Thursday, September 17, 2026

Karnataka Tv

ನವರಾತ್ರಿಯ ಐದನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಐದನೇಯ ದಿನ ಸ್ಕಂದ ಮಾತೆಯನ್ನು ಪೂಜಿಸಲಾಗುತ್ತದೆ. ಈ  ದಿನ ಬಾಳೆಹಣ್ಣನ್ನು ದೇವಿಗೆ ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಇಂದು ಬಾಳೆ ಹಣ್ಣಿನ ಪಾಯಸದ ರೆಸಿಪಿಯನ್ನು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ನಾಲ್ಕು ಬಾಳೆಹಣ್ಣನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಒಂದು ಬೌಲ್‌ಗೆ ಹಾಕಿ. ಇದಕ್ಕೆ ಕುದಿಸಿ, ಆರಿಸಿದ ಹಾಲು, ಬೆಲ್ಲ, ಏಲಕ್ಕಿ ಪುಡಿ, ಕಾಯಿ ಹಾಲು...

ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ನಾಲ್ಕನೇಯ ದಿನ ಕೂಷ್ಮಾಂಡ ದೇವಿಯನ್ನು ಪೂಜಿಸಲಾಗುತ್ತದೆ. ಈ ದಿನ ಮಾಲ್ಫೋವಾ ಅನ್ನೋ ಸಿಹಿಯನ್ನು ದೇವಿಗೆ ನೈವೇದ್ಯವಾಗಿ ಇಡಲಾಗುತ್ತದೆ. ಹಾಗಾಗಿ ಇಂದು ನಾವು ಮಾಲ್ಪೋವಾವನ್ನು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ನವರಾತ್ರಿಯ ಎರಡನೇಯ ದಿನದ ಪ್ರಸಾದ ರೆಸಿಪಿ.. ಒಂದು ಕಪ್ ಮೈದಾ, ಅರ್ಧ ಕಪ್ ರವಾ, ಒಂದುವರೆ ಕಪ್ ಸಕ್ಕರೆ, ಕೊಂಚ...

ಈ 4 ಸ್ಥಳದಲ್ಲಿ ದುಡ್ಡು ಖರ್ಚು ಮಾಡೋಕ್ಕೆ ಕಂಜೂಸುತನ ಮಾಡಬೇಡಿ..

ಜೀವನದಲ್ಲಿ ಉಳಿತಾಯ ಮಾಡೋದು ತುಂಬಾ ಮುಖ್ಯ ಅನ್ನೋ ಮಾತನ್ನ ಸ್ವತಃ ಚಾಣಕ್ಯರೇ ಹೇಳಿದ್ದಾರೆ. ಯಾಕಂದ್ರೆ ಕಷ್ಟ ಹೇಳಿ ಕೇಳಿ ಬರೋದಿಲ್ಲಾ. ಹಾಗಾಗಿ ನಾವು ದುಡಿಯೋ ಹಣದಲ್ಲಿ ಸ್ವಲ್ಪನಾದ್ರೂ ಉಳಿಸಬೇಕು ಅನ್ನೋದು ಚಾಣಕ್ಯರ ಅಂಬೋಣ. ಆದ್ರೆ 4 ಸ್ಥಳದಲ್ಲಿ ಎಂದಿಗೂ ಹಣ ಖರ್ಚು ಮಾಡೋಕ್ಕೆ, ಕಂಜೂಸುತನ ಮಾಡಬಾರದು ಅಂತಾ ಕೂಡ ಚಾಣಕ್ಯರೇ ಹೇಳಿದ್ದಾರೆ. ಹಾಗಾದ್ರೆ ಆ...

ಯಾರ ಶಾಪದಿಂದಾಗಿ ಕೃಷ್ಣನ ಗೆಳೆಯ ಸುಧಾಮ ಬಡವನಾದ ಗೊತ್ತಾ..?

ಶ್ರೀಕೃಷ್ಣನಂಥ ದೇವನೇ ಸುಧಾಮನ ಗೆಳೆಯನಾಗಿರುವಾಗ ಸುಧಾಮ ಬಡವನಾಗಲು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ಮೂಡೋದು ಸಹಜ. ಆದ್ರೆ ಶಾಪ ಸಿಕ್ಕ ಕಾರಣಕ್ಕೆ, ಸುಧಾಮ ಬಡವನಾಗಿದ್ದ. ಹಾಗಾದ್ರೆ ಯಾರ ಶಾಪದಿಂದ ಸುಧಾಮ ಬಡವನಾದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ನವರಾತ್ರಿಯ ಮೂರನೇ ದಿನದ ಪ್ರಸಾದ ರೆಸಿಪಿ.. ಒಬ್ಬಳು ಬಡ ಬ್ರಾಹ್ಮಣ ವೃದ್ಧೆ ಇದ್ದಳು. ಆಕೆ ಬೆಳಿಗ್ಗೆಯಿಂದ...

ಬಾಲಗೋಪಾಲನನ್ನು ನೋಡಲು ಬಂದ ಶನಿ ಕಣ್ಣೀರು ಹಾಕಿದ್ದೇಕೆ..?

ವಿಷ್ಣುವಿನ ಅವತಾರವಾದ ಶ್ರೀಕೃಷ್ಣ ಜನ್ಮ ಪಡೆದಾಗ, ದೇವಾನು ದೇವತೆಗಳೆಲ್ಲ ಶ್ರೀಕೃಷ್ಣನನ್ನು ನೋಡಲು ದೇವಲೋಕದಿಂದ ಬರುತ್ತಾರೆ. ಆಗ ಆ ದೇವತೆಗಳಲ್ಲಿ ಶನಿದೇವ ಕೂಡ ಒಬ್ಬನಾಗಿರುತ್ತಾನೆ. ಈಗಾಗಲೇ ಎಲ್ಲರಿಗೂ ಗೊತ್ತಿರುವ ಪ್ರಕಾರ, ಶನಿದೇವ ಯಾರ ಹೆಗಲೇರಿ ಕೂರುತ್ತಾನೋ, ಅವನ ಜೀವನ ಕಷ್ಟದಲ್ಲಿರುವುದು ಖಚಿತ. ಯಾಕಂದ್ರೆ ಶನಿದೇವ, ಈ ಚರಾಚರಗಳ ಒಡೆಯನಾದ ಶಿವನನ್ನೇ ಬಿಡಲಿಲ್ಲ. ಇನ್ನು ಸಾಮಾನ್ಯರಿಗೆ ಬಿಡೋದುಂಟೇ..?...

ನಿಮ್ಮ ಸ್ಕಿನ್ ಸೂಪರ್ ಆಗಿರಬೇಕು ಅಂದ್ರೆ ಇದರ ಸೇವನೆ ಮಾಡಿ..

ಇಂದಿನ ಪೀಳಿಗೆಯ ಯುವಕ ಯುವತಿಯರು, ತಾವು ಮುದ್ದಾಗಿ ಕಾಣಬೇಕು ಅನ್ನೋ ಆಸೆ ಏನೋ ಹೊಂದಿರುತ್ತಾರೆ. ಆದ್ರೆ ಅದಕ್ಕೆ ಬೇಕಾದ ತಯಾರಿಯನ್ನ ಮಾತ್ರ ಮಾಡಿಕೊಳ್ಳಲ್ಲ. ಹುಡುಗರಾದ್ರೆ, ಫೇಸ್‌ ವಾಶ್ ಮಾಡಿ, ತಲೆ ಬಾಚಿಕೊಂಡ್ರೆ, ಹುಡುಗಿಯರು ಮೇಕಪ್ ಮಾಡಿಕೊಳ್ಳುತ್ತಾರೆ. ಆದ್ರೆ ನೀವು ಡೇಲಿ ಮೇಕಪ್ ಮಾಡಿಕೊಂಡ್ರೆ, ನಿಮ್ಮ ಮುಖದ ನ್ಯಾಚುರಲ್ ಬ್ಯೂಟಿ ಕಳೆದು ಹೋಗುತ್ತದೆ. ಆಮೇಲೆ ಮೇಕಪ್...

ಮೇಕಪ್ ಮಾಡಿಕೊಳ್ಳದೇ, ಚೆಂದಗಾಣಿಸಲು ಟಿಪ್ಸ್- ಭಾಗ 2

ಮೊದಲ ಭಾಗದಲ್ಲಿ ನಾವು ಮೇಕಪ್ ಇಲ್ಲದೇ, ಚೆಂದಗಾಣಿಸಲು ಇರುವ ಟಿಪ್ಸ್‌ನಲ್ಲಿ 4 ಟಿಪ್ಸ್‌ ಬಗ್ಗೆ ವಿವರಿಸಿದ್ದೇವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ. 5. ಇದಕ್ಕೂ ಮುಂಚೆ ನಾವು ನೀರು ಕುಡಿಯುವ ಬಗ್ಗೆ, ಉತ್ತಮ ಆಹಾರ ಸೇವಿಸುವ ಬಗ್ಗೆ ವಿವರಣೆ ನೀಡಿದ್ದೆವು. ಇದರೊಂದಿಗೆ ಉತ್ತಮ ನಿದ್ದೆಯೂ ತುಂಬಾ ಮುಖ್ಯ. ಓರ್ವ...

ಮೇಕಪ್ ಮಾಡಿಕೊಳ್ಳದೇ, ಚೆಂದಗಾಣಿಸಲು ಟಿಪ್ಸ್- ಭಾಗ 1

ಇಂದಿನ ಕಾಲದಲ್ಲಿ ನ್ಯಾಚುರಲ್ ಬ್ಯೂಟಿ ಪಡಿಯೋದಕ್ಕೆ ಜನರಿಗೆ ಟೈಮ್ ಸಿಗೋದಿಲ್ಲಾ. ಬೆಳಿಗ್ಗೆ ಎದ್ದ ಹಾಗೆ, ಬೇಗ ಬೇಗ ರೆಡಿಯಾಗಿ ಆಫೀಸ್‌ಗೆ ಹೋಗೋದು. ನಂತರ ಕೆಲಸ ಮುಗಿಸಿ, ಲೇಟಾಗಿ ಮನೆಗೆ ಬಂದ್ರೆ, ಸುಸ್ತಾಗಿರತ್ತೆ. ಹಾಗಾಗಿ ತಮ್ಮ ಅಂದದ ಬಗ್ಗೆ ಜನ ಯೋಚಿಸೋದು ಕಡಿಮೆ. ಹಾಗಾಗಿ ಹೆಣ್ಣು ಮಕ್ಕಳು ಚೆಂದ ಕಾಣಲು ಮೇಕಪ್‌ ಮಾಡಿಕೊಂಡು ಹೊರಟುಬಿಡುತ್ತಾರೆ. ಇದು...

ನವರಾತ್ರಿಯ ಮೂರನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಮೂರನೇಯ ದಿನ ಚಂದ್ರಘಂಟಾಳನ್ನು ಪೂಜಿಸಲಾಗುತ್ತದೆ. ಈ ದೇವಿಗೆ ಹಾಲಿನ ನೈವೇದ್ಯ ಮಾಡುವುದು ಉತ್ತಮ. ಹಾಗಾಗಿ ಹಾಲಿನ ಪಾಯಸದ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ಎರಡನೇಯ ದಿನದ ಪ್ರಸಾದ ರೆಸಿಪಿ.. ಒಂದು ಲೀಟರ್ ದನದ ಹಾಲನ್ನು ಬಾಣಲೆಗೆ ಹಾಕಿ, ಕಾಯಿಸಿ. ಹಾಲು ಉಕ್ಕಿ ಬಂದ ಮೇಲೂ ಕೂಡ ನೀವು, ಅದನ್ನು 10 ನಿಮಿಷ ಚೆನ್ನಾಗಿ ಕುದಿಸಬೇಕು. ಹೀಗೆ ಹಾಲು...

ಈ 3 ಗುಣಗಳಿಂದಲೇ ಕೆಲವರು ಯಶಸ್ವಿಯಾಗದೇ ಇರೋದು..

ನೀವು ಯಾವುದಾದರೂ ಉದ್ಯಮದಲ್ಲಿ ಸಫಲತೆ ಸಿಗದವರನ್ನು, ಯಾವುದಾದರೂ ಕೆಲಸದಲ್ಲಿ ಯಶಸ್ಸು ಸಾಧಿಸದೇ, ಅರ್ಧಕ್ಕೆ ಕೆಲಸ ಬಿಟ್ಟವರನ್ನು ಒಮ್ಮೆ ಮಾತನಾಡಿಸಿ, ಅವರ ಬಳಿ, ಅವರ ಸೋಲಿಗೆ ಕಾರಣವೇನು ಎಂದು ಕೇಳಿ. ಆಗ ಅವರು ನನ್ನ ಕುಟುಂಬದಲ್ಲಿ ಯಾರಿಗೂ ಉದ್ಯಮದ ಬಗ್ಗೆ ಗೊತ್ತಿರಲಿಲ್ಲ. ನನ್ನ ಬಳಿ ಕೆಲಸ ಮಾಡುತ್ತಿದ್ದವರು, ಅರ್ಧಕ್ಕೆ ಕೆಲಸಬಿಟ್ಟು ಹೋದರು. ಇತ್ಯಾದಿ ಕಾರಣಗಳನ್ನು ಹೇಳಿ,...

About Me

32437 POSTS
0 COMMENTS
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img