State News:
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಪ್ರದೇಶ ಮಹಿಳಾ ಕಾಂಗ್ರೆಸ್ ರೂಪಿಸಿರುವ ಮಹಿಳಾ ಸಹಾಯವಾಣಿಯನ್ನು ಉದ್ಘಾಟಿಸಿದರು. ಕೆಪಿಎಂಸಿ ಅಧ್ಯಕ್ಷರಾದ ಡಾ. ಪುಷ್ಪಾ ಅಮರ್ ನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್ನ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
https://karnatakatv.net/bjp-janaspandana-congress-tweet/
https://karnatakatv.net/40-commission-janspandan-congress-tweet/
https://karnatakatv.net/govt-janspandana-dks-replies/
International News:
ಬ್ರೆಸ್ಲಿಯಾದಲ್ಲಿ 19 ವರುಷದ ಯುವತಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಆದರೆ ವಿಚಿತ್ರ ಏನೆಂದರೆ ಈ ಮಕ್ಕಳ ತಂದೆ ಬೇರೆ ಬೇರೆ. ಹೌದು ತಂತ್ರಜ್ಞಾನ ಇಷ್ಟು ಮುಂದುವರಿದಿರುವಾಗಲೂ ಕೆಲವು ವೈಶಿಷ್ಟ್ಯಗಳಿಗೆ ಕಾರಣ ಪತ್ತೆ ಮಾಡುವುದು ಸುಲಭವಾಗುವುದಿಲ್ಲ. ಆದರೆ ಬ್ರೆಜಿಲ್ನಲ್ಲಿನ ಈ ಪ್ರಕರಣ ಮತ್ತಷ್ಟು ವಿಸ್ಮಯ ಮೂಡಿಸಿದೆ. ೧೯ ರ್ಷದ ಬ್ರೆಜಿಲ್...
Banglore News:
ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದಂತಹ ಜನಸ್ಪಂದನ ಕಾರ್ಯಕ್ರಮಕ್ಕೆ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ಕಿಡಿ ಕಾರುತ್ತಿದ್ದಾರೆ. ಬಿಜೆಪಿಗೆ ಸ್ವಲ್ಪವೂ ಅಂತಃಕರಣವಿಲ್ಲ ಎಂಬುವುದಾಗಿ ಹೇಳಿದೆ ಕಾಂಗ್ರೆಸ್. ಸಂಪುಟ ಸಚಿವರ ಸಾವಿನ ಮೂರು ದಿನದ ಶೋಕಾಚಾರಣೆ ಇನ್ನೂ ಮುಗಿದಿಲ್ಲ. ತಮ್ಮದೇ ಸಹೋದ್ಯೋಗಿಯ ಸಾವು ಬಿಜೆಪಿಯ ಸಚಿವರಿಗೆ ನೋವು ತರಿಸಿಲ್ಲ. ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ...
Banglore News:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಆದರೆ ಈ ಕಾರ್ಯಕ್ರಮದ ಬಗ್ಗೆ ಕಾಂಗ್ರಸ್ ಮಾತ್ರ ಟ್ವೀಟ್ ಮೂಲಕ ಲೇವಡಿ ಮಾಡಿದೆ. ಸಮಾವೇಶವನ್ನು ಅವರು 40% ಕಮಿಷನ್ ನಲ್ಲಿ ಈ ಸಮಾವೇಶ ಮಾಡಿದ್ದಾರೆ. ಹಾಗೆಯೇ ಅವರು ಸಮಾವೇಶದ ಸ್ಟೇಜ್ ನ ಅಲಂಕಾರಕ್ಕೆ ನೀಡಿದಂತಹ ಹಣದಿಂದ ಅಂಕಿತಾ ಕುಟುಂಬಕ್ಕೆ ಪರಿಹಾರ ನೀಡಬಹುದಿತ್ತು. ಮತ್ತು...
Banglore News:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಸರಕಾರದ ಜನಸ್ಪಂದನೆ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನ ಬಂದು ಸೇರಿದ್ದಾರೆ. ಹಾಗೆಯೆ ಈ ಜನಸ್ಪಂದನೆ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಸಂತೋಷದಿಂದಿದ್ದಾರೆ. ಸಂತೋಷದಿಂದ ಕುಣಿಯುತ್ತಿದ್ದಾರೆ. ಕುಣಿಯಲೇ ಬೇಕು ಅವರಿಗೆ ಗೊತ್ತಿದೆ ಸರ್ಕಾರ ಹೋಗುತ್ತದೆ ಎಂದಾಗ ಕುಣಿಯಲೇ ಬೇಕಲ್ಲವೇ, ಬಿಜೆಪಿಯವರ ಜೊತೆ 3 ವರ್ಷ ಜನರಿಲ್ಲ...
Banglore News:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾಣಿ ಆಗಮಿಸಿ ಮಾತನಾಡಿದರು. ಮಾತನಾಡುತ್ತಾ ಸುಳ್ಯದಲ್ಲಿ ನಡೆದ ಪ್ರವಿಣ್ ನೆಟ್ಟಾರ್ ಹತ್ಯೆಯನ್ನು ಸ್ಮರಿಸಿದ್ರು. ಪ್ರವಿಣೆ ನೆಟ್ಟಾರ್ ಒಬ್ಬ ಉತ್ತಮ ನೇತಾರ ಹಾಗೆಯೆ ಪಕ್ಷಕ್ಕಾಗಿ ದುಡಿದವರು. ಅವರ ಹತ್ಯೆಯನ್ನು ಕಾಂಗ್ರೆಸ್ ನವರು...
National News:
ಜೈಪುರದಲ್ಲಿ ಬಾಲ್ಯವಿವಾವಾದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹಳ್ಳಿಯ ಸಂಪ್ರದಾಯದಂತೆ ರೇಖಾ ಎನ್ನುವ ಹುಡುಗಿ ಒಂದು ವರ್ಷ ವಯಸ್ಸಿದ್ದಾಗಲೆ ಆಕೆಗೆ ವಿವಾಹ ಮಾಡಿದ್ದಾರೆ. ಆಕೆ ಪ್ರೌಢಾವಸ್ಥೆಗೆ ಬಂದ ನಂತರ ಈ ಮದುವೆ ಮುರಿದು ಬಿದ್ದಿದೆ.
ರೇಖಾಳ ಅಜ್ಜ 2002ರಲ್ಲಿ ನಿಧನ ಹೊಂದಿದ್ದರು. ಆಗಿನ್ನು ರೇಖಾಳಿಗೆ ಕೇವಲ ಒಂದು ರ್ಷ ವಯಸ್ಸಾಗಿತ್ತು. ಅದೇ ಸಂರ್ಭದಲ್ಲಿ ರೇಖಾಳನ್ನು...
National News:
ಆಂಧ್ರಪ್ರದೇಶದಲ್ಲಿ ಆನ್ಲೈನ್ ಸಾಲದ ಆ್ಯಪ್ನ ಏಜೆಂಟ್ಗಳ ಕಿರುಕುಳ ಸಹಿಸಲಾಗದೆ ದಂಪತಿಗಳು ತಮ್ಮ ಪುತ್ರಿಯೊಬ್ಬರ ಹುಟ್ಟುಹಬ್ಬದಂದೇ ನೇಣಿಗೆ ಶರಣಾದ ಘಟನೆ ನಡೆದಿದೆ.
ದುರ್ಗಾ ರಾವ್ ವೃತ್ತಿಯಲ್ಲಿ ರ್ವ ಪೈಂಟರ್ ಆಗಿದ್ದು, ರಮ್ಯಾ ಲಕ್ಷ್ಮಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿಎದುರಾದ ಕೆಲ ಸಂಕಷ್ಟದಿಂದಾಗಿ ಇವರು ಎರಡು ಆನ್ಲೈನ್ ಮೊಬೈಲ್ ಆಪ್ಗಳ ಮೂಲಕ ಲೋನ್ಗೆ ರ್ಜಿ ಸಲ್ಲಿಸಿ...
Banglore News:
ಬೆಂಗಳೂರಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು ಈ ಸಮಾವೇಶಕ್ಕೆ ಬಂದು ಸೇರಿದ್ದಾರೆ. ಡಾ.ಕೆ ಸುಧಾಕರ್ ರವರೇ ಈ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿದ್ದಾರೆ. ಸ್ಮೃತಿ ಇರಾಣಿ, ನಳೀನ್ ಕುಮಾರ್ ಕಟೀಲ್ ,ಆರ್ ಅಶೋಕ್ ಇತರ ಘಣ್ಯರು ಇಲ್ಲಿ ಬಂದು ಸೇರಿದ್ದಾರೆ. ಹಾಗೆಯೇ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ್...
Banglore news:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜಪಿ ಜನಸ್ಪಂದನ ಕಾರ್ಯಕ್ರಮ ಬೃಹತ್ ಆಗಿಯೇ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ್ ಕಾಂಗ್ರೆಸ್ ಗೆ ಹಾಡಿನ ಮೂಲಕ ಟಾಂಗ್ ನೀಡಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಡಾ. ಸುಧಾಕರ್, ‘’ಕಾಂಗ್ರೆಸ್ ಕಚ್ಚಾಟವನ್ನು ನೋಡಿದ್ರೆ ನನಗೆ ಡಾ. ರಾಜ್ಕುಮಾರ್ ಅವರ ಪ್ರೇಮದ ಕಾಣಿಕೆ ಚಿತ್ರದ ಹಾಡು ನೆನಪಿಗೆ ಬಂತು. ಅದರಲ್ಲಿ ಅವರು...