Wednesday, March 18, 2026

Karnataka Tv

ಡಾಲಿಯ ಜಮಾಲಿಗುಡ್ಡಕ್ಕೆ ರೀಲಿಸ್ ಡೇಟ್ ಫಿಕ್ಸ್..!

ಧನಂಜಯ ಮತ್ತು ಅದಿತಿ ಪ್ರಭುದೇವ ಅಭಿನಯದ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರದ ಬಿಡುಗಡೆ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.ಕುಶಾಲ್ ಗೌಡ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವು ಇದೇ ಸೆಪ್ಟೆಂಬರ್ 9 ರಂದು ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಲಿದೆ. ಜೊತೆಗೆ ಚಿತ್ರ ತಂಡವು ಅಧಿಕೃತ ಘೋಷಣೆ ಮಾಡಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ ಚಿತ್ರದ ಮೂಲಕ ಕುಶಾಲ್ ಕನ್ನಡ...

ಇಂದು ಭಾರತ –ಇಂಗ್ಲೆಂಡ್ ಮೊದಲ ಏಕದಿನ ಫೈಟ್

https://www.youtube.com/watch?v=dpDNkTBl-Eg ಲಂಡನ್:ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ಮೂರು ಪಂದ್ಯಗಳ ಸರಣಿಗೆ ದಿ ಓವೆಲ್ ಮೈದಾನ ಆತಿಥ್ಯ ವಹಿಸಲಿದೆ. ಟಿ20 ಸರಣಿ ಗೆದ್ದಿರುವ ರೋಹಿತ್ ಪಡೆ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳಲು ಯೋಜನೆ ರೂಪಿಸಿದೆ. ಇತ್ತಿ ಟಿ20 ಸರಣಿ ಕೈಚೆಲ್ಲಿರುವ ಇಂಗ್ಲೆಂಡ್ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿದೆ. ಆಂಗ್ಲರ ವಿರುದ್ಧದ ಸರಣಿಯಲ್ಲಿ ಹೆಚ್ಚೆನು ಬದಲಾವಣೆ...

ಮಡಿಕೇರಿ: ಒಂದೂವರೆ ತಿಂಗಳೊಳಗೆ ಬಾಕಿ ಇರುವ ಮನೆಗಳ ಹಸ್ತಾಂತರಿಸಿ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಮಡಿಕೇರಿ: ಎರಡು ವರ್ಷಗಳ ಹಿಂದೆ ಮಹಾಮಳೆಯಿಂದ ತೊಂದರೆಗೆ ಸಿಲುಕಿದ್ದ ಹಾಗೂ ಮನೆ ಕಳೆದುಕೊಂಡಿದ್ದ ಕುಟುಂಬ ಗಳಿಗೆ ವಿತರಿಸಲು ಬಾಕಿ ಇರುವ ಮನೆಗಳನ್ನು ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಿ ಹಸ್ತಾಂತರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಯಿಂದ ಉಂಟಾದ ಅನಾಹುತದ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ಫೋಸಿಸ್ ವತಿಯಿಂದ...

ಸಂಬಂಧಿಕರ ಮನೆಯಲ್ಲಿರುವ ಸಂತ್ರಸ್ತರಿಗೂ ಪಡಿತರ ವಿತರಿಸಿ: ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಮಡಿಕೇರಿ : ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಗಂಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ. ಗಂಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು. ಅವರು ಇಂದು...

ಈ ಬಾರಿಯ ಬಿಗ್‌ಬಾಸ್-9ಕ್ಕೆ ಯಾರಾಗ್ತಾರೆ ಹೋಸ್ಟ್..?

https://www.youtube.com/watch?v=dpDNkTBl-Eg   ಪ್ರತೀಬಾರಿ ಬಿಗ್‌ಬಾಸ್ ಸೀಸನ್ ಬಂದ್ರೆ ಸಾಕು ಅಲ್ಲಿ ಕಿಚ್ಚನ ಅಭಿಮಾನಿಗಳೂ ಕೂಡ ಈ ರಿಯಾಲಿಟಿ ಶೋಗಾಗಿ ಎದುರು ನೋಡ್ತಿರ್ತಾರೆ. ಯಾಕಂದ್ರೆ ಬಿಗ್‌ಬಾಸ್ ಸೀಸನ್ ಶುರುವಾದಾಗಿನಿಂದ ಈ ಶೋನ ಅದ್ಭುತವಾಗಿ ಅಚ್ಚುಕಟ್ಟಾಗಿ ನಿರೂಪಣೆ ಮಾಡಿಕೊಂಡು ಬರ್ತಿರೋದು ನಮ್ಮೆಲ್ಲರ ಪ್ರೀತಿಯ ಕಿಚ್ಚ ಸುದೀಪ್. ಸಾಕಷ್ಟು ಬಾರಿ ಈ ಬಾರಿಯ ಬಿಗ್‌ಬಾಸ್ ಶೋಗೆ ಕಿಚ್ಚನ ನಿರೂಪಣೆ ಇರೋದಿಲ್ಲ ಅಮತೆಲ್ಲಾ ಸುದ್ದಿಯಾಗಿತ್ತು....

ನಾನು ನಿತ್ಯಾನಂದನನ್ನು ಮದುವೆಯಾಗಲು ಬಯಸುತ್ತೇನೆ: ಪ್ರಿಯಾ ಆನಂದ್

ಮಲಯಾಳಂನ ಖ್ಯಾತ ನಟಿ ಪ್ರಿಯಾ ಆನಂದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದು, ಅದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಹೌದು, ಅಮೇರಿಕಾದಲ್ಲಿ ಬೆಳೆದ ಈ ಚೆಲುವೆ ಬಹುಭಾಷಾ ನಟಿ ಎಂದೇ ಖ್ಯಾತಿಪಡೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದ ಪ್ರಿಯಾ ರಾಜಕುಮಾರ್, ಜೇಮ್ಸ್ ಅಂತಹ ಚಿತ್ರಗಳಲ್ಲಿ ನಟಿಸಿ ಕನ್ನಡ ಸಿನಿ ಪ್ರೇಕ್ಷಕರಿಗೂ...

ಸಂಕೀಘಟ್ಟ ಸರ್ಕಾರಿ ಶಾಲೆ ಅಭಿವೃದ್ಧಿ ರಾಜ್ಯಕ್ಕೇ ಮಾದರಿ – ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ

ಮಾಗಡಿ: ವಿದ್ಯಾರ್ಥಿಗಳ ತೀವ್ರ ಕೊರತೆ ಎದುರಿಸುತ್ತಿದ್ದ ಎಂಟು ಶಾಲೆಗಳನ್ನು ವಿಲೀನಗೊಳಿಸಿ, ಸಂಕೀಘಟ್ಟದ ಗ್ರಾಮ‌ ಪಂಚಾಯಿತಿ ಪಬ್ಲಿಕ್‌ ಶಾಲೆಯನ್ನು ಗುಣಮಟ್ಟದ ಶಾಲೆಯನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಮಂಗಳವಾರ ಶಾಲೆಗೆ ಭೇಟಿ ನೀಡಿ, ಪೋಷಕರೊಂದಿಗೆ ಸಂವಾದ ನಡೆಸಿದ ಅವರು, 'ಸರಕಾರಿ ಶಾಲೆಗಳನ್ನು ವಿಲೀನಗೊಳಿಸಿದ್ದರಿಂದ ಈಗ ಈ ಶಾಲೆಯಲ್ಲಿ...

ನ.11ರಿಂದ ಒಂದು ತಿಂಗಳ ಕಾಲ ಪ್ರತಿಷ್ಠಿತ ‘ಬೆಂಗಳೂರು ಡಿಸೈನ್ ಫೆಸ್ಟಿವಲ್

ಬೆಂಗಳೂರು: ಬೆಂಗಳೂರು ಡಿಸೈನ್ ಡಿಸ್ಟ್ರಿಕ್ಟ್ ಯೋಜನೆಯ ಭಾಗವಾಗಿ ಈ ವರ್ಷದ ನ.11ರಿಂದ ಡಿ. 12ರವರೆಗೆ ಪ್ರತಿಷ್ಠಿತ 'ಬೆಂಗಳೂರು ಡಿಸೈನ್ ಫೆಸ್ಟಿವಲ್' ನಡೆಯಲಿದೆ. ಈ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಹಾಜರಿದ್ದ ಐಟಿ ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇದ್ದರು. ನಂತರ...

BREAKING: ರಾಜ್ಯ ಸರ್ಕಾರದಿಂದ ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ರದ್ದುಗೊಳಿಸಿ ಆದೇಶ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಥನಗೊಂಡು, ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂಧ ಸಂದರ್ಭದಲ್ಲಿ, ಈ ಹಿಂದಿನ ಸರ್ಕಾದ ಎಲ್ಲಾ ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ರದ್ದುಗೊಳಿಸಿ, ಹೊಸದಾಗಿ ನಾಮನಿರ್ದೇಶನ ಮಾಡಿತ್ತು. ಇದೀಗ ಆ ನೇಮಕಾತಿಯನ್ನು ಸರ್ಕಾರ ರದ್ದುಗೊಳಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಈ ಕೂಡಲೇ ಜಾರಿಗೆ ಬರುವಂತೆ...

ಈ ಬಾರಿಯ ಬಿಗ್‌ಬಾಸ್-೯ರ ಸ್ಪರ್ಧಿಗಳ ಟ್ರೆಂಡಿಂಗ್ ಲಿಸ್ಟ್..!

https://www.youtube.com/watch?v=D_xeuyl4Bj0 ಬಿಗ್‌ಬಾಸ್-9 ಕ್ಕೆ ಎಂಟ್ರಿ ಕೊಡಲಿದ್ದಾರಾ ಸೆಲೆಬ್ರೆಟೀಸ್..? ಕನ್ನಡ ಕಿರುತೆರೆಯಲ್ಲಿ ಹಲವಾರು ರಿಯಾಲಿಟಿ ಶೋಗಳಿವೆ. ಆದರೆ ಮನೆಯಲ್ಲಿರೋ ಪ್ರತಿಯೊಬ್ಬ ಸದಸ್ಯರೂ ಒಟ್ಟಿಗೆ ಕೂತು ನೋಡೋ ಒನ್ ಅಂಡ್ ಓನ್ಲೀ ಶೋ ಅಂದ್ರೆ ಅದು ಬಿಗ್‌ಬಾಸ್ ರಿಯಾಲಿಟಿ ಶೋ. ಎಂದಿನAತೆ ಈ ಬಾರಿಯೂ ಬಿಗ್‌ಬಾಸ್ ಸೀಸನ್ ಮತ್ತೊಂದು ಶುರುವಾಗೋದಕ್ಕೆ ಸಜ್ಜಾಗ್ತಿದೆ. ಸೀಸನ್ 1 ರಿಂದ ಶುರುವಾಗಿ  ಸೀಸನ್ 8...

About Me

31554 POSTS
0 COMMENTS
- Advertisement -spot_img

Latest News

Sandalwood: ವೃದ್ಧಾಶ್ರಮದಲ್ಲಿ ಬರ್ತ್‌ಡೇ ಆಚರಿಸಿಕೊಂಡ ಬಿಗ್‌ಬಾಸ್ ರಕ್ಷಿತಾ ಶೆಟ್ಟಿ.. ನೆಟ್ಟಿಗರಿಂದ ಶ್ಲಾಘನೆ

Sandalwood: ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ತಮ್ಮ ಬರ್ತ್‌ಡೇಯನ್ನು ವೃದ್ಧಾಶ್ರಮದಲ್ಲಿ ಆಚರಿಸಿದ್ದಾರೆ. ಉಡುಪಿಯವರಾದ ರಕ್ಷಿತಾ, ಬಿರಿಯಾನಿ ರೆಡಿ ಮಾಡಿಸಿ, ಅದನ್ನು ಕುಂದಾಪುರದ...
- Advertisement -spot_img