ್ಯದ ಬಗ್ಗೆ ಅಷ್ಟೇ ಗಮನ ಹರಿಸಿದ್ರೂ ಸಾಲದು. ಹಲ್ಲಿನ ಬಗ್ಗೆಯೂ ಗಮನ ಹರಿಸಿ. ಯಾಕಂದ್ರೆ ನೀವು ನಗುವಾಗ, ನಿಮ್ಮ ಹಲ್ಲು ಕಾಣುವ ಕಾರಣ, ಅದರ ಆರೋಗ್ಯವನ್ನೂ ನಾವು ಕಾಪಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ...

ಸೌತೇಕಾಯಿ ಬಳಸಿ ನೀವು ಈ 4 ಫೇಸ್‌ಮಾಸ್ಕ್ ತಯಾರಿಸಬಹುದು..

ಸೌತೇಕಾಯಿ ತಿಂದ್ರೆ ನಮ್ಮ ತ್ವಚೆ, ಆರೋಗ್ಯಕ್ಕೆಲ್ಲ ಎಷ್ಟು ಉತ್ತಮವೋ, ಅಷ್ಟೇ ಅದರ ಫೇಸ್‌ಮಾಸ್ಕ್ ಬಳಸೋದ್ರಿಂದ ಇದೆ. ಕುಕುಂಬರ್ ಫೇಸ್‌ಮಾಸ್ಕ್ ಹಾಕೋದ್ರಿಂದ, ನಮ್ಮ ತ್ವಚೆ ಸಾಫ್ಟ್ ಆಗಿ, ಕ್ಲೀನ್ ಆಗಿರುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಇದು ಹೇಳಿ ಮಾಡಿಸಿದ ಫೇಸ್‌ಮಾಸ್ಕ್. ಹಾಗಾದ್ರೆ 4 ಕುಕುಂಬರ್ ಫೇಸ್ ಮಾಸ್ಕ್ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಸೋಪ್- ಬಾಡಿ ವಾಶ್...

ಸೋಪ್- ಬಾಡಿ ವಾಶ್ ಬಳಸದೇ, ನೀವು ನಿಮ್ಮ ಬಾಡಿ ವೈಟ್ನಿಂಗ್ ಮಾಡಬಹುದು ಗೊತ್ತಾ..?

ಈಗೆಲ್ಲಾ ಮಾರುಕಟ್ಟೆಯಲ್ಲಿ ವೆರೈಟಿ ವೆರೈಟಿ ಬಾಡಿ ವಾಶ್ ಮತ್ತು ಸೋಪ್ಸ್ ಬರುತ್ತಿದೆ. ನೀವು ಪ್ರತೀ ದಿನ ಒಂದೊಂದು ಪ್ರಾಡಕ್ಟ್‌ ಬಳಸಿದ್ರೂನೂ, ಅದರಿಂದ ನಿಮಗೇನೂ ಪ್ರಯೋಜನವಾಗುವುದಿಲ್ಲ. ಯಾಕಂದ್ರೆ  ಅದರಲ್ಲಿ ಕೆಮಿಕಲ್, ಪ್ರಿಸರ್ವೇಟಿವ್ಸ್ ಬಳಸಿರೋದ್ರಿಂದ ಅದು ನಮ್ಮ ತ್ವಚೆಗೆ ಲಾಭಕ್ಕಿಂತ ಹೆಚ್ಚು ನಷ್ಟವೇ ಮಾಡುತ್ತದೆ. ಹಾಗಾಗಿ ನಾವಿಂದು ಮನೆಯಲ್ಲೇ ಬಾಡಿ ವೈಟ್ನಿಂಗ್ ಹೇಗೆ ಮಾಡಿಕೊಳ್ಳೋದು, ಅದಕ್ಕೆ ಏನೇನು...

About Me

32437 POSTS
0 COMMENTS
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img