https://www.youtube.com/watch?v=WCLm_u0eQLg
ದುಬೈ:ಮುಂಬರುವ ಭವಿಷ್ಯದ ಪ್ರವಾಸಗಳಲ್ಲಿ ಟೀಮ್ ಇಂಡಿಯಾ 20 ಟೆಸ್ಟ್ ಪಂದ್ಯಗಳನ್ನು ಆಡಲಿದೆ. 2022ರ ಡಿಸೆಂಬರ್ ನಲ್ಲಿ ಭಾರತ ತಂಡ ಬಾಂಗ್ಲದೇಶ ವಿರುದ್ಧ 2 ಟೆಸ್ಟ್ ಸರಣಿ ಮೂಲಕ ಆರಂಭವಾಗಲಿದೆ.
ಮುಂದಿನ ವರ್ಷ ಬಹುನಿರೀಕ್ಷಿತಾ ಬಾರ್ಡರ್- ಗಾವಸ್ಕರ್ ಟ್ರೋಫಿ ನಡೆಯಲಿದೆ. 2025ರಲ್ಲಿ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಪ್ರವಾಸ ಕೈಗೊಳ್ಟೆಲಿದೆ. ನಂತರ ವೆಸ್ಟ್...
Banglore News:
ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
https://youtu.be/CEbw5S3ai-Q
ನಾನ್ವೆಜ್ ತಿನ್ನುವವರಿಗೆ ಕಬಾಬ್ ಇದೆ. ಹಂಗೆ ವೆಜಿಟೇರಿಯನ್ಗಳಿಗೆ ಕಟ್ಲೇಟ್ ಇದೆ. ಹಾಗಾಗಿ ಇಂದು ನಾವು ಬೀಟ್ರೂಟ್ ಕಟ್ಲೇಟ್ ಮಾಡೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ..
ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್
ಬೇಕಾಗುವ ಸಾಮಗ್ರಿ: ಒಂದು ಕಪ್ ಬೀಟ್ರೂಟ್ ತುರಿ, ಮೂರು ಬೇಯಿಸಿದ ಆಲೂಗಡ್ಡೆ, ಅರ್ಧ ಕಪ್ ಕ್ಯಾರೆಟ್...
Banglore news:
ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ ಕುರಿತಾಗಿ ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್ ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...
Film news:
ಡಿಬಾಸ್ ದರ್ಶನ್ ಅವರಿಗೆ ಬಾಲ ನಟಿ ಅಂಕಿತಾ ಜಯರಾಮ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಡಿಬಾಸ್ ದರ್ಶನ್ ಹೆಚ್ಎಸ್ಆರ್ ಲೇಔಟ್ನಲ್ಲಿ ನಡೆದ ತಿರಂಗ ರಾಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಚಾಲೆಂಜಿAಗ್ ಸ್ಟಾರ್ ದರ್ಶನ್ ಸ್ಟೇಜ್ ಮೇಲೆ ಇದ್ದಂತೆ, ಡಿಬಾಸ್ ಅವರನ್ನ ಆತ್ಮೀಯವಾಗಿ ನಟಿ ಅಂಕಿತಾ ಅಪ್ಪಿಕೊಂಡ್ರು..
ಈ...
Banglore news:
ಶಿವಮೊಗ್ಗ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ನಿರಂತರ ರಾಜಕೀಯ ಕಳಿಗಳ ಮಾತಿನ ಸಮರ ಹೆಚ್ಚಾಗುತ್ತಲೇ ಇದೆ.ಇತ್ತ ಸಿಟಿ ರವಿ ಹಾಗು ಸಿದ್ದರಾಮಯ್ಯ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕ ಸಿ.ಟಿ. ರವಿ ಉತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯರವರೇ ನಿಮಗೆ ಸಾವರ್ಕರ್ ಬಗ್ಗೆ ತಿಳಿದುಕೊಳ್ಳ ಬೇಕಿದ್ದರೆ ಮುಕ್ತ ಚರ್ಚೆಗೆ ಬನ್ನಿ. ಸಾವರ್ಕರ್ ಇತಿಹಾಸ...
Udupi news update
ಸಾವರ್ಕರ್ ಬ್ಯಾನರ್ ವಿರೋದಕ್ಕೆ ಇದೀಗ ಉಡುಪಿಯಲ್ಲು ಆಕ್ರೋಶ ವ್ಯಕ್ತವಾಗಿದೆ. ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.ಜೊತೆಗೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಗೆ ಜಯಘೋಷ ಹಾಕಿ ಕೈ ಕಛೇರಿಯತ್ತ ನಡಿಗೆ ಆರಂಭಿಸಿದ್ದಾರೆ. ಈ ವಿಚಾರವಾಗಿ ಮಧ್ಯ ಪ್ರವೇಶಿಸಿದ ಪೊಲೀಸರು ಅಲ್ಲಿಂದ ಅವರನ್ನು ಕಳುಹಿಸಿದ್ದಾರೆ.
https://karnatakatv.net/bjp-election-stories-election-practice/
https://karnatakatv.net/national-bjp-leader-arun-singh-state-toor/
https://karnatakatv.net/shivamogga-little-releef-school-reopen/
ಬೆಂಗಳೂರು: ದಿನಾಂಕ: 19-08-2022 ಶುಕ್ರವಾರದಂದು "ಶ್ರೀ ಕೃಷ್ಣ ಜನ್ಮಾಷ್ಟಮಿ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಆಗಸ್ಟ್ 19, 2022ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಬೆಂಗಳೂರು...