banglore:sandalwood stories:
ದೇಶದೆಲ್ಲೆಡೆ 75ರ ಅಮೃತ ಮಹೋತ್ಸವದ ರಂಗು ಮೂಡಿದೆ . ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗ ಹಾರಾಡುತ್ತಿದೆ. ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ತಾರೆಯರೆಲ್ಲಾ ವಿಶೇಷ ಗೀತೆಯ ಮೂಲಕ ದೇಶಕ್ಕೆ ನಮನ ಸಲ್ಲಿಸಿದ್ದಾರೆ. ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿರುವ ವಂದೇ ಮಾತರಂ ಹಾಡಿಗೆ ಕನ್ನಡದ ತಾರೆಯರೆಲ್ಲರೂ ಕೈ ಜೋಡಿಸಿದ್ದಾರೆ.
ಕನ್ನಡದ...
ಬೆಂಗಳೂರು : ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತ ಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಣಿಕ್...
Banglore:
ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...
ನವದೆಹಲಿ: ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ಕುಟುಂಬವನ್ನು ಕೊಲ್ಲುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬ ಸೋಮವಾರ ಮುಂಬೈನ ಆಸ್ಪತ್ರೆಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಿಗ್ಗೆ 10.30 ರ ಸುಮಾರಿಗೆ ಗಿರ್ಗಾಂವ್ ಪ್ರದೇಶದ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್ಲೈನ್ ಸಂಖ್ಯೆಗೆ ವ್ಯಕ್ತಿ ಮೂರರಿಂದ ನಾಲ್ಕು ಕರೆಗಳನ್ನು ಮಾಡಿದ್ದಾನೆ ಎಂದು ಅವರು ಹೇಳಿದರು.
ಕರೆಗಳ...
75ನೇ ಸ್ವತಂತ್ರ ಮಹೋತ್ಸವ ಆಚರಣೆ ಜಗಳೂರು ಜಗಳೂರಿನ ತಾಲೂಕು ರಂಗ ಮಂದಿರ ದಲ್ಲಿ ಅಮೃತ ಮಹೋತ್ಸವ ನಡೆಯಿತು ಈ ಸಂದರ್ಭದಲ್ಲಿ ಎಸ್ ವಿ ರಾಮಚಂದ್ರಪ್ಪ ಹಾಗೂ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಅಧಿಕಾರಿಗಳು ಭಾಗಿಯಾಗಿದ್ದರು.
ಎಸ್ ವಿ ರಾಮಚಂದ್ರಪ್ಪನವರು ಮಾತನಾಡಿ, ತಾಲೂಕಿನ ಸ್ವತಂತ್ರ ಹೋರಾಟಗಾರರಾದ ತೋರಣಗಟ್ಟೆ ದೇವರ ಸಂಜೀವಪ್ಪ ಅಂಗಡಿ ಕೃಷ್ಣಪ್ಪ ಪಂಡಿತ...
Banglore:
ಕೆಪಿಸಿಸಿ ವತಿಯಿಂದ ಸ್ವಾತಂತ್ರೋತ್ಸವ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು,ಬೈಯ್ಯಪ್ಪನಹಳ್ಳಿ,ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಕ್ಕೆ ಜನಸಾಗರ ಹರಿದು ಬರುತ್ತಿದೆ. ಕಾರ್ಯಕರ್ತರನ್ನು ನಿಲ್ದಾಣದೊಳಕ್ಕೆ ಕೈ ಮುಖಂಡರು ಸ್ವಾಗತಿಸಿ ಬರಮಾಡಿಕೊಳ್ಳುತ್ತಿದ್ದಾರೆ. ಶ್ರೀನಿವಾಸಪುರ ಶಾಸಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಶ್ರೀನಿವಾಸಪುರ, ಚಿಂತಾಮಣಿ, ಕೋಲಾರ, ಬಂಗಾರ ಪೇಟೆ, ಕೆ.ಜಿ.ಎಫ್, ಮಾಲೂರು ಜನರು ಆಗಮಿಸುತ್ತಿದ್ದಾರೆ.
ಕೆಪಿಸಿಸಿ ವತಿಯಿಂದ ನಡೆಯುವ...
ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ.
ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...
ಕೋಲಾರ ಜಿಲ್ಲೆಯಲ್ಲಿ 75 ರ ಸ್ವಾತಂತ್ರ್ಯ ಸಂಭ್ರಮ ಬಹಳ ಅದ್ದೂರಿಯಾಗಿಯೇ ಏರ್ಪಾಡಾಗಿತ್ತು. ವಿಭಿನ್ನ ರೀತಿಯ ಸಿದ್ಧತೆಗಳು ಈ ಹಿಂದೆಯೇ ನಡೆದಿತ್ತು. ಇಂದು ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ದಾಖಲೆಯೊಂದು ಸೃಷ್ಟಿಯಾಗಿದೆ. ದೇಶದ ಅತೀ ದೊಡ್ಡ ಧ್ವಜ ಕೋಲಾರದಲ್ಲಿ ಹಾರಾಡಿ ದಾಖಲೆ ಸೃಷ್ಟಿಸಿದೆ.
ದೇಶದಲ್ಲಿಯೇ ಅತೀ ಬೃಹತ್ ಧ್ವಜ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಧ್ವಜ ಈಗ ಲಿಮ್ಕಾ...
75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆದರೆ ಕೆಲವೊಂದು ಕಾರ್ಯಕ್ರಮವನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಸಚಿವ ಆರ್ ಅಶೋಕ್ ನಡೆಗೆ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ರು.
40 ನಿಮಿಷ ಮಾತ್ರ ಕಾರ್ಯಕ್ರಮ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದರು. 40 ಪಥಸಂಚಲನ ತಂಡಗಳಲ್ಲಿ 20 ತಂಡಗಳ ಪಥ ಸಂಚಲನ ರದ್ದು ಮಾಡಲಾಗಿತ್ತು....
Haveri News: ಸಂಶಯಾಸ್ಪದವಾಗಿ ತಿರುಗಾಡುವುದರ ಜೊತೆಗೆ ಎರಡು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ತಡೆದು ಮಕ್ಕಳ ಕಳ್ಳನೆಂದು ಥಳಿಸಿದ ಘಟನೆ ಹಾವೇರಿ...