Tuesday, June 16, 2026

Karnataka Tv

ನಿಷೇಧಾಜ್ಞೆ ಹಿನ್ನೆಲೆ‌ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ನಾಳೆ ರಜೆ – ಕಲಪತಿ ಪ್ರೊ.ಬಿ ಪಿ ವೀರಭದ್ರಪ್ಪ

ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ. ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ...

ನಿಜವಾದ ಸ್ವಾತಂತ್ರ್ಯ ತಂದವರು ಅನಾಮಧೇಯ ಹೋರಾಟಗಾರರು – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ತಂದವರು ಅನಾಮಧೇಯ ಹೋರಾಟಗಾರರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು 75ನೇ ಸ್ವಾತಂತ್ರ್ಯೋತ್ಸವದ ಅಮೃತ್ ಮಹೋತ್ಸವದ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ ಅಮೃತ ಭಾರತಿಗೆ ಕರುನಾಡ ಜಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಹೋರಾಟದ ನೇತೃತ್ವ ವಹಿಸಿದವರು ತಿಲಕ್, ವೀರ ಸಾವರ್ಕರ್, ಮಹಾತ್ಮಾ ಗಾಂಧೀಜಿ, ಸುಭಾಷ್ ಚಂದ್ರ...

ಆರ್.ಎಸ್.ಎಸ್ ವಿಚಾರ, ಆದರ್ಶ, ದೇಶಭಕ್ತಿಗೆ ತಲೆಬಾಗಿದ್ದೇನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆರ್.ಎಸ್.ಎಸ್ ನ ವಿಚಾರ, ಆದರ್ಶ, ದೇಶಭಕ್ತಿಗೆ ನಾನು ತಲೆಭಾಗಿದ್ದೇನೆ. ಅದರ ತತ್ವ ಆದರ್ಶಗಳ ಹಿನ್ನೆಲೆಯಲ್ಲಿ ದೇಶ ಕಟ್ಟಲು ಪಣವನ್ನು ತೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದುದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಅಮೃತ ಭಾರತಿಗೆ ಕರುನಾಡ ದ ಆರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಗ್ರ ಕನ್ನಡ...

ಉತ್ತರ ಭಾರತದ ಈ ಚಾಟ್ ಎಷ್ಟು ರುಚಿಕರವಾಗಿರತ್ತೆ ಗೊತ್ತಾ..?

ಆಲೂ ಟಿಕ್ಕಿ ಚಾಟ್ ಕರ್ನಾಟದಲ್ಲಿ ಹೆಚ್ಚಾಗಿ ಸಿಗೋದಿಲ್ಲ. ಆದ್ರೆ ನೀವು ಇದನ್ನ ಮನೆಯಲ್ಲಿ ತಯಾರಿಸಿ ತಿನ್ನಬಹುದು. ಹಾಗಾಗಿ ನಾವಿಂದು ಮನೆಯಲ್ಲೇ ಆಲೂ ಟಿಕ್ಕಿ ಚಾಟನ್ನ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..? ಬೇಕಾಗುವ ಸಾಮಗ್ರಿ: ಎರಡರಿಂದ ಮೂರು ಬೇಯಿಸಿ, ಸ್ಮ್ಯಾಶ್ ಮಾಡಿದ...

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು,...

ಇನ್ನು 6 ತಿಂಗಳಲ್ಲಿ ಭಾರತಕ್ಕೆ ಓಮಿಕ್ರಾನ್ ಗೆ ಲಸಿಕೆ ಬರಲಿದೆ – ಅದಾರ್ ಪೂನಾವಾಲಾ

ನವದೆಹಲಿ: ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನೋವಾವ್ಯಾಕ್ಸ್ನೊಂದಿಗೆ ಓಮಿಕ್ರಾನ್ ನಿರ್ದಿಷ್ಟ ಲಸಿಕೆಯ ಬಗ್ಗೆ ಕೆಲಸ ಮಾಡುತ್ತಿದೆ ಎಂದು ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲಾ ಇಂದು ಖಾಸಗಿ ಟಿವಿ ವಾಹಿನಿಗೆ ನೀಡಿದಂತ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಲಸಿಕೆಯು ಓಮಿಕ್ರಾನ್ನ ಬಿಎ -5 ಉಪ-ರೂಪಾಂತರಕ್ಕೆ ನಿರ್ದಿಷ್ಟವಾಗಿರುತ್ತದೆ ಮತ್ತು ಆರು ತಿಂಗಳೊಳಗೆ ನಿರೀಕ್ಷಿಸಬಹುದು ಎಂದು ಅವರು ಹೇಳಿದರು. ಇದಕ್ಕೂ ಮೊದಲು,...

BREAKING NEWS: ನಾಳೆ ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆ – ಡಿಸಿ ಆದೇಶ

ಶಿವಮೊಗ್ಗ: ನಗರದಲ್ಲಿ‌ ಸೆಕ್ಶನ್ 144 ಜಾರಿಯಾದ ಹಿನ್ನೆಲೆಯಲ್ಲಿ ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾಹಿತಿ ಬಿಡುಗಡೆ ಮಾಡಿದ್ದು, 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ...

ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..?

ಮಳೆಗಾಲದಲ್ಲಿ ಬಜ್ಜಿ- ಬೋಂಡಾ ತಿನ್ನುವ ಮಜಾನೇ ಬೇರೆ. ಆದ್ರೆ ನೀವು ಒಂದೇ ಬಾರಿ ಒಂದೇ ಬ್ಯಾಟರ್ ಬಳಸಿ 4ರಿಂದ 5 ರಿತೀಯ ಬಜ್ಜಿಯನ್ನ ತಯಾರಿಸಬಹುದು. ಹಾಗಾದ್ರೆ ಒಂದು ಬ್ಯಾಟರ್‌ನಲ್ಲಿ ಯಾವ ಯಾವ ಬಜ್ಜಿ ತಯಾರಿಸಿ, ತಿನ್ನಬಹುದು..? ಈ ಹಿಟ್ಟು ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು...

ಸಚಿವೆ ಶಶಿಕಲಾ ಜೊಲ್ಲೆ ಅಂಜನಾದ್ರಿ ಬೆಟ್ಟಕ್ಕೆ ಭೇಟಿ, ಅನ್ನದಾಸೋಹಕ್ಕೆ ಮರುಚಾಲನೆ

ಕೊಪ್ಪಳ : ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನ ದೇಶದ ಗಮನ ಸೆಳೆಯುವಂತೆ ಅಭಿವೃದ್ದಿಪಡಿಸಲಾಗುವುದು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ಅವರು ಹೇಳಿದರು. ಇಂದು ಕೊಪ್ಪಳ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದ ಹಿನ್ನಲೆಯಲ್ಲಿ ಧ್ವಜಾರೋಹಣ ನಡೆಸಿದ ನಂತರ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಕೋವಿಡ್‌ ಕಾರಣದಿಂದ ಸ್ಥಗಿತಗೊಂಡಿದ್ದ ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿದರು. ಅಂಜನಾದ್ರಿ ಬೆಟ್ಟ...

BREAKING NEWS: ಕ್ಯಾಂಟರ್-ಕಾರಿನ ನಡುವೆ ಭೀಕರ ಅಪಘಾತ: ನಾಲ್ವರು ಸಾವು, 6 ಜನರಿಗೆ ಗಾಯ

ಬೀದರ್: ಗಾಣಾಪುರದಲ್ಲಿನ ದೇವಾಲಯಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ, ಕ್ಯಾಂಟರ್ ಒಂದು ಕಾರಿಗೆ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ 6 ಮಂದಿ ಗಾಯಗೊಂಡಿರೋ ಘಟನೆ ಬೀದರ್ ನ ಬಂಗೂರು ಬಳಿಯಲ್ಲಿ ಇಂದು ನಡೆದಿದೆ. ಹೈದರಾಬಾದ್ ನ ಬೇಗಂ ಪೇಟೆ ನಿವಾಸಿಗಳೆಂದು ಹೇಳಲಾಗುವಂತವರು, ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿನ ದೇವಸ್ಥಾನಕ್ಕೆ ಎರಿಟಿಗ ಕಾರಿನಲ್ಲಿ ಇಂದು...

About Me

32340 POSTS
0 COMMENTS
- Advertisement -spot_img

Latest News

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...
- Advertisement -spot_img