Friday, July 31, 2026

Karnataka Tv

ಮಂಡ್ಯ: ರಾತ್ರಿ ಸುರಿದ ಧಾರಾಕಾರ ಮಳೆ ಕೊಚ್ಚಿ ಹೋದ ರಸ್ತೆ, ಒಡೆದ ವಿ.ಸಿ ನಾಲೆ

Mandya News: ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿ ಬಳಿ ರಾತ್ರಿ ಗ್ರಾಮದಲ್ಲಿ ಧಾರಾಕಾರಾವಾಗಿ ಸುರಿದಿದ್ದ ಭಾರೀ ಮಳೆ ಪರಿಣಾಮವಾಗಿ ರಸ್ತೆಕೊಚ್ಚಿಹೋಗಿದೆ. ಮಳೆಯ ನೀರಿನಿಂದಾಗಿ ಹಳ್ಕಲ ಉಕ್ಕಿ ಹರಿದು‌ ರಸ್ತೆ ಕೊಚ್ಚಿ ಹೋಗಿದೆ. ಮಂಡ್ಯದಲ್ಲಿ ಧಾರಾಕಾರ ಮಳೆಗೆ ಒಡೆದ ವಿ.ಸಿ ನಾಲೆ ಮತ್ತೊಂದೆಡೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ಬಳಿ ವಿ.ಸಿ ನಾಲೆ ಒಡೆದು ಕಾಲುವೆ ನೀರು ರೈತರ ಜಮೀನಿಗೆ...

ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಾಜ…!

Kalaburugi News: ವಿಶ್ರಾಂತಿ ಪಡೆಯಲೆಂದು ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತ ಘಟನೆಯೊಂದು ಕಲಬುರುಗಿಯಲ್ಲಿ ನಡೆದಿದೆ.ಕಲಬುರುಗಿಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಭಯಬೀತಿಗೊಂಡಿದ್ದಾರೆ. ಗ್ರಾಮದ ಭಾಗಮ್ಮ ಬಡದಾಳ್ ಎಂಬುವರು ತಮ್ಮ ಜಮೀನಿನಲ್ಲಿ ಮಲಗಿದ್ದಾಗ ಮೈಮೇಲೆ ಬಂದ ನಾಗರಹಾವು ಹೆಡೆಎತ್ತಿ ನಿಂತುಕೊಂಡಿದೆ....

ಸೆಪ್ಟೆಂಬರ್ 6 ರಂದು ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್ ಕಾರು

Technology News: ಹ್ಯುಂಡೈ ಇಂಡಿಯಾ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿ ವೆನ್ಯೂ ಎನ್-ಲೈನ್ ಆವೃತ್ತಿಯನ್ನು ಪರಿಚಯಿಸುತ್ತಿದೆ. ಸೆಪ್ಟೆಂಬರ್ 6ರಂದು ಹೊಸ ಕಾರು ಬಿಡುಗಡೆಯಾಗಲಿದ್ದು, ಹೊಸ ಕಾರಿನ ವೆರಿಯೆಂಟ್, ಬಣ್ಣಗಳ ಆಯ್ಕೆ ಮತ್ತು ತಾಂತ್ರಿಕ ಸೌಲಭ್ಯಗಳ ಮಾಹಿತಿ ಇದಾಗಿದೆ. ಹೊಸ ವೆನ್ಯೂ ಎನ್-ಲೈನ್ ಮಾದರಿಗಾಗಿ ಹ್ಯುಂಡೈ ಕಂಪನಿಯು ಈಗಾಗಲೇ ಬುಕಿಂಗ್ ಸಹ ಆರಂಭಿಸಿದೆ. ರೂ. 21 ಸಾವಿರ ಮುಂಗಡದೊಂದಿಗೆ ಬುಕಿಂಗ್...

ಮಂಡ್ಯದಲ್ಲಿ ಮಳೆತಂದ ಅವಾಂತರ, ನೊಂದ ಮಹಿಳೆಯ ಕಣ್ಣೀರು

Mandya  News: ಬಾರಿ ಮಳೆಗೆ ಸಕ್ಕರೆ ನಾಡು ಮಂಡ್ಯ ಜನ ತತ್ತರವಾಗಿದ್ದಾರೆ.ರಾತ್ರಿ ಸುರಿದ ಬಾರಿ ಮಳೆಗೆ ಮನೆ ಕುಸಿದಿದೆ..ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ. ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಂಪಮ್ಮ, ಬಾಡಿಗೆ ಮನೆಯಲ್ಲಿ ವಾಸವಿದ್ದರು.ಈಗ ಮನೆ ಕಳೆದುಕೊಂಡು ಬಡ ಮಹಿಳೆ ಕಂಗಲಾಗಿದ್ದಾರೆ..ಬಡವರಿಗೆ ಮನೆ ಕೊಡಲು ಜನ ಪ್ರತಿನಿಧಿಗಳಿಗೆ ಏನಾಗಿದೆ.?ಮನೆ ಗೊಡೆ ಕುಸಿದಿದೆ, ಬಾಡಿಕೆಯಲ್ಲಿ...

ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Mysoor News: ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ  ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ  ಬಂದಿದೆ. ತಮ್ಮದೇ ಮಠದ ಹಾಸ್ಟೇಲ್​ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ....

ಬೆಂಗಳೂರಿನಲ್ಲಿ ಪ್ರೇಯಸಿಯಿಂದ ಪ್ರಿಯಕರನ ಕಿಡ್ನಾಪ್…?!

Banglore  News: ಬೆಂಗಳೂರಿನಲ್ಲಿ  ಪ್ರಿಯತಮೆಯೇ  ತನ್ನ ಪ್ರಿಯಕರನನ್ನು  ಕಿಡ್ನಾಪ್ ಮಾಡಿರೋ ಘಟನೆ  ನಡೆದಿದೆ. ಕಿಡ್ನಾಪ್‌ ಮಾಡಿ  ಹಲ್ಲೆ ಮಾಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರು ಯುವತಿಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪ್ರಸಾದ್ ಮತ್ತು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಈಗಾಗಲೇ ಮದುವೆಯಾಗಿದ್ದು ಕ್ಲಾರಾ ವಿಚ್ಛೇದನ...

ಟ್ರಾವೆಲ್ ಬ್ಯಾಗ್‌ನಲ್ಲಿ 15 ವರ್ಷದ ಬಾಲಕಿಯ ಶವ…!

Mumbai News: 15 ವರ್ಷದ ಬಾಲಕಿಯ ಶವವನ್ನು ಕಂಬಳಿಯಲ್ಲಿ ಸುತ್ತಿ ಟ್ರಾವೆಲ್ ಬ್ಯಾಗ್‌ನಲ್ಲಿ ತುಂಬಿಟ್ಟಿದ್ದ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ನೈಗಾಂವ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ನೈಗಾಂವ್ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಪೂರ್ವ-ಪಶ್ಚಿಮ ಸೇತುವೆಯ ಬಳಿಯ ಪೊದೆಗಳಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿಯಶವವಿರುವ ಬ್ಯಾಗ್ ಪತ್ತೆಯಾಗಿದೆ. ವಂಶಿತಾ ಕನೈಯಾಲಾಲ್ ರಾಥೋಡ್ ಎಂಬ 15...

ಪ್ರಧಾನಿ ಭೇಟಿಯಾದ ಬಿಎಸ್ ವೈ: ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮೋದಿ ಸಲಹೆ

Dehali News: ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಶುಕ್ರವಾರ ವರಿಷ್ಠರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ. ಮೊದಲಿಗೆ ನಿನ್ನೆ ...

ಗುಲಾಂ ನಬಿ ಆಜಾದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ಅವರು ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ. ದೇಶ ಕಷ್ಟ ಕಾಲದಲ್ಲಿರುವಾಗ, ದೇಶವನ್ನು ಒಂದುಗೂಡಿಸಿ ದೇಶದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಅವರು ತಮ್ಮ...

ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ: ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು : ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವ ಕುರಿತ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಕಾನೂನು ಮತ್ತು ನ್ಯಾಯಾಲಯದ ಆಜ್ಞೆಯನ್ನು ಪರಿಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೌರವಾನ್ವಿತ ಉಚ್ಛನ್ಯಾಯಾಲಯದ ವಿಭಾಗೀಯ ಪೀಠ ಆದೇಶ ಮಾಡಿದೆ. ಚಾಮರಾಜಪೇಟೆಯ ಸರ್ವೇ ನಂ.40 ರ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img