Tuesday, March 17, 2026

Karnataka Tv

ಐಶ್ವರ್ಯಾ ರಾಜೇಶ್ ನಟನೆಯ ‘ಡ್ರೈವರ್ ಜಮುನಾ’ ಸಿನಿಮಾ ಟ್ರೇಲರ್ ರಿಲೀಸ್..!

https://www.youtube.com/watch?v=cMF8NCSgOdk ಡ್ರೈವರ್ ಜಮುನಾಗೆ ಸಾಥ್ ಕೊಟ್ಟ ಬಹುಭಾಷಾ ನಟ ಕಿಶೋರ್..! ವಿಶಿಷ್ಟ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹೆಣ್ಣು ಡ್ರೈವರ್ ವೃತ್ತಿಗೆ ಇಳಿದಾಗ ಆಕೆ ಎದುರಿಸುವ ಸವಾಲುಗಳನ್ನು ಇಡೀ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದಲ್ಲಿ ಈ ಟ್ರೇಲರ್...

ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ 2022-23 ನೇ ಸಾಲಿಗೆ ನೂತನ ಶಿಕ್ಷಣ ನೀತಿ ಪ್ರಕಾರ(ಎನ್‍ಇಪಿ) ವಿವಿಧ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಮೂಲಕ ಆನ್‍ಲೈನ್ ಹಾಗೂ ನೇರವಾಗಿ ವಿಶ್ವವಿದ್ಯಾಲಯದ ಹೆಲ್ಪ್‍ಡೆಸ್ಕ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಬಿ.ಪಿ.ಎ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...

ಇಂದಿನಿಂದ ಭಾರತಕ್ಕೆ ಟಿ20 ಸವಾಲು

https://www.youtube.com/watch?v=V9xnQ_-s9uY ಸೌಥಾಂಪ್ಟನ್: ಅಂತಿಮ ಟೆಸ್ಟ್ ಪಂದ್ಯ ಕೈಚೆಲ್ಲಿದ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್ಗೆ ಇನ್ನು ಕೆಲವೆ ತಿಂಗಳು ಬಾಕಿ ಇರುವುದರಿಂದ ತಂಡವನ್ನು ಸಜ್ಜುಗೊಳಿಸಬೇಕಾಗಿದ್ದು ಸೂಕ್ತ ಆಟಗಾರರನ್ನು ಕಣಕ್ಕಿಳಿಸುವ ಕಾರ್ಯಕೈಗೊಳ್ಳಬೇಕಿದೆ. ಟಿ20 ವಿಶ್ವಕಪ್ ಗೂ ಮುನ್ನ ಭಾರತಕ್ಕೆ 15 ಪಂದ್ಯಗಳು ಸಿಗಲಿದ್ದು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಪ್ರತಿ ಪಾತ್ರಕ್ಕೂ...

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್’ ಗರುಡ.!

https://www.youtube.com/watch?v=v2hXspkCtPk ಕೆಜಿಎಫ್ ಸಿನಿಮಾ ಹೊಸ ದಾಖಲೆಯನ್ನ ಸೃಷ್ಟಿಸಿದೆ. ಈ ಚಿತ್ರದಲ್ಲಿ ನಟಿಸಿರುವ ಹಲವು ಕಲಾವಿದರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ನಟ, ನಟಿ ಅಷ್ಟೇ ಅಲ್ಲ ಈ ಸಿನಿಮಾದಲ್ಲಿರುವ ಬೇರೆ ಪಾತ್ರಧಾರಿಗಳಿಗೂ ಕೂಡ ಅವರ ವೃತ್ತಿಜೀವನಕ್ಕೆ 'ಕೆಜಿಎಫ್' ಸಿನಿಮಾ ದೊಡ್ಡ ಮೈಲೇಜ್ ಕೊಟ್ಟಿದೆ. ಈ ಸಿನಿಮಾದಲ್ಲಿ ಗರುಡ ಪಾತ್ರ ಮಾಡಿರುವ ನಟ ರಾಮಚಂದ್ರ ರಾಜು ಅವರಿಗಂತೂ ಸಿಕ್ಕಾಪಟ್ಟೆ...

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...

ಪತ್ನಿ ಗರ್ಭಿಣಿಯಾಗಿದ್ದರೂ, ಬೇರೆ ನಟಿ ಜೊತೆ ರಣ್‌ಬೀರ್ ಕಪೂರ್ ಹಾಟ್ ಪೋಸ್..!

https://www.youtube.com/watch?v=cMF8NCSgOdk ಬಾಲಿವುಡ್‌ನ ಕ್ಯೂಟ್ ಜೋಡಿ ಆಲಿಯಾ ಭಟ್ ಹಾಗೂ ರಣ್‌ಬೀರ್ ಕಪೂರ್ ಇತ್ತೀಚಿಗೆ ಅಭಿಮಾನಿಗಳಿಗೆ ಗುಡ್ ನ್ಯೂಸೊಂದನ್ನ ಕೊಟ್ಟಿದ್ರು. ಅದುವೇ ನಟಿ ಆಲಿಯಾ ಭಟ್ ಗರ್ಭಿಣಿ ಆಗಿರೋ ವಿಷಯ. ಮದುವೆಯಾದ ಎರಡು ತಿಂಗಳಿಗೇನೇ ಸಿಹಿ ಸುದ್ದಿ ನೀಡಿರುವ ಈ ಜೋಡಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಷ್ಟೇ ಅಲ್ಲದೇ ಬಿಟೌನ್ ಸ್ಟಾರ್ಸ್ ಎಲ್ಲರೂ ಶುಭ ಹಾರೈಸಿದರು. ಸದ್ಯ ಬಿಟೌನ್‌ನಲ್ಲಿ...

‘ಬಿಗ್ ಬಾಸ್ ಕನ್ನಡ ಸೀಸನ್ 9’ ಗೆ ತಯಾರಿ ಶುರು!

https://www.youtube.com/watch?v=XHtP8bD_q6M ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನ ಸೀಸನ್ 9 ಸದ್ಯದಲ್ಲೇ ಆರಂಭವಾಗಲಿದೆ. ಇದಕ್ಕಾಗಿ ಸಾಕಷ್ಟು ತಯಾರಿಗಳು ಈಗಾಗಲೇ ಆರಂಭವಾಗುತ್ತಿದೆ. ಆಗುಸ್ಟ್ ನಿಂದ ಬಿಗ್ ಬಾಸ್ 9 ನೇ ಸೀಸನ್ ಆರಂಭಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದೆಯಂತೆ. https://www.youtube.com/watch?v=Y8cKZdXdY7w ರೆಗ್ಯುಲರ್ ಬಿಗ್ ಬಾಸ್ ಶೋ ಜೊತೆಗೆ ವಿಶೇಷ ಅತಿಥಿಗಳನ್ನು ಒಳಗೊಂಡ ಮಿನಿ ಬಿಗ್ ಬಾಸ್ ಶೋ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...

ಧೋನಿಯ 41ನೇ ಹುಟ್ಟುಹಬ್ಬಕ್ಕೆ 41 ಅಡಿ ಕಟೌಟ್

https://www.youtube.com/watch?v=d1wA4O7TLIw ವಿಜಯವಾಡ:ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟು ಹಬ್ಬದ ಪ್ರಯುಕ್ತ 41 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ವಿಜಯವಾಡದಲ್ಲಿ ಅದ್ದೂರಿಯಾಗಿ ಬರ್ತ ಡೇ ಆಚರಿಸಲು ಫ್ಯಾನ್ಸ್ ನಿರ್ಧಿರಿಸಿದ್ದಾರೆ. ಜು.7 ಧೋನಿ ಹುಟ್ಟುಹಬ್ಬ ಮಾಹಿ 41ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆಂಧ್ರ ಪ್ರದೇಶದ ವಿಜಯವಾಡದ ಅಭಿಮಾನಿಗಳು 41 ಅಡಿ ಎತ್ತರದ ಧೋನಿ...

About Me

31547 POSTS
0 COMMENTS
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img