Tuesday, June 16, 2026

Karnataka Tv

ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ ಸೈನಿಕ ಸಾವು

ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ. ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...

ಲಿಮ್ಕಾ ದಾಖಲೆಗಳ ಪುಸ್ತಕ ಪುಟ ಸೇರಿದ ಕೋಲಾರದ ರಾಷ್ಟ್ರಧ್ವಜ: ಭಾರತದಲ್ಲೇ ಅತೀ ದೊಡ್ಡ ರಾಷ್ಟ್ರಧ್ವಜ

ಕೋಲಾರ ಜಿಲ್ಲೆಯಲ್ಲಿ 75 ರ ಸ್ವಾತಂತ್ರ್ಯ ಸಂಭ್ರಮ ಬಹಳ ಅದ್ದೂರಿಯಾಗಿಯೇ ಏರ್ಪಾಡಾಗಿತ್ತು. ವಿಭಿನ್ನ ರೀತಿಯ ಸಿದ್ಧತೆಗಳು ಈ ಹಿಂದೆಯೇ ನಡೆದಿತ್ತು. ಇಂದು ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ದಾಖಲೆಯೊಂದು ಸೃಷ್ಟಿಯಾಗಿದೆ. ದೇಶದ ಅತೀ ದೊಡ್ಡ ಧ್ವಜ ಕೋಲಾರದಲ್ಲಿ ಹಾರಾಡಿ ದಾಖಲೆ ಸೃಷ್ಟಿಸಿದೆ. ದೇಶದಲ್ಲಿಯೇ ಅತೀ ಬೃಹತ್ ಧ್ವಜ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಧ್ವಜ ಈಗ ಲಿಮ್ಕಾ...

ಸಚಿವ ಅಶೋಕ್ ವರ್ತನೆಗೆ ಪೋಷಕರ ಆಕ್ರೋಶ

75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆದರೆ ಕೆಲವೊಂದು ಕಾರ್ಯಕ್ರಮವನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಸಚಿವ ಆರ್ ಅಶೋಕ್ ನಡೆಗೆ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ರು. 40 ನಿಮಿಷ ಮಾತ್ರ ಕಾರ್ಯಕ್ರಮ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದರು. 40 ಪಥಸಂಚಲನ ತಂಡಗಳಲ್ಲಿ 20  ತಂಡಗಳ ಪಥ ಸಂಚಲನ ರದ್ದು ಮಾಡಲಾಗಿತ್ತು....

ಕೋಲಾರ:ವಿವಾದಿತ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ

ದೇಶದೆಲ್ಲೆಡೆ 75ರ ಸ್ವಾತಂತ್ರೋತ್ಸವದ ಸಂಭ್ರಮ. ಹರುಷ ಘೋಷೊಧ್ಗಾರಗಳು ಎಲ್ಲೆಲ್ಲು ಮೊಳಗುತ್ತಿವೆ. ಕೋಲಾರದಲ್ಲೂ ಸ್ವಾತಂತ್ರ್ಯೋತ್ಸವದ ಸಡಗರ ಸಂಭ್ರಮಿಸಿತ್ತು. ನಗರದ ವಿವಾದಿತ ಕ್ಲಾಕ್ ಟವರ್ ಮೇಲೆ ತಿರಂಗ ಬಾನಂಚಿಗೆ ಹಾರಾಡಿತು. ಕೋಲಾರದ ವಿವಾದಿತ ಟವರ್ ಎಂದೇ ಬಿಂಬಿಸಲಾಗಿರುವ ಕ್ಲಾಕ್ ಟವರ್ ಮೇಲೆ ಇಂದು ಸ್ವಾತಂತ್ರದ ಧ್ವಜ ಹಾರಾಡಿತು.ಕೈಯಲ್ಲಿ ತಿರಂಗವನ್ನು ಹಿಡಿದುಕೊಂಡು ಒಂದೆಡೆ ವಿಧ್ಯಾರ್ಥಿಗಳು  ಹರ್ಷದಿಂದಲೇ ಮುಗಿಲೆತ್ತರಕ್ಕೆ ಚಾಚಿ ದೇಶಾಭಿಮಾನವನ್ನು...

ಮಂಡ್ಯ:ಧ್ವಜಾರೋಹಣ ನೆರವೇರಿಸಿದ ಆರ್.ಅಶೋಕ್

ನಾಡಿನೆಲ್ಲೆಡೆ 75 ರ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಿಸಲಾಗುತ್ತಿದೆ.ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಿಂದ ಆಚರಿಸಲಾಯಿತು. ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಚಿವ ಆರ್.ಅಶೋಕ್ ಧ್ವಜಾರೋನಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಬಳಿಕ ರಾಷ್ಟ್ರಗೀತೆ,ನಾಡಗೀತೆ ಹಾಗೂ ರೈತಗೀತೆಗೆ ಗೌರವ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ ಪಥಸಂಚಲನದ ಮೂಲಕ ತುಕಡಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಸಚಿವ ಆರ್.ಅಶೋಕ್ ತೆರೆದ...

ಬಿಗ್ ಬುಲ್ ರಾಕೇಶ್ ಜುಂಜುವಾಲ ಇನ್ನು ನೆನಪು ಮಾತ್ರ

ದೇಶದ 36ನೇ ಪಟ್ಟಿಯಲ್ಲಿದ್ದ ಶ್ರೀಮಂತ ಇನ್ನು ಕೇವಲ ನೆನಪು ಮಾತ್ರ. ಷೇರ್ ಮಾರುಕಟ್ಟೆಯ ಕಿಂಗ್ ನಮ್ಮನ್ನೆಲ್ಲಾ ಅಗಲಿ ಪರಮಾತ್ಮನನ್ನು ಸೇರಾಗಿದೆ. ಭಾರತದ ವಾರೆನ್ ಭಫೆಟ್ ಇನ್ನು ನೆನಪು ಮಾತ್ರ ಆದರೆ ಅವರು ಬಿಟ್ಟು ಹೋದ ಧೀಮಂತಿಕೆ ಶ್ರೀಮಂತಿಕೆಯ ಕೊಡುಗೆ ಮಾತ್ರ ಶಾಶ್ವತ. ಹಾಗಿದ್ರೆ ಶ್ರೀಮಂತ ವ್ಯಕ್ತಿಯಾರು ಅವರ ಜೀವನಗಾಥೆಯಾದ್ರು ಏನು ಇಲ್ಲಿದೆ ವಿವರ ರಾಕೇಶ್ ಜುಂಜುವಾಲ...

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ ಸಿಎಂ ಬೊಮ್ಮಾಯಿ

75ರ ಅಮೃತ ಮಹೋತ್ಸದ ಸಡಗರದಲ್ಲಿ ದೇಶವೇ ರಂಗೇರಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.ಕಿತ್ತೂರು ರಾಣಿ ಚೆನ್ನಮ್ಮರ ಧೈರ್ಯವನ್ನು ಸ್ಮರಿಸಿ ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದರು. ದಾದಾಸಾಹೇಬ್ ಪಾಲ್ಕೆಯವರ ತ್ಯಾಗಕ್ಕೆ ಸಾಟಿಯಿಲ್ಲ, ಗಾಂಧೀಜಿಯ ಸತ್ಯಾಗ್ರಹಕ್ಕೆ ಸತ್ಯವೇ ಸಾಕ್ಷಿ,ಅಂಬೇಡ್ಕರ್ ಕೊಡುಗೆಯನ್ನು ಮರೆಯುವಂತಿಲ್ಲ ಎಂಬುವುದಾಗಿ ಪ್ರತಿಯೊಬ್ಬ ಹೋರಾಟಗಾರರಿಗೂ ಈ...

ರಾಜ್ಯದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದ ಸಿಎಂ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75 ರ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ತದನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಸಿಎಂ ರಾಜ್ಯದ ಜನತೆಗೆ 75 ರ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ನಂತರ ದೇಶಕ್ಕಾಗಿ ಪ್ರಾಣತೆತ್ತ ಅದೆಷ್ಟೋ ಮಹನೀಯರನ್ನು ಸ್ಮರಿಸಿ, ಅನಾಮಧೇಯ ಹೋರಾಟಗಾರರರಿಗೆ 75ರ ಸ್ವಾತಂತ್ರ್ಯೋತ್ಸವವನ್ನು ಸಮರ್ಪಿಸುತ್ತೇನೆ ಎಂಬುದಾಗಿ ಹೇಳಿದರು.

ಮಕ್ಕಳೊಂದಿಗೆ ಬೆರೆತು ಹರ್ಷ ಹಂಚಿಕೊಂಡ ಪ್ರಧಾನಿ

ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಕೆಂಪುಕೋಟೆಯು ತಿರಂಗದ ರಂಗಿನಲ್ಲಿ ಮೆರುಗು ಮೂಡಿಸಿತ್ತು. ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶದ ಹಲವೆಡೆಗಳಿಂದ ಬಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪ್ರತಿಭಾನ್ವಿತ ಮಕ್ಕಳೊಂದಿಗೆ ಬೆರೆತು ಪ್ರಧಾನಿ ತಮ್ಮ ಹರ್ಷವನ್ನು ಹಂಚಿಕೊಂಡರು. ಎಲ್ಲರೊಡನೆ ಬೆರೆತು ಸಂತಸ ವ್ಯಕ್ತ ಪಡಿಸಿದ ಮೋದಿಯವರ ಸರಳತೆ...

ಧ್ವಜಾರೋಹಣ ನೆರವೇರಿಸಿದ ಸಿಎಂ

Banglore: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಬ್ಬದ ವಾತಾವರಣವಿತ್ತು. 75 ರ ಸ್ವಾತಂತ್ರ್ಯೋತ್ಸವಕ್ಕೆ ಮೈದಾನ ಸಜ್ಜಾಗಿ ನಿಂತಿತ್ತು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು ಸಿಎಂ ಬಸವರಾಜ್ ಬೊಮ್ಮಾಯಿ. ಐತಿಹಾಸಿಕ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಸಿಎಂ ಬೊಮ್ಮಾಯಿ.ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.

About Me

32340 POSTS
0 COMMENTS
- Advertisement -spot_img

Latest News

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...
- Advertisement -spot_img