Wednesday, March 18, 2026

Karnataka Tv

ಸ್ವ ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ದಿನಾಂಕ 11-8-2022 ರಿಂದ 9-9-2022 ವರೆಗೆ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ...

‘ಶಾಲೆಗೆ 1ರೂಪಾಯಿ ಫೀಸ್ ಕಟ್ಟೋಕ್ಕು ಅಪ್ಪ-ಅಮ್ಮ ತುಂಬಾ ಕಷ್ಟ ಪಡ್ತಿದ್ರು’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಯಶ್‌ ಬಗ್ಗೆ ದೊಡ್ಡಣ್ಣ ಹೆಮ್ಮೆ ಪಟ್ಟಿದ್ದಾರೆ. ಯಶ್ ಅಪ್ಪಟ ಕನ್ನಡದ ಪ್ರತಿಭೆ. ನಮ್ಮೂರ ಹುಡುಗ. ನಾವು ಹಾಸನದವ್ರು, ಅವನು ಅದೇ ಸ್ಥಳದವನು. ಅಂಥವನು ಈ ಮಟ್ಟಿಗೆ ಬೆಳೆದಿದ್ದಾನೆ ಅಂದ್ರೆ ತುಂಬಾ ಹೆಮ್ಮೆಯಾಗತ್ತೆ. ಖುಷಿಯಾಗತ್ತೆ....

ಶಿಷ್ಯವೇತನ ಸೌಲಭ್ಯಕ್ಕಾಗಿ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ

ಹಾವೇರಿ: ಪ್ರಸಕ್ತ 2022-23ನೇ ಸಾಲಿಗೆ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಹಾಗೂ ಪುಸ್ತಕ ಅನುದಾನ(ಅಧಿಕಾರಿಗಳನ್ನು ಹೊರತುಪಡಿಸಿ) ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಅಂತಿಮ ಪದವಿ ಮತ್ತು ಡಿಪ್ಲೋಮಾ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಧಾರವಾಡ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆ ವ್ಯಾಪ್ತಿಯ ಮಾಜಿ ಸೈನಿಕರು,ಮಾಜಿ ಸೈನಿಕರ...

ವೇಗಿ ಬುಮ್ರಾ ಮತ್ತೆ ನಂ.1 ಬೌಲರ್ 

https://www.youtube.com/watch?v=udXfiHHXB5k ಲಂಡನ್:  ಆಂಗ್ಲರ ವಿರುದ್ಧ ಅತ್ಯದ್ಭುತ  ಪ್ರದರ್ಶನ ನೀಡಿದ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಏಕದಿನ  ರಾಂಕಿಂಗ್‍ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.  ಮೊನ್ನೆ ಓವೆಲ್ ಮೈದಾನದಲ್ಲಿ  ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ  ವೇಗಿ ಬುಮ್ರಾ ಕೇವಲ 19 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ  ಬುಮ್ರಾ ಮೂರು ಸ್ಥಾನ...

ಯೂರಿಯಾ ಗೊಬ್ಬರ ಅಭಾವ ಇಲ್ಲ, ಕೃತಕ ಗೊಬ್ಬರ ಅಭಾವ ಸೃಷ್ಟಿಸುವವರ ಮೇಲೆ ಕ್ರಮ – ಸಚಿವ ಶಿವರಾಮ ಹೆಬ್ಬಾರ್

ಹಾವೇರಿ: ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಅಭಾವ ಇರುವುದಿಲ್ಲ. ಸಾಕಷ್ಟು ಯೂರಿಯಾ ಗೊಬ್ಬರದ ದಾಸ್ತಾನು ಜಿಲ್ಲೆಯಲ್ಲಿದೆ. ರೈತರು ಆತಂಕ ಪಡುವ ಅವಶ್ಯವಿಲ್ಲ ಎಂದು ಕಾರ್ಮಿಕ ಹಾಗೂ ಹಾವೇರಿ ಜಿಲ್ಲಾಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಭೆಯಲ್ಲಿ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಈ ಸಂಜೆಯೊಳಗಾಗಿ 7,550 ಮೆಟ್ರಿಕ್ ಟನ್ ಯೂರಿಯಾ...

ನನ್ನ ಉತ್ಸವ ಮಾಡೋದು ಬೇಡ, ಕಾಂಗ್ರೆಸ್, ದೇಶದ ಉತ್ಸವ ಮಾಡಿ- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು:'ನನಗೆ ಯಾವ ಉತ್ಸವವೂ ಬೇಡ. ನನಗೆ ಕಾಂಗ್ರೆಸ್ ಹಾಗೂ ದೇಶದ ಉತ್ಸವ ಬೇಕು. ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು. ಅದೇ ನನ್ನ ಗುರಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, 'ಅಭಿಮಾನಿಗಳು ಅಭಿಮಾನದಿಂದ ಏನು ಮಾತನಾಡುತ್ತಾರೋ ಅದು ನನಗೆ ಬೇಡ. ನನ್ನ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಮರುಸ್ಥಾಪನೆ ಕಾರ್ಯಗಳಿಗೆ 500 ಕೋಟಿ ರೂ.ಗಳ ಅನುದಾನ- ಸಿಎಂ ಬೊಮ್ಮಾಯಿ

ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಪುನಃ ಸ್ಥಾಪನೆ ಸೇರಿದಂತೆ ತುರ್ತು ಕೆಲಸಕ್ಕೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಘೋಷಿಸಿದರು. ಉಡುಪಿಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ...

ಪಿಎಸ್ಐ ನೇಮಕಾತಿ ಹಗರಣ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಪಂಚ ಆಗ್ರಹ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಮುಖ ವ್ಯಕ್ತಿಗಳ ರಕ್ಷಣೆಗೆ ಬಿಜೆಪಿ ಸರ್ಕಾರಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಐದು ಆಗ್ರಹಗಳನ್ನು ಮುಂದಿಟ್ಟಿದೆ. ಈ ವಿಚಾರವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯುತ್ತಾ ಈ ಕೆಳಘಿನ ಆಗ್ರಹಗಳನ್ನು ಮಾಡಿದರು. 1. ಪಿಎಸ್...

ಮುಂದಿನ 75 ದಿನಗಳ ಕಾಲ ಜು.15ರಿಂದ ಎಲ್ಲಾ ವಯಸ್ಕರಿಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್

ನವದೆಹಲಿ: ಜುಲೈ 15 ರಿಂದ ಪ್ರಾರಂಭವಾಗುವ 75 ದಿನಗಳ ವಿಶೇಷ ಅಭಿಯಾನದ ಅಡಿಯಲ್ಲಿ 18-59 ವರ್ಷ ವಯಸ್ಸಿನ ಜನರು ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತ ಕೋವಿಡ್ -19 ಮುನ್ನೆಚ್ಚರಿಕೆ ಲಸಿಕೆಗಳನ್ನು ಪಡೆಯಲಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವರದಿಯ ಪ್ರಕಾರ, ಮುನ್ನೆಚ್ಚರಿಕೆ ಡೋಸ್ಗಳ ಸೇವನೆಯನ್ನು ಉತ್ತೇಜಿಸುವುದು ಈ ಅಭಿಯಾನದ...

BREAKING NEWS: ಸಚಿವ ವಿ.ಸೋಮಣ್ಣ ಬೆಂಬಲಿಗರಿಂದ KRS ಪಕ್ಷದ ಮುಖಂಡನ ಮೇಲೆ ಹಲ್ಲೆ

ಬೆಂಗಳೂರು: ಟೋಲ್ ಗೇಟ್ ಬಳಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಹಾಕಲಾಗುತ್ತಿತ್ತು. ಅದನ್ನು ತಡೆದಿದ್ದಕ್ಕೆ ಬೆಂಗಳೂರು ಘಟಕದ ಕಾರ್ಯದರ್ಶಿ ಜೀವನ್ ಅವರ ಮೇಲೆ ಪೊಲೀಸರ ಸಮ್ಮುಖದಲ್ಲಿಯೇ ಸಚಿವ ವಿ.ಸೋಮಣ್ಣ ಅವರ ಬೆಂಬಲಿಗರು ಹಲ್ಲೆ ನಡೆಸಿರೋದಾಗಿ ಕೆ ಆರ್ ಎಸ್ ಪಕ್ಷದ ಆರೋಪಿಸಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ವೀಡಿಯೋ, ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಷ್ಟ್ರಸಮಿತಿ ಪಕ್ಷವು,ಬೃಹತ್ ಗಾತ್ರದ...

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img