National News:
ಇದೀಗ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತರಾಗಿದ್ದಾರೆ. ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಮೆಜಾನ್ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು 273.5 ಬಿಲಿಯನ್ ಡಾಲರ್ ನಿವ್ವಳ...
Mandya News:
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ, 29 ವಿದ್ಯಾರ್ಥಿಗಳ ಅಸ್ವಸ್ಥಗೊಂಡಿರುವ ಘೋರ ಘಟನೆ ಬೆಳಕಿಗೆ ಬಂದಿದೆ.ಇನ್ನೂ ಬಿಸಿ ಊಟದಲ್ಲಿ ಹಲ್ಲಿ ಬಿದ್ದ ಕಾರಣ 19 ವಿದ್ಯಾರ್ಥಿನಿಯರು 10 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ವಾಂತಿ ಬೀದಿಯಿಂದ ಬಳಲುತ್ತಿದ್ದಾರೆ ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಎಂ...
Mandya News:
ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ನಿಧನರಾದ ಹಿರಿಯ ರಾಜಕಾರಣಿ ದಿವಂಗತ ಕೆ.ವಿ.ಶಂಕರೇಗೌಡರವರ ಧರ್ಮಪತ್ನಿ ಸುಶೀಲಮ್ಮರವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಅವರು ಉಪಸ್ಥಿತರಿದ್ದರುನಿತ್ಯ ಸಚಿವ ಶಂಕರೇಗೌಡ ಅವರ ಪತ್ನಿ ಸುಶೀಲಮ್ಮ ಅವರ ನಿಧನ ದುಃಖ...
Mandya News:
ಜಿಲ್ಲೆಯನ್ನು ಎಲ್ಲಾ ವಿಭಾಗದಲ್ಲಿಯೂ ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಅಭಿವೃದ್ಧಿ ಕಾರ್ಯಗಳು ಬಹಳ ಮುಖ್ಯ. ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ ಎಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ರವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ
ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು...
Kerala News:
ಕೇರಳದ ವಯನಾಡಿನಲ್ಲಿ ಯುವತಿಯೊಬ್ಬಳು ಸೆಲ್ಫೀ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ನೀರು ತುಂಬಿರುವ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಯನಾಡು ಜಿಲ್ಲೆಯ ಅಂಬಲವಾಯಲ್ ಗ್ರಾಮದಲ್ಲಿರುವ ವಿಕಾಸ್ ಕಾಲನಿ ಸಮೀಪ ನಡೆದಿದೆ.
ಸುಲ್ತಾನ ಬಥೇರಿಯಲ್ಲಿ ಲ್ಯಾಬ್ಟೆಕ್ನೀಶಿಯನ್ ಆಗಿರುವ ಪ್ರವೀಣಾ (೨೦) ಮೃತ ಯುವತಿ. ನೀರು ತುಂಬಿದ್ದ ಕಲ್ಲು ಕ್ವಾರಿ ಬಳಿ ನಿಂತು...
Manglore News:
ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು...
Banglore News:
ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನು ಖಾಸಗಿ ಉದ್ಯೋಗಿ ಸುಮನ್ ಎಂದು ಗುರುತಿಸಲಾಗಿದೆ. ಸುಮನ್ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾಗಿತ್ತು. ಹೀಗಾಗಿ ಆತ ಶೆಲ್ ಪೆಟ್ರೊಲ್ ಬಂಕ್ನಿಂದ ಬಾಟ್ಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಒನ್ ವೇಯಲ್ಲಿ ಹೋಗುತ್ತಿದ್ದ....
Mandya
ಸೆಪ್ಟೆಂಬರ್ 16 ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ಇನ್ನು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು ಜೆಡಿಎಸ್ ಶಾಸಕರ ಮೇಲೆ ಹರಿಹಾಯ್ದರು. ಮಳೆ ಬಂದು ರಸ್ತೆ ಮನೆ ಬೆಳೆ ನಾಶ ಆಗಿದೆ.
ಇದನೆಲ್ಲ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ಕೊಡಿಸಬೇಕು ಅದು ಮುಖ್ಯನ ಇವರ ರಾಜಕಾರಣ ಮುಖ್ಯ ಎಂದು...
Film News:
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸೈಮಾ ಅವಾರ್ಡ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಮೂಡಿ ಬಂತು. ಸೌತ್ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕಾರ್ಯಕ್ರಮಕ್ಕೆ ಮೆರಗು ತಂದಿದ್ರು. ಆದ್ರೆ ಅದೆಷ್ಟೋ ಸ್ಟಾರ್ ಗಳ ಮಧ್ಯೆ ಗಮನ ಸೆಳೆದ ಏಕೈಕ ಸ್ಟಾರ್ ಕನ್ನಡ ಸಿನಿ ರಂಗದ ಹೀರೊ. ಹೌದು ಸ್ವತಹ ಸೈಮಾ ಟ್ವೀಟ್ ಖಾತೆಯೆ ಈ ಬಗ್ಗೆ...
Film News:
ಬೆಂಗಳೂರಿನಲ್ಲಿ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಬಹಳ ಅದ್ದೂರಿಯಾಗಿ ನಡೆಯಿತು.ದಕ್ಷಿಣ ಬಾರತದ ಸ್ಟಾರ್ಸ್ ಜೊತೆ ಬಾಲಿವುಡ್ ತಾರೆಯರು ಕೂಡಾ ಪಾಲ್ಗೊಂಡು ಸಂತೋಷದ ಕ್ಷಣಗಳನ್ನು ಕೂಡಾ ಹಂಚಿಕೊಂಡ್ರು. ಜೊತೆಗೆ ಕರುಣಾಡಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹವಾ ಸೈಮಾದಲ್ಲಿ ಜೋರಾಗಿಯೇ ಇತ್ತು. ಜೊತೆಗೆ ದರ್ಶನ್ ಜೊತೆ ಡಾಲಿ ಸೈಮಾದಲ್ಲಿ ಆದ ಆ ಒಂದು ವಿಚಾರಕ್ಕೆ ಈಗ ...