Friday, July 31, 2026

Karnataka Tv

ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲು

ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನುವ ಆರೋಪದಲ್ಲಿ, ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಮಕ್ಕಳನ್ನು ಕೌನ್ಸಿಲಿಂಗ್ ಗೆ ನಾಲ್ಕು ರೌಂಡ್ ಒಳಪಡಿಸಲಾಗಿದೆ. ಮಕ್ಕಳ ರಕ್ಷಣಾ ಘಟಕದ ಮುಂದೆಯೂ ವಿದ್ಯಾರ್ಥಿನಿಯರನ್ನು ಹಾಜರುಪಡಿಸಲಾಗಿದೆ. ಅಲ್ಲಿಯೂ ವಿದ್ಯಾರ್ಥಿನಿಯರು ನೀಡಿದಂತ ಹೇಳಿಕೆ ಹಿನ್ನಲೆಯಲ್ಲಿ ಮೈಸೂರಿನ...

ಬೆಂಗಳೂರು: ಕೆ.ಆರ್.ಪುರಂನಲ್ಲಿ ಬಿಜೆಪಿಯ ಸಾವಿರಾರು ಮಹಿಳೆಯರಿಗೆ ಬಾಗಿನ ವಿತರಣೆ

Banglore News: ಗೌರಿ -ಗಣೇಶ ಹಬ್ಬವೆಂದ್ರೇ ಸಂಭ್ರಮ ಸಡಗರದ ಹಬ್ಬ, ಹಿಂದೂಗಳಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಬಾಗಿನ ಸಮರ್ಪಿಸುವ ಹಬ್ಬವೆಂದೇ ಆಚರಿಸುತ್ತಾರೆ, ಇದೀಗ ಹಲವು ರಾಜಕಾರಣಿಗಳು ತಮ್ಮ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ವಿತರಿಸುತ್ತಾರೆ, ಆ ಸಾಲಿಗೆ ಬೆಂಗಳೂರಿನ‌ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ, ಬೈರತಿ ಬಸವರಾಜು ತಮ್ಮ ಕ್ಷೇತ್ರಾದ್ಯಂತ ಬಾಗಿನ...

ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ: ವಿ.ಆರ್. ಶೈಲಜ

Mandya news: ಮಂಡ್ಯ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ವೃತ್ತಿ ಜೀವನದಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡಲು ಉತ್ಸಹವನ್ನು ನೀಡಿದೆ. ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ ಎಂದು ನಿಕಟಪೂರ್ವ ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜ ಅವರು ತಿಳಿಸಿದರು. ನಗರದ ಕರ್ನಾಟಕ ಸಂಘದಲ್ಲಿ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಬೆಂಗಳೂರು, ಕಂದಾಯ ಇಲಾಖಾ...

ಕೇರಳದಲ್ಲಿ ಹೊಸ ಮಸೀದಿಗಿಲ್ಲ ಅವಕಾಶ…?!

Kerala  News: ಕೇರಳದಲ್ಲಿ ಇರುವ ಜನರ ಸಂಖ್ಯೆಯನ್ನು ಹೋಲಿಕೆ ಮಾಡಿದರೆ ಧಾರ್ಮಿಕ ಕೇಂದ್ರಗಳ ಸಂಖ್ಯೆಯೇ ಇದೆ ಎಂದು ನ್ಯಾ.ಪಿ.ವಿ.ಕುಂಞಕೃಷ್ಣನ್‌ ನೇತೃತ್ವದ ನ್ಯಾಯಪೀಠ ಹೇಳಿದೆ. ಇನ್ನು ಈಗಾಗಲೇ ಹಲವು ಮಸೀದಿಗಳು ಇರುವ ಸ್ಥಳದಲ್ಲಿ ಹೊಸತನ್ನು ನಿರ್ಮಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಮುಸ್ಲಿಂ ಸಮುದಾಯಕ್ಕೆ ಮಸೀದಿ ಅಗತ್ಯವಾಗಿದೆ. ಆದರೆ ಪವಿತ್ರ ಕುರಾನ್‌ನ ಪ್ರಕಾರ ಅಲ್ಲಲ್ಲಿ ಮಸೀದಿಯ ನಿರ್ಮಾಣ...

ಅ.7ರಿಂದ ಒಂಭತ್ತನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್

https://www.youtube.com/watch?v=X86TqpZQitY ಹೊಸದಿಲ್ಲಿ: ಒಂಬತ್ತನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಅ.7ರಿಂದ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಆ.5 ಹಾಗೂ 6ರಂದು ಮುಂಬೈನ ಮಾರ್ಷಲ್ ಸ್ಪೋಟ್ಸ್‍ನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ  ನಡೆದಿತ್ತು. ಪ್ರೊ ಕಬಡ್ಡಿ ಲೀಗ್ ಸಂಘಟಕರಾದ ಮಾರ್ಷಲ್ ಸೋಟ್ರ್ಸ್ 9ನೇ ಆವೃತ್ತಿಯ ದಿನಾಂಕವನ್ನು ಪ್ರಕಟಿಸಿದೆ.  ಅ.7ರಿಂದ ಆರಂಭವಾಗಿ ಡಿಸೆಂಬರ್ ಮಧ್ಯಾಹ್ನದವರೆಗೆ ನಡೆಯಲಿದೆ. ಲೀಗ್ ಪಂದ್ಯಗಳು ಬೆಂಗಳೂರು, ಪುಣೆ ಮತ್ತು ಹೈದ್ರಾಬಾದ್‍ನಲ್ಲಿ...

ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್ ಇತಿಹಾಸ ನಿರ್ಮಿಸಿದ ಸಾತ್ವಿಕ್, ಚಿರಾಗ್ ಜೋಡಿ

https://www.youtube.com/watch?v=EO0pNmZQYgE ಟೊಕಿಯೊ: ಸಾತ್ವಿಕ್‍ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೆಮಿಫೈನಲ್ ತಲುಪುವ  ಮೂಲಕ  ಬಿಡಬ್ಲ್ಯುಎಫ್ ಚಾಂಪಿಯನ್‍ಶಿಪ್ ಹೊಸ ಇತಿಹಾಸ ನಿರ್ಮಿಸಿದ್ದಾರೆ . ಜೊತೆಗೆ ಪದಕವನ್ನು ಖಚಿತಪಡಿಸಿದ್ದಾರೆ. ವಿಶ್ವ ಚಾಂಪಿಯನ್‍ಶಿಪ್‍ನ ಪುರುಷರ ಡಬಲ್ಸ್ ವಿಭಾಗದಲ್ಲಿ ಪದಕ ಗೆದ್ದುಕೊಟ್ಟ ಭಾರತದ ಮೊದಲ ಜೋಡಿ ಎಂಬ ಗೌರವಕ್ಕೆ ಪಾತ್ರವಾಗಿದೆ. 2011ರ ಮಹಿಳಾ ವಿಭಾಗದಲ್ಲಿ ಜ್ವಾಲಾ ಗುಟ್ಟಾ ಹಾಗು ಅಶ್ವಿನಿ ಪೆÇನ್ನಪ್ಪ ಜೋಡಿ ಮಹಿಳಾ...

ಇಂದಿನಿಂದ ಏಷ್ಯಾಕಪ್ ಟಿ20 ಮಹಾ ಕದನ   

https://www.youtube.com/watch?v=70I7RLMx-Mo ದುಬೈ: ಬಹುನಿರೀಕ್ಷಿತಾ ಏಷ್ಯಾಕಪ್ ಇಂದಿನಿಂದ ಯುಎಇಯಲ್ಲಿ ಆರಂಭವಾಗಲಿದೆ.ಇಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡವನ್ನು ಎದುರಿಸಲಿದೆ. ಈ ಟೂರ್ನಿ ಮುಂಬರುವ ಟಿ20 ವಿಶ್ವಕಪ್‍ಗೆ ತಯಾರಿಯಾಗಿದೆ. ಕಳೆದ ಆರು ವರ್ಷಗಳಿಂದ ಏಷ್ಯಾಕಪ್ ಟೂರ್ನಿಯನ್ನು ಟಿ20 ಆವೃತ್ತಿಯಲ್ಲಿ ಆಡಿಸಲಾಗುತ್ತಿದೆ. ಈ ಬಾರಿಯ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಅಸ್ಥಿರತೆ ನಿರ್ಮಾಣವಾಗಿದ್ದರಿಂದ ಪ್ರತಿಷ್ಠಿತ...

ಮಂಗಳೂರು: ಹೊಂಡ ಅಗೆಯುತ್ತಿದ್ದ ಸಂದರ್ಭದಲ್ಲಿ ಪ್ರಾಚೀನ ಗುಹೆ, ಪರಿಕರಗಳು ಪತ್ತೆ

Manglore News: ದಕ್ಷಿಣ ಕನ್ನಡದ ಕಡಬದಲ್ಲಿ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ. ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ...

ಈ ಕಾರಣಕ್ಕಾಗಿ ಎಸ್ಕಲೇಟರ್ ಬದಿಯಲ್ಲಿ ಬ್ರಷ್ ಇದೆ..?!

Technology News: ಎಸ್ಕಲೇಟರ್ ಅನ್ನು 1859 ರಲ್ಲಿ ನಾಥನ್ ಏಮ್ಸ್  ಕಂಡುಹಿಡಿದರು. ಎಸ್ಕಲೇಟರ್ ಎನ್ನುವುದು ನಿರಂತರ ಚಾಲನೆಯಲ್ಲಿರುವ ಬೆಲ್ಟ್  ನಿಂದ ಸಂಪರ್ಕಿಸಲಾದ ಹಂತಗಳನ್ನು ಒಳಗೊಂಡಿರುವ ಏಣಿಯಾಗಿದೆ. ಇದು ಕನ್ವೇಯರ್ ಪ್ರಕಾರದ ಸಾರಿಗೆ ಸಾಧನವಾಗಿದ್ದು, ಇದರಲ್ಲಿ ಮೋಟಾರೀಕೃತ ಸೆಟ್ ಅನ್ನು ಅಂತ್ಯವಿಲ್ಲದ ಬೆಲ್ಟ್ ನಂತೆ ಜೋಡಿಸಲಾಗಿದೆ.ಅದು ನಿರಂತರವಾಗಿ ಏರುತ್ತದೆ ಅಥವಾ ಇಳಿಯುತ್ತದೆ. ಎಸ್ಕಲೇಟರ್‌ ಬಗ್ಗೆ ಅದ್ರ ಬಳಕೆ ಜ್ಞಾನ...

ಗಣೇಶನ ಅವತಾರದಲ್ಲಿ ಡಿಬಾಸ್, ಅಪ್ಪು, ಯಶ್.!

Banglore news: ದೇಶಾದ್ಯಂತ ಗಣೇಶ ಹಬ್ಬದ ಸೊಗಡು ಕಳೆಗಟ್ಟಿದೆ. ಗಣೇಶ ಹಬ್ಬವನ್ನು ಜಾಂ ಜೂಂ ಅಂತ ಮಾಡೋ  ಹುಮ್ಮಸ್ಸು ಕಾಣುತ್ತಿದೆ. ಇದರ ಜೊತೆ  ಮತ್ತೊಂದು ವಿಶೇಷ ಸುದ್ದಿ ಸಿಕ್ಕಿದೆ. ಹೌದು ಈ ಬಾರಿ ಗಣೇಶ ನ ಜೊತೆ ಸ್ಟಾರ್ ನಟರೂ ನಿಮ್ಮ ಮನೆಗೆ ಬರಲಿದ್ದಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದೆ. ಕೊರೋನಾ ಕಾರಣದಿಂದಾಗಿ ಕಳೆದ ಎರಡು...

About Me

32787 POSTS
0 COMMENTS
- Advertisement -spot_img

Latest News

ಆಗಸ್ಟ್ 1ರಿಂದ ಹೊಸ ನಿಯಮಗಳ ಸುರಿಮಳೆ – ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ!

ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್...
- Advertisement -spot_img