Wednesday, September 16, 2026

Karnataka Tv

ಮಂಡ್ಯ: ಕೇಂದ್ರೀಯ ವಿದ್ಯಾಲಯ ಶಾಲೆ ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರ

Mandya News: ಮಂಡ್ಯ ಜಿಲ್ಲೆಯಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 25.00 ಕೋಟಿ ಅನುದಾನ ಬಿಡುಗಡೆಗೊಂಡಿರುವ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರಿಸುವ ಸಂಬಂಧ ಹಾಗೂ ಶಾಲೆಯ ಪ್ರಗತಿ ಕುರಿತು ಇಂದು ದಿನಾಂಕ:  13/09/2022 ರಂದು ಮಂಡ್ಯ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು...

ನಾಲ್ವರು ಸಾಧುಗಳ ಮೇಲೆ ಹಲ್ಲೆ.. ಕಾರಣವೇನು ಗೊತ್ತಾ..?

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಾಲ್ವರು ಸಾಧುಗಳ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮಕ್ಕೆ ಬಂದ ಸಾಧುಗಳನ್ನು ಮಕ್ಕಳು ಕಳ್ಳರೆಂದು ತಿಳಿದು, ಚೆನ್ನಾಗಿ ಥಳಿಸಿದ್ದಾರೆ. ಇಲ್ಲಿನ ಲವಣ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಆದ್ರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ ಸ್ಥಳೀಯ ಪೊಲೀಸರು, ನಮಗೆ ಯಾವುದೇ ದೂರು ಬರದಿದ್ದರೂ ಕೂಡ, ನಾವು...

ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ: ಶಾಂತಾ ಎಲ್.ಹುಲ್ಮನಿ

Mandya News: ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅಂತರ್ ರಾಜ್ಯ ಮಟ್ಟದಲ್ಲಿ ನಡೆಯುವಂತಹ ಟೇಬಲ್ ಟೆನ್ನಿಸ್ ಮತ್ತು ವಾಲಿಬಾಲ್  ಪಂದ್ಯಗಳಲ್ಲಿ ನಾನು ಸಹ ಭಾಗವಹಿಸಿದ್ದೇನೆ. ಕ್ರೀಡೆ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಜಿ. ಪಂ. ಸಿಇಒ ಶಾಂತಾ ಎಲ್.ಹುಲ್ಮನಿ ಅವರು ತಿಳಿಸಿದರು.ನಗರದ  ಸರ್ ಎಂ ವಿ ಕ್ರೀಡಾಂಗಣದಲ್ಲಿ ನಡೆದ  ಜಿಲ್ಲಾ ಮಟ್ಟದ ದಸರಾ...

ಮೊಬೈಲ್‍ನ ಬ್ಯಾಟರಿ ಸ್ಫೋಟಗೊಂಡು 8 ತಿಂಗಳ ಮಗು ಸಾವು

Lacknow News: ಲಕ್ನೋದಲ್ಲಿ ಸೋಲಾರ್ ಪ್ಯಾನೆಲ್ ಮೂಲಕ ಚಾರ್ಜಿಂಗ್ ಮಾಡುತ್ತಿದ್ದ ಮೊಬೈಲ್‍ನ ಬ್ಯಾಟರಿ ಸ್ಫೋಟಗೊಂಡು ಮಗುವೊಂದು ಮೃತಪಟ್ಟ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ನೇಹಾ(8 ತಿಂಗಳು) ಸಾವನ್ನಪ್ಪಿದ ಮಗು. ನೇಹಾಳನ್ನು ಮಂಚದ ಮೇಲೆ ಮಲಗಿಸಿ ಆಕೆಯ ತಾಯಿ ಬಟ್ಟೆ ಒಗೆಯಲು ಹೋಗಿದ್ದರು. ಅಲ್ಲೇ ಪಕ್ಕಕ್ಕೆ ಮೊಬೈಲ್‍ನ್ನು ಚರ‍್ಜ್‍ಗೆಹಾಕಿಟ್ಟು ಹೋಗಿದ್ದರು. ಆದರೆ ಲಾವಾ ಮೊಬೈಲ್ ಕೆಲ ಸಮಯದ...

ಕೋಪ ಬಂದಾಗ ಪತಿ-ಪತ್ನಿ ಅನುಸರಿಸಬೇಕಾದ 2 ನಿಯಮಗಳಿದು..

ಎಲ್ಲಾ ಸಂಬಂಧಕ್ಕಿಂತ ಸುಂದರ ಸಂಬಂಧ ಅಂದ್ರೆ ತಾಯಿ ಮಗುವಿನದ್ದು. ಆದ್ರೆ ಪವಿತ್ರವಾದ ಸಂಬಂಧ ಅಂದ್ರೆ ಪತಿ- ಪತ್ನಿಯದ್ದು. ಈ ಸಂಬಂಧದಿಂದಲೇ ಒಂದು ಕುಟುಂಬ ತಯಾರಾಗೋದು. ಇಂಥ ಪವಿತ್ರ ಸಂಬಂಧ ಹಾಳು ಮಾಡಿಕೊಳ್ಳಬಾರದೆಂದರೆ, ಪತಿ- ಪತ್ನಿ ಕೆಲ ನಿಯಮಗಳನ್ನ ಅನುಸರಿಸಬೇಕಾಗುತ್ತದೆ. ಅದರಲ್ಲೂ ಜಗಳವಾಗಬಾರದು, ಕೋಪ ಬಂದಾಗ ಏನು ಮಾಡಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

RSS ಖಾಕಿ ಚಡ್ಡಿಗೆ ಬೆಂಕಿಹಚ್ಚಿದ ಫೋಟೋ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

State News: ಆರ್​ಎಸ್​ಎಸ್​ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್​ಎಸ್​ಎಸ್​ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್​ನ ಟೀಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸರ‍್ಯ ಅವರು ಫೋಟೋವನ್ನು ಕಾಂಗ್ರೆಸ್ ರಾಯಕೀಯದ ಸಂಕೇತವೆಂದು ಹೇಳಿ...

ನಾಯಕಿ ಜೊತೆ ಆಪ್ರಿಕಾಗೆ ತೆರಳಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್…!

Film News: ಗೋಲ್ಡನ್ ಸ್ಟಾರ್ ಗಣೇಶ್– ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬಾನ ದಾರಿಯಲ್ಲಿ ಚಿತ್ರ ಬರುತ್ತಿದೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್‌ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ...

ಗುರೂಜಿಗೆ ಡವ್ ರಾಜಾ ಎಂದಿದ ಸೋನು ಗೌಡ…!

Bigboss News: ಬಿಗ್ ಬಾಸ್ ಮನೆಯಲ್ಲಿ ಗುರೂಜಿಗೆ ರೂಪೇಶ್ ಹೆಡ್ ಮಸಾಜ್ ಮಾಡುವಾಗ ಮನೆ ಮಂದಿಯೆಲ್ಲ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಸೋನು, ಗುರೂಜಿಗೆ ಡವ್ ರಾಜ ಎಂದು ಹೇಳಿದ್ದಾರೆ. ಹೀಗೆ ಮಾತನಾಡಬೇಡ ಎಂದ ಗುರೂಜಿಗೆ ಮತ್ತೆ ಕಳ್ಳ ಸ್ವಾಮೀಜಿ ಎಂದು ಕರೆಯಬೇಕಾ ಎಂದಿದ್ದಾರೆ. ಈ ವೇಳೆ ಸಾನ್ಯ, ಅವರು ದೊಡ್ಡವರು ಹೀಗೆಲ್ಲಾ ಮಾತನಾಡಬಾರದು ಎಂದು...

“ಸಿಟಿ ರವಿಗೆ ಲೂಟಿ ರವಿ ಎಂದಿದ್ದು ಚೇಳು ಕಚ್ಚಿದಂತಾಗಿದೆ “: ದಿನೇಶ್ ಗುಂಡೂರಾವ್

State News: ಸಿಟಿ  ರವಿ  ಗೆ  ಲೂಟಿ ರವಿ  ಎಂದಿದ್ದು ಚೇಳು ಕಚ್ಚಿದಂತಾಗಿದೆ  ಎಂದು  ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ. ಸಿಟಿ ರವಿಗೆ ಲೂಟಿ ರವಿ ಅನ್ವರ್ಥ ನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಹಾಗೆನ್ನುತ್ತಾರೆ  ಇದನ್ನು ಸಿದ್ದರಾಮಯ್ಯರವರೇ ಹೇಳಿದ್ದು  ರವಿಗೆ ಚೇಳು ಕಡಿದಂತಾಗಿದೆ ಸಿದ್ದು ವಿರುದ್ದ ಕೀಳು ಪದ ಪ್ರಯೋಗ ಮಾಡಿ...

ಮಂಡ್ಯ : ಸರ್ಕಾರಿ ಕಾಲೇಜು ಕ್ರೀಡಾಂಗಣದ ಪುನರ್ ನಿರ್ಮಾಣ

Mandya News: ಸಿ ಎಂ ಬಂದು ಹೋದ ಒಂದು ತಿಂಗಳ ಬಳಿಕ ಸರ್ಕಾರಿ ಕಾಲೇಜು ಮಂಡ್ಯ ಕ್ರೀಡಾಂಗಣವನ್ನ  ಮತ್ತೆ ಪುನರ್ ನಿರ್ಮಾಣ ಮಾಡುತ್ತಿರುವ ಕಾಲೇಜು ಆಡಳಿತ ಮಂಡಳಿ ಹಾಗು ನಗರಸಭೆ. ಕಳೆದ ತಿಂಗಳು ಸಂಜೀವಿನಿ ಜೀವನೋಪಾಯ ಇಲಾಖೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ...

About Me

32413 POSTS
0 COMMENTS
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img