Thursday, August 20, 2026

Karnataka Tv

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದೆ, ತನಿಖೆಗೆ ಜೆಡಿಎಸ್ ಶಾಸಕ ಒತ್ತಾಯ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಕ್ಷೇತ್ರದ ಜೆಡಿಎಸ್‍ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಭೂ ಪರಿಹಾರ ಹಾಗೂ ಹೆದ್ದಾರಿ ಅವ್ಯವಹಾರದ ಬಗ್ಗೆ ಇಡಿ ಹಾಗೂ ಸಿಬಿಐ ತನಿಖೆಯಾಗಬೇಕು. ಈ ಸಂಬಂಧ...

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಅರೆ-ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು https://karunadu.karnataka.gov.in/hfw/pages/hfws_sections_drc.aspx ಈ ಲಿಂಕ್ ಗೆ ಭೇಟಿ ನೀಡಿ ವಿವಿಧ 558 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂದಹಾಗೇ 150 ಜೂನಿಯರ್ ಮೆಡಿಕಲ್ ಲ್ಯಾಬೊರೇಟರಿ ಟ್ನಾಲಜಿಸ್ಟ್, 400 ಫಾರ್ಮಸಿಸ್ಟ್ ಆಫೀಸರ್ ಹಾಗೂ 8 ಜೂನಿಯರ್ ಮೆಡಿಕಲ್ ರೇಡಿಯಾಲಾಜಿಕಲ್ ಟೆಕ್ನಾಲಜಿಸ್ಟ್ ಹುದ್ದೆಗೆ...

ಮೋಜು ಮಸ್ತಿ ಮಾಡಿದ ರೋಹಿತ್ ಪಡೆ : ದುಬೈ ಸಮುದ್ರದಲ್ಲಿ ಭಾರತ ವಿಶ್ರಾಂತಿ 

https://www.youtube.com/watch?v=h21COQkhWps ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ  ಸೂಪರ್ 4 ಹಂತಕ್ಕೆ ತಲುಪಿರುವ ಭಾರತ ತಂಡ ಮೋಜು ಮಸ್ತಿಯಲ್ಲಿ ತೊಡಗಿ ವಿಶ್ರಾಂತಿ ಪಡೆಯುತ್ತಿದೆ. ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಆಟಗಾರರ ವಿಡಿಯೋವೊಂದನ್ನು ಹಂಚಿಕೊಂಡಿದೆ. ದುಬೈ ಸಮುದ್ರದಲ್ಲಿ  ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ವಿಭಿನ್ನವಾದ ಕ್ರೀಡೆಯನ್ನು ಆಡಿ ಸಂಭ್ರಮಿಸಿದರು.  ನಾಯಕ ರೋಹಿತ್ ಶರ್ಮಾ, ಸೂರ್ಯ ಕುಮಾರ್, ಕೆ.ಎಲ್....

“ಶ್ರೀಗಳು ನನಗೆ ದೇವರಿದ್ದಂತೆ” : ಕೆ.ಎಸ್ ಈಶ್ವರಪ್ಪ

Banglore News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಈ ಮಧ್ಯೆ ಶಿವಮೊಗ್ಗದಲ್ಲಿ  ಶ್ರೀಗಳ ಪರವಾಗಿ  ಸಚಿವ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದಾರೆ. ಶ್ರೀಗಳು ಅಂದರೆ ನನಗೆ ದೇವರಿಗೆ ಸಮಾನ. ಲೈಂಗಿಕ ಆರೋಪ ಕೇಳಿದರೆ ನನಗೆ...

ವಿವೋ ಮೊಬೈಲ್ ಗಳಿಗೆ ಭರ್ಜರಿ ಕ್ಯಾಶ್ ಬ್ಯಾಕ್ ಆಫರ್…!

Technology  News: ಗಣೇಶ ಚತುರ್ಥಿಯ ಅಂಗವಾಗಿ ವಿವೋ ಗ್ರಾಹಕರಿಗೆ ಭರ್ಜರಿ  ಗಿಫ್ಟ್  ನೀಡಿದೆ.  ಅನೇಕ ರೀತಿಯ ಆಫರ್ ನೀಡಿ ಗ್ರಾಹಕರಿಗೆ ಪ್ರಿಯವಾಗುತ್ತಿದೆ. ಇದೀಗ ಗಣೇಶ ಹಬ್ಬದ ಪ್ರಯುಕ್ತ  ಕ್ಯಾಶ್ ಬ್ಯಾಕ್ ಆಫರನ್ನು ವಿವೋ ಮೊಬೈಲ್ ಕಂಪೆನಿ  ನೀಡಿದೆ. ಆದರೆ  ಇಲ್ಲಿ  ಎಲ್ಲಾ ಮೊಬೈಲ್ ಗಳಿಗೆ  ಆಫರ್ ನೀಡಿಲ್ಲ ಕೆಲವೊಂದು  ಮೊಬೈಲ್  ಗೆ ಮಾತ್ರ  ಆಫರ್ ನೀಡಿದೆ....

ಮಾರುಕಟ್ಟೆಯಲ್ಲಿ ಮಹಾ ಸಂಚಲನ ಮೂಡಿಸುತ್ತಿದೆ ನಥಿಂಗ್ ಫೋನ್:

Technology News: ವಿಭಿನ್ನ ಹೆಸರು  ವಿಶಿಷ್ಟ ವಿಶೇಷತೆ ಕೈಗೆಟಕುವ ಬೆಲೆ  ಕಣ್ಣಿಗೆ  ಕಾಡುವ ವಿನ್ಯಾಸದೊಂದಿಗೆ ಮಾರುಕಟ್ಟೆಗೆ  ಬಂದಿದೆ ಹೊಸದೊಂದು  ಸ್ಮಾರ್ಟ್  ಫೋನ್..! ಹಾಗಿದ್ರೆ ಆ ಫೋನ್ ನ ಹೆಸರೇನು ಯಾರೀ ಮೊಬೈಲ್ ನ ಉಸ್ತುವಾರಿ ಇಲ್ಲಿದೆ  ಕಂಪ್ಲಿಟ್ ಡೀಟೈಲ್ಸ್…. ಮಾರುಕಟ್ಟೆಯಲ್ಲಿ ಛಾಪುಮೂಡಿಸುತ್ತಿದೆ  ಹೊಸದೊಂದು ಫೋನ್  ಏನು  ಇಲ್ಲ ಎಂಬ ಹೆಸರಿನಲ್ಲೇ ಏನನ್ನೋ  ಅಡಗಿಸಿಕೊಂಡಿದೆ ಈ ಮೊಬೈಲ್ ಹೌದು...

ಮುರುಘಾ ಮಠದಲ್ಲಿ ನೀರವ ಮೌನ…! ಆತಂಕದಲ್ಲಿ ವಿದ್ಯಾರ್ಥಿಗಳು:

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

ರಾತ್ರಿ ಚಾಪೆ ಮೇಲೆ ಮಲಗಿದ ಶ್ರೀಗಳು…! ವಿಚಾರಣೆ ಬಳಿಕ ಗಾಢ ನಿದ್ರೆಗೆ ಜಾರಿದ ಶ್ರೀಗಳು

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

ಪೊಲಿಸರಿಂದ ಪ್ರಶ್ನೆಗಳ ಸುರಿಮಳೆ..! ಶ್ರೀಗಳಿಗೆ ಯಾವ್ಯಾವ ಪ್ರಶ್ನೆ ಕೇಳಲಾಗುತ್ತಿದೆ ಗೊತ್ತಾ..?!

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

ಉತ್ತರ ನೀಡಲು ಶ್ರೀಗಳು ಹಿಂದೇಟು…! ಪೊಲಿಸರಿಗೆ ಸವಾಲಾಗಿದೆ ಶ್ರೀಗಳ ವಿಚಾರಣೆ..!

Chithradurga News: ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್  ಕಸ್ಟಡಿಗೆ ನೀಡಲಾಗಿದೆ. ಇನ್ನು  ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ  ಶ್ರೀಗಳಿಗೆ ಪೊಲೀಸರು  ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ  ಶ್ರೀಗಳು ...

About Me

33028 POSTS
0 COMMENTS
- Advertisement -spot_img

Latest News

Dharwad News: ಧಾರವಾಡದಲ್ಲಿ ಭೀಕರ ಹ*: 25 ವರ್ಷದ ಯುವಕನ ಜೀವನ ಅಂತ್ಯ.

Dharwad News: ಧಾರವಾಡದಲ್ಲಿ ಭೀಕರ ಕೊಲೆ ನಡೆದಿದೆ. ವ್ಯಕ್ತಿಯೊಬ್ಬರ ಕತ್ತು ಸೀಳಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿದೆ....
- Advertisement -spot_img