https://www.youtube.com/watch?v=efGbNOyEiu0
ಪೋರ್ಟ್ ಆಫ್ ಸ್ಪೇನ್: ಈಗಾಗಲೆ ಏಕದಿನ ಸರಣಿಯನ್ನು ಬಗಲಿಗೆ ಇಳಿಸಿಕೊಂಡಿರುವ ಭಾರತೀಯ ತಂಡವು ಇಂದು ನಡೆಯುವ ಕೊನೆಯ ಏಕದಿನ ಪಂದ್ಯವನ್ನೂ ಗೆದ್ದು ವೆಸ್ಟಿಂಡೀಸ್ಗೆ ವೈಟ್ವಾಶ್ ಬಳಿಯುವ ಗುರಿ ಹೊಂದಿದೆ. ಇದರ ಜತೆಗೇ ತಂಡದಲ್ಲಿ ಕೆಲವು ಬದಲಾವಣೆ ಮಾಡಿ ಮೀಸಲು ಆಟಗಾರರಿಗೆ ಅವಕಾಶ ಕಲ್ಪಿಸುವ ಕುರಿತಂತೆಯೂ ಯೋಚಿಸುತ್ತಿದೆ.
ಪ್ರಮುಖ ಆಟಗಾರರ ಗೈರು ಹಾಜರಿಯಲ್ಲಿಯೂ ಅತ್ಯುತ್ತಮ ನಿರ್ವಹಣೆ ನೀಡಿರುವ...
ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡಲಾಗುತ್ತಿದ್ದು, ಅರ್ಹ...
ಬಾಗಲಕೋಟೆ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪಿ.ಎಂ.ಕಿಸಾನ್ದಡಿ ಪರಿಹಾರ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಪ್ರತಿ ಫಲಾನುಭವಿಯು ಇ-ಕೆವೈಸಿ ಮಾಡಿಸಲು 31 ಜುಲೈ 2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ ಪೋರ್ಟಲ್ನ ಪಾರ್ಮರ್ಸ್ ಕಾರ್ನರ್ನ ಇ-ಕೆವೈಸಿ ಅವಕಾಶದಡಿ...
ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಆಗಸ್ಟ್ 11 ರಿಂದ ಸೆಪ್ಟೆಂಬರ್ 9ರವರೆಗೆ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು...
ಬೆಂಗಳೂರು: ಇದುವರೆಗೆ 1ನೇ ತರಗತಿಗೆ ದಾಖಲಾಗೋದಕ್ಕೆ 5.5 ವರ್ಷವನ್ನು ನಿಗದಿ ಪಡಿಸಲಾಗಿತ್ತು. ಈ ವಯೋಮಿತಿಯನ್ನು ಶಿಕ್ಷಣ ಇಲಾಖೆ ಪರಿಷ್ಕರಿಸಿದೆ. ಇನ್ಮುಂದೆ 6 ವರ್ಷ ಮಕ್ಕಳಿಗೆ 1ನೇ ತರಗತಿಗೆ ದಾಖಲಾಗೋದಕ್ಕೆ ವಯಸ್ಸು ಜೂನ್ 1ಕ್ಕೆ ಪೂರೈಸಿರಬೇಕು ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ...
ಬೆಂಗಳೂರು: ಪೌರ ಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ರಾಜ್ಯ...
ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬಿಜೆಪಿ ಜನರಿಂದ ಮೇಲೆ ಬಂದಿರುವ ಪಕ್ಷ....
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವÀ ವಿ.ಸುನೀಲ್ ಕುಮಾರ್...
ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.
ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...