Thursday, September 17, 2026

Karnataka Tv

ಬಳಕುವ ಬಳ್ಳಿಯಂತೆ ಫಿಟ್ ಆದ ಪೊರ್ಕಿ ಬೆಡಗಿ ಪ್ರಣೀತಾ

Film News: ಪೊರ್ಕಿ  ಬೆಡಗಿ ಮಮ್ಮಿ  ಆದ್ಮೇಲೆ ಮತ್ತೆ ಮಾಡರ್ನ್ ಲುಕ್ ನಲ್ಲಿ  ಕಾಣಿಸಿಕೊಂಡು   ಫ್ಯಾನ್ಸ್ ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು  ಹೆರಿಗೆ ಆದ ನಂತರ  ಪ್ರಣೀತಾ  ಮತ್ತೆ  ಸ್ಯಾಂಡಲ್ವುಡ್ ಗೆ  ಬರ್ತಾರಾ ಅನ್ನೋ  ಪ್ರಶ್ನೆ  ಅಭಿಮಾನಿಗಳದ್ದಾಗಿತ್ತು. ಇದೀಗ ಆ ಎಲ್ಲಾ  ಪ್ರಶ್ನೆಗೆ ತೆರೆ ಬಿದ್ದಂತಾಗಿದೆ. ಹೌದು   ಸಿನಿ  ಟೌನ್  ನಲ್ಲಿ ಈಗ ಪ್ರಣೀತಾದ್ದೆ ಮಾತು...

ಮೋದಿ ಹುಟ್ಟುಹಬ್ಬದಂದು ನವಜಾತ ಶಿಶುಗಳಿಗೆ ಸಿಗಲಿದೆ ಚಿನ್ನದ ಉಂಗುರ..!

National News: ನರೇಂದ್ರ  ಮೋದಿ ಹುಟ್ಟುಹಬ್ಬದ ದಿನದಂದು ತಮಿಳುನಾಡು ಬಿಜೆಪಿಯು ಬೇರೆಯದ್ದೇ ರೀತಿಯಲ್ಲಿ ಕೆಲಸ ಮಾಡಲು ಮುಂದಾಗಿದೆ. ಇಲ್ಲಿ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕವು ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ನೀಡಲಿದೆ. ಈ ದಿನ ಜನಿಸಿದ ಶಿಶುಗಳಿಗೆ ಸುಮಾರು 2 ಗ್ರಾಂನ ಉಂಗುರವನ್ನು ನೀಡಲಾಗುತ್ತದೆ. “ನಾವು ಚೆನ್ನೈನ ರ‍್ಕಾರಿ ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು...

ಮಡಿಕೇರಿ:ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿ

Madikeri News: ಮಡಿಕೇರಿಯ ಈ ಬಾರಿ ತಲಕಾವೇರಿ ತೀರ್ಥೋದ್ಭವ   ಮುಹೂರ್ತ  ನಿಗಧಿಯಾಗಿದೆ. ಅಕ್ಟೋಬರ್ 17ರ ಸಂಜೆ 7:30ಕ್ಕೆ ತೀರ್ಥೋದ್ಭವವಾಗಲಿದೆ. ಅಂದು ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ.  ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕರ‍್ಯದಲ್ಲಿ ಈ ಸುಮೂರ್ತ ನಿಗದಿಯಾಗಿದೆ. https://karnatakatv.net/banglore-beggers-control-rules/ https://karnatakatv.net/deepavali-5g-network-airtel/ https://karnatakatv.net/mandya-students-admitted/

ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ

Banglore News: ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭಿಕ್ಷಾಟನೆಯನ್ನು ಎರಡು ಮೂರು ತಿಂಗಳಿನಲ್ಲಿ ನಿಯಂತ್ರಣ ಮಾಡುವ ಎಲ್ಲಾ ಪ್ರಯತ್ನ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ. ಮಕ್ಕಳನ್ನು  ಬಾಡಿಗೆ ಪಡೆದು ಇಲ್ಲವೇ ಅಪಹರಿಸಿ ಬಿಕ್ಷಾಟನೆ ನಡೆಸಲಾಗುತ್ತಿದೆ. ಇವೆಲ್ಲವನ್ನು ನಿಯಂತ್ರಿಸಲು ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ  ಎಂಬುವುದಾಗಿ ತಿಳಿಸಿದ್ದಾರೆ. https://karnatakatv.net/sumalatha-ambareesh-talk-about-mandya/ https://karnatakatv.net/watsapp-selfie-life-ends/ https://karnatakatv.net/manglore-train-accident/

ಮುಳುಗುತ್ತಿದ್ದ ದೋಣಿಯಿಂದ ಪವಾಡವೆಂಬಂತೆ 18 ಜನ ಬಚಾವ್…!

Maharashtra News: ಮಹಾರಾಷ್ಟ್ರದ ಅರೇಬಿಯನ್  ಸಮುದ್ರದಲಮಲ್ಲಿ ಮುಳುಗುತ್ತಿದ್ದ  ದೋಣಿಯಿಂದ 18 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ದೋಣಿಯಲ್ಲಿ 17 ಮಂದಿ ಭಾರತೀಯರು ಮತ್ತು ಒಬ್ಬ ಇಥಿಯೋಪಿಯನ್ ಪ್ರಜೆ ಇದ್ದರು. ದೋಣಿ ಮುಳುಗುತ್ತಿರುವುದು ಗೊತ್ತಾದ ಕೂಡಲೇ ದೋಣಿಯಲ್ಲಿದ್ದವರು ಭಾರತೀಯ ಕೋಸ್ಟ್ ಗಾರ್ಡ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತತ್‌ಕ್ಷಣ ಕರ‍್ಯಪ್ರವೃತ್ತರಾದ ಕೋಸ್ಟ್‌ಗರ‍್ಡ್ ಸಿಬಂದಿ ರಕ್ಷಣಾ ಕರ‍್ಯಾಚರಣೆ ಆರಂಭಿಸಿದರು.ಕೋಸ್ಟ್...

ದೀಪಾವಳಿ ವೇಳೆಗೆ ಏರ್ಟೆಲ್ 5ಜಿ ಸೇವೆ ಲಭ್ಯ…!

Technology News: ಭಾರತದಲ್ಲಿ 5G ನೆಟ್​ವರ್ಕ್ ಸೇವೆಯನ್ನು ಆನಂದಿಸಲು ಏರ್ಟೆಲ್ ಬಳಕೆದಾರರು ಕಾದು ಕುಳಿತಿದ್ದಾರೆ. ಈಗಾಗಲೇ ರಿಲಯನ್ಸ್ ಒಡೆತನದ ಜಿಯೋ ಟೆಲಿಕಾಂ ಕಂಪನಿ ದೀಪಾವಳಿ ವೇಳೆಗ 5ಜಿ ಸೇವೆ ನೀಡುವುದಾಗಿ ಘೋಷಣೆ ಮಾಡಿದೆ. ಇದೀಗ ಭಾರ್ತಿ ಏರ್ಟೆಲ್  ಅತಿ ವೇಗದ ಇಂಟರ್ನೆಟ್‌ ಕನೆಕ್ಷನ್‌ 5G ಅನ್ನು ಸದ್ಯದಲ್ಲೇ ಎಲ್ಲ ಜನರಿಗೆ ಲಭ್ಯವಾಗಲಿದೆ ಎಂದು ಹೇಳಿದೆ. ಈ ಬಗ್ಗೆ ಏರ್ಟೆಲ್  ಎಂಟರ್‌ಪ್ರೈಸಸ್‌ನ ಉಪಾಧ್ಯಕ್ಷ ಅಖಿಲ್ ಗುಪ್ತಾ ಮಾಹಿತಿ ನೀಡಿದ್ದಾರೆ. ಮುಂದಿನ ತಲೆಮಾರಿನ...

ಜಯಶ್ರೀ ಗೆ ಕಿಸ್ ಕೊಟ್ಟ ರಾಕೇಶ್..! ವೈಲೆಂಟ್ ಆದ ಸೋನು ಗೌಡ…!

Bigboss News: ಬಿಗ್ ಬಾಸ್ ಒಟಿಟಿ ಕೊನೆಯ ಹಂತಕ್ಕೆ ಬರುತ್ತಿರುವ ಸಂರ‍್ಭದಲ್ಲಿ ರಾಕೇಶ್ ಮೇಲೆ ಸೋನುಗೆ ಪ್ರೀತಿ ಹೆಚ್ಚುತ್ತಿದೆ. ಈ ಕಾರಣದಿಂದ ರಾಕೇಶ್ ಅವರು ಸೋನು ಅವರನ್ನು ಅವಾಯ್ಡ್ ಮಾಡುತ್ತಿದ್ದಾರೆ. ಇದು ಸೋನುಗೆ ಬೇಸರ ಮೂಡಿಸಿದೆ. ಈ ವಿಚಾರವನ್ನು ಸೋಮಣ್ಣ ಮಾಚಿಮಾಡ ಬಳಿ ಮಾತನಾಡಿದ್ದಾರೆ ಸೋನು. ‘ರಾಕೇಶ್​ ಹಾಗೂ ನನ್ನ ಮಧ್ಯೆ ಫ್ರೆಂಡ್​ಶಿಪ್​ ಇದೆ. ಪ್ರೀತಿ...

ಚೀನಾ: ಬಾನೆತ್ತರಕ್ಕೆ ಬೆಳೆದ ಕಟ್ಟಡ ಬೆಂಕಿಗಾಹುತಿ…!

International News: ಮಧ್ಯ ಚೀನಾದ ನಗರದ ಗಗನಚುಂಬಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಬಹುತೇಕ ಎಲ್ಲಾ ಮಹಡಿಗಳಿಗೂ ಬೆಂಕಿ ಹರಡಿಕೊಂಡಿರುವುದಾಗಿ ವರದಿಯಾಗಿದೆ. ಆದರೆ ಸಾವು ನೋವುಗಳ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ.ವರದಿಗಳ ಪ್ರಕಾರ ರ‍್ಕಾರಿ ಸ್ವಾಮ್ಯದ ದೂರಸಂರ‍್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿ ಇರುವ ಎತ್ತರದ ಕಟ್ಟಡಕ್ಕೆ ಶುಕ್ರವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು...

43 ವರ್ಷಗಳಲ್ಲಿ 53 ಮಹಿಳೆಯರೊಂದಿಗೆ ಮದುವೆ..! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!

Soudi  Arebia  News: ಸೌದಿ ಅರೇಬಿಯಾದ ವ್ಯಕ್ತಿಯೊಬ್ಬಮನಸ್ಸಿಗೆ ಶಾಂತಿ ಕಂಡುಕೊಳ್ಳುವ ಸಲುವಾಗಿ 43 ವರ್ಷಗಳಲ್ಲಿ  53 ಬಾರಿ ವಿವಾಹವಾಗಿದ್ದಾನೆ ಎಂದು  ತಿಳಿದು ಬಂದಿದೆ. 63 ವರ್ಷದ ಅಬು ಅಬ್ದುಲ್ಲಾ ಎಂಬ ವ್ಯಕ್ತಿಗೆ “ಶತಮಾನದ ಬಹುಪತ್ನಿತ್ವವಾದಿ” ಎಂಬ ಅಡ್ಡ ಹೆಸರು ಇಡಲಾಗಿದೆ. ನಾನು 53 ಮಹಿಳೆಯರನ್ನು ವಿವಾಹವಾಗಿದ್ದೇನೆ. ನಾನು 20  ರ‍್ಷ ವಯಸ್ಸಿನವನಾಗಿದ್ದಾಗ ಮೊದಲ ಬಾರಿಗೆ ನನಗಿಂತ 6 ...

’RRR ಸಿನಿಮಾಕ್ಕೆ ಸಿಗಲಿದೆಯಾ ಅಸ್ಕರ್ ಅವಾರ್ಡ್..?!

Film News: ಭಾರತದ ಯಾವ ಸಿನಿಮಾ ಕೂಡ ಆಸ್ಕರ್ ಪ್ರಶಸ್ತಿ ಪಡೆದಿಲ್ಲ. 21 ವರ್ಷ ಗಳ  ಹಿಂದೆ ಆಮಿರ್ ಖಾನ್ ನಟನೆಯ ‘ಲಗಾನ್’ ಸಿನಿಮಾ ಆಸ್ಕರ್​ಗೆ ನಾಮ ನಿರ್ದೇಶನಗೊಡಿತ್ತು. ಇದಾದ ಬಳಿಕ ಭಾರತದ ಯಾವ ಸಿನಿಮಾಗಳೂ ಆಸ್ಕರ್​ಗೆ ನಾಮಿನೇಟ್ ಆಗಿಲ್ಲ. ಈ ಬಾರಿ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ನ ಎರಡು ವಿಭಾಗಗಳಲ್ಲಿ ನಾಮ ನರ‍್ದೇಶನಗೊಳ್ಳುವ ಸಾಧ್ಯತೆ ದಟ್ಟವಾಗಿದೆ....

About Me

32437 POSTS
0 COMMENTS
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img