https://www.youtube.com/watch?v=x15kj2VtH08&t=137s
ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ.
ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ.
ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು.
ನಟನಾಗಿದ್ದ ನಾನು, ಈ ಚಿತ್ರದಿಂದ...
ಕಲಬುರ್ಗಿ: ನನ್ನ ಹುಟ್ಟು ಹಬ್ಬದ ಆಚರಣೆಗೆ ದಾವಣಗೆರೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆಂದು ಬಿಜೆಪಿಗೆ ಸೋಲಿನ ಭಯ ಹತ್ತಿಕೊಂಡಿದೆ. ಯಡಿಯೂರಪ್ಪ ಅವರ 77ನೇ ಹುಟ್ಟುಹಬ್ಬಕ್ಕೆ ನನ್ನನ್ನೂ ಕರೆದಿದ್ರೂ, ಹೇಗಿದ್ರೂ ಇದೇನು ಸರ್ಕಾರಿ ಕಾರ್ಯಕ್ರಮ ಅಲ್ಲ, ಒತ್ತಾಯ ಮಾಡ್ತಿದ್ದಾರೆ ಎಂದು ನಾನೂ ಹೋಗಿದ್ದೆ. ಈಗ ನನಗೆ 75 ವರ್ಷ ತುಂಬುತ್ತಿದೆ ಎಂದು ಸ್ನೇಹಿತರು, ಹಿತೈಷಿಗಳು ಸೇರಿ ಆಚರಣೆ...
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಗುರುವಾರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹವರು ತಂಡದಲ್ಲಿಲ್ಲ. ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದಾರೆ ಆದರೆ, ಅವರ ಸೇರ್ಪಡೆಯು ಫಿಟ್ನೆಸ್ಗೆ ಒಳಪಟ್ಟಿದೆ.
ಹಾರ್ದಿಕ್ ಪಾಂಡ್ಯ,...
https://www.youtube.com/watch?v=pqfW9LZElj4
ಚಾಂಗ್ವಾನ್ (ದ.ಕೊರಿಯಾ): ಮೆಹುಲಿ ಘೋಷ್ ಮತ್ತು ಸಾಹು ತುಷಾರ್ ಮಾನೆ ಐಎಸ್ಎಸ್ಎಫ್ ಶೂಟಿಂಗ್ ವಿಶ್ವಕಪ್ನಲ್ಲಿ ಚಿನ್ನ ಗೆದ್ದಿದ್ದಾರೆ.
10ಮೀ. ಏರ್ ರೈಫಲ್ ಮಿಶ್ರಫೈನಲ್ನಲ್ಲಿ ಹಂಗೇರಿಯಾದ ಎಜ್ಟರ್ ಮೆಸಜಾರೊಸ್ ಮತ್ತು ಇಸ್ತವಾನ್ ಪೆನ್ ವಿರುದ್ಧ 17-13ಅಂಕಗಳಿಂದ ಗೆದ್ದರು.
ಮೂರು ಮತ್ತು ನಾಲ್ಕನೆ ಸ್ಥಾನವನ್ನು ಇಸ್ರೆಲ್ ಮತ್ತು ಜೆಕ್ ರಿಪಬ್ಲಿಕ್ ತಂಡಗಳು ಗೆದ್ದುಕೊಂಡವು. ಶೂಟರ್ ತುಷಾರ್ಗೆ ಮೊದಲ ಚಿನ್ನವಾಗಿದೆ. ಭಾರತದ...
https://www.youtube.com/watch?v=WGH4CiMBrEg
ಲಂಡನ್: ಮೊದಲ ಏಕದಿನ ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿ ಇರುವ ಭಾರತ ತಂಡ ಇಂದು ನಿರ್ಣಾಯಕ ಎರಡನೆ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಗುರುವಾರ ಕ್ರಿಕೆಟ್ ಕಾಶಿ ಲಾಡ್ರ್ಸ್ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಪಡೆಗೆ ಸರಣಿ ಗೆಲ್ಲಲು ಹೋರಾಡಿದರೆ ಜೋಸ್ ಬಟ್ಲರ್ ಪಡೆ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿ ಸಿಲುಕಿದೆ.
ಓವೆಲ್ ಅಂಗಳದಂತೆ...
https://www.youtube.com/watch?v=-P0y4Wnl99Y
ಪುನೀತ್, ಪ್ರಭುದೇವ ಅಭಿನಯದ "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ
ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
ಇವರ ಜೊತೆ...
https://www.youtube.com/watch?v=x15kj2VtH08
ಸ್ಟಾರ್ ನಟ-ನಟಿಯರು ಹಾಗೂ ಅಭಿಮಾನಿಗಳ ಮಧ್ಯೆ ಸಂಪರ್ಕದ ಕೊಂಡಿಯಾಗಿರೋದು ಸೋಶಿಯಲ್ ಮೀಡಿಯಾ ಎಂಬ ಮಾಯಾಜಾಲ. ಪ್ರತಿಯೊಬ್ಬರೂ ಸಹ ಸೋಶಿಯಲ್ ಮೀಡಿಯಾವನ್ನ ಉಪಯೋಗಿಸುತ್ತಾರೆ. ಸ್ಟಾರ್ಗಳ ಸಿನಿಮಾಗಳ ಬಗ್ಗೆ ಹಾಗಿರಬಹುದು, ವೈಯುಕ್ತಿಕ ಜೀವನದ ಬಗ್ಗೆ, ಅಥವಾ ಅವರ ಹವ್ಯಾಸಗಳು ಹೀಗೆ ಪ್ರತಿಯೊಂದನ್ನೂ ಸದಾ ಅಪ್ಡೇಟ್ ಮಾಡೋದು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಲ್ಲೇನೆ. ಅದೇರೀತಿ ಸೆಲೆಬ್ರೆಟಿಗಳು ಅಂದ್ಮೇಲೆ ಅವರ...
https://www.youtube.com/watch?v=7f42KaJMnIo
ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ.
ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ.
ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ" ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...
ಅದಾದ
https://youtu.be/cMF8NCSgOdk
ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತಾನು ನಟನಾಗಿ ಸಿನಿರಂಗಕ್ಕೆ ಪ್ರವೇಶಿಸಬೇಕಿತ್ತು, ಆದ್ರೆ ಖಳನಟನಾಗಿ ಪ್ರವೇಶಿಸಿದೆ. ಯಾಕಂದ್ರೆ ನಾವು ಅಂದುಕೊಂಡಿದ್ದೆಲ್ಲ ಜೀವನದಲ್ಲಿ ನಡಿಯೋದಿಲ್ಲ ಅಂತಾ ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ.
ನಾನು 10ನೇ ಕ್ಲಾಸ್ನಲ್ಲಿ ಫೇಲಾದಾಗ ನನ್ನ ಅಮ್ಮ, ಎಲ್ಲರೂ ಸರ್ಕಾರಿ ನೌಕರಿಗೆ ಹೋದ್ರೆ, ಮನೆಯಲ್ಲಿರುವ ದನ ಕರು...
ಹಾವೇರಿ: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ‘ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ’ಯಡಿ ನಿರುದ್ಯೋಗಿ ಯುವಕ , ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಸಲುವಾಗಿ ಹಾನಗಲ್ಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ- ಜಿಟಿಟಿಸಿ ಯಲ್ಲಿ ಉದ್ಯೋಗಾಧಾರಿತ ಉಚಿತ ತಾಂತ್ರಿಕ ಕೌಶಲ್ಯ ತರಬೇತಿಗಳನ್ನು ಆಯೋಜಿಸಲಾಗಿದೆ.
ಈ ಯೋಜನೆಯಡಿ ಸಿಎನ್ಸಿ ಪೆÇ್ರೀಗ್ರಾಮಿಂಗ್, ಸಿಎನ್ಸಿ ಆಪರೇಟಿಂಗ್,...