Tuesday, June 16, 2026

Karnataka Tv

ಇಂದಿನಿಂದ ಮದರ್ ಡೇರಿ, ಅಮುಲ್ ಹಾಲಿನ ದರ ಏರಿಕೆ

ನವದೆಹಲಿ: ದೇಶದ ಪ್ರಮುಖ ಹಾಲು ಮತ್ತು ಡೇರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಾದ ಅಮುಲ್ ಮತ್ತು ಮದರ್ ಡೈರಿ ಹಾಲಿನ ಮಾರಾಟ ದರವನ್ನು ಲೀಟರ್ ಗೆ 2 ರೂ ಏರಿಕೆ ಮಾಡಿವೆ. ಈ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ. ಅಮುಲ್ ಸದ್ಯಕ್ಕೆ ಅಹಮದಾಬಾದ್ ಮತ್ತು ಸೌರಾಷ್ಟ್ರ ಮಾರುಕಟ್ಟೆಯಲ್ಲಿ ದರವನ್ನು ಮಾತ್ರ ಏರಿಕೆ ಮಾಡಿದೆ. ಆ ಪ್ರದೇಶಗಳಲ್ಲಿ...

ಫಿಫಾ ನಡೆ ಅಚ್ಚರಿ ತಂದಿದೆ: ಆಡಳಿತಗಾರರ ಸಮಿತಿ (ಸಿಇಒ)

https://www.youtube.com/watch?v=yTIUFxWC6U0 ಹೊಸದಿಲ್ಲಿ: ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ನ ವ್ಯವಸ್ಥೆ ಹಾಗೂ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮಕೈಗೊಂಡ ಹೊರತಾಗಿಯೂ ವಿಶ್ವ ಫುಟ್ಬಾಲ್ ಫೆಡರೇಶನ್ ಫಿಫಾ ನಡೆ ದುರಾದೃಷ್ಟ ಹಾಗೂ ಅಚ್ಚರಿ ನೀಡಿದೆ ಎಂದು ಸುಪ್ರೀಮ್ ಕೋರ್ಟ್ ನೇಮಿತ ಆಡಳಿತಗಾರರ ಸಮಿತಿ ಹೇಳಿದೆ. ಆಡಳಿತ ವಿಚಾರವಾಗಿ ಫಿಫಾ ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಅನ್ನು ನಿಷೇಧಿಸಲು ಚಿಂತನೆ...

‘ಈ ವಿಷಯದಲ್ಲಿ ಡಿ ಬಾಸ್ ಬಗ್ಗೆ ತುಂಬಾ ಖುಷಿಯಾಗತ್ತೆ’

https://youtu.be/xZZghYEA8w8 ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಮಗ, ರಕ್ಷಕ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಮತ್ತು ಡಿ ಬಾಸ್ ಬಾಂಧ್ಯವದ ಬಗ್ಗೆ ಹೇಳಿಕೊಂಡಿದ್ದಾರೆ. ಬುಲೇಟ್ ಪ್ರಕಾಶ್ ತೀರಿಕೊಂಡ ಬಳಿಕ ದರ್ಶನ್ ಪ್ರಕಾಶ್ ಕುಟುಂಬಕ್ಕೆ ಒಂದು ಭಾಷೆ ಕೊಟ್ಟಿದ್ರು. ರಕ್ಷಕ್ ಅಕ್ಕನ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ದರ್ಶನ್ ಮಾತು ಕೊಟ್ಟಿದ್ರು. ಈ ಬಗ್ಗೆ...

ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್

https://www.youtube.com/watch?v=M3u3W1-U8Dc ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ. ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್  ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...

ಸೋರೆಕಾಯಿ ಸೇವನೆಯಿಂದ ಆರೋಗ್ಯ ಲಾಭದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಾ..

https://youtu.be/eSQNmn6DWfU ಸೋರೆಕಾಯಿ ಅಂದ್ರೆ ಹಲವರಿಗೆ ಇಷ್ಟವಾಗದ ತರಕಾರಿ. ಯಾಕಂದ್ರೆ ಅದು, ಆಲೂ, ಈರುಳ್ಳಿ, ಕ್ಯಾರೆಟ್ ಅಷ್ಟು ಟೇಸ್ಟಿಯಾಗಿರಲ್ಲ ಅಂತಾ. ಇದು ಟೇಸ್ಟ್‌ನಲ್ಲಿ ಅಷ್ಟೊಂದು ಗುಡ್ ಅಲ್ಲದಿದ್ದರೂ, ಆರೋಗ್ಯದಲ್ಲಿ ಮಾತ್ರ ನಂಬರ್ ಒನ್. ಹಾಗಾಗಿ ನಾವು ಸೋರೆಕಾಯಿಯನ್ನ ವಾರಕ್ಕೊಮ್ಮೆಯಾದರೂ ಬಳಸಬೇಕು. ಇಂದು ನಾವು ಸೋರೆಕಾಯಿ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಾಂತಾರ ಸಿನಿಮಾದ...

ವಾರಕ್ಕೊಮ್ಮೆಯಾದರೂ ರಾಜ್ಮಾ ತಿನ್ನಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

https://www.youtube.com/watch?v=KvS-52tPf7U&t=5s ರಾಜ್ಮಾ ಅಂದ್ರೆ ಕಿಡ್ನಿ ಬೀನ್ಸ್. ಉತ್ತರ ಭಾರತೀಯರು ಈ ಕಾಳನ್ನ ಹೆಚ್ಚಾಗಿ ಬಳಕೆ ಮಾಡುತ್ತಾರೆ. ರಾಜ್ಮಾ ಚಾವಲ್ ಅನ್ನೋದು ಅವರ ಫೇವರಿಟ್ ಊಟ. ಅನ್ನದೊಂದಿಗೆ ರಾಜ್ಮಾ ಕಾಳು ಹಾಕಿ, ಮಸಾಲೆಭರಿತವಾದ ಸಾರು ತಯಾರಿಸಲಾಗುತ್ತದೆ. ಇದನ್ನೇ ರಾಜ್ಮಾ ಚಾವಲ್ ಅಂತಾ ಕರಿಯುತ್ತಾರೆ. ಇಂದು ನಾವು ರಾಜ್ಮಾ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ...

ಏಷ್ಯಾಕಪ್ ಗೆ ಅಫ್ಘಾನಿಸ್ಥಾನ ತಂಡ ಪ್ರಕಟ

https://www.youtube.com/watch?v=u-sqD7-hm7g ಕಾಬೂಲ್: ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ (ಎಸಿಬಿ) 17 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ. ಆ.27ರಿಂದ ಆರಂಭವಾಗಲಿರುವ ಯುಎಇಯಲ್ಲಿ ಟಿ20 ಟೂರ್ನಿ ಮಂಗಳವಾರ 17 ಆಟಗಾರರನ್ನೊಳಗೊಂಡ ಪ್ರಕಟಿಸಲಾಯಿತು.  ಅಫ್ಘಾನಿಸ್ಥಾನ ತಂಡವನ್ನು ಮೊಹ್ಮದ್ ನಬಿ ತಂಡವನ್ನು ಮುನ್ನಡೆಸಲಿದ್ದಾರೆ. ಸಮಿಹುಲ್ಲಾ ಶಿನವಾರಿ ತಂಡಕ್ಕೆ ಮರಳಿದ್ದಾರೆ. ಶಾರ್ಫುದ್ದೀನ್ ಆಶ್ರಫ್ ಅವರ ಸ್ಥಾನದಲ್ಲಿ ಆಡಲಿದ್ದಾರೆ. ಸ್ಪಿನ್ನರ್ ನೂರ್ ಅಹಮದ್ ,...

ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು : ಬಾಗಲಕೋಟೆಯ ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪ್ರತಿಮ ದೇಶಭಕ್ತ ಹಾಗೂ ಅಪ್ಪಟ ಗಾಂಧೀವಾದಿ ಯಾಗಿದ್ದ ಬುದ್ನಿ ಅವರು ವಿನೋಬಾ ಭಾವೆಯವರ ಕಟ್ಟಾ ಅನುಯಾಯಿ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ...

ಬೆಳಿಗ್ಗೆ ಬೇಗ ಏಳಬೇಕಂದ್ರೆ ಈ ಟ್ರಿಕ್ಸ್ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ..

https://youtu.be/U6CA1eFRUrY ನಮ್ಮಲ್ಲಿ ಎಷ್ಟೋ ಜನ ಬೆಳಿಗ್ಗೆ ಬೇಗ ಏಳಬೇಕು. ವ್ಯಾಯಾಮ ಮಾಡಬೇಕು. ವಾಕಿಂಗ್ ಹೋಗಬೇಕು, ಬೇಗ ಬೇಗ ಕೆಲಸ ಮುಗಿಸಿ, ಹೊಸತೇನಾದ್ರೂ ಮಾಡಬೇಕು. ಫಿಟ್ ಆಗಿರಬೇಕು. ಹಾಗೆ ಮಾಡಬೇಕು, ಹೀಗೆ ಮಾಡಬೇಕು ಅಂತಾ ಏನೇನೋ ಆಸೆ ಇಟ್ಟುಕೊಂಡಿರ್ತೀವಿ. ಆದ್ರೆ ಬೆಳಿಗ್ಗೆ ಎಚ್ಚರಾಗುತ್ತಿದ್ದಂತೆ, ಇಷ್ಟು ಬೇಗ ಬೆಳಗಾಗೋಯ್ತಾ. ಇನ್ನೊಂದೈದು ನಿಮಿಷ ಮಲಗೋಣ ಅಂತಾ ಹೇಳಿ. ಅರ್ಧ ಗಂಟೆ...

ಬೆಂಗಳೂರು:ರೈಲು ಹರಿದು ವ್ಯಕ್ತಿ ಸಾವು

Banglore: ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://karnatakatv.net/hubballi-knief-murder-attempt/ https://karnatakatv.net/shivamogga-kumkum-attack-premsingh/

About Me

32349 POSTS
0 COMMENTS
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img