Tuesday, June 16, 2026

Karnataka Tv

20 ಟೆಸ್ಟ್ ಪಂದ್ಯಗಳನ್ನು ಆಡಲಿರುವ ಟೀಮ್ ಇಂಡಿಯಾ

https://www.youtube.com/watch?v=WCLm_u0eQLg ದುಬೈ:ಮುಂಬರುವ ಭವಿಷ್ಯದ ಪ್ರವಾಸಗಳಲ್ಲಿ ಟೀಮ್ ಇಂಡಿಯಾ 20 ಟೆಸ್ಟ್ ಪಂದ್ಯಗಳನ್ನು ಆಡಲಿದೆ. 2022ರ ಡಿಸೆಂಬರ್ ನಲ್ಲಿ ಭಾರತ ತಂಡ ಬಾಂಗ್ಲದೇಶ ವಿರುದ್ಧ 2 ಟೆಸ್ಟ್ ಸರಣಿ ಮೂಲಕ ಆರಂಭವಾಗಲಿದೆ. ಮುಂದಿನ ವರ್ಷ ಬಹುನಿರೀಕ್ಷಿತಾ ಬಾರ್ಡರ್- ಗಾವಸ್ಕರ್ ಟ್ರೋಫಿ ನಡೆಯಲಿದೆ. 2025ರಲ್ಲಿ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಪ್ರವಾಸ ಕೈಗೊಳ್ಟೆಲಿದೆ. ನಂತರ ವೆಸ್ಟ್...

ತುಮಕೂರು: ಸ್ವಾತಂತ್ರ್ಯ ಸೇನಾನಿಗಳ ಜೊತೆ ಗೋಡ್ಸೆ ಫೋಟೋ..!

Banglore News: ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ  ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...

ವೆಜ್ ಕಬಾಬ್, ಬೀಟ್‌ರೂಟ್ ಕಟ್ಲೇಟ್ ರೆಸಿಪಿ..

https://youtu.be/CEbw5S3ai-Q ನಾನ್‌ವೆಜ್ ತಿನ್ನುವವರಿಗೆ ಕಬಾಬ್ ಇದೆ. ಹಂಗೆ ವೆಜಿಟೇರಿಯನ್‌ಗಳಿಗೆ ಕಟ್ಲೇಟ್ ಇದೆ. ಹಾಗಾಗಿ ಇಂದು ನಾವು ಬೀಟ್‌ರೂಟ್ ಕಟ್ಲೇಟ್ ಮಾಡೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್ ಬೇಕಾಗುವ ಸಾಮಗ್ರಿ: ಒಂದು ಕಪ್ ಬೀಟ್‌ರೂಟ್ ತುರಿ, ಮೂರು ಬೇಯಿಸಿದ ಆಲೂಗಡ್ಡೆ, ಅರ್ಧ ಕಪ್ ಕ್ಯಾರೆಟ್‌...

“ಟಿಪ್ಪು ದೇಶದ್ರೋಹಿ, ಸಾವರ್ಕರ್ ದೇಶಪ್ರೇಮಿ”: ರೇಣುಕಾಚಾರ್ಯ

Banglore news updates ಶಾಸಕ ಎಂ ಪಿ ರೇಣುಕಾಚಾರ್ಯ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಾವರ್ಕರ್ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಅದಕ್ಕೆ ಯಾರ ಅಪ್ಪಣೆಯೂ ಅಗತ್ಯವಿಲ್ಲ. ಫೋಟೋ ಎಲ್ಲಿ ಬೇಕಾದರೂ ಇರಲಿ ಕೇಳೋಕೆ ಇವರ್ಯಾರು  ಎಂಬುವುದಾಗಿ ವಾಗ್ದಾಳಿ ನಡೆಸಿದ್ದಾರೆ.ಜೊತೆಗೆ ಟಿಪ್ಪು ದೇಶದ್ರೋಹಿ ಸಾ ವರ್ಕರ್ ದೇಶಪ್ರೇಮಿ ಎಂಬುವುದಾಗಿ ಘಂಟಾಘೋಷವಾಗಿ ಹೇಳಿದ್ದಾರೆ. ಕಾರ್ಯಕರ್ತರ ಹತ್ಯೆಗೆ ನೀವೆ...

ಬೆಂಗಳೂರು: ಸಿದ್ದು ಹೇಳಿಕೆಗೆ ಆರ್ ಅಶೋಕ್ ಕೆಂಡ

Banglore news: ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ  ಕುರಿತಾಗಿ  ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್  ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...

ಮಂಗಳೂರು ಶೈಲಿಯ ಸಜ್ಜಿಗೆ ಬಜಿಲ್ ರೆಸಿಪಿ..

https://youtu.be/yWTUYCOvrpI ಕೆಲವರಿಗೆ ಸಜ್ಜಿಗೆ- ಬಜಿಲ್ ಅಂದ್ರೆ ಯಾವ ತಿಂಡಿ ಅನ್ನೋ ಬಗ್ಗೆ ಗೊಂದಲವಿರುತ್ತದೆ. ಆದ್ರೆ ದಕ್ಷಿಣ ಕನ್ನಡದವರಿಗೆ ಸಜ್ಜಿಗೆ- ಬಜಿಲ್ ಬಹು ಪರಿಚಿತ ತಿನಿಸು. ಯಾಕಂದ್ರೆ ಸಜ್ಜಿಗೆ- ಬಜಿಲ್ ಅಂದ್ರೆ, ಉಪ್ಪಿಟ್ಟು ಮತ್ತು ಕಲಿಸಿದ ಅವಲಕ್ಕಿ ಎಂದರ್ಥ. ಹಾಗಾದ್ರೆ ಸಜ್ಜಿಗೆ- ಬಜಿಲ್ ಮಾಡೋಕ್ಕೆ, ಏನೇನು ಸಾಮಗ್ರಿ ಬೇಕು..? ಇದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ...

ಡಿಬಾಸ್ ಗೆ ಬಾಲನಟಿ ಅಂಕಿತಾ ಪ್ರೀತಿಯ ಅಪ್ಪುಗೆ

Film news: ಡಿಬಾಸ್ ದರ್ಶನ್ ಅವರಿಗೆ ಬಾಲ ನಟಿ ಅಂಕಿತಾ ಜಯರಾಮ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಡಿಬಾಸ್ ದರ್ಶನ್ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದ ತಿರಂಗ ರಾಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಚಾಲೆಂಜಿAಗ್ ಸ್ಟಾರ್ ದರ್ಶನ್ ಸ್ಟೇಜ್ ಮೇಲೆ ಇದ್ದಂತೆ, ಡಿಬಾಸ್ ಅವರನ್ನ ಆತ್ಮೀಯವಾಗಿ ನಟಿ ಅಂಕಿತಾ ಅಪ್ಪಿಕೊಂಡ್ರು.. ಈ...

“ಸಿದ್ದರಾಮಯ್ಯರವರೇ ಚರ್ಚೆಗೆ ಬನ್ನಿ”: ಸಿಟಿ ರವಿ ಟ್ವೀಟ್ ವಾಗ್ದಾಳಿ

Banglore news: ಶಿವಮೊಗ್ಗ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ನಿರಂತರ ರಾಜಕೀಯ ಕಳಿಗಳ ಮಾತಿನ ಸಮರ ಹೆಚ್ಚಾಗುತ್ತಲೇ ಇದೆ.ಇತ್ತ ಸಿಟಿ ರವಿ ಹಾಗು ಸಿದ್ದರಾಮಯ್ಯ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕ ಸಿ.ಟಿ. ರವಿ ಉತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯರವರೇ ನಿಮಗೆ ಸಾವರ್ಕರ್ ಬಗ್ಗೆ ತಿಳಿದುಕೊಳ್ಳ ಬೇಕಿದ್ದರೆ ಮುಕ್ತ ಚರ್ಚೆಗೆ ಬನ್ನಿ. ಸಾವರ್ಕರ್ ಇತಿಹಾಸ...

ಉಡುಪಿ: ‘ಕೈ’ ಕಛೇರಿಗೆ ‘ಕಮಲ’ ಕಾರ್ಯಕರ್ತರ ಮುತ್ತಿಗೆ ಯತ್ನ

Udupi news update ಸಾವರ್ಕರ್ ಬ್ಯಾನರ್ ವಿರೋದಕ್ಕೆ ಇದೀಗ ಉಡುಪಿಯಲ್ಲು ಆಕ್ರೋಶ ವ್ಯಕ್ತವಾಗಿದೆ. ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ  ಹಾಕಲು  ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.ಜೊತೆಗೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಗೆ ಜಯಘೋಷ ಹಾಕಿ ಕೈ ಕಛೇರಿಯತ್ತ ನಡಿಗೆ ಆರಂಭಿಸಿದ್ದಾರೆ. ಈ ವಿಚಾರವಾಗಿ ಮಧ್ಯ ಪ್ರವೇಶಿಸಿದ ಪೊಲೀಸರು ಅಲ್ಲಿಂದ ಅವರನ್ನು ಕಳುಹಿಸಿದ್ದಾರೆ. https://karnatakatv.net/bjp-election-stories-election-practice/ https://karnatakatv.net/national-bjp-leader-arun-singh-state-toor/ https://karnatakatv.net/shivamogga-little-releef-school-reopen/

ಬೆಂಗಳೂರು: ಆ.19ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಬೆಂಗಳೂರು: ದಿನಾಂಕ: 19-08-2022 ಶುಕ್ರವಾರದಂದು "ಶ್ರೀ ಕೃಷ್ಣ ಜನ್ಮಾಷ್ಟಮಿ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಆಗಸ್ಟ್ 19, 2022ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಬೆಂಗಳೂರು...

About Me

32350 POSTS
0 COMMENTS
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img