Friday, May 1, 2026

Karnataka Tv

ಕರ್ನಾಟಕ ಟಿವಿ ಜೊತೆ ‘ಡೊಳ್ಳು’ ನಿರ್ಮಾಪಕ ಪವನ್ ಒಡೆಯರ್ ಮಾತು..!

ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ. ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...

BREAKING NEWS: ಜು.30ರಂದು ಸಿಇಟಿ ಫಲಿತಾಂಶ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ...

ರೋಡ್ ಹಿಪ್ನಾಸಿಸ್ ಎಂದರೇನು.? ಅದರಿಂದ ರಕ್ಷಣೆ ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ವಾಹನ ಚಾಲನೆಯ ಸಂದರ್ಭದಲ್ಲಿಯೇ ಅನೇಕ ವೇಳೆ ಚಾಲಕರು ಎಚ್ಚರವಿದ್ದೂ, ದಿಢೀರ್ ಅಪಘಾತವಾಗುವಂತ ಪ್ರಕರಣಗಳು ಅನೇಕ ಬಾರಿ ನಡೆದಿರುತ್ತವೆ. ಇದಕ್ಕೆ ಕಾರಣವೇನು.? ಆ ಸಮಸ್ಯೆಗೆ ಪರಿಹಾರವೇನು ಎನ್ನುವ ಬಗ್ಗೆ ಮುಂದೆ ಓದಿ.. ರೋಡ್ ಹಿಪ್ನಾಸಿಸ್ ಎಂದರೇನು? ರೋಡ್ ಹಿಪ್ನಾಸಿಸ್ ಎನ್ನುವುದು ಹೆಚ್ಚಿನ ಚಾಲಕರಿಗೆ ತಿಳಿದಿರದ ದೈಹಿಕ ಸ್ಥಿತಿಯಾಗಿದೆ.ರಸ್ತೆಗೆ ಬಂದ 2.5 ಗಂಟೆಗಳ ನಂತರ ರೋಡ್ ಹಿಪ್ನಾಸಿಸ್ ಪ್ರಾರಂಭವಾಗುತ್ತದೆ. ಸಂಮೋಹನ...

ಭ್ರಷ್ಟಾಚಾರದ ಬಗ್ಗೆ ಯಾರ ಜತೆ ಚರ್ಚೆ ಎಂದು ತಿಳಿಸುತ್ತೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಬಿಜೆಪಿಯ ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಹೋರಾಟ ಮಾಡುವುದು ನಮ್ಮ ಆದ್ಯತೆಯಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು, ಭ್ರಷ್ಟಾಚಾರ ವಿಚಾರವಾಗಿ ಚರ್ಚೆಗೆ...

ಶಿವಮೊಗ್ಗ: ಡಿಸಿ ಡಾ.ಸೆಲ್ವಕುಮಾರ್ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಪರಿಶೀಲನೆ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್‍ರವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರದ ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಾದ ಕುವೆಂಪು ರಸ್ತೆ, ಜೈಲ್ ಸರ್ಕಲ್, ಸವಳಂಗ ರಸ್ತೆ, ಗೋಪಿ ಸರ್ಕಲ್,...

ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು..!

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....

“9 ಸುಳ್ಳು ಕಥೆಗಳು” ಟ್ರೇಲರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ..!

ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್. ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...

ಭರ್ಜರಿಯಾಗಿದೆ “ಲಂಕಾಸುರ” ನ ಟೈಟಲ್ ಟ್ರ್ಯಾಕ್..!

ಭರ್ಜರಿಯಾಗಿದೆ "ಲಂಕಾಸುರ" ನ ಟೈಟಲ್ ಟ್ರ್ಯಾಕ್. ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ "ಲಂಕಾಸುರ". ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. "ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ. ಲಂಕಾಸುರ ಲಂಕಾಸುರ .....

ಕಾಲೇಜಿಗೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ: ಪೊಲೀಸರಿಗೆ ದೂರು

ರಾಯಚೂರು: ಕಾಲೇಜಿಗೆಂದು ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ದಿಢೀರ್ ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹೀಗಾಗಿ ಆತಂಕಗೊಂಡಿರುವಂತ ಪೊಲೀಸರು, ಮಕ್ಕಳನ್ನು ಹುಡುಕಿ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿಗೆ ಹೋಗುವುದಾಗಿ ಮನೆಯಲ್ಲಿ ಪೋಷಕರಿಗೆ ಹೇಳಿ, ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಮಕ್ಕಳು ಕಾಣೆಯಾದ ಬಗ್ಗೆ ರಾಯಚೂರಿನ...

About Me

31937 POSTS
0 COMMENTS
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img