Wednesday, June 17, 2026

Karnataka Tv

ಮಗ್ರಿಬ್ ಪ್ರಾರ್ಥನೆ ವೇಳೆ ಕಾಬೂಲ್‌ನ ಮಸೀದಿಯಲ್ಲಿ ಬಾಂಬ್ ಸ್ಫೋಟ : 21 ಜನರ ಸಾವು

International News: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ...

ನಾಯಕ ರಾಹುಲ್ ಪ್ರದರ್ಶನ ಮೇಲೆ ಗಮನ : ಯುವ ಆಟಗಾರರಿಗೆ ಮತ್ತೊಂದು ಅವಕಾಶ 

https://www.youtube.com/watch?v=Wj38m3V0k2E ಹರಾರೆ: ಆತಿಥೇಯ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದ್ದು ಮೊದಲ ಪಂದ್ಯ ಇಂದು ನಡೆಯಲಿದೆ. ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ  ಕೆ.ಎಲ್.ರಾಹುಲ್ ನೇತೃಥ್ವದ ಟೀಮ್ ಇಂಡಿಯಾ ರೆಗಿಸ್ ಚಕಬ್ವ ನೇತೃತ್ವದ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಈ ಮೂರು ಪಂದ್ಯಗಳ ಸರಣಿಯಲ್ಲಿ ನಾಯಕ ಕೆ.ಎಲ್. ರಾಹುಲ್ ಅವರ ಫಿಟ್ನೆಸ್ ಪರೀಕ್ಷಿಸಲಾಗುತ್ತದೆ. ಕೆ.ಎಲ್.ರಾಹುಲ್...

ಯೂಟ್ಯೂಬ್ ಚಾನೆಲ್ ಗಳು ಬ್ಯಾನ್…!?

SPECIAL NEWS: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ  ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 YouTube ಚಾನಲ್‌ಗಳನ್ನು ನಿರ್ಬಂಧಿಸಿದೆ.  ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಸುದ್ದಿ ಚಾನಲ್‌ಗಳನ್ನು...

ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ‘ಕೈ’ ನಾಯಕರ ಪ್ರತಿಭಟನೆ

Banglore News: ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್​ ಪಕ್ಷವು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್​, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್​ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು...

ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

Mandya News: ಮಂಡ್ಯದ ಕಬ್ಬಿಣಗದ್ದೆಯಲ್ಲಿ ರೈತನೋರ್ವನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ರೈತ ಎಂದಿನಂತೆ ಕಬ್ಬಿನ ಗದ್ದೆಗೆಂದು ಹೋದಾಗ ಅಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಮಂಡ್ಯ ನಿವಾಸಿ ರೈತ ಚೇತನ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡು ಬಂದಿವೆ. ಮರಿಗಳನ್ನು ಕಂಡು ಗಾಬರಿಗೊಂಡ ರೈತ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು...

‘ಕಂಬ್ಳಿಹುಳ’ ಸಿನಿಮಾದ ಮೊದಲ ಹಾಡು ಬಿಡುಗಡೆ: ಕೇಳುಗರ ಮೋಡಿ ಮಾಡಿದ ‘ಜಾರೀ ಬಿದ್ದರೂ ಯಾಕೀ ನಗು’ ಹಾಡು

ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರೀ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಸಿಂಗಿಂಗ್ ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ ಜೋಡಿಯ ನವೀರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್-ಸಂಗೀತ ರವೀಂದ್ರನಾಥ್...

BREAKING NEWS: ‘ತಪ್ಪು ಮಾಹಿತಿ’ ಮತ್ತು ‘ಭಾರತ ವಿರೋಧಿ ಕಂಟೆಂಟ್’ ಹರಡಿದ್ದಕ್ಕಾಗಿ 8 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಐಟಿ ನಿಯಮಗಳು, 2021 ರ ಅಡಿಯಲ್ಲಿ ತುರ್ತು ಅಧಿಕಾರಗಳನ್ನು ಬಳಸಿಕೊಂಡು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಗುರುವಾರ ಎಂಟು ಯೂಟ್ಯೂಬ್ ಆಧಾರಿತ ಸುದ್ದಿ ವಾಹಿನಿಗಳು, ಒಂದು (1) ಫೇಸ್ಬುಕ್ ಖಾತೆ ಮತ್ತು ಎರಡು ಫೇಸ್ಬುಕ್ ಪೋಸ್ಟ್ಗಳನ್ನು ನಿರ್ಬಂಧಿಸಲು ಆದೇಶ ಹೊರಡಿಸಿದೆ. ನಿರ್ಬಂಧಿಸಲಾದ ಯೂಟ್ಯೂಬ್ ಚಾನೆಲ್ಗಳು 114 ಕೋಟಿಗೂ ಹೆಚ್ಚು ವೀಕ್ಷಕರನ್ನು ಹೊಂದಿದ್ದು, 85...

ಗುರುವಾರ ತಿರುಪತಿಗೆ ತೆರಳಲಿರುವ ಬಿಎಸ್ ಯಡಿಯೂರಪ್ಪ

Banglore news: ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳೀ ಮತ್ತು ಚುನಾವಣಾ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿಗೆ ಸ್ಥಾನ ನೀಡಲಾಗಿದೆ ಎಂದು ನಿನ್ನೆ ಅನೌನ್ಸ್ ಆಗಿದ್ದೇ ತಡ ಇದೀಗ ಬಿಎಸ್ ವೈ ತಿರುಪತಿ ದರ್ಶನಕ್ಕೆ ಹೋಗಲಿದ್ದಾರೆ. ಗುರುವಾರ ಸಂಜೆ ತಿರುಪತಿ ಹೋಗುವ ಯೋಜನೆ ಹಾಕಿದ್ದು ಬಿಎಸ್ ವೈ ಜೊತೆಗೆ ಸಿಎಂ ಬೊಮ್ಮಾಯಿ ಹಾಗು ಕಂದಾಯ ಸಚಿವ ಆರ್...

ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಕ್ರಾಂತಿ ಚಿತ್ರದ ಪ್ರಚಾರ

Film beat: D Boss news updates: ಡಿ ಟೀಮ್ ಮಹದೇವಪುರ ಬೆಂಗಳೂರು (ರಿ) ತಂಡದ ವತಿಯಿಂದ ಇಂದು  ಕೃಷ್ಣಮೂರ್ತಿ .ಉಪಾಧ್ಯಕ್ಷರು ಹಾಗೂ ಹೇಮಂತ್ ಕುಮಾರ್. ಮಾಂತೇಶ . ಕಿರಣ್ ಕುಮಾರ್ ಸದಸ್ಯರರುಗಳು 75ನೇ ಅಮೃತ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ಡಾ|| ವಿಷ್ಣುವರ್ಧನ್ ರವರ ಪುಣ್ಯ ಸಮಾಧಿಯ ಬಳಿ ತೆರಳಿ ಡಿ ಬಾಸ್ ರವರ...

ಗೋಬ್ಯಾಕ್ ಸಿದ್ಧರಾಮಯ್ಯ…! ಕೊಡಗಿನಲ್ಲಿ ಆಗಿದ್ದೇನು ಗೊತ್ತಾ..?

Kodagu News express: ರಾಜ್ಯದೆಲ್ಲೆಡೆ ಸಿದ್ಧರಾಮಯ್ಯರವರ ಸಾವರ್ಕರ್ ವಿಚಾರದ ಹೇಳಿಕೆಗೆ ವಿರೋಧಗಳು ವ್ಯಕ್ತವಾಗಿದೆ. ಇದೇ ವಿಚಾರವಾಗಿ ಈಗ ಬಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೂಡಾ  ತಾರಕಕ್ಕೇರಿದ್ದಾರೆ. ವಿಪಕ್ಷ ನಾಯಕ ಇಂದು ಕೊಡಗಿಗೆ ನೆರೆ ವೀಕ್ಷಣೆಗಾಗಿ ಭೇಟಿ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಸಿದ್ದು ವಿರುದ್ಧ ಘೋಷಣೆಗಳು ಕೇಳಿ ಬಂದಿವೆ. ಬಿಜಪಿ  ಯುವಮೋರ್ಚಾದ ಕಾರ್ಯಕರ್ತರು ಕಪ್ಪು  ಬಾವುಟವನ್ನು ಪ್ರದರ್ಶಿಸಿ ಗೋಬ್ಯಾಕ್  ...

About Me

32350 POSTS
0 COMMENTS
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img