Wednesday, September 16, 2026

Karnataka Tv

ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ

Banglore  News: ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ  ಫ್ರೀಡಂ ಪಾರ್ಕ್ ಬಳಿ  ಬೃಹತ್ ಪ್ರತಿಭಟನೆ ನಡೆಯಿತು.   ಪ್ರತಿಭಟನೆ  ಮೂಲಕ ಸಾರಿಗೆ ಸಚಿವ ಶ್ರೀರಾಮುಲು ರಾಜಿನಾಮೆಗೆ ಒತ್ತಾಯ ಮಾಡಿದ್ದಾರೆ ಆಮ್  ಆದ್ಮಿ  ಪಕ್ಷದ  ಕಾರ್ಗಕರ್ತರು. ಸಾರಿಗೆ ನೌಕರರ ಪರವಾಗಿ ಪ್ರತಿಭಟನೆ ನಡೆಸಲಾಯಿತು. ಡಿಪೋ ಮೇನೆಜರ್ ಗಳ ಕಿರುಕುಳ ಹೆಚ್ಚಾಗಿದೆ ಇದರಿಂದ...

ಮುರುಘಾ ಶ್ರೀ ಜಾಮೀನು ಅರ್ಜಿ ಮತ್ತೆ ತಿರಸ್ಕೃತ : ಸೆಪ್ಟೆಂಬರ್ 27 ರ ವರೆಗೆ ನ್ಯಾಗಂಗ ಬಂಧನ

State News: ಮುರುಘಾ ಶ್ರೀ ನ್ಯಾಯಾಂಗ  ಬಂಧನ  ಮುಂದೂಡಿಕೆಯಾಗಿದೆ. ಜಾಮೀನು  ಅರ್ಜಿ ಮತ್ತೆ ತಿರಸ್ಕೃತವಾಗಿ  ಮತ್ತೆ 14 ದಿನ  ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಲಾಗಿದೆ. ಎಂದು  ತಿಳಿದು ಬಂದಿದೆ.ಸೆಪ್ಟೆಂಬರ್  27 ರ ವರೆಗೆ  ನ್ಯಾಗಂಗ ಬಂಧನ ವಿಸ್ತರಣೆಯಾಗಿದೆ. https://karnatakatv.net/raychoor-house-demolish-women-lives/ https://karnatakatv.net/chikkodi-koyna-jalashaya/ https://karnatakatv.net/davangere-news-farmers-problem/

ಚಿತ್ರದುರ್ಗದಲ್ಲಿ ಡಿ ಬಾ ಸ್ ಅಭಿಮಾನಿಗಳ ಭರ್ಜರಿ ಡ್ಯಾನ್ಸ್…!

Film News: ಗಣೇಶೋತ್ಸವ ಮುಗಿಯುತ್ತಾ ಬಂದ್ರು ಡಿ ಬಾಸ್ ಕ್ರಾಂತಿ  ಹವಾ ಮಾತ್ರ ಮುಗಿಯುತ್ತಿಲ್ಲ. ಹೌದು  ಚಿತ್ರದುರ್ಗದಲ್ಲಿ ಬಹಳ  ಸಡಗರದಿಂದ  ಗಣೇಶೊತ್ಸವ ಆಚರಿಸಲಾಯಿತು. ಕಿಕ್ಕಿರುದು  ಜನ ಕೂಡಾ ಸೇರಿದ್ರು. ಮತ್ತೊಂದೆಡೆ ಗಣೇಶನ ವಿಗ್ರಹ ನೋಡಿ ಭಕ್ತಾಧಿಗಳು  ಪುಣೀತರಾಗಿದ್ರು. ಇದೆಲ್ಲಾ ಗಣೇಶ  ಹಬ್ಬದ ಭಕ್ತಿಭಾವದ ಸನ್ನಿವೇಶವಾಗಿದ್ರೆ ಮತ್ತೊಂದೆಡೆ ಅಭಿಮಾನದ ಕುಣಿತ ಜೋರಾಗಿಯೇ ಇತ್ತು.  ದರ್ಶ ನ್   ಅಭಿನಯದ...

ದರ್ಶನ್ ಬರ್ತ್ ಡೇ ಸೆಲೆಬ್ರೇಟ್ ಮಾಡಿದ ಆ ಹುಡುಗಿ ಯಾರು ಗೊತ್ತಾ ..?!

Film News: ದರ್ಶನ್ ಅಂದ್ರೆ ಕರುನಾಡಿನ ಜನತೆಗೆ ಅದೇನೋ ಗೌರವದ ಅಭಿಮಾನ ದಚ್ಚು ಕೂಡಾ ಹಾಗೆನೇ ಅಭಿಮಾನಿಗಳನನ್ನು ತುಂಬಾ ಪ್ರೀತಿಸೋ ಗುಣ ಅವರದ್ದು. ಹೊಸ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿರೋ ದರ್ಶನ್ ಇದೀಗ ಒಂದು ಹುಡುಗಿಯ ಹುಟ್ಟುಹಬ್ಬ ಆಚರಿಸಿ ಸುದ್ದಿಯಾಗಿದ್ದಾರೆ. ಫ್ಯಾನ್ಸ್ ಗೆ ಯಾರೀ ಹುಡುಗಿ ಎಂಬ ಪ್ರಶ್ನೆ ಮೂಡಿದೆ. ಹಾಗಿದ್ರೆ ಯಾರೀ...

ಮಕ್ಕಳಿಗೆ 6 ತಿಂಗಳು ತುಂಬಿದ ಖುಷಿಗೆ ಹೊಸ ಫೋಟೋ ಶೇರ್ ಮಾಡಿದ ಅಮೂಲ್ಯಾ..

ನಟಿ ಅಮೂಲ್ಯಾ ಸದ್ಯ ತಾಯ್ತನದ ಸಂಭ್ರಮದಲ್ಲಿದ್ದಾರೆ. ಅಲ್ಲದೇ ಹುಟ್ಟುಹಬ್ಬದ ಸಂಭ್ರಮ ಕೂಡ ಹೌದು. ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿರುವ ಅಮೂಲ್ಯಾ, ಹೊಸ ಹೊಸ ಫೋಟೋ ಶೂಟ್ ಮಾಡಿಸಿ, ಅದನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದೇ ರೀತಿ ಇಂದೂ ಕೂಡ ಅಮೂಲ್ಯಾ, ತಮ್ಮ ಅವಳಿ ಮಕ್ಕಳಿಗೆ 6 ತಿಂಗಳು ತುಂಬಿದ್ದಕ್ಕಾಗಿ, ಹೊಸ ಫೋಟೋ ಶೂಟ್ ಮಾಡಿಸಿ,...

ಕತಾರ್‌ನಲ್ಲಿ ಕೇರಳ ಮೂಲದ ಮಗು ಸಾವು, ಸ್ಕೂಲ್ ಬಸ್‌ನಲ್ಲಿ ಶವ ಪತ್ತೆ..

ಕೇರಳ ಮೂಲದ ಬಾಲಕಿ, ತನ್ನ ಹುಟ್ಟುಹಬ್ಬದ ದಿನವೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ ಕಿಂಡರ್‌ಗಾರ್ಡೆನ್ ಒಂದರಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಕಿಂಡರ್‌ ಗಾರ್ಡೆನ್‌ನನ್ನು ಬಂದ್ ಮಾಡಲಾಗಿದೆ. https://karnatakatv.net/rat-in-veg-food/ 4 ವರ್ಷದ ಮಿನ್ಸ್ ಮರಿಯಮ್ ಜಾಕೋಬ್ ಸಾವನ್ನಪ್ಪಿದ ಬಾಲಕಿಯಾಗಿದ್ದು, ಅಭಿಲಾಷ್ ಮತ್ತು ಸೌಮ್ಯಾ ದಂಪತಿಯ ಕಿರಿಯ ಮಗಳಾಗಿದ್ದಾಳೆ....

ರಾಯಚೂರು : ಕುಸಿತಗೊಂಡ ಮನೆಯಿಂದ ಹಿರಿಯಜೀವಿ ಬದುಕಿದ್ದೆ ರೋಚಕ …!

Raichoor News: ರಾಯಚೂರು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆ ಅವಾಂತರದಿಂದಾಗಿ  ಜನರು  ಹೈರಾಣಾಗಿದ್ದಾರೆ. ವರುಣನ ಅಬ್ಬರಕ್ಕೆ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿತವಾಗಿದೆ. ರಾಯಚೂರು ತಾಲ್ಲೂಕಿನಲ್ಲೇ 60 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಜೆಗಾರ್ಕಾಲ್ ಗ್ರಾಮದಲ್ಲೇ 7-8 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಜೆಗಾರ್ಕಾಲ್ ಗ್ರಾಮದಲ್ಲೇ 7-8 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಅದೇ ರೀತಿ  ಒಂದು...

ಚಿಕ್ಕೋಡಿ: ಕೊಯ್ನಾ ಜಲಾಶಯದಿಂದ 30660 ಕ್ಯೂಸೇಕ್ ನೀರು ಕೃಷ್ಣೆ ನದಿಗೆ ಬಿಡುಗಡೆ

Chikkodi News: ಚಿಕ್ಕೋಡಿಯಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ೧೦೫ ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ  ಇಂದು  ನೀರು   ಬಿಡುಗಡೆ  ಮಾಡಲಾಯಿತು. ಕೊಯ್ಲಾ  ಜಲಾಶಯ  ತುಂಬಿದ ಕಾರಣ ಅಧಿಕಾರಿಗಳು  9 ಗಂಟೆಗೆ  ನದಿಗೆ  ನೀರು  ಬಿಡುಗಡೆ ಮಾಡಲಾಯಿತು. ಈಗಾಗಲೇ ಶೇಖಡಾ ೯೬% ರಷ್ಟು ಭರ್ತಿಯಾಗಿರುವ ಕೊಯ್ನಾ ಜಲಾಶಯದಿಂದ 30660 ಕ್ಯೂಸೇಕ್ ನೀರು ಕೃಷ್ಣೆಗೆ ಹರಿಸಲಾಯಿತು. ಈಗಾಗಲೇ ಚಿಕ್ಕೋಡಿ...

ದಾವಣಗೆರೆ: ತೆಪ್ಪ ಬಳಸಿ ಅಡಿಕೆ ಕೊಯ್ಲು ಮಾಡುತ್ತಿರುವ ಬೆಳೆಗಾರರು..!

Davangere News: ಮಹಾಮಳೆಗೆ  ದಾವಣಗೆರೆ   ಜನರು  ತತ್ತರಿಸಿ ಹೋಗಿದ್ದಾರೆ. ಫಸಲಿಗೆ  ಬಂದಂತಹ ಬೆಲೆಯನ್ನು  ತೆಗೆದಿಹಡಲು  ಅಡಿಗೆ ಬೆಳೆಗಾರರು ಹೈರಾಣಾಗಿ ಹೋಗಿದ್ದಾರೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದ ಬಳಿಯ ಕೆರೆಯಾಗಲಹಳ್ಳಿ ಬಳಿ ಕೆರೆ ಕೋಡಿ ಬಿದ್ದ ಪರಿಣಾಮ ಅಡಿಕೆ ತೋಟ ಜಲಾವೃತವಾಗಿದೆ.ಈ  ಕಾರಣದಿಂದ ಅಡಿಕೆ  ಬೆಳೆಗಾರರು ಪರದಾಡುವಂತಾಗಿದೆ. ಅಲ್ಲದೆ, ಸದ್ಯ ಅಡಿಕೆ ಬೆಲೆ ಹೆಚ್ಚಳವಾಗಿ 60 ಸಾವಿರ...

ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ರಿಕ್ಷಾ, ಆಟೋ ಚಾಲಕ ಸ್ಥಳದಲ್ಲೇ ಸಾವು

Manglore News: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗೆ‌ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ...

About Me

32413 POSTS
0 COMMENTS
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img