Friday, July 31, 2026

Karnataka Tv

ಒಬ್ಬನಿಗಾಗಿ ಇಬ್ಬರ ಜಗಳ, ತ್ರಿಕೋನ ಪ್ರೇಮದಿಂದ ಕಾಲ್ಕಿತ್ತ ಪ್ರಿಯಕರ…!

Maharashtra News: ಔರಂಗಾಬಾದ್ ನಲ್ಲಿ ಇಬ್ಬರು ಹುಡುಗಿಯರು  ಒಬ್ಬ ಹುಡುಗನಿಗಾಗಿ ಬೀದಿಯಲ್ಲಿ ರಂಪಾಟ ನಡೆಸಿದ್ದಾರೆ. ಒಬ್ಬ ಹುಡುಗ ಇಬ್ಬರು ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಬೆಳಗ್ಗೆ ಒಬ್ಬಳ ಜೊತೆ ಮಾರ್ಕೆಟ್ ಸೇರಿದಂತೆ ಹಲವೆಡೆ ಸುತ್ತಾಡಿದ ಬಾಯ್‌ಫ್ರೆಂಡ್, ಆಕೆಯನ್ನು ಮನೆಗೆ ಸೇರಿಸಿ ಬಳಿಕ ಮತ್ತೊಬ್ಬಳ ಜೊತೆ ಸುತ್ತಾಡಿದ್ದಾನೆ. ಈ ಸುದ್ದಿ ಮೊದಲ ಹುಡಿಗಿಯ ಕಿವಿಗೆ ಬಿದ್ದಿದೆ. ನೇರವಾಗಿ ಮಾರ್ಕೆಟ್‌ಗೆ...

ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆ

Banglore News: ಗಣೇಶ ಚತುರ್ಥಿಯ ಪ್ರಯುಕ್ತ ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಹೊಸದೊಂದು ಥೀಮ್‌ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಅಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ...

ನಟ ಚಂದನ್ ಹೋಟೆಲ್ ಗೆ ಕನ್ನ ಹಾಕಿದ ಕಳ್ಳರು..!

Banglore News ಕಿರುತೆರೆ ನಟ ಚಂದನ್ ಕುಮಾರ್ 2 ವರ್ಷಗಳ ಹಿಂದಷ್ಟೇ ಬೆಂಗಳೂರಿನಲ್ಲಿ  ಬಿರಿಯಾಣಿ ಹೋಟೆಲ್ ಪ್ರಾರಂಭಿಸಿದ್ದರು. ಉತ್ತಮ ರೀತಿಯಲ್ಲಿ  ನಡೆದುಕೊಂಡು ಬರುತ್ತಿದ್ದ ಹೋಟೆಲ್  ಗೆ ಈಗ ಕಳ್ಳರು ಕನ್ನ ಹಾಕಿರೋ  ವಿಚಾರ ಬೆಳಕಿಗೆ ಬಂದಿದೆ. ಹೌದು  ಚಂದನ್  ಕುಮಾರ್ ಅವರ ಹೋಟೆಲ್  ಗೆ ನಿನ್ನೆ ರಾತ್ರಿ  ಕಳ್ಳರು ನುಗ್ಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ  ಸೆರೆಯಾಗಿದೆ....

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ- CM ಬೊಮ್ಮಾಯಿ

ರಾಯಚೂರು : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ಸಿರಿಧಾನ್ಯ ಮೇಳ 20 22 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಿರಿಧಾನ್ಯ ಬ್ರಾಂಡ್ ಗಳನ್ನು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಮಾಡಬಹುದು. ಕೆಪೆಕ್ ಮೂಲಕ ರಫ್ತು ಮಾಡುವವರಿಗೆ...

ಬಸ್ಸಿನಲ್ಲಿ ನಾಗರಹಾವು ಪ್ರತ್ಯಕ್ಷ…! ಪ್ರಯಾಣಿಕರ ಎದೆ ಢವ ಢವ…!

Chikkaballapura News: ಚಿಕ್ಕಬಳ್ಳಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿಡ್ಲಘಟ್ಟ ಪಟ್ಟಣಕ್ಕೆ ಹೊರಟಿತ್ತು. ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಶಿಡ್ಲಘಟ್ಟ ರಸ್ತೆಯ ಮಿನಿ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲುತ್ತಿದ್ದಂತೆ… ಬಸ್ಸಿನಲ್ಲಿ ಮಾರುದ್ದ ನಾಗರ ಹಾವೊಂದು ಪ್ರತ್ಯಕ್ಷವಾಗಿ ಹೆಡೆ ಎತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಕಿರುಚಾಡುತ್ತಲೆ… ಒಬ್ಬರ ಮೇಲೊಬ್ಬರು ಬಿದ್ದು ಬಸ್ಸಿನಿಂದ ಇಳಿಯಲು ಯತ್ನಿಸಿದರು....

ಮಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬೃಹತ್ ಪೆಂಡಾಲ್ ನಿರ್ಮಾಣ

Manglore News: ಮಂಗಳೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಎರಡು ಲಕ್ಷ ಮಂದಿ ಆಸೀನರಾಗಲು ಬೇಕಾಗುವ ಪೆಂಡಾಲ್‌ ನಿರ್ಮಾಣ ಕಾಮಗಾರಿ ಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಲಾಗಿದೆ. ವೇದಿಕೆಯು 80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರವನ್ನು ಹೊಂದಿದೆ. ಕಾರ್ಯಕ್ರಮ ನಡೆಯುವ ಸಂದರ್ಭ...

ಎರಡು ಮಕ್ಕಳ ತಾಯಿ ಬಾಲ್ಯದ ಪ್ರೇಮಿಯೊಂದಿಗೆ ಎಸ್ಕೇಪ್..! ಮಹಿಳೆಯನ್ನು ತಮಿಳುನಾಡಿಗೆ ಹಿಂತಿರುಗಿಸಿದ ಪೊಲೀಸರು

Karavara News: ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.  ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್‌ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್...

ರಾಯಚೂರಿನಲ್ಲಿ ಆರಾಧನಾ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ರಾಯಚೂರು: ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜನಸಾಮಾನ್ಯರಿಗೆ, ಬಡವರಿಗೆ ವಿಶೇಷ ಸೇವೆ ದೊರೆಯಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನ ರಾಜೇಂದ್ರ ಗುಂಜ್ ಸರ್ಕಲ್‍ನ ಬಳಿ ನಿರ್ಮಾಣ ಮಾಡಿರುವ 100 ಹಾಸಿಗೆಗಳ ಆರಾಧನಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ನೂರು ಹಾಸಿಗೆಗಳ ಆಸ್ಪತ್ರೆ ರಾಯಚೂರಿನಲ್ಲಿ ಆಗಿರುವುದು ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ...

ಶ್ರೀಕೃಷ್ಣನ ಪ್ರಕಾರ ಇಂಥ ಜನರು ಎಂದಿಗೂ ಅದೃಷ್ಟವಂತರಾಗಲು ಸಾಧ್ಯವೇ ಇಲ್ಲ..

ಹುಟ್ಟುವಾಗ ಬಡವನಾದರೂ ಸರಿ, ಆದರೆ ಸಾಯುವಾಗ ಶ್ರೀಮಂತನಾಗಿ ಸಾಯಬೇಕು ಅಂತಾ ಹೇಳಲಾಗತ್ತೆ. ಹುಟ್ಟುವಾಗಲೂ ದರಿದ್ರನಾಗಿ, ಸಾಯುವಾಗಲೂ ದರಿದ್ರನಾಗಿ ಸತ್ತರೆ, ಆ ಜನ್ಮಕ್ಕೊಂದು ಅರ್ಥವೇ ಇರೋದಿಲ್ಲ. ಹಾಗಾಗಿ ಮನುಷ್ಯ ನಿಯತ್ತಿನಿಂದ ದುಡ್ಡು ಸಂಪಾದಿಸಿ, ಶ್ರೀಮಂತನಾಗಬೇಕು. ಇದು ಎಲ್ಲರ ಆಸೆ ಕೂಡ ಹೌದು. ಆದ್ರೆ ಶ್ರೀಕೃಷ್ಣ 2 ರೀತಿಯ ಜನ ಎಂದಿಗೂ ಉದ್ಧಾರವಾಗುವುದಿಲ್ಲ. ಅವರಿಗೆ ಎಂದಿಗೂ ಅದೃಷ್ಟ...

ಸಾನ್ಯಾ ಅಯ್ಯರ್ ಸುದೀಪ್ ಹೇಳಿದ ಮಾತನ್ನು ಉಳಿಸಿಕೊಂಡಿಲ್ಲ..! ಚರ್ಚೆಗೆ ಕಾರಣವಾಗುತ್ತಾ ಈ ವಿಚಾರ…?!

Bigboss News: ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ. ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್​ಶಿಪ್ ಬಗ್ಗೆ...

About Me

32791 POSTS
0 COMMENTS
- Advertisement -spot_img

Latest News

ಚಿನ್ನದ ಮಾರುಕಟ್ಟೆ ವರದಿ – ಇವತ್ತಿನ ಗೋಲ್ಡ್ ರೇಟ್ ಹೀಗಿದೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನ ಪ್ರಿಯರಿಗೆ ಇವತ್ತಿನ ಗೋಲ್ಡ್ ರೇಟ್ ಹೇಗಿದೆ ಗೊತ್ತಾ? ನೀವೂ ಕೂಡ ಬೆಂಗಳೂರಿನಲ್ಲಿ ಚಿನ್ನ ಖರೀದಿ ಮಾಡಬೇಕು ಅಂತ ಪ್ಲಾನ್ ಮಾಡ್ತಿದ್ರೆ,...
- Advertisement -spot_img