National News:
ಬಿಜೆಪಿಯ ಪ್ರತಿಭಟನೆ ಗೂಂಡಾಗಳ ಧೋರಣೆ ಅದು ರ್ಯಾಲಿಯಲ್ಲಿ ಭಾಗವಹಿಸಿದವರು ಪೊಲೀಸರ ಮೇಲೆರಗಿದಾಗ ಪೊಲೀಸರು ಗುಂಡಿನ ದಾಳಿ ನಡೆಸಬಹುದಾಗಿತ್ತು. ಆದರೆ ಸರ್ಕಾರ ತಾಳ್ಮೆ ವಹಿಸಿದ ಪರಿಣಾಮ ಅಂತಹ ಪ್ರತಿಕ್ರಿಯೆಗಳು ನಡೆದಿಲ್ಲ ಎಂದು ಹೇಳಿದರುಶಾಂತಿಯುತ ಪ್ರತಿಭಟನೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಬಿಜೆಪಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದೆ. ಸಾರ್ವಜನಿಕ ಆಸ್ತಿಗೂ ತೊಂದರೆ ಉಂಟು ಮಾಡಿದೆ. ಇದು ಸಹ್ಯವಲ್ಲ....
Banglore News:
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ಸಮನ್ಸ್ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್...
Banglore News:
ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ ಬಂದಿದೆ. ಬುರ್ಕಾ ಧರಿಸಿ ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...
Chikkamagaluru News:
ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ ಕಂದಕ ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
https://karnatakatv.net/dks-files-talk/
https://karnatakatv.net/ballari-vims-hospital-sadan-session/
https://karnatakatv.net/mandya-drivers-protest/
Film News:
ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದ ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿತು. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ...
Chennai News:
ಪಾರ್ಸಲ್ ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗಿದೆ. ಆರ್....
Banglore News:
ಡಿ.ಕೆ.ಶಿ ಗೆ ತಮ್ಮ ಅವಧಿಯ ದಾಖಲೆ ತರುವಂತೆ ಇಂಧನ ಇಲಾಖೆ ಹೆದರಿಸುತ್ತಿದೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ಧಾರೆ. ನನ್ನ ಅವಧಿಯ ದಾಖಲೆ ತರುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೆಲವು ಅಧಿಕಾರಿಗಳು ನನಗೆ ತಿಳಿಸಿದ್ದರೆ. ನಾನು ಎಲ್ಲಾ ದಾಖಲೆಗಳನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ....
Special News:
ಭಾರತದಲ್ಲಿ ಅಧಿಕವಾಗಿದ್ದ ಚೀತಾಗಳು 1952ರಿಂದ ದೇಶದಲ್ಲಿ ನಾಶವಾಗುತ್ತ ಹೋಗಿದ್ದು. ಇದೀಗ ಬರೋಬ್ಬರಿ 7 ದಶಕಗಳ ನಂತರ ಎಲ್ಲವೂ ಅಂದುಕೊಂಡಂತೆ ಆದರೆ ಭಾರತಕ್ಕೆ ಚೀತಾಗಳು ಮರು ಪ್ರವೇಶ ಮಾಡಲಿವೆ ಎಂದು ಹೇಳಲಾಗಿದೆ.
ಹೌದು, 5 ಸಾವಿರಕ್ಕೂ ಹೆಚ್ಚು ಮೈಲಿಗಳ ದೂರದಿಂದ ಅಂದರೆ ದಕ್ಷಿಣ ಆಪ್ರಿಕಾದ ನಮೀಬಿಯಾ ಭಾರತಕ್ಕೆ ಸೆ.17 ರಂದು ಚೀತಾಗಳು ನಮ್ಮ ದೇಶಕ್ಕೆ ಬರಲಿವೆ....
Utthar Pradesh News:
ಉತ್ತರ ಪ್ರದೇಶದಲ್ಲಿ ದಲಿತ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ...
Banglore News:
ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ಆಗಿರೋ ಅನಾಹುತದ ಕುರಿತು ಸದನದಲ್ಲಿ ಇಂದು ಚರ್ಚೆಯಾಗಿದೆ. ವಿದ್ಯುತ್ ವ್ಯತ್ಯಯದಿಂದ ಬಳ್ಳಾರಿ ಸರಕಾರಿ ಆಸ್ಪತ್ರೆ ವಿಮ್ಸ್ನ ವೆಂಟಿಲೇಟರ್ಗಳಲ್ಲಿ ಸಮಸ್ಯೆ ಉಂಟಾಗಿ ರೋಗಿಗಳು ಮೃತಪಟ್ಟ ವಿಚಾರ ವಿಧಾನಸೌಧದಲ್ಲಿ ಇಂದು ಪ್ರತಿಧ್ವನಿಸಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ‘ಇದು ಸರಕಾರದ ತಪ್ಪಿನಿಂದ ಆಗಿರುವ ಅನಾಹುತ. ಸರಿಯಾದ...
Doddaballapura News: ಪ್ರೀತಿಸಿ ವಿವಾಹವಾದ ಪತ್ನಿಯನ್ನು ಲಾಡ್ಜ್ಗೆ ಕರೆದೋಯ್ದು ಪತಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ Doddaballapuraದ ಲಾಡ್ಜ್ನಲ್ಲಿ ನಡೆದಿದೆ.
ಗೌರಿಬಿದನೂರಿನ 23 ವರ್ಷದ ವಿದ್ಯಾ ಮೃತ...