www.karnatakatv.net : ರಾಷ್ಟ್ರೀಯ : ಕೇಂದ್ರ ಸಚಿವ ಸಂಪುಟ ಇಂದು ಪುನರ್ ರಚನೆಯಾಗ್ತಿದ್ದು ಡಿವಿ ಸದಾನಂದಗೌಡ ಸ್ಥಾನ ಕಳೆದುಕೊಂಡಿದ್ದು ಹೊಸದಾಗಿ ರಾಜ್ಯದಿಂದ ನಾಳ್ವರು ಸಂದರು ಮೋದಿ ಕ್ಯಾಬಿನೆಟ್ ಸೇರಲಿದ್ದಾರೆ.. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೊಭಾ ಕರಂದ್ಲಾಜೆ, ಚಿತ್ರದುರ್ಗ ಕ್ಷೇತ್ರದ ಸಂಸದ ನಾರಾಯಣಸ್ವಾಮಿ, ಬೀದರ್ ಸಂಸದ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಸುವರ್ಣ ನ್ಯೂಸ್...
www.karnatakatv.net ಬಾಗಲಕೋಟೆ : ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಲಾಯಿಸುತ್ತಿದ್ದ ಕಾರು ಅಫಘಾತ ಸಂಭವಿಸಿ ರೈತ ಕೊಡ್ಲೆಪ್ಪ ಬೋಳಿ (58) ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸಿದ ನಂತರ KA 22 MC 5151 ಕಾರಿನ ನಂಬರ್ ಪ್ಲೇಟ್ ಜಜ್ಜಲು ಯತ್ನಿಸಿದ್ರು ಅನ್ನುವ ಆರೋಪ ಇದೆ. ಈ ವೇಳೆ ಸ್ಥಳಿಯರು ಚಿದಾನಂದ ಸವದಿಯನ್ನ...
www.karnatakatv.netಸಲಾರ್ಗೂ-ಮೈಸೂರ್ಗೂ ನಂಟಿದೆ ಅನ್ನೋ ಸುದ್ದಿ ಕೇಳೋದಕ್ಕೇನೆ ಒಂದು ರೀತಿಯ ಖುಷಿ. ಕೆಜಿಎಫ್ ಸಾರಥಿ ಪ್ರಶಾಂತ್ ನೀಲ್ ಅವರು ಗಡಿದಾಟಿದರೂ ಕೂಡ ನಮ್ಮ ನಾಡು-ನುಡಿ ಸಂಸ್ಕೃತಿಗೆ ನಂಟು ಬೆಸೆದು ಪರಭಾಷೆಯಲ್ಲಿ ಸಿನಿಮಾ ಡೈರೆಕ್ಟ್ ಮಾಡ್ತಿದ್ದಾರೆ ಎನ್ನುವ ಸುದ್ದಿ ಕೇಳಿದ್ರೇನೆ ಹೆಮ್ಮೆಯಾಗುತ್ತಿದೆ. ಅಂದ್ಹಾಗೇ, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಡಾರ್ಲಿಂಗ್ ಪ್ರಭಾಸ್ ಜುಗಲ್ಬಂಧಿಯಲ್ಲಿ ತಯ್ಯಾರಾಗ್ತಿರುವ ಮೋಸ್ಟ್...
www.karnatakatv.net ದುನಿಯಾ ವಿಜಯ್ ಅವರ ತಾಯಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಕೊರೊನಾದಿಂದ ಚೇತರಿಸಿಕೊಂಡಿದ್ದ ವಿಜಯ್ ಅವರ ತಾಯಿಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ಕಳೆದ 22 ದಿನಗಳಿಂದ ಚಿಕಿತ್ಸೆ ನಡೆಯುತ್ತಿದೆ. ಆಸ್ಪತ್ರೆಗೆ ಹೋಗಲಿಕ್ಕೆ ಒಪ್ಪದ ಕಾರಣ ಮನೆಗೆ ವೈದ್ಯರನ್ನ ಕರೆಸಿಕೊಂಡು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆದರೆ, ಆರೋಗ್ಯದಲ್ಲಿ ಸುಧಾರಣೆ ಕಂಡುಬರ್ತಿಲ್ಲ, ದಿನೇ ದಿನೇ ವೀಕ್ ಆಗ್ತಿದ್ದು...
ಅರವಿಂದ್ ಹಾಗೂ ದಿವ್ಯಾ ಉರುಡುಗ ಪ್ರೇಮಕಥೆಯನ್ನು ಆಧರಿಸಿ ಸಿನಿಮಾ ಮಾಡ್ತೀನಿ ಅಂತ ಚಕ್ರವರ್ತಿ ಚಂದ್ರಚೂಡ್ ಅವರು ಬಿಗ್ಬಾಸ್ ಮನೆಯಲ್ಲಿ ಘೋಷಣೆ ಮಾಡಿದ್ದರು. ಚಿತ್ರದ ಟೈಟಲ್, ನಾಯಕ-ನಾಯಕಿ-ಸಂಗೀತ ನಿರ್ದೇಶಕ-ನಿರ್ಮಾಪಕ-ನಾಯಕಿ ಅಣ್ಣ-ತಮ್ಮ ಹೀಗೆ ಎಲ್ಲಾ ವಿಚಾರಗಳ ಬಗ್ಗೆ ಬಿಗ್ಹೌಸ್ನಲ್ಲಿ ಓಪನ್ನಾಗಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಮ್ಯೂಸಿಕ್ ಕಂಪೋಸಿಷನ್ ಜವಾಬ್ದಾರಿ ಹೊತ್ತಿರುವ ಬ್ರೋ ಶಮಂತ್ ಅವರು ಸೈಲೆಂಟಾಗಿ ಟೈಟಲ್...
www.karnatakatv.net ಶಮಂತ್ `ಚೊಂಬು' ಸಾಂಗ್; ಸುದೀಪ್ ಸಖತ್ ಥ್ರಿಲ್ ಅಂದಾಕ್ಷಣ ಕ್ಯೂರಿಯಾಸಿಟಿ ಬಿಲ್ಡ್ ಆಗಿರುತ್ತೆ. ಶನಿವಾರ ಬಿಗ್ಬಾಸ್ನ ಮಿಸ್ ಮಾಡ್ಕೊಂಡವರಿಗೆ ಈ ಚೊಂಬಿನ ಮ್ಯಾಟರ್ ಗೊತ್ತಾಗಿರಲ್ಲ. ಹೀಗಾಗಿ, ದೊಡ್ಮನೆಯಲ್ಲಿ ಶಮಂತ್ ಚೊಂಬು ಮಾಡಿದ ಜಾದು ಬಗ್ಗೆ, ಶಮಂತ್ಗೆ ಕಿಚ್ಚನಿಂದ ಸಿಕ್ಕ ಪ್ರಶಂಸೆಯ ಬಗ್ಗೆ ಹೇಳ್ತೀವಿ ಈ ಸ್ಟೋರಿನಾ ಮಿಸ್ ಮಾಡ್ಕೊಬೇಡಿ.
ಶಮಂತ್ ಬಿಗ್ಬಾಸ್ ಮನೆಯ ಲಕ್ಕಿ...
ಚಿಕ್ಕಣ್ಣ ಹೆಸರು ಮೂರಕ್ಷರ ಮಾತ್ರ ಆದರೆ ಸಾಧನೆ ಮುಗಿಲೆತ್ತರ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತಿರೋ ಸತ್ಯ. ಕಡುಬಡತನದ ಕುಟುಂಬದಿಂದ ಬಂದು ಕಾಸ್ಟ್ಲಿಯೆಷ್ಟ್ ಕಾಮಿಡಿಯನ್ ಆಗಿ ಬೆಳೆದಿದ್ದರ ಹಿಂದೆ ಅಚ್ಚರಿಯ ಕಥನವಿದೆ. ಬಣ್ಣ ಹಚ್ಚೋಕೆ ಮುಂಚೆ ಚಿಕ್ಕಣ್ಣ ಗಾರೆಕೆಲಸ ಮಾಡ್ತಿದ್ರು, ಅದರಿಂದ ಅವರ ಜೀವನ ನಡೆಯುತ್ತಿತ್ತು ಅನ್ನೋದು ಎಲ್ಲರಿಗೂ ಗೊತ್ತಿರೋ ಸತ್ಯ. ಆದರೆ, ಸುತ್ತೂರು ಮಟದ...
www.karnatakatv.netಅನುಷ್ಕಾ ಶರ್ಮಾ ಅಭಿಮಾನಿಗಳು ವಿಸಿಲ್ ಹೊಡೆಯುವ, ಕುಣಿದು ಕುಪ್ಪಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಬೆಳ್ಳಿತೆರೆಮೇಲೆ ಅನುಷ್ಕಾನ ಕಣ್ತುಂಬಿಕೊಳ್ಳೋದಕ್ಕೆ ಕಾತುರದಿಂದ ಕಾಯ್ತಿದ್ದ ಫ್ಯಾನ್ಸ್ ಗೆ ಈ ಸುದ್ದಿ ಸಪ್ರೈಸ್ ಕೊಡಲಿದೆ. ಹೌದು, ಅನುಷ್ಕಾಶರ್ಮಾ ಮತ್ತೆ ಬಿಗ್ಸ್ಕ್ರೀನ್ಗೆ ಕಮ್ಬ್ಯಾಕ್ ಮಾಡ್ತಾರಂತೆ. ಕ್ರೀಡಾಧಾರಿತ ಚಿತ್ರಕ್ಕೆ ಬಣ್ಣ ಹಚ್ಚುತ್ತಾರೆ ಎನ್ನುವ ಸುದ್ದಿ ಬಿಟೌನ್ ಅಂಗಳದಲ್ಲಿ ಸಂಚಲನ ಸೃಷ್ಟಿಸಿದೆ.
https://www.youtube.com/watch?v=8Xv3CW5xEWI
ವಮಿಕಾ ಹಾರೈಕೆಯಲ್ಲಿ ಅನುಷ್ಕಾ
ಅಂದ್ಹಾಗೇ, ಕಳೆದ...
www.karnatakatv.netಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಹಾಗೂ ಪತ್ನಿ ಕಿರಣ್ ರಾವ್ ತಮ್ಮ ಸುಂದರ ದಾಂಪತ್ಯ ಜೀವನಕ್ಕೆ ಎಳ್ಳುನೀರು ಬಿಡೋದಕ್ಕೆ ಮುಂದಾಗಿದ್ದಾರೆ. ಹದಿನೈದು ವರ್ಷಗಳ ಮದುವೆ ಬಂಧನದಿಂದ ಮುಕ್ತಿ ಪಡೆಯೋದಕ್ಕೆ ನಿರ್ಧರಿಸುವ ಅಮೀರ್ ಹಾಗೂ ಕಿರಣ್, ಪರಸ್ಪರ ಒಪ್ಪಿಗೆಯ ಮೇರೆಗೆ ಈ ತೀರ್ಮಾನಕ್ಕೆ ಬಂದಿರುವುದಾಗಿ ಹೇಳಿಕೊಂಡು ಪತ್ರಿಕಾ ಹೇಳಿಕೆಯೊಂದನ್ನ ಬಿಡುಗಡೆ ಮಾಡಿದ್ದಾರೆ.
https://www.youtube.com/watch?v=Bn6H8r_iB2M
ಪತ್ರಿಕಾ ಹೇಳಿಕೆ
ಈ ಹದಿನೈದು ವರ್ಷಗಳಲ್ಲಿ...
www.karnatakatv.net:- ರಾಜ್ಯ:ಹುಬ್ಬಳ್ಳಿ: ಮಳೆಗಾಲ ಪ್ರಾರಂಭವಾಗಿ ಕೆರೆ, ಹಳ್ಳ,ಕೊಳ ತುಂಬಿ ಹರಿಯಿತ್ತಿದ್ದರೆ ಪ್ರಾಣಿ ಸಂಕುಲಕ್ಕೆ ಎಲ್ಲಿಲ್ಲದ ಸಂತೋಷ. ಮನುಷ್ಯನಿಗಿಂತ ಕಾಡಿನ ಪ್ರಾಣಿ -ಪಕ್ಷಿಗಳಿಗೆ ಸ್ವರ್ಗವೇ ಧರೆಗೆ ಇಳಿದಂತೆ ಭಾಸವಾಗುತ್ತೆ. ಅಂತಹುದೇ ಒಂದು ಘಟನೆ ಅಲ್ಲಾಪೂರ ಗ್ರಾಮದ ಹಳ್ಳದಲ್ಲಿ ನಡೆದಿದೆ. ಹೌದು.. ಮಳೆಗೆ ಅಲ್ಲಾಪುರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಪರಿಣಾಮ ಎರಡು ಹಾವುಗಳು ಸರಸ ಸಲ್ಲಾಪ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...