Friday, July 31, 2026

Karnataka Tv

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ನಾವು ರಾವಣ ಸಾಯುವಾಗ ಲಕ್ಷ್ಮಣನಿಗೆ ಹೇಳಿದ 10 ಮಾತುಗಳಲ್ಲಿ 5 ಮಾತುಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳನ್ನು ಹೇಳಲಿದ್ದೇವೆ.. ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1 ಆರನೇಯದಾಗಿ, ತಪಸ್ಸು ಅನ್ನೋದು ತುಂಬಾ ಮುಖ್ಯ....

ಜೀವನದಲ್ಲಿ ಎಂದಿಗೂ ಈ 10 ವಿಷಯಗಳನ್ನು ಮರಿಯಬೇಡಿ ಎನ್ನುತ್ತಾನೆ ರಾವಣ.. ಭಾಗ 1

ರಾವಣ ರಾಕ್ಷಸನಾಗಿದ್ದರೂ, ಸಕಲ ವಿದ್ಯಾ ಪಾರಂಗತನಾಗಿದ್ದ. ವೇದ- ವಿದ್ಯೆ, ಜ್ಯೋತಿಷ್ಯ, ಮಂತ್ರೋಚ್ಛಾರಣೆ, ಶ್ಲೋಕಾದಿಗಳ ಪಠಣದಲ್ಲಿ ಉತ್ತುಂಗನಾಗಿದ್ದ. ಅಂಥ ರಾವಣ, ರಾಮನಿಂದ ಮರಣ ಹೊಂದುವ ವೇಳೆ, ರಾಮ ಲಕ್ಷ್ಮಣನನ್ನು ಕುರಿತು, ಲಕ್ಷ್ಮಣ, ರಾವಣ ರಾಕ್ಷಸನೇ ಆಗಿರಬಹುದು. ಅವನು ಸೀತೆಯ ಮೇಲೆ ಕೆಂಗಣ್ಣೇ ಹಾಕಿರಬಹುದು. ಆದರೆ ಅವನು ಸಕಲ ವಿದ್ಯಾ ಪಾರಂಗತನಾಗಿದ್ದ. ಅವನಿಗೆ ಜೀವನ ಅನುಭವವೂ ಹೆಚ್ಚಿದೆ....

ಪದ್ಮಶ್ರೀ ಪುರಸ್ಕೃತ ವೆಂಕಟೇಶ್ ಸಾಧನೆ ಸಮಾಜಕ್ಕೆ ಮಾದರಿ- ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ದೈಹಿಕ ಇತಿಮಿತಿಗಳನ್ನು ಹೊಂದಿದ್ದರೂ ಅದನ್ನು ಮೀರಿ, ಬ್ಯಾಡ್ಮಿಂಟನ್, ಈಜು ಮತ್ತು ಅಥ್ಲೆಟಿಕ್ಸ್ ಗಳಲ್ಲಿ ನೂರಾರು ಕ್ರೀಡಾ ಪಟುಗಳನ್ನು ರೂಪಿಸಿರುವ ಪದ್ಮಶ್ರೀ ಪುರಸ್ಕೃತ ಕೆ.ವೈ.ವೆಂಕಟೇಶ್ ಅವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಬಣ್ಣಿಸಿದ್ದಾರೆ. ಮಲ್ಲೇಶ್ವರಂನ ಬೀಗಲ್ಸ್ ಬ್ಯಾಸ್ಕೆಟ್‌ಬಾಲ್‌ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಶುಕ್ರವಾರ ಮಾತನಾಡಿದರು. ವೆಂಕಟೇಶ್...

ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಕೂರಿಸೋದಕ್ಕೆ ಕರ್ನಾಟಕ ಹೈಕೋರ್ಟ್, ಇಂದು ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಈದ್ಗಾ ಮೈದಾನದಲ್ಲಿ ಧಾರ್ಮಿಕ ಆಚರಣೆಗೆ ಅನುಮತಿ ನೀಡೋ ಮುನ್ನ ಸಲ್ಲಿಸೋ ಅರ್ಜಿಯನ್ನು ಪರಿಶೀಲಿಸಬೇಕು. ಸಲ್ಲಿಸಲಾಗಿರುವಂತ ಅರ್ಜಿಗಳನ್ನು...

ಸ್ವಲ್ಪದರಲ್ಲೇ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಪ್ರಾಣಾಪಾಯದಿಂದ ಪಾರು

ತುಮಕೂರು: ಭಾರೀ ಮಳೆಯಿಂದಾಗಿ ಕೊರಟಗೆರೆ ತಾಲೂಕಿನಲ್ಲಿ ಉಂಟಾಗಿದ್ದಂತ ನೆರೆ ಪರಿಸ್ಥಿತಿಯನ್ನು ವೀಕ್ಷಿಸೋದಕ್ಕೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತೆರಳಿದ್ದರು. ಅವರು ನೆರೆ ವೀಕ್ಷಿಸಿ, ಸೇತುವೆಯ ಮೇಲಿನಿಂದ ವಾಪಾಸ್ ಆದ ಕೆಲವೇ ನಿಮಿಷಗಳಲ್ಲಿ ಸೇತುವೆ ಕುಸಿತಗೊಂಡ ಪರಿಣಾಮ, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಅವರು ಪಾರಾಗಿರೋ ಘಟನೆ ಇಂದು ನಡೆದಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು, ನಿನ್ನೆ...

mRNA ಕೋವಿಡ್ ಲಸಿಕೆಯ ಪೇಟೆಂಟ್ ಉಲ್ಲಂಘನೆ:ಮಾಡೆರ್ನಾದಿಂದ ಫೈಜರ್, ಬಯೋಎನ್ಟೆಕ್ ವಿರುದ್ಧ ಮೊಕದ್ದಮೆ ಹೂಡಿಕೆ

ನವದೆಹಲಿ: ತನ್ನ ಎಂಆರ್ಎನ್ಎ ಕೋವಿಡ್ -19 ಲಸಿಕೆಯ ಹಿಂದಿರುವ "ಅದ್ಭುತ ತಂತ್ರಜ್ಞಾನ"ವನ್ನು ನಕಲು ಮಾಡಿದ್ದಕ್ಕಾಗಿ ಫೈಜರ್ ಮತ್ತು ಅದರ ಜರ್ಮನ್ ಪಾಲುದಾರ ಬಯೋಎನ್ಟೆಕ್ ವಿರುದ್ಧ ಮಾಡೆರ್ನಾ ಶುಕ್ರವಾರ ಮೊಕದ್ದಮೆ ಹೂಡಿದೆ. 2020 ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ಅಪ್ಪಳಿಸುವ ವರ್ಷಗಳ ಮೊದಲು ಸಂಸ್ಥೆಯು ಅಭಿವೃದ್ಧಿಪಡಿಸಿದ ತಂತ್ರಜ್ಞಾನವನ್ನು ಫೈಜರ್ ನಕಲು ಮಾಡಿದೆ ಎಂದು ಮಾಡೆರ್ನಾ ಹೇಳಿಕೆಯಲ್ಲಿ ಆರೋಪಿಸಿದೆ. ಯುಎಸ್...

ಕಾಸರಗೋಡು: ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ..!

Kasaragod News: ಕೇರಳದ  ಕಾಸರಗೋಡಿನ ಬೇಕಲ ಸಮೀಪದ ಕೋಟಿಕುಳಂನಲ್ಲಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳಿಂದ ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾಸರಗೋಡಿನ ಕೋಟಿಕುಳಂ ಮತ್ತು ಬೇಕಲ ನಡುವಿನ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ದಿನಗಳ ಹಿಂದೆ ಕಬ್ಬಿಣದ ಸರಳುಗಳು, ಕಾಂಕ್ರೀಟ್ ಕಲ್ಲುಗಳನ್ನಿಟ್ಟು...

ಸಿಗರೇಟ್‌, ತಂಬಾಕು ಮಾರಲು ಗೂಡಂಗಡಿಗೂ ಪರವಾನಗಿ ಕಡ್ಡಾಯ..!

Banglore News: ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ, ಚಿಲ್ಲರೆ ವ್ಯಾಪಾರ ಮಾಡುವ ಸಣ್ಣ ಅಂಗಡಿಗಳೂ ಸಹ ತಂಬಾಕು ಮತ್ತು ಸಿಗರೇಟ್‌ ಮಾರಾಟಕ್ಕೆ ಕಡ್ಡಾಯವಾಗಿ ಪರವಾನಗಿ ಪಡೆಯಬೇಕಾಗುತ್ತದೆ. ಇಲ್ಲವಾದರೆ, ನಿರ್ದಿಷ್ಟ ಸ್ಥಳಗಳಲ್ಲಿ ಅವುಗಳನ್ನು ಮಾರಾಟ ಮಾಡಲು ಅವಕಾಶ ಇರುವುದಿಲ್ಲ. 'ತಂಬಾಕು ಮತ್ತು ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳು ಶಾಲೆಗಳು ಮತ್ತು ಕಾಲೇಜುಗಳ ಸಮೀಪ ಹಾಗೂ ಪ್ರಾರ್ಥನಾ ಮಂದಿಗಳು,...

ಮೇಘನಾ ರಾಜ್ ಕೈಯಲ್ಲಿ ಆ ಹೆಸರು…? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..?!

Film News: ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು  ಮೇಘನಾ  ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ. ಮೇಘನಾ ರಾಜ್​ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ...

ಈದ್ಗಾ ಮೈದಾನದಲ್ಲಿ ಗಣೇಶೊತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು.ಆದರೆ ಇದೀಗ ಮತ್ತೆ ಅನುಮತಿ ಅರ್ಜಿ ಪರಿಶೀಲಿಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img