Wednesday, September 16, 2026

Karnataka Tv

“ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಸರಕಾರದ ಜನಸ್ಪಂದನೆ ಕಾರ್ಯಕ್ರಮ ನಡೆಯುತ್ತಿದೆ.  ಲಕ್ಷಗಟ್ಟಲೆ ಜನ ಬಂದು ಸೇರಿದ್ದಾರೆ. ಹಾಗೆಯೆ ಈ ಜನಸ್ಪಂದನೆ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಸಂತೋಷದಿಂದಿದ್ದಾರೆ. ಸಂತೋಷದಿಂದ ಕುಣಿಯುತ್ತಿದ್ದಾರೆ. ಕುಣಿಯಲೇ ಬೇಕು ಅವರಿಗೆ ಗೊತ್ತಿದೆ ಸರ್ಕಾರ ಹೋಗುತ್ತದೆ ಎಂದಾಗ ಕುಣಿಯಲೇ ಬೇಕಲ್ಲವೇ, ಬಿಜೆಪಿಯವರ ಜೊತೆ 3 ವರ್ಷ ಜನರಿಲ್ಲ...

ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆಗೆ ಸ್ಮೃತಿ ಇರಾಣಿ ಕಿಡಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ  ಕೇಂದ್ರ ಸಚಿವೆ ಸ್ಮೃತಿ ಇರಾಣಿ  ಆಗಮಿಸಿ ಮಾತನಾಡಿದರು. ಮಾತನಾಡುತ್ತಾ ಸುಳ್ಯದಲ್ಲಿ ನಡೆದ ಪ್ರವಿಣ್ ನೆಟ್ಟಾರ್ ಹತ್ಯೆಯನ್ನು ಸ್ಮರಿಸಿದ್ರು. ಪ್ರವಿಣೆ ನೆಟ್ಟಾರ್ ಒಬ್ಬ ಉತ್ತಮ ನೇತಾರ ಹಾಗೆಯೆ ಪಕ್ಷಕ್ಕಾಗಿ ದುಡಿದವರು. ಅವರ ಹತ್ಯೆಯನ್ನು  ಕಾಂಗ್ರೆಸ್ ನವರು...

ಆಕೆಗೆ 1 ವರ್ಷವಿದ್ದಾಗಲೇ ಮದುವೆ…! ಇನ್ನೂ ನಿಂತಿಲ್ಲ ಬಾಲ್ಯ ವಿವಾಹ ಪದ್ಧತಿ..!

National News: ಜೈಪುರದಲ್ಲಿ ಬಾಲ್ಯವಿವಾವಾದ ವಿಚಾರ ತಡವಾಗಿ  ಬೆಳಕಿಗೆ ಬಂದಿದೆ. ಹಳ್ಳಿಯ ಸಂಪ್ರದಾಯದಂತೆ ರೇಖಾ ಎನ್ನುವ ಹುಡುಗಿ ಒಂದು ವರ್ಷ ವಯಸ್ಸಿದ್ದಾಗಲೆ ಆಕೆಗೆ ವಿವಾಹ ಮಾಡಿದ್ದಾರೆ. ಆಕೆ ಪ್ರೌಢಾವಸ್ಥೆಗೆ ಬಂದ ನಂತರ ಈ ಮದುವೆ ಮುರಿದು ಬಿದ್ದಿದೆ. ರೇಖಾಳ ಅಜ್ಜ 2002ರಲ್ಲಿ ನಿಧನ ಹೊಂದಿದ್ದರು. ಆಗಿನ್ನು ರೇಖಾಳಿಗೆ ಕೇವಲ ಒಂದು ರ‍್ಷ ವಯಸ್ಸಾಗಿತ್ತು. ಅದೇ ಸಂರ‍್ಭದಲ್ಲಿ ರೇಖಾಳನ್ನು...

ಆನ್‌ಲೈನ್ ಸಾಲದ ಆ್ಯಪ್‌ನ ಬಾಧೆ : ದಂಪತಿ ಆತ್ಮಹತ್ಯೆ

National News: ಆಂಧ್ರಪ್ರದೇಶದಲ್ಲಿ ಆನ್‌ಲೈನ್ ಸಾಲದ ಆ್ಯಪ್‌ನ ಏಜೆಂಟ್‌ಗಳ ಕಿರುಕುಳ ಸಹಿಸಲಾಗದೆ ದಂಪತಿಗಳು ತಮ್ಮ ಪುತ್ರಿಯೊಬ್ಬರ ಹುಟ್ಟುಹಬ್ಬದಂದೇ ನೇಣಿಗೆ ಶರಣಾದ ಘಟನೆ ನಡೆದಿದೆ. ದುರ್ಗಾ ರಾವ್ ವೃತ್ತಿಯಲ್ಲಿ ರ‍್ವ ಪೈಂಟರ್ ಆಗಿದ್ದು, ರಮ್ಯಾ ಲಕ್ಷ್ಮಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿಎದುರಾದ ಕೆಲ  ಸಂಕಷ್ಟದಿಂದಾಗಿ ಇವರು ಎರಡು ಆನ್ಲೈನ್ ಮೊಬೈಲ್ ಆಪ್‌ಗಳ ಮೂಲಕ ಲೋನ್‌ಗೆ ರ‍್ಜಿ ಸಲ್ಲಿಸಿ...

“ತಾಕತ್ತಿದ್ದರೆ ಬಿಜೆಪಿಯವರನ್ನು ತಡೆಯಿರಿ ನೋಡೋಣ” : ಕಾಂಗ್ರೆಸ್ ಗೆ ಸಿಎಂ ಬೊಮ್ಮಾಯಿ ಸವಾಲ್

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು  ಈ  ಸಮಾವೇಶಕ್ಕೆ ಬಂದು  ಸೇರಿದ್ದಾರೆ.  ಡಾ.ಕೆ  ಸುಧಾಕರ್ ರವರೇ ಈ  ಕಾರ್ಯಕ್ರಮದ ಉಸ್ತುವಾರಿಯನ್ನು  ವಹಿಸಿದ್ದಾರೆ. ಸ್ಮೃತಿ  ಇರಾಣಿ, ನಳೀನ್  ಕುಮಾರ್ ಕಟೀಲ್ ,ಆರ್ ಅಶೋಕ್  ಇತರ ಘಣ್ಯರು  ಇಲ್ಲಿ ಬಂದು  ಸೇರಿದ್ದಾರೆ. ಹಾಗೆಯೇ ಈ   ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ್...

ಕಾಂಗ್ರೆಸ್ ಗೆ ಹಾಡಿನ ಮೂಲಕ ಟಾಂಗ್ ನೀಡಿದ ಸಚಿವ ಸುಧಾಕರ್…!

Banglore news: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜಪಿ ಜನಸ್ಪಂದನ ಕಾರ್ಯಕ್ರಮ ಬೃಹತ್ ಆಗಿಯೇ ಏರ್ಪಡಿಸಲಾಗಿತ್ತು. ಈ   ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ್ ಕಾಂಗ್ರೆಸ್ ಗೆ  ಹಾಡಿನ ಮೂಲಕ ಟಾಂಗ್ ನೀಡಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಡಾ. ಸುಧಾಕರ್,  ‘’ಕಾಂಗ್ರೆಸ್‌ ಕಚ್ಚಾಟವನ್ನು ನೋಡಿದ್ರೆ ನನಗೆ ಡಾ. ರಾಜ್‌ಕುಮಾರ್ ಅವರ ಪ್ರೇಮದ ಕಾಣಿಕೆ ಚಿತ್ರದ ಹಾಡು ನೆನಪಿಗೆ ಬಂತು. ಅದರಲ್ಲಿ ಅವರು...

ರೈಲು ಹಳಿಯಲ್ಲಿ ಸಿಲುಕಿದಾತ ಬದುಕಿ ಬಂದ…! ರೈಲ್ವೇ ನಿಲ್ದಾಣದಲ್ಲಿ ಹೀಗೊಂದು ಪವಾಡ…!

Special News: ಉತ್ತರ ಪ್ರದೇಶದ ಇಟಾವಾದಲ್ಲಿರುವ ರ‍್ತನ ರೈಲು ನಿಲ್ದಾಣದಲ್ಲಿ  ವ್ಯಕ್ತಿ  ಪವಾಡ ಸಾಧೃಶ್ಯವಾಗಿ  ಬದುಕಿ ಬಂದ ಘಟನೆ ನಡೆದಿದೆ. ಈ ವೀಡಿಯೋ  ಇದೀಗ  ಫುಲ್  ವೈರಲ್  ಆಗಿದೆ. ವೀಡಿಯೋದಲ್ಲಿ ರೈಲು ಹೋಗುತ್ತಿದ್ದ ವೇಳೆ ಹಲವಾರು ಮಂದಿ ನಿಂತುಕೊಂಡು ನೋಡುತ್ತಿರುತ್ತಾರೆ. ಸುಮಾರು ಒಂದು ನಿಮಿಷದಚರೆಗೂ ರೈಲು ವ್ಯಕ್ತಿ ಮೇಲೆ ಹಾದು ಹೋಗುತ್ತದೆ. ಆದರೆ ಆತನ ಮೇಲೆ...

ಅನಾಥವಾಗಿದ್ದ ಮರಿ ಆನೆಗೆ ಆಸರೆಯಾದ್ರು ರೈತರು…!

Special News: ಕನಕಪುರದಲ್ಲಿ ತಾಯಿಯನ್ನು ಕಳೆದು ಕೊಂಡ ಮರಿ ಆನೆಯನ್ನು  ರೈರು ರಕ್ಷಿಸಿದ ಘಟನೆ  ನಡೆದಿದೆ. ಹೌದು  ತಾಯಿ ಆನೆಯನ್ನು ಕಳೆದುಕೊಂಡ ನೋವಲ್ಲಿ ಏಕಾಂಗಿಯಾಗಿ ಅಲೆಯುತ್ತಿದ್ದ ಆನೆ ಮರಿಯನ್ನು ಕನಕಪುರದ ಕೊಂಡನಗುಂದಿಗೆ ರೈತರು ರಕ್ಷಣೆ ಮಾಡಿದ್ದಾರೆ. ಹಿಂದೆ ಸಂಗಮ ವಲಯಾರಣ್ಯದ ಕುದುರೆ ಹಾದಿಯಲ್ಲಿ ಬರುವಾಗ ತಾಯಿಯಾನೆ ಕಾಲುಜಾರಿ ಸಾವನ್ನಪ್ಪಿತ್ತು. ಅನಾಥವಾದ ಮರಿ ಮೂರು ದಿನಗಳಿಂದ ಕಾಡಿನಲ್ಲಿ ಅಲೆದು...

ಡಿ ಬಾಸ್ ಕಾಲಿಗೆ ಬಿದ್ದ ಬಜಾರ್ ಹುಡುಗ..!

Film News: ಚಾಲೆಂಜಿಂಗ್  ಸ್ಟಾರ್ ದರ್ಶನ್   ಸ್ವಭಾವನೆ ಹಾಗೆ ತಾನು ಬೆಳೆದು ತನ್ನ ಜೊತೆ ಇರುವವರನ್ನು  ಬೆಳೆಸುವಂತಹ  ಗುಣ. ಬೆನ್ನು ತಟ್ಟಿ ಬಾನೆತ್ತರಕ್ಕೆ ಅವರನ್ನು  ಬೆಳೆಸುತ್ತಾರೆ ಡಿ ಭಾಸ್. ಇಲ್ಲೂ  ಅಂತಹ ಸಪರ‍್ಟೀವ್ ಸನ್ನಿವೇಶ ನಡೆದಿದೆ. ಆದ್ರೆ ಇಲ್ಲಿ  ಬಜಾರ್ ಹುಡ್ಗ ದರ್ಶನ್ ಕಾಲಿಗೆ ಬಿದ್ದಿದ್ದಾರೆ. ದರ್ಶನ್ ಹಾಗೂ ಧನ್ವೀರ್ ನಡುವೆ ಗುರು ಶಿಷ್ಯರ ಬಾಂಧವ್ಯ ಇದೆ....

ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದೀರಾ..?! ಶಿಕ್ಷೆಯಾದೀತು ಹುಷಾರ್ ..!

Dehali News: ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು  ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ವಿಚಾರಣೆಯನ್ನು ಸೆಪ್ಟೆಂಬರ್  28ಕ್ಕೆ ಮುಂದೂಡಲಾಗಿದೆ. ಈ ವಿಷಯದಲ್ಲಿ ಉತ್ತರಗಳನ್ನು ಸಲ್ಲಿಸಲು ಕಕ್ಷಿದಾರರಿಗೆ ತಿಳಿಸಿದೆ. ಬೀದಿ ನಾಯಿಗಳ ಹಾವಳಿ ಪ್ರತಿ ವರ್ಷ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬೀದಿ ನಾಯಿಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ...

About Me

32416 POSTS
0 COMMENTS
- Advertisement -spot_img

Latest News

Political News: ಭಾರತ ಚೂರು ಚೂರಾಗಲಿ ಎಂದವನು ಹರಿಪ್ರಸಾದ್‌ರ ಪ್ರಕಾರ ದೇಶಪ್ರೇಮಿಯೇ..?: ಸಿ.ಟಿ.ರವಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪಾಕಿಸ್ತಾನವನ್ನು ಬೆಂಬಲಿಸುವ ಉಮರ್ ಖಲೀದ್‌ನನ್ನು ರಾಷ್ಟ್ರೀಯವಾದಿ ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ...
- Advertisement -spot_img