Saturday, May 2, 2026

Karnataka Tv

BREAKING NEWS: 8 ವಾರಗಳವರೆಗೆ ಅನುಮೋದಿತ ವಿಮಾನಗಳ ಪೈಕಿ ಶೇ.50ರಷ್ಟು ಮಾತ್ರ ಕಾರ್ಯಾಚರಿಸುವಂತೆ ಸ್ಪೈಸ್ ಜೆಟ್ ಗೆ ಡಿಜಿಸಿಎ ಆದೇಶ

ನವದೆಹಲಿ: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ಗೆ ತನ್ನ ವಿಮಾನಗಳಲ್ಲಿ ಅನೇಕ ತೊಂದರೆಗಳು ವರದಿಯಾದ ನಂತರ 8 ವಾರಗಳವರೆಗೆ ಅನುಮೋದಿತ ವಿಮಾನಗಳಲ್ಲಿ ಕೇವಲ 50 ಪ್ರತಿಶತದಷ್ಟು ಮಾತ್ರ ಕಾರ್ಯನಿರ್ವಹಿಸುವಂತೆ ಬುಧವಾರ ಆದೇಶಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಿವಿಧ ಸ್ಥಳ ಪರಿಶೀಲನೆಗಳು, ತಪಾಸಣೆಗಳು ಮತ್ತು ಸುರಕ್ಷಿತ ಮತ್ತು ವಿಶ್ವಾಸಾರ್ಹ ವಾಯು...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಕೂಡಲೇ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಭದ್ರತೆ ಒದಗಿಸಿ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು: ಮತೀಯ ಶಕ್ತಿಗಳು ರಾಜ್ಯದಲ್ಲಿ ತಲೆ ಎತ್ತಲು ಅವಕಾಶ ಮಾಡಿಕೊಡಬಾರದು. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕೂಡಲೇ ಅವರ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದೆ ಯಾವ ಸಂಘಟನೆಗಳಿವೆ...

ಶಿವಮೊಗ್ಗ: ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...

ನಾನು ಈ ಹೇಳಿಕೆ ನೀಡಿಲ್ಲ, ಪ್ರಚೋದನಕಾರಿ ಪೋಸ್ಟ್ ಬಗ್ಗೆ ಪೊಲೀಸರಿಗೆ ದೂರು – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಶ್ರೀರಾಮಸೇನೆ, ಬಜರಂಗದಳ, ಆರ್ ಎಸ್ ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ನನ್ನ ಹೇಳಿಕೆ ತಿರುಚಿ, ಪ್ರಚೋದನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗುತ್ತದೆ ಎಂಬುದಾಗಿ...

ಪ್ರವೀಣ್ ನೆಟ್ಟಾರು ಕೊಲೆ; ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ...

ಟೊಮೆಟೋ ಬಳಸದೆನೇ ಟೇಸ್ಟಿ ರೆಡ್ ಕೆಚಪ್ ಮಾಡಬಹುದು ಗೊತ್ತಾ..?

https://youtu.be/eftb_qMaU4k ಟೊಮೆಟೋ ಇಲ್ಲದೆಯೂ ಕೂಡ ಟೇಸ್ಟಿಯಾಗಿರುವ ರೆಡ್ ಕೆಚಪ್ ತಯಾರಿಸಬಹುದು. ಹಾಗಾದ್ರೆ ಈ ರೆಡ್ ಕೆಚಪ್ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು..? ಇದನ್ನು ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂದು ಕಪ್ ರೆಡ್ ಮತ್ತು ಎಲ್ಲೋ ಬೆಲ್ ಪೆಪ್ಪರ್, ಒಂದು ಕಪ್ ಸಿಹಿಗುಂಬಳಕಾಯಿ, ಅರ್ಧ ಕಪ್ ಕ್ಯಾರೆಟ್, 2 ಸ್ಪೂನ್ ಬೆಲ್ಲದ ಪುಡಿ, 1 ಸ್ಪೂನ್...

‘ಈಗ್ಲೂ ನಾವು ಗರ್ಲ್‌ ಫ್ರೆಂಡ್‌- ಬಾಯ್ ಫ್ರೆಂಡ್ ಥರಾನೇ ‘

https://www.youtube.com/watch?v=C90AlNZ06XI ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಇದರ ಜೊತೆ ಅವರಿಗೆ ಲೈಫ್ ಪಾರ್ಟ್ನರ್‌ ಸಿಕ್ಕಿದ್ದು ಹೇಗೆ..? ಅವರ ಲವ್ ಸ್ಟೋರಿ ಶುರುವಾಗಿದ್ದು ಹೇಗೆ ಅನ್ನೋ ಬಗ್ಗೆಯೂ ಗೌತಮಿ ಮಾತನಾಡಿದ್ದಾರೆ. ಫಸ್ಟ್ ಪಿಯುಸಿನಲ್ಲಿದ್ದಾಗ ಸತ್ಯ ನಾಗಪಂಚಮಿ ಅನ್ನೋ ಸಿರಿಯಲ್‌ನಲ್ಲಿ ನಟಿಸಲು ಶುರು ಮಾಡಿದ್ದರು. ಸೆಕೆಂಡ್ ಪಿಯುಸಿ...

ಲವ್ಲಿನಾ ದುಮ್ಮಾನ ನಿವಾರಿಸಲು ಕ್ರಮ

https://www.youtube.com/watch?v=UA8687BKOPw ಹೊಸದಿಲ್ಲಿ: ಕಾಮನ್‍ವೆಲ್ತ್ ಗೇಮ್ಸ್‍ಗೆ ತೆರಳಿರುವ ಭಾರತೀಯ ಬಾಕ್ಸರ್ ಲವ್ಲಿನಾ ಬೋರ್ಗೋಹೈನ್ ತಮಗೆ ತನ್ನ ಕೋಚ್ ಜತೆ ತರಬೇತಿ ನಡೆಸಲು ಅವಕಾಶ ಕಲ್ಪಿಸಲಾಗುತ್ತಿಲ್ಲ ಹಾಗೂ ಅಕಾರಿಗಳಿಂದ ಮಾನಸಿಕ ಕಿರುಕುಳ ಎದುರಿಸುತ್ತಿದ್ದೇನೆ ಎಂದು ದೂರಿಕೊಂಡ ಬೆನ್ನಿಗೇ ಅವರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಲಾಗಿದೆ. ಲವ್ಲಿನಾ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಹವಾಲು ತೋಡಿಕೊಂಡ ಹಿನ್ನೆಲೆಯಲ್ಲಿ ಈ ವಿಷಯದ...

 ಇನ್ನಿಂಗ್ಸ್ ಮುನ್ನಡೆ ಪಡೆದ ಶ್ರೀಲಂಕಾ ಪಾಕಿಸ್ಥಾನದಿಂದ ಪ್ರತಿಹೋರಾಟ

https://www.youtube.com/watch?v=2JnXFXqRdXY ಗಾಲೆ: ಮೊದಲ ಇನ್ನಿಂಗ್ಸ್ ಮುನ್ನಡೆ ಬಿಟ್ಟುಕೊಟ್ಟ ಪಾಕಿಸ್ಥಾನವು ದ್ವಿತೀಯ ಇನ್ನಿಂಗ್ಸ್‍ನಲ್ಲಿ ಶ್ರೀಲಂಕಾಕ್ಕೆ ಪ್ರಹಾರವಿಕ್ಕಲು ಸಫಲವಾಗಿದೆ. ಪಂದ್ಯದ ಮೂರನೇ ದಿನದಂತ್ಯಕ್ಕೆ 176 ರನ್‍ಗಳಿಗೆ ಲಂಕಾದ 5 ವಿಕೆಟ್‍ಗಳನ್ನು ಕಿತ್ತಿರುವ ಪಾಕಿಸ್ಥಾನವು ಪಂದ್ಯವನ್ನು ತನ್ನೆಡೆಗೆ ತಿರುಗಿಸಿಕೊಳ್ಳುವ ಪ್ರಯತ್ನ ನಡೆಸಿದೆ. ಈ ಹಿನ್ನಡೆಯ ಹೊರತಾಗಿಯೂ ಶ್ರೀಲಂಕಾವು ಒಟ್ಟು 323 ರನ್‍ಗಳ ಮುನ್ನಡೆ ಹೊಂದಿದೆ. ಆದರೆ ಮೊದಲ ಟೆಸ್ಟಿನಲ್ಲಿ ಮೊದಲ ಇನ್ನಿಂಗ್ಸ್...

ರೋಹಿತ್ ಬಳಗ ವಿಂಡೀಸಿಗೆ ಆಗಮನ

https://www.youtube.com/watch?v=6J6jOxhYKwg ಟ್ರಿನಿಡಾಡ್: ವೆಸ್ಟ್ ಇಂಡೀಸ್ ಎದುರಿನ ಮುಂಬರುವ ಟಿ20 ಸರಣಿಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ದಂಡು ಟ್ರಿನಿಡಾಡ್‍ಗೆ ಆಗಮಿಸಿದೆ. ಪ್ರಸ್ತುತ ಸಾಗುತ್ತಿರುವ ಏಕದಿನ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿತ್ತು. ಟಿ20 ಸರಣಿಯಲ್ಲಿ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ಸರಣಿಯಲ್ಲಿ ಅವರ ಬದಲಿಗೆ ಶಿಖರ್ ಧವನ್ ನಾಯಕತ್ವ ವಹಿಸಿದ್ದರು. ಸರಣಿಯಲ್ಲಿ ಐದು ಟಿ20 ಪಂದ್ಯಗಳು ನಡೆಯಲಿದ್ದು ಮೊದಲ...

About Me

31937 POSTS
0 COMMENTS
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img