State News:
ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯ ಔಚಿತ್ಯವೇನು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ‘ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ’ ಎಂದು ಹೇಳಿದ್ದಾರೆ. ‘ಭಾರತವು ಸಾವಿರಾರು ಭಾಷೆ ಹಾಗೂ ಉಪಭಾಷೆಗಳನ್ನು ಒಳಗೊಂಡ, ೫೬೦ಕ್ಕೂ...
Film News :
ರಜನಿಕಾಂತ್ ಮಗಳು ಸೌಂದರ್ಯಾ ರಜನಿಕಾಂತ್ 2ನೇ ಪುತ್ರನ ಆಗಮನದಿಂದ ಖುಷಿ ಆಗಿದ್ದಾರೆ. ಸೆ.11ರಂದು ಜನಿಸಿರುವ ಗಂಡು ಮಗುವಿಗೆ ವೀರ್ ಎಂದು ಹೆಸರು ಇಡಲಾಗಿದೆ.ಸೂಪರ್ ಸ್ಟಾರ್’ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಶಿಯಲ್ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು...
Banglore News:
ವಿಧಾನಮಂಡಲದ ಮಳೆಗಾಲದ 2ನೇ ದಿನದ ಅಧಿವೇಶನ ಆರಂಭವಾಗಿದೆ .ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ 2ನೇ ದಿನದ ಅಧಿವೇಶನ ಆರಂಭವಾಗಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.2 ನೇ ದಿನವಾದ ಇಂದು ಮಳೆಯ ಕುರಿತಾಗಿ ಚರ್ಚೆ ನಡೆಯುತ್ತಿದೆ. ಹಾನಿಗೊಳಗಾದ ಪ್ರದೇಶಗಳ ಚರ್ಚೆ ಹಾಗೆಯೇ ಮಳೆ ಪರಿಹಾರಗಳ ಕುರಿತು...
Manglore News:
ಬಿಜೆಪಿ ಯುವಮೋರ್ಚ ಕಾರ್ಯಕಾರಿಣಿ ಪ್ರವೀಣ್ ನೆಟ್ಟಾರ್ ಮನೆ ನಿರ್ಮಾಣದ ಕನಸನ್ನು ನನಸು ಮಾಡುವ ಬಗ್ಗೆ ನಳೀನ್ ಕುಮಾರ್ ಕಟೀಲ್ ಪ್ರವೀಣ್ ಮನೆಯವರೊಂದಿಗೆ ಚರ್ಚೆ ನಡೆಸಿದ್ದಾರೆ. ಕಡಬದಲ್ಲಿರುವ ತನ್ನ ತಾಯಿ ಮನೆಗೆ ಪ್ರವೀಣ್ ಕುಟುಂಬವನ್ನು ಕರೆಯಿಸಿಕೊಂಡು ಸಮಾಲೋಚನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷ ಹಾಗು ಸಂಘ ಪರಿವಾರದ ವತಿಯಿಂದ ಮನೆ ...
State News:
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಅಲ್ಲದೆ ಬೆಳಗಾವಿಯಲ್ಲೂನಿರಂತರ ಮಳೆಯಾಗುತ್ತಿದ್ದ ಜನರು ಸಂಕಷ್ಟಕ್ಕೀಡಾಗಿದ್ದಾರೆ.ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ, ಏಳು ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿ ನೀರು ಗೋಕಾಕ್ ನಗರಕ್ಕೆ ನುಗ್ಗಿದ್ದು, ಉಪ್ಪಾರ ಓಣಿಯ ಕೆಲ ಮನೆಗಳು ಮುಳುಗಿವೆ. ಬೆಳಗಾವಿ ಜಿಲ್ಲೆಯಲ್ಲಿ 19 ಸಂಪರ್ಕ ಸೇತುವೆಗಳು ಮುಚ್ಚಿಹೋಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ,...
Banglore News:
ಬೆಂಗಳೂರಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯ ಬಹಳ ಚುರುಕುಗೊಂಡಿದೆ.ಕಣ್ಣೆದುರಲ್ಲೆ ಬೃಹತ್ ಬ್ಯುಲ್ಡಿಂಗ್ ಗಳು ಧರೆಗುರುಳುತ್ತಿವೆ. ಬೆಂಗಳೂರನ್ನು ಉಳಿಸಲು ಬಿಬಿಎಂಪಿ ಸಜ್ಜುಗೊಂಡಿದೆ.ನಿನ್ನೆಯಿಂದಲೇ ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ತೆರವು ನಡೆಯುತ್ತಿದೆ. ಎಲ್ಲೆಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣವಾಗಿತ್ತೋ ಅಲ್ಲೆಲ್ಲಾ ಒತ್ತುವರಿ ಕಾರ್ಯಗಳು ನಡೆಯುತ್ತಿವೆ.
ಮಹದೇವಪುರ ಯಶವಂತಪುರ, ಶಾಂತಿನಿಕೇತನ , ಐಟಿ ಪಾರ್ಕ್ ,ಟೆಕ್ ಪಾರ್ಕ್ ,ಇಕೋಸ್ಪೇಸ್ ಹೀಗೆ...
ಹೆಣ್ಣಿಗೆ ಮದುವೆಗೂ ಮುನ್ನ ಅಪ್ಪ ಅಮ್ಮನೇ ಹೇಗೆ ಪ್ರಪಂಚವೋ, ಅದೇ ರೀತಿ ಮದುವೆಯಾದ ಬಳಿಕ ಪತಿಯೇ ಪ್ರಪಂಚ. ಪತಿಯಿಲ್ಲದೇ ಯಾವ ಪತ್ನಿಯೂ ಬದುಕಲು ಇಚ್ಛಿಸುವುದಿಲ್ಲ. ಆದ್ರೆ ಜೀವನದಲ್ಲಿ ತೆಗೆದುಕೊಳ್ಳುವ ಕೆಲ ತಪ್ಪು ನಿರ್ಧಾರಗಳು, ಇಂಥ ದುಸ್ಥಿತಿಗೆ ಈಡು ಮಾಡುತ್ತದೆ. ಉತ್ತರಪ್ರದೇಶದ ಆಗ್ರಾದ ಫತೇಪುರ್ ಸಿಕ್ರಿಯ ಗ್ರಾಮವೊಂದರಲ್ಲಿ, ಮನನೊಂದ ದಂಪತಿ ಆತ್ಮಹತ್ಯೆಗೆ ಶರಣಾಗಲು ನಿರ್ಧರಿಸಿದ್ದಾರೆ. ಆದ್ರೆ...
ನಮ್ಮ ದೇಶದಲ್ಲಿ 11 ದಿನಗಳ ಕಾಲ ಗಣೇಶ ಹಬ್ಬವನ್ನ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹೀಗೆ 11ನೇ ದಿನಕ್ಕೆಸಾರ್ವಜನಿಕ ಗಣಪತಿ ವಿಸರ್ಜನೆ ಮಾಡುವ ವೇಳೆಗೆ, ಅಲ್ಲಿದ್ದ ಕೆಲ ವಸ್ತುಗಳನ್ನ ಹರಾಜಿಗೆ ಹಾಕಲಾಗುತ್ತದೆ. ಹೀಗೆ ಹರಾಜಿಗೆ ಸಿಕ್ಕ ವಸ್ತುವನ್ನ ಮನೆಗೆ ತೆಗೆದುಕೊಂಡು ಬಂದರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ನಂಬಿಕೆ ಹಲವರಿಗಿದೆ. ತೆಂಗಿನಕಾಯಿ, ಹಣ್ಣು ಹಂಪಲು, ಬಟ್ಟೆ, ನೈವೇದ್ಯ...
Special News:
ಕೇರಳದ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ.4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ...
Special News:
ಕೇರಳದ ಇಡುಕ್ಕಿಯ ಗುಡ್ಡಗಾಡು ಪ್ರದೇಶದ ವಲಸೆ ಗ್ರಾಮವಾದ ಚೆಮ್ಮನ್ನಾರ್ನಲ್ಲಿ ನಡೆದ ಸರ್ವಜನಿಕ ಹರಾಜಿನಲ್ಲಿ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಈ ರ್ಷ ಚೆಮ್ಮನ್ನಾರ್ನಲ್ಲಿ ಓಣಂ ಆಚರಣೆಯ ಹಿನ್ನೆಲೆಯಲ್ಲಿ ಕುಂಬಳಕಾಯಿ ಹರಾಜಿನಲ್ಲಿ ಇಟ್ಟಿದ್ದರು. ಈ ವೇಳೆ ಕುಂಬಳಕಾಯಿಯು ಭಾರೀ ಮೊತ್ತಕ್ಕೆ ಮಾರಾಟವಾಗಿ ಇತಿಹಾಸವನ್ನು ನಿರ್ಮಿಸಿದೆ. ಹರಾಜು ವೇಳೆ ಸಂಘಟಕರಿಗೆ ಈ ಕುಂಬಳಕಾಯಿಯನ್ನು ಅಲ್ಲಿನ ಸ್ಥಳೀಯರೊಬ್ಬರು...