Friday, March 13, 2026

Karnataka Tv

ಕ್ರಿಕೆಟ್ ಆಡಲು ಸಜ್ಜಾದ ‘ಗೋಲ್ಡನ್ ಸ್ಟಾರ್’.!

https://www.youtube.com/watch?v=1wa8ry-EDAE ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನ...

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ: ಬೆಳಗಿನ ಜಾವ ಮನೆಗೆ ನುಗ್ಗಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ನಗರದಲ್ಲಿ ಸಿಲಿಕಾನ್ ಸಿಟಿಯ ಜನತೆ ಬೆಟ್ಟಿ ಬೀಳುವಂತ ಘಟನೆಯೊಂದು ನಡೆದಿದೆ. ಬೆಳಗಿನ ಜಾವ ಮನೆಯ ಕಾಲಿಂಗ್ ಬೆಲ್ ಒತ್ತಿದ ಕಾರಣ, ಯಾರೋ ಬಂದಿದ್ದಾರೆ ಎಂದು ನಿದ್ದೆಗಣ್ಣಿನಲ್ಲಿ ಬಾಗಿಲು ತೆಗೆದಂತ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ, ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆ ಈಜಿಪುರದಲ್ಲಿ ನಡೆದಿದೆ. ಬೆಂಗಳೂರಿನ ಈಜಿಪುರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬೆಳಗಿನ ಜಾವ ನರ್ಸಿಂಗ್ ವಿದ್ಯಾರ್ಥಿನಿಯಿದ್ದಂತ ಮನೆಯ...

‘7ನೇ ಕ್ಲಾಸ್ ಹುಡುಗ ನನಗೆ ಪ್ರಪೋಸ್ ಮಾಡಿದ್ದ’

https://youtu.be/TsJ04z5PxD8 ನಟಿ ಪಾಯಲ್ ಚಂಗಪ್ಪ, ತಮ್ಮ ಸಿನಿ ಜರ್ನಿ ಬಗ್ಗೆ, ಅಮೃತಾಂಜನ್ ಸಿನಿಮಾ ಬಗ್ಗೆ, ತಾವು ಸಿನಿಮಾ ಇಂಡಸ್ಟ್ರಿಗೆ ಬಂದ ಬಗ್ಗೆ, ತಮಗೆ ಮದುವೆಯಾಗುವ ಹುಡುಗನಲ್ಲಿರಬೇಕಾದ ಗುಣಗಳ ಬಗ್ಗೆ ಮಾತನಾಡಿದ್ದಾರೆ. ಇಷ್ಟೇ ಅಲ್ಲದೇ, ಪಾಯಲ್‌ಗೆ ಎಷ್ಟು ಜನ ಪ್ರಪೋಸ್ ಮಾಡಿದ್ದಾರೆ. ಅವರಿ ಹಿಂದೆ ಎಷ್ಟು ಹುಡುಗರು ಬಿದ್ದಿದ್ದಾರೆ ಅನ್ನೋ ಬಗ್ಗೆಯೂ ಪಾಯಲ್ ಸಿಕ್ರೇಟ್ ರಿವೀಲ್ ಮಾಡಿದ್ದಾರೆ. ಈ...

BREAKING NEWS: ವಿಶ್ವಾಸಮತಯಾಚನೆಯಲ್ಲಿ ಸಿಎಂ ಏಕನಾಥ ಶಿಂಧೆಗೆ ಗೆಲವು

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಜಯಗಳಿಸಿದೆ. ತಮ್ಮ ಪಕ್ಷ ಶಿವಸೇನೆ ವಿರುದ್ಧ ಬಂಡಾಯವೆದ್ದಿದ್ದ 39 ಇತರ ಶಾಸಕರೊಂದಿಗೆ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸದನದಲ್ಲಿ ಇಂದು ಬಹುಮತ ಸಾಭೀತುಪಡಿಸಿದ್ದಾರೆ. ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಯಾಚನೆ ಆರಂಭವಾಗುತ್ತಿದ್ದಂತೇ, ಬಹುಜನ ಸಮಾಜ ಪಕ್ಷ (ಬಿಎಸ್ಪಿ)...

‘ ದರ್ಶನ್ ಸರ್ ಗತ್ತೇ ಬೇರೆ, ಡಿ ಬಾಸ್ ಅಂದ್ರೆ ಡಿ ಫ್ಯಾನ್ಸ್’

https://youtu.be/BIlMtpBDSew ನಟಿ ಪಾಯಲ್ ಚಂಗಪ್ಪಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸ್ಯಾಂಡಲ್‌ವುಡ್‌ನ ಎಲ್ಲ ನಟರ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ತಮ್ಮ ಫೇವರಿಟ್ ನಟಿ ಯಾರು ಅಂತಲೂ ಹೇಳಿದ್ದಾರೆ. ನನಗೆ ಸಿನಿಮಾದಲ್ಲಿ ಸೆಲೆಕ್ಟ್ ಆಗೋಕ್ಕೆ ಅಷ್ಟಾಗಿ ಕಷ್ಟಾ ಆಗಿರ್ಲಿಲ್ಲಾ. ಬಟ್ ಅಮೃತಾಂಜನ್ ಸಿನಿಮಾ ರಿಹರ್ಸಲ್‌ಗೆ ತುಂಬಾ ಕಷ್ಟಪಟ್ಟಿದ್ವಿ. ಕೊರೊನಾ ಇದ್ರೂ, ಕಾನ್ಫರೆನ್ಸ್ ಕಾಲ್ ಮಾಡಿ, ಡೈಲಾಗ್ ಪ್ರಾಕ್ಟೀಸ್ ಮಾಡ್ತಿದ್ವಿ....

ಕರ್ನಾಟಕದಲ್ಲಿ ಸಾಯಿ ಪಲ್ಲವಿಯ “ಗಾರ್ಗಿ”ಗೆ ಕೆಆರ್‌ಜಿ ಸಾಥ್..!

https://www.youtube.com/watch?v=WQftq5MnJqw ಸಾಯಿ ಪಲ್ಲವಿ ಅಭಿನಯದ "ಗಾರ್ಗಿ" ಚಿತ್ರ ಜುಲೈ 15 ರಂದು ತೆರೆಗೆ. ಖ್ಯಾತ ನಟಿ ಸಾಯಿ‌ ಪಲ್ಲವಿ ಅಭಿನಯದ "ಗಾರ್ಗಿ' ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಗೌತಮ್ ರಾಮಚಂದ್ರನ್ ನಿರ್ದೇಶನದ ಈ ಚಿತ್ರ ತಮಿಳಿನಲ್ಲಿ ನಿರ್ಮಾಣವಾಗಿದ್ದು,...

BREAKING NEWS: ಹಿಮಾಚಲದ ಕುಲ್ಲುವಿನಲ್ಲಿ ಬಸ್ಸು ಕಂದಕಕ್ಕೆ ಬಿದ್ದು ಮಕ್ಕಳು ಸೇರಿದಂತೆ 16 ಮಂದಿ ಸಾವು

ಹಿಮಾಚಲಪ್ರದೇಶ: ಇಲ್ಲಿನ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕುಲು ಡಿಸಿ, ಅಶುತೋಷ್ ಗರ್ಗ್ ಅವರು, ಶಾಲಾ ಬಸ್ ಕುಲ್ಲುವಿನಿಂದ ಸೈಂಜ್ ಕಣಿವೆಯ ನಿಯೋಲಿ-ಶಾನ್ಶೇರ್ ರಸ್ತೆಯಲ್ಲಿ ಸೈಂಜ್ ಗೆ ಹೋಗುತ್ತಿತ್ತು. ಸಾವಿನ ಸಂಖ್ಯೆ ಹೆಚ್ಚಾಗಬಹುದು. ರಕ್ಷಣಾ ಕಾರ್ಯ ಮುಂದುವರೆದಿದೆ ಎಂದಿದ್ದಾರೆ. ಬೆಳಿಗ್ಗೆ...

ಹಾಕಿ ವಿಶ್ವಕಪ್: ಭಾರತ- ಇಂಗ್ಲೆಂಡ್ 1-1 ಡ್ರಾ  

https://www.youtube.com/watch?v=y39u-2jleaU ಅಮ್ಸ್‍ಸಿತ್ಲವಿನ್ (ನೆದರ್‍ಲ್ಯಾಂಡ್): ಸಮಬಲದ ಹೋರಾಟ ನೀಡಿದ ಭಾರತ ವನಿತೆಯರ ಹಾಕಿ ತಂಡ ಎಫ್ಐಎಚ್ ವಿಶ್ವಕಪ್‍ನಲ್ಲಿ  ಇಂಗ್ಲೆಂಡ್ ಎದುರು 1-1 ಗೋಲಿನಿಂದ ಡ್ರಾ ಸಾಸಿದೆ. ಭಾನುವಾರ ನಡೆದ ಜಿದ್ದಜಿದ್ದಿನ ಪಂದ್ಯದ 9ನೇ ನಿಮಿಷದಲ್ಲಿ ಇಂಗ್ಲೆಂಡ್ ಆಟಗಾರ್ತಿ ಐಸಬೆಲ್ಲಾ ಪೀಟರ್ ಮೊದಲ ಗೋಲು ದಾಖಲಿಸಿ ತಂಡಕ್ಕೆ ಮುನ್ನಡೆ ನೀಡಿದರು. ನಂತರ 28ನೇ ನಿಮಿಷದಲ್ಲಿ ವಂದನಾ ಕಟಾರಿಯಾ ಗೋಲು ಹೊಡೆದು 1-1...

ಕೊನೆಗೂ ಐಸೋಲೇಷನ್ ನಿಂದ ಹೊರ ಬಂದ ರೋಹಿತ್

https://www.youtube.com/watch?v=hrR_JNico1s ಬರ್ಮಿಂಗ್‍ಹ್ಯಾಮ್: ಕೊರೋನಾ ಸೋಂಕಿಗೆ ಗುರಿಯಾಗಿದ್ದ ನಾಯಕ ರೋಹಿತ್ ಶರ್ಮಾ ಕೊನೆಗೂ ಚೇತರಿಸಿಕೊಂಡು ಐಸೋಲೇಷನ್‍ನಿಂದ ಹೊರ ಬಂದಿದ್ದಾರೆ. ಮಹತ್ವದ ಆಂಗ್ಲರ ವಿರುದ್ಧದ ಐದನೆ ಟೆಸ್ಟ್‍ಗೆ ಅಲಭ್ಯರಾಗಿದ್ದರು. ಜು.7ರಿಂದ ಸೌಥಾಂಪ್ಟನ್‍ನಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಸೀಮಿತ ಓವರ್‍ಗಳ ಸರಣಿಗೆ ಲಭ್ಯರಾಗಲಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ರೋಹಿತ್ ಅವರಿಗೆ ನೆಗೆಟಿವ್ ಬಂದಿದೆ. ನಿಯಮದ ಪ್ರಕಾರ ಅವರು ಕ್ವಾರಂಟೈನ್‍ನಿಂದ ಹೊರ ಬಂದಿದ್ದಾರೆ. ಸದ್ಯ ನಾರ್ಥಂಪ್ಟನ್‍ಶೈರ್...

ಇಂದು ಉದ್ಧವ್ ತಂಡದ ವಿರುದ್ಧ ಸ್ಪೀಕರ್ ನಡೆ ನಂತರ ಸಿಎಂ ಏಕಂತ್ ಶಿಂಧೆ ವಿಶ್ವಾಸಮತ ಯಾಚನೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಶೇಷ ವಿಧಾನಸಭಾ ಅಧಿವೇಶನದ 2ನೇ ದಿನವಾದ ಸೋಮವಾರ ನಿರ್ಣಾಯಕ ಸಂಖ್ಯಾಬಲ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಭಾನುವಾರ, ಬಿಜೆಪಿಯ ರಾಹುಲ್ ನರ್ವೇಕರ್ - ಮೊದಲ ಬಾರಿಗೆ ಶಾಸಕ - ಹೊಸ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಉತ್ತೇಜನವಾಗಿ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ಆಯ್ಕೆಯಾದರು. ಉದ್ಧವ್ ಠಾಕ್ರೆ ಸರ್ಕಾರದ ಪತನಕ್ಕೆ ಕಾರಣವಾದ...

About Me

31510 POSTS
0 COMMENTS
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img