Thursday, September 17, 2026

Karnataka Tv

ನಿಮ್ಮ ಗೆಳೆಯ/ಗೆಳತಿ ಒಳ್ಳೆಯವರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..?

ಎಲ್ಲರಿಗೂ ತಮ್ಮ ಗೆಳೆಯ ಅಥವಾ ಗೆಳತಿ, ಉತ್ತಮರು, ಒಳ್ಳೆಯವರು ಅಂತಾನೇ ಅನ್ನಿಸುತ್ತದೆ. ಯಾಕಂದ್ರೆ ನಿಮಗೆ ಈವರೆಗೆ ಕಷ್ಟಕಾಲ ಬಂದಿರ್ಲಿಕ್ಕಿಲ್ಲಾ. ಆದ್ರೆ ಕಷ್ಟ ಕಾಲದಲ್ಲೂ ನೆಪ ಹೇಳದೇ, ಓಡಿ ಹೋಗದೇ, ನಿಮಗೆ ಸಾಥ್ ಕೊಡುತ್ತಾರಲ್ಲ, ಅವರೇ ನಿಜವಾದ ಗೆಳೆಯ ಗೆಳತಿ. ಹಾಗಾದ್ರೆ ನಿಮ್ಮ ಗೆಳೆಯರು ಉತ್ತಮರಾ ಇಲ್ಲವಾ ಅಂತಾ ತಿಳಿಯೋದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ...

ಜಮೀರ್ ಅಹಮದ್ ಮಗ ಝೈದ್ ಖಾನ್‌ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ..

ಬನಾರಸ್ ಹೀರೋ ಝೈದ್ ಖಾನ್ ಮಹಾಲಯ ಅಮವಾಸ್ಯೆ ನಿಮಿತ್ತ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯಲ್ಲಿಯೂ ಝೈದ್ ಭಾಗಿಯಾಗಿದ್ದರು. ಈ ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳು ಬನಾರಸ್ ಹೀರೋನೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಬನಾರಸ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಲೆಂದು ಮನದುಂಬಿ ಹಾರೈಸಿದರು... https://karnatakatv.net/kannada-shilak-starring-mammootty-on-amazon-prime/ https://karnatakatv.net/director-pavan-odeyar-participated-in-oscar-jury/

ಅಮೇಜಾನ್ ಪ್ರೈಮ್ನಲ್ಲಿ ಮಮ್ಮುಟ್ಟಿ ಅಭಿನಯದ ಕನ್ನಡದ ‘ಶೈಲಾಕ್’..

ಮಲಯಾಳಂನ ಸೂಪರ್​ಸ್ಟಾರ್​ ಮಮ್ಮೂಟ್ಟಿ ಅಭಿನಯದ 'ಶೈಲಾಕ್​' ಚಿತ್ರವು ಇತ್ತೀಚೆಗಷ್ಟೇ ಕೇರಳದಲ್ಲಿ ಬಿಡುಗಡೆಯಾಗಿ ಜಯಭೇರಿ ಬಾರಿಸಿದೆ. ಈಗ ಈ ಚಿತ್ರವು ಕನ್ನಡಕ್ಕೆ ಡಬ್​ ಆಗಿರುವುದಷ್ಟೇ ಅಲ್ಲ, ಆ ಕನ್ನಡ ಅವತರಣಿಕೆಯು ಅಮೇಜಾನ್​ ಪ್ರೈಮ್​ನಲ್ಲಿ ಲಭ್ಯವಿದೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಗುಡ್​ವಿಲ್​ ಎಂಟರ್​ಟೈನ್​ಮೆಂಟ್ಸ್​ನಡಿ ಜೋಬಿ ಜಾರ್ಜ್​ ನಿರ್ಮಿಸಿ, ಅಜಯ್​ ವಾಸುದೇವ್ ನಿರ್ದೇಶಿಸಿರುವ ...

ಆಸ್ಕರ್ ಜ್ಯೂರಿಯಾಗಿ ಪಾಲ್ಗೊಂಡ ಪವನ್ ಒಡೆಯರ್- ಮರೆಯಲಾರದ ಅನುಭವ ಎಂದ ನಿರ್ದೇಶಕ

ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ...

ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ..

ಇತ್ತೀಚಿಗೆ ಬಿಡುಗಡೆಯಾದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಕಡಿಮೆ ಸಮಯದಲ್ಲೇ ಇಪ್ಪತ್ತೈದು ಮಿಲಿಯನ್‌ಗೂ ಮೀರಿ ವೀಕ್ಷಣೆಯಾಗಿ ಭಾರೀ ಜನಮನ್ನಣೆ ಪಡೆಯುತ್ತಿದೆ. ನಿರೀಕ್ಷೆಗೂ ಮೀರಿ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿರುವ ಈ ಸಂತಸದ ಸಂದರ್ಭದಲ್ಲಿ " ಕಬ್ಜ" ಚಿತ್ರತಂಡ "ರಾಜ್ ಕಪ್" ಫೈನಲ್ ಗಾಗಿ ದೂರದ ದುಬೈಗೆ ತೆರಳಿದೆ. ನಾಯಕ ಉಪೇಂದ್ರ,...

‘ನಮ್​ ಕನಸ ಕನ್ನಡ …’ – ‘ಆಕಾಶವಾಣಿ ಮೈಸೂರು ಕೇಂದ್ರ’ದಿಂದ ಇನ್ನೊಂದು ಹಾಡು ರಿಲೀಸ್..

ಸತೀಶ್​ ಬತ್ತುಲ ನಿರ್ದೇಶನದ 'ಆಕಾಶವಾಣಿ ಮೈಸೂರು ಕೇಂದ್ರ' ಚಿತ್ರದಿಂದ ಇನ್ನೊಂದು ಹೊಸ ಹಾಡು ಹೊರಬಿದ್ದಿದೆ. 'ನಮ್​ ಕನಸ ಕನ್ನಡ ...' ಎಂದು ಸಾಗುವ ಈ ಹಾಡಿಗೆ ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿದ್ದು, ಜನಾರ್ದನ್​ ಮತ್ತು ಸಿ.ಎಚ್.ಶ್ರೀಕೃತಿ ಧ್ವನಿಯಾಗಿದ್ದಾರೆ. ಕಾರ್ತಿಕ್ ಕೊಡಕಂಡ್ಲ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್​ನ ಮಿಥುನ ಮ್ಯೂಸಿಕ್​ ಚಾನಲ್​ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ...

ವಿಜಯದಶಮಿ ದಸೆರೆಗೆ ನೈವೇದ್ಯ ರೆಸಿಪಿ..

ಈ ದಿನ ದೇವರಿಗೆ ನಿಮಗಿಷ್ಟವಾದ ಪ್ರಸಾದವನ್ನ ನೀವು ನೈವೇದ್ಯವನ್ನಾಗಿ ಇಡಬಹುದು. ಹಾಗಾಗಿ ನಾವಿಂದು ಬಂಗಾಳದ ಟ್ರೆಡಿಷನಲ್ ಸ್ವೀಟ್ ಆಗಿರುವಂಥ, ದಸರಾ ಸಮಯದಲ್ಲಿ ಇದನ್ನೇ ದುರ್ಗೆಗೆ ಪ್ರಸಾದವಾಗಿ ಇಡುವಂಥ ರಸಗುಲ್ಲಾ ರೆಸಿಪಿ ನೀಡಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ : 2 ಲೀಟರ್ ಹಾಲು, ಒಂದು ನಿಂಬೆ ಹಣ್ಣು ಅಥವಾ 5 ಸ್ಪೂನ್ ವಿನೇಗರ್,...

ನವರಾತ್ರಿಯ ಒಂಭತ್ತನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಒಂಭತ್ತನೇಯ ದಿನ ಸಿದ್ಧಿಧಾತ್ರಿಯ ಪೂಜೆ ಮಾಡಲಾಗುತ್ತದೆ. ಈ ದಿನ ದೇವಿಗೆ ಎಳ್ಳಿನ ಅಥವಾ ಎಳ್ಳಿನಿಂದ ಮಾಡಿದ ಸಿಹಿ ಪದಾರ್ಥವನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಎಳ್ಳಿನ ಬರ್ಫಿ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಎಳ್ಳು, ಅರ್ಧ ಕಪ್ ಶೇಂಗಾ, ಚಿಟಿಕೆ ಏಲಕ್ಕಿ ಪುಡಿ,...

ನವರಾತ್ರಿಯ 8ನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಎಂಟನೇಯ ದಿನ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಅಂದ್ರೆ ದುರ್ಗೆಯ ಪೂಜೆ ಮಾಡಲಾಗುತ್ತದೆ. ಈ ದಿನ ತೆಂಗಿನಕಾಯಿಯನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ತೆಂಗಿನಕಾಯಿಯ ಬರ್ಫಿ ರೆಸಿಪಿಯನ್ನು ನಾವಿಂದು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಒಂದು ಕಪ್ ಒಣಕೊಬ್ಬರಿ ತುರಿ, 5 ಸ್ಪೂನ್ ತುಪ್ಪ, ಅರ್ಧ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ, ಅವಶ್ಯಕತೆ ಇದ್ದರೆ ಡ್ರೈಫ್ರೂಟ್ಸ್...

ನವರಾತ್ರಿಯ ಏಳನೇಯ ದಿನದ ಪ್ರಸಾದ ರೆಸಿಪಿ: ಸರಸ್ವತಿಗೆ ಬಲು ಇಷ್ಟ ಇದು..

ನವರಾತ್ರಿಯ ಏಳನೇಯ ದಿನ ಕಾಲರಾತ್ರಿಯನ್ನು ಪೂಜಿಸಲಾಗುತ್ತದೆ. ಈ ದಿನ ದೇವಿಗೆ ಬೆಲ್ಲವನ್ನು  ನೈವೇದ್ಯದ ರೂಪದಲ್ಲಿ ಕೊಡಲಾಗುತ್ತದೆ. ಈ ದಿನ ಸರಸ್ವತಿ ಪೂಜೆಯನ್ನು ಮಾಡುವ ಕಾರಣಕ್ಕೆ, ಆಕೆಗೆ ಇಷ್ಟವಾದ ಸೌತೇಕಾಯಿಯ ಸಿಹಿ ದೋಸೆ ಅಥವಾ ಇಡ್ಲಿಯನ್ನು ನೈವೇದ್ಯದ ರೂಪದಲ್ಲಿ ಇಡಲಾಗುತ್ತದೆ. ಹಾಗಾಗಿ ನಾವಿಂದು ಸೌತೇಕಾಯಿಯ ಸಿಹಿ ದೋಸೆಯ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ...

About Me

32437 POSTS
0 COMMENTS
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img