Tuesday, May 26, 2026

Karnataka Tv

“ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಮೊದಲ ಹಾಡು ಬಿಡುಗಡೆ.

ಉಷಾ ಗೋವಿಂದರಾಜು ನಿರ್ಮಾಣದ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್...

ಸೆಪ್ಟೆಂಬರ್ ನಲ್ಲಿ “ರಾಜ ರಾಣಿ ರೋರರ್ ರಾಕೆಟ್ “

ಬಿಡುಗಡೆಗೂ ಪೂರ್ವದಲ್ಲೇ ಭರ್ಜರಿಯಾಗಿ‌ ಮಾರಾಟವಾಗುತ್ತಿದೆ ಚಿತ್ರದ ಟಿಕೆಟ್ ಜನಪ್ರಿಯ "ಚುಟು ಚುಟು ಅಂತೈತಿ" ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ "ನಟಸಾರ್ವಭೌಮ", " ಬೆಲ್ ಬಾಟಮ್", "ರಾಬರ್ಟ್" ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ‌ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. "ರಾಜ ರಾಣಿ ರೋರರ್ ರಾಕೆಟ್" ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು...

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್‌ರಿಂದ ‘ಮಾನ್ಸೂನ್ ರಾಗ’..!

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್‌ರಿಂದ 'ಮಾನ್ಸೂನ್ ರಾಗ' ಡಾಲಿ ಧನಂಜಯ, ರಚಿತಾ ರಾಮ್ ನಟನೆಯ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್‌ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್‌ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ. ಬಹುನಿರೀಕ್ಷಿತ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್...

ಹಾಕಿ: ಭಾರತ ವನಿತೆಯರಿಗೆ ಕಂಚು :16 ವರ್ಷಗಳ ಬಳಿಕ ಪದಕ ಗೆಲುವಿನ ಸಂಭ್ರಮ

https://www.youtube.com/watch?v=1Hut3xwgxDI ಬರ್ಮಿಂಗ್‍ಹ್ಯಾಮ್: ಸುದೀರ್ಘ 16 ವರ್ಷಗಳ ಬಳಿಕ ಭಾರತ ಮಹಿಳಾ ಹಾಕಿ ತಂಡ  ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪದಕ ಗೆದ್ದು ಬೀಗಿದೆ. ಭಾನುವಾರ ಬರ್ಮಿಂಗ್‍ಹ್ಯಾಮ್‍ನಲ್ಲಿ  ನಡೆದ ಜಿದ್ದಜಿದ್ದಿನ ಪಂದ್ಯದಲ್ಲಿ  ಭಾರತ ವನಿತೆಯರು ಹಾಲಿಚಾಂಪಿಯನ್ ನ್ಯೂಜಿಲೆಂಡ್ ವಿರುದ್ಧ ಶೂಟೌಟ್‍ನಲ್ಲಿ 2-1 ಗೋಲುಗಳಿಂದ ರೋಚಕವಾಗಿ ಗೆದ್ದು ಕಂಚಿಗೆ ತೃಪ್ತಿಪಟ್ಟಿತ್ತು. https://www.youtube.com/watch?v=rj9_L4kMLBk ಇದಕ್ಕೂ ಮುನ್ನ ನಡೆದ ನಿಗದಿತ ಸಮಯದಲ್ಲಿ  ಭಾರತ 1-0 ಗೋಲಿನಿಂದ ಮುನ್ನಡೆ ಪಡೆದಿತ್ತು.ಎರಡನೆ...

ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸ್ಫೂರ್ತಿ:ಪಾಕ್ ಪತ್ರಕರ್ತ

https://www.youtube.com/watch?v=xu7CFQd90vg ಹೊಸದಿಲ್ಲಿ :ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಭಾರತೀಯ ಸ್ರ್ಪಗಳಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿ ನಿಂತಿದ್ದು, ಪಾಕಿಸ್ಥಾನದಲ್ಲಿ ನಾಯಕರಿಗೆ ಪದಕ ಗೆದ್ದವರ ಹೆಸರಾದರೂ ಗೊತ್ತಿದೆಯೇ ಎಂಬುದಾಗಿ ಪಾಕ್ ಪತ್ರಕರ್ತನೊಬ್ಬ ಆ ದೇಶದ ನಾಯಕರನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ. ಬರ್ಮಿಂಗ್‍ಹಾಮ್‍ನಲ್ಲಿ ನಡೆಯುತ್ತಿರುವ 22ನೇ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಕುಸ್ತಿಯಲ್ಲಿ ಕಂಚು ಗೆದ್ದಿದ್ದ ಪೂಜಾ ಗೆಹ್ಲೋಟ್ ಅವರು , ತಾನು ಚಿನ್ನದ...

BREAKING NEWS: ಕಾಮನ್ ವೆಲ್ತ್ ಗೇಮ್ಸ್: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ನಲ್ಲಿ ಚಿನ್ನ ಗೆದ್ದ ಶಟ್ಲರ್ ಪಿ.ವಿ.ಸಿಂಧು

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಸವಾರಿ ಮುಂದುವರೆದಿದೆ. ಇದೀಗ ಶೆಟ್ಲರ್ ಪಿ.ವಿ. ಸಿಂಧು ಅವರು, ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಸ್ವರ್ಣ ಪದಕ ಗೆದ್ದಿದ್ದಾರೆ. ಭಾರತದ ಪಿವಿ ಸಿಂಧು ಅವರು, ಕೆನಡಾದ ಮಿಶೆಲ್ ಲಿ ವಿರುದ್ಧ 21-15, 21-13 ಸೆಟ್ ಗಳಿಂದ ಜಯಗಳಿಸುವ ಮೂಲಕ ತನ್ನ ಮೊದಲ ಪ್ರಮುಖ ಬಹು-ಕ್ರೀಡಾ ಕೂಟದಲ್ಲಿ ಚಿನ್ನದ...

ಕಾಮನ್ವೆಲ್ತ್ ಗೇಮ್ಸ್ 2022: ವಿಶ್ವ ಚಾಂಪಿಯನ್ ನಿಖತ್ ಜರೀನ್ ಗೆ ಚೊಚ್ಚಲ ಸಿಡಬ್ಲ್ಯುಜಿ ಚಿನ್ನ

ಯುಕೆಯ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ವಿಶ್ವ ಚಾಂಪಿಯನ್ ನಿಖತ್ ಜರೀನ್ ಮಹಿಳೆಯರ 50 ಕೆಜಿ ಫ್ಲೈವೇಟ್ನಲ್ಲಿ ಚಿನ್ನದ ಪದಕ ಗೆದ್ದರು. ಫೈನಲ್ನಲ್ಲಿ ಉತ್ತರ ಐರ್ಲೆಂಡ್ನ ಕಾರ್ಲಿ ಮೆಕ್ನೌಲ್ ಅವರನ್ನು ಸರ್ವಾನುಮತದ ನಿರ್ಧಾರದಿಂದ ಸೋಲಿಸಿದ ಜರೀನ್ ತಮ್ಮ ಮೊದಲ ಕಾಮನ್ವೆಲ್ತ್ ಕಾಮನ್ವೆಲ್ತ್ ಚಿನ್ನವನ್ನು ಗೆದ್ದರು. ನಿಖತ್ ಜರೀನ್ ತನ್ನ 2 ನೇ ಸ್ಟ್ರಾಂಡ್ಜಾ...

ಕಾಮನ್ ವೆಲ್ತ್ ಗೇಮ್ಸ್: ಐತಿಹಾಸಿಕ ಟ್ರಿಪಲ್ ಜಂಪ್ ಚಿನ್ನ ಗೆದ್ದ ಎಲ್ಡೋಸ್ ಪಾಲ್, ಬೆಳ್ಳಿ ಗೆದ್ದ ಅಬ್ದುಲ್ಲಾ ಅಬೂಬಕರ್

ನವದೆಹಲಿ: ಇಂದು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಚಿನ್ನದ ಪದಕಗಳ ಮಳೆ ಸುರಿಯುತ್ತಿದೆ. ಕೇರಳದ 25 ವರ್ಷದ ಜಂಪರ್ ಎಲ್ಡೋಸ್ ಪೌಲ್, ಕ್ರೀಡಾಕೂಟದಲ್ಲಿ ಪುರುಷರ ಟ್ರಿಪಲ್ ಜಂಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪುರುಷರ ಟ್ರಿಪಲ್ ಜಂಪ್ ಫೈನಲ್ ನಲ್ಲಿ ಭಾರತವು ಐತಿಹಾಸಿಕ 1-2 ರಿಂದ ಗೆದ್ದಿದ್ದರಿಂದ ಇದು ಇನ್ನೂ...

ಬಿಬಿಎಂಪಿ ಮೀಸಲಾಟಿ ಪಟ್ಟಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೆಂಡಾಮಂಡಲ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ. ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ...

ಭಾವಿನಾಬೆನ್ ಪಟೇಲ್ಗೆ ಐತಿಹಾಸಿಕ ಚಿನ್ನ

https://www.youtube.com/watch?v=8xQVwp2Vm_A ಬಮಿರ್ಮಿಂಗ್ ಹ್ಯಾಮ್: ಪ್ಯಾರಾಒಲಿಂಪಿಕ್ ಬೆಳ್ಳಿ ಪದಕ ವಿಜೇತ ಭಾವಿನಾಬೆನ್ ಹಾಸಮುಖ್ಭಾಯ್ ಪಟೇಲ್ ಕಾಮ್ ನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಕ್ರೀಡಾಕೂಟದಲ್ಲಿ ಭಾರತಕ್ಕ ಚಿನ್ನ ಗೆದ್ದುಕೊಟ್ಟ ಮೊದಲ ಪ್ಯಾರಾ ಟಿಟಿ ಅಥ್ಲೀಟ್ ಎನಿಸಿದ್ದಾರೆ. ಫೈನಲ್ ನಲ್ಲಿ ವಿಶ್ವದ ಣಮ.41ನೇ ರಾಂಕ್ ಆಟಗಾರ್ತಿ ನೈಜಿರಿಯಾದ ಇಕೆಪಿಒಯಿ ವಿರುದ್ಧ 12-10, 11-2,11-9 ಅಂಕಗಳಿಂದ ಗೆದ್ದರು. ಇದಕ್ಕೂ ಮುನ್ನ 2013ರ...

About Me

32157 POSTS
0 COMMENTS
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img