Banglore News:
ರಾಜ್ಯದಲ್ಲಿ ಇಂದಿನಿಂದ ಲೋಕಾಯುಕ್ತ ಅಬ್ಬರ ಶುರುವಾಗಿದೆ. ಮರುಸ್ಥಾಪನೆಗೊಂಡ ಬಳಿಕ ಲೋಕಾಯುಕ್ತ ಮೊದಲ ದಾಳಿ ನಡೆಸಿದ್ದು, ಪಶ್ಚಿಮ ವಿಭಾಗದ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಜಾಗೂ ಪಿಎ ಉಮೇಶ್ನನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ. ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ...
Film News:
ಸಿಲಿಕಾನ್ ಸಿಟಿಯಲ್ಲಿ ಸ್ಟಾರ್ ಗಳು ಕಮಾಲ್ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ ಕಳೆದೆರಡು ದಿನಗಳಿಂದ ಸೈಮಾ ಅವಾರ್ಡ್ ಕಾರ್ಯಕ್ರಮ ನಡೆಯುತ್ತಿದೆ. ಸೈಮಾ ಅವಾರ್ಡ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಈ ಬಾರಿ ಕರುನಾಡ ಮಾಣಿಕ್ಯ ಅಪ್ಪುವಿಗೆ ಅರ್ಪಣೆ ಮಾಡಲಾಗಿದೆ. ಧಕ್ಷಿಣ ಭಾರತದ ತಾರೆಯರ ಜೊತೆ ಬಾಲಿವುಡ್ ನಟ ನಟಿಯರು ಕುಣಿದು ಕುಪ್ಪಳಿಸಿದ್ದಾರೆ. ಬಾದ್ ಶಾ ಕೂಡಾ ಸೈಮಾ...
Technology News:
ಇದೀಗ ಯಾವುದೇ ಫೋನ್ ಬಿಡುಗಡೆ ಮಾಡದೆ ಅಚ್ಚರಿ ಎಂಬಂತೆ ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ ಎ32 ಸ್ಮಾರ್ಟ್ಫೋನ್ ಬೆಲೆಯಲ್ಲಿ ಕಡಿತ ಮಾಡಿದೆ. ಸ್ಯಾಮ್ಸಂಗ್ ಕಂಪನಿಯು ಗ್ಯಾಲಕ್ಸಿ A32 ಫೋನ್ ಕಳೆದ ವರ್ಷ ನವೆಂಬರ್ನಲ್ಲಿ ಭಾರತದಲ್ಲಿ ಬಿಡುಗಡೆ ಆಗಿತ್ತು. ಇದೀಗ ಇದರ ಒಂದು ವೇರಿಯಂಟ್ನಲ್ಲಿ ಬರೋಬ್ಬರಿ 3,500 ರೂ. ಗಳನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬೆಲೆ ಇಳಿಕೆಯಿಂದಾಗಿ ಈ ಫೋನಿನ 8GB RAM +...
Mandya News:
ಇಂದು ಮಂಡ್ಯದ ವಿ ಸಿ ಫಾರ್ಮ್ ಗೆ ಭೇಟಿ ನೀಡಿದ ಕೃಷಿ ಸಚಿವ ಬಿ ಸಿ ಪಾಟೀಲ್ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಈ ವರ್ಷ ಅತಿ ಹೆಚ್ಚು ಮಳೆ ಹಾಗಿದೆ ಮಳೆ ಆಗಿರುವ ಕಾರಣ ಬೆಳೆ ನಾಶವಾಗಿದೆ ಇನ್ನು ಗೊಬ್ಬರದ ಕೊರತೆ ಯಾವುದು ಇಲ್ಲಾ ಎಂದ ಕೃಷಿ ಸಚಿವ ಬೊಮ್ಮಾಯಿ ಅವರು...
Bigboss News:
ಬಿಗ್ ಬಾಸ್ ಮನೆಯಲ್ಲಿ ಇದೀಗ ಮತ್ತೆ ಸೋನು ಗೌಡ ಸುದ್ದಿಯಾಗಿದ್ದಾರೆ. 24 ವರ್ಷದ ಹುಡುಗನ ಹುಡುಕಾಟದಲ್ಲಿದ್ದಾರೆ ಸೋನು. ಹೌದು ಬಿಗ್ ಬಾಸ್ ಮನೆಯಲ್ಲಿ ಈ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಅಪ್ಪ ದೇವರೇ.. ನೀನು ಇರುವುದೇ ನಿಜವಾದರೆ.. ನನಗೆ ಈಗ ೨೨ ರ್ಷ, ಸಖತ್ ಆಗಿ ಇರುವ ೨೪ ರ್ಷದ ಹುಡುಗನನ್ನು ಕಳಿಸಿಕೊಡು ದೇವರೇ’ ಎಂದು...
Job News:
ನೀವೇನಾದ್ರು ಉದ್ಯೋಗಕ್ಕಾಗಿ ಅಲೆಯುತ್ತಿದ್ದೀರಾ,ಇಲ್ಲವೇ ನಿಮ್ಮ ಟ್ಯಾಲೆಂಟ್ ಗೆ ಎಲ್ಲೂ ಅವಕಾಶ ದೊರೆಯುತ್ತಿಲ್ಲವಾ ಹಾಗಿದ್ರೆ ಇಲ್ಲಿದೆ ನಿಮಗೆ ಸುವರ್ಣವಕಾಶ.
ನಿಮ್ಮ ಟಾಲೆಂಟ್ ಗೆ ಇಲ್ಲಿ ನಾವು ನೀಡ್ತೀವಿ ಸೂಪರ್ ಫ್ಲಾಟ್ ಫಾರಂ . ಪ್ರಸಿದ್ಧ ಕಂಪೆನಿ ಟ್ಯಾಲೆಂಟ್ ಗಳನ್ನು ಹುಡುಕುತ್ತಿದೆ. ನಿಮಗೇನಾದ್ರು ,ಏನಾದರು ಸಾಧಿಸಬೇಕು ಎಂಬ ಅಭಿಲಾಷೆ ಇದ್ದರೆ ಖಂಡಿತವಾಗಿಯೂ ನಿಮಗಿದು ಅದ್ಭುತ ವೇದಿಕೆಯಾಗಿದೆ.
ವೆಬ್ ಮೀಡಿಯಾ ...
Job News:
ನೀವೇನಾದ್ರು ಉದ್ಯೋಗಕ್ಕಾಗಿ ಅಲೆಯುತ್ತಿದ್ದೀರಾ,ಇಲ್ಲವೇ ನಿಮ್ಮ ಟ್ಯಾಲೆಂಟ್ ಗೆ ಎಲ್ಲೂ ಅವಕಾಶ ದೊರೆಯುತ್ತಿಲ್ಲವಾ ಹಾಗಿದ್ರೆ ಇಲ್ಲಿದೆ ನಿಮಗೆ ಸುವರ್ಣವಕಾಶ.
ನಿಮ್ಮ ಟಾಲೆಂಟ್ ಗೆ ಇಲ್ಲಿ ನಾವು ನೀಡ್ತೀವಿ ಸೂಪರ್ ಫ್ಲಾಟ್ ಫಾರಂ .ಕರ್ನಾಟಕ ಟಿ.ವಿ ಈಗಾಗಲೇ ಕರುನಾಡ ಮನೆ ಮನ ಗೆದ್ದ ಚಾನೆಲ್ ಗಳು ಇದೀಗ ಟ್ಯಾಲೆಂಟ್ ಗಳನ್ನು ಹುಡುಕುತ್ತಿದೆ. ನಿಮಗೇನಾದ್ರು ಜರ್ನಲಿಸಂ ಫೀಲ್ಡ್ ನಲ್ಲಿ...
Banglore News:
ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್ಪಿಗಳಾದ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು ಬಂದಿದೆ.
https://karnatakatv.net/mandya-protest-karnataka-rakshana-vedike/
https://karnatakatv.net/rajakaluve-otthuvari-building-demolished/
https://karnatakatv.net/kodihalli-chandra-shekhar-arrested/
Special News:
ಬ್ರಿಟನ್ ರಾಣಿ ಕಿರೀಟಕ್ಕೂ ರ್ನಾಟಕ್ಕೂ ಒಂದು ನಂಟಿದೆ. ರಾಜ ಮನೆತನದ ಮಹಾ ಇತಿಹಾಸದಲ್ಲಿ ಕರುನಾಡಿನ ಶ್ರೀಮಂತಿಕೆ ಅಡಕವಾಗಿದೆ. ಸರ್ಯ ಮುಳುಗದ ಸಾಮ್ರಾಜ್ಯದಲ್ಲಿ ರ್ನಾಟಕದ ಸಂಪತ್ತನ್ನು ಇಂದಿಗೂ ತಲೆ ಮೇಲೆ ಹೊತ್ತು ತಿರುಗುತ್ತಿದ್ದಾರೆ. ಇನ್ನೂ ಭಾರತಕ್ಕೆ ಮರಳಿಲ್ಲ ಬ್ರಿಟನ್ ನಲ್ಲಿರೋ ಭಾರತದ ಸೊತ್ತು. ಹಾಗಿದ್ರೆ ಏನದು ರಾಜಮನೆತನದ ಗಾಂಬರ್ಯದ ಸ್ವತ್ತು ಹೇಳ್ತೀವಿ ಈ ಸ್ಟೋರಿಯಲ್ಲಿ.
ಇತಿಹಾಸ...
Technology News:
ನಿಮಗೇನಾದ್ರು ಕಾರು ಚಲಾಯಿಸುವಾಗ ನಿದ್ದೆ ಬರುತ್ತಾ ಹಾಗಿದ್ರೆ ಈ ಉಪಕರಣ ನಿಮಗೆ ಬಹಳ ಉಪಕಾರಿಯಾಗುತ್ತೆ ಹೌದು ಆಂಟಿ ಸ್ಲೀಪ್ ಅಲರಾಂ ಸಿಸ್ಟಮ್ ಸಾಧನ ಇದೀಗ ನಿಮಗೆ ಪರಿಹಾರ ನೀಡುತ್ತದೆ.
ಜನಪ್ರಿಯ ಇ-ಕಾರ್ಟ್ ಆಂಟಿ ಸ್ಲೀಪ್ ಅಲರಾಂ ಸಿಸ್ಟಮ್ ಸಾಧನ ಖರೀದಿಗೆ ಲಭ್ಯವಿದೆ. ಈ ಸಾಧನವು ಕಾರು ಚಾಲನೆ ಮಾಡುವ ಸಂದರ್ಭದಲ್ಲಿ ಚಾಲಕನು ನಿದ್ದೆ ಮಾಡುವಾಗ...